ADVERTISEMENT
Tuesday, March 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL auction 2023 : RCB  ಪರ್ಸ್ ನಲ್ಲಿ ಎಷ್ಟು ಹಣವಿದೆ ?  ಯಾರಿಗೆ ಬಿಡ್ ಮಾಡಲಿದೆ ಗೊತ್ತಾ ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ( RCB )  ತಂಡ ಕಡಿಮೆ ಹಣದೊಂದಿಗೆ  ಮಿನಿ ಹರಾಜಿನಲ್ಲಿ ಪಾಲ್ಗೊಳ್ಳುತ್ತಿದೆ.  18 ಆಟಗಾರರಿಗಾಗಿ  86.25 ಕೋಟಿ ಖರ್ಚು ಮಾಡಿರುವ  ಆರ್ ಸಿ ಬಿ   ಇದೀಗ  2 ವಿದೇಶಿ ಮತ್ತು 5 ಭಾರತೀಯ ಆಟಗಾರರಿಗಾಗಿ  8.75 ಕೋಟಿಯನ್ನ ಖರ್ಚು ಮಾಡಬೇಕಿದೆ. 

Naveen Kumar B C by Naveen Kumar B C
December 22, 2022
in Newsbeat, Sports, ಐಪಿಎಲ್ 2023, ಕ್ರಿಕೆಟ್
ipl-2022-3-players-rcb-might-release-ahead-next-season saaksha tv

ipl-2022-3-players-rcb-might-release-ahead-next-season saaksha tv

Share on FacebookShare on TwitterShare on WhatsappShare on Telegram

IPL auction 2023 : RCB  ಪರ್ಸ್ ನಲ್ಲಿ ಎಷ್ಟು ಹಣವಿದೆ ?  ಯಾರಿಗೆ ಬಿಡ್ ಮಾಡಲಿದೆ ಗೊತ್ತಾ ?

IPL 2023  ಕ್ಕೆ  ಡಿಸೆಂಬರ್  23 ರಂದು ಮಿನಿ ಹರಾಜು ನಡೆಯಲಿದೆ.  ಕೊಚ್ಚಿಯಲ್ಲಿ  ಮಧ್ಯಾಹ್ನ 2.30 ಕ್ಕೆ  ಆರಂಭವಾಗುವ ಹರಾಜಿನಲ್ಲಿ  ಎಲ್ಲಾ 10 ತಂಡಗಳು ತಮ್ಮ  ಪರ್ಸ್ ಅಗತ್ಯಕ್ಕೆ ತಕ್ಕಂತೆ ಬಿಡ್ ಮಾಡಲಿವೆ. ಹರಾಜಿನಲ್ಲಿ ಭಾಗಿಯಾಗುವ ಎಲ್ಲಾ ತಂಡಗಳ ತಂತ್ರಗಳು ಸಹ ಶುಕ್ರವಾರವೇ ಬಯಲಾಗಲಿದೆ.   ಸಧ್ಯಕ್ಕೆ ತಂಡಗಳ  ಅಗತ್ಯಗಳೇನು  ?  ಯಾವ ತಂಡದ ಪರ್ಸ್ ನಲ್ಲಿ ಎಷ್ಟು ಹಣವಿದೆ  ? ಯಾವ ತಂಡಗಳು ಯಾವ ಆಟಗಾರರನ್ನ ಗುರಿಯಾಗಿಸಿಕೊಂಡು ಬಿಡ್ ಮಾಡಲಿವೆ ಎಂಬುದನ್ನ ನೋಡೋಣ .

ರಾಯಲ್ ಚಾಲೆಂಜರ್ಸ್ ಬೆಂಗಳೂರು  :  8.75 ಕೋಟಿ  

ರಾಯಲ್ ಚಾಲೆಂಜರ್ಸ್ ಬೆಂಗಳೂರು ( RCB )  ತಂಡ ಕಡಿಮೆ ಹಣದೊಂದಿಗೆ  ಮಿನಿ ಹರಾಜಿನಲ್ಲಿ ಪಾಲ್ಗೊಳ್ಳುತ್ತಿದೆ.  18 ಆಟಗಾರರಿಗಾಗಿ  86.25 ಕೋಟಿ ಖರ್ಚು ಮಾಡಿರುವ  ಆರ್ ಸಿ ಬಿ   ಇದೀಗ  2 ವಿದೇಶಿ ಮತ್ತು 5 ಭಾರತೀಯ ಆಟಗಾರರಿಗಾಗಿ  8.75 ಕೋಟಿಯನ್ನ ಖರ್ಚು ಮಾಡಬೇಕಿದೆ.  ಕಳೆದ ಭಾರಿ RCB   ಎಂಟು ಗೆಲುವು ಮತ್ತು 6 ಸೋಲುಗಳೊಂದಿದೆ 16 ಅಂಕ ಗಳಿಸಿ  ನಾಲ್ಕನೇ ಸ್ಥಾನ ತಲುಪಿತ್ತು.

ಪ್ಲೇಆಫ್‌ ನ ಮೊದಲ ಪಂದ್ಯ ಗೆದ್ದರು, ಕ್ವಾಲಿಫೈಯರ್-2 ನಲ್ಲಿ ಸೋತು  ಮೂರನೆ ಸ್ಥಾನಕ್ಕೆ ತೃಪ್ತಿ ಪಟ್ಟಿತು.

