ADVERTISEMENT
Wednesday, July 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

WhatsApp :  ಈ ಲಿಸ್ಟ್ ನಲ್ಲಿರುವ ಮೊಬೈಲ್ ಗಳಲ್ಲಿ ಕಾರ್ಯ ನಿಲ್ಲಿಸಲಿದೆ ವಾಟ್ಸಪ್ ….  

WhatsApp ಡಿಸೆಂಬರ್ 31, 