ಪ್ರಸ್ತುತ ತಂಡದ  : 18 ಆಟಗಾರರು | 6 ವಿದೇಶಿಗರು

ಫಾಫ್ ಡು ಪ್ಲೆಸಿಸ್ (ಸಿ), ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ರಜತ್ ಪಾಟಿದಾರ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ಆಕಾಶದೀಪ್, ಅನುಜ್ ರಾವತ್, ಡೇವಿಡ್ ವಿಲ್ಲಿ, ಫಿನ್ ಅಲೆನ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಸ್ ಹ್ಯಾಜಲ್‌ವುಡ್, ಕರ್ಣ್ ಶರ್ಮಾ, ಮಹಿಪಾಲ್ ಲೊಮ್ರೋರ್, ಶಹಬಾಜ್ ಅಹ್ಮದ್, ಸಿದ್ಧಾರ್ಥ್ ಕೌಲ್ , ಸುಯ್ಯಶ್ ಪ್ರಭುದೇಸಾಯಿ ಮತ್ತು ವನಿಂದು ಹಸರಂಗ.

ಪ್ರಸ್ತುತ ಹರಾಜಿನಲ್ಲಿ  RCB   ಈ ಆಟಗಾರರನ್ನ ಟಾರ್ಗೆಟ್  ಮಾಡಿ ಬಿಡ್ ಮಾಡುವ ಸಾಧ್ಯತೆ ಇದೆ.   

ಬ್ಯಾಟರ್ಸ್ – ಮಯಾಂಕ್ ಅಗರ್ವಾಲ್, ನಾರಾಯಣ್ ಜಗದೀಶ್, ಅಜಿಂಕ್ಯ ರಹಾನೆ, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಶಶಾಂಕ್ ಸಿಂಗ್, ವಿಷ್ಣು ವಿನೋದ್, ಮೊಹಮ್ಮದ್ ಅಜರುದ್ದೀನ್.

Related posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

March 10, 2026
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

March 10, 2026

ವೇಗಿಗಳು – ನಾಥನ್ ಕೌಲ್ಟರ್-ನೈಲ್, ಜ್ಯೆ ರಿಚರ್ಡ್ಸನ್, ರಿಲೆ ಮೆರೆಡಿತ್, ಆಡಮ್ ಮಿಲ್ನೆ, ರೀಸ್ ಟೋಪ್ಲಿ, ಕ್ರಿಸ್ ಜೋರ್ಡಾನ್, ಇಶಾಂತ್ ಶರ್ಮಾ, ವೈಭವ್ ಅರೋರಾ, ಶಿವಂ ಮಾವಿ, ಅರ್ಜನ್ ನಾಗ್ವಾಸ್ವಾಲಾ, ವರುಣ್ ಆರೋನ್, ಬಾಸಿಲ್ ಥಂಪಿ, ಡೇನಿಯಲ್ ಸಾಮ್ಸ್, ಜಯದೇವ್ ಉನದ್ಕಡ್.

ಸ್ಪಿನ್ನರ್‌ಗಳು – ಶಾಕಿಬ್ ಅಲ್ ಹಸನ್, ಮೊಹಮ್ಮದ್ ನಬಿ, ಶ್ರೇಯಸ್ ಗೋಪಾಲ್, ಮಯಾಂಕ್ ಮಾರ್ಕಂಡೆ, ಮುರುಗನ್ ಅಶ್ವಿನ್, ಫ್ಯಾಬಿಯನ್ ಅಲೆನ್.

 

ಐಪಿಎಲ್ ತಂಡದಲ್ಲಿ ಎಷ್ಟು ಆಟಗಾರರಿರಬಹುದು?

2023ರ ಐಪಿಎಲ್ ಋತುವಿನಲ್ಲಿ ಒಟ್ಟು 10 ತಂಡಗಳು ಇರುತ್ತವೆ. ಒಂದು ತಂಡವು ತನ್ನ ತಂಡದಲ್ಲಿ 18 ರಿಂದ 25 ಆಟಗಾರರನ್ನು ಹೊಂದಬಹುದು. ಇದರಲ್ಲಿ 8 ವಿದೇಶಿ ಆಟಗಾರರು ಇರಬಹುದು. ತಂಡಕ್ಕೆ 25 ಆಟಗಾರರನ್ನು ಖರೀದಿಸಲು ತಂಡಗಳು 95 ಕೋಟಿ ರೂ. ಆದರೆ, ಪಂದ್ಯದ ವೇಳೆ ಒಂದು ತಂಡದಲ್ಲಿ ಕೇವಲ 11 ಆಟಗಾರರು ಆಡುತ್ತಾರೆ. ಇದರಲ್ಲಿ ಗರಿಷ್ಠ 4 ಮಂದಿ ವಿದೇಶಿಯರಾಗಿರಬಹುದು.

IPL auction 2023: How much money is in RCB purse? Do you know who will bid?

Tags: IPL auction 2023RCB
ShareTweetSendShare
Join us on:

Related Posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

by Shwetha
March 10, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ಎಚ್ಚರಿಕೆ : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ನಡೆಸಿದರೆ ಕಠಿಣ ಜೈಲು ಶಿಕ್ಷೆ!

ಶಿಕ್ಷಣಕ್ಕೆ ಮೊದಲ ಆದ್ಯತೆ: ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಗಳಿಗೆ ಬಳಸದಿರಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶ

by Shwetha
March 10, 2026
0

ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಹಾಗೂ ಮಕ್ಕಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದಿಟ್ಟ ಹೆಜ್ಜೆಯನ್ನಿಟ್ಟಿದೆ. 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡಿರುವ ಸರ್ಕಾರಿ...

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

by Shwetha
March 10, 2026
0

ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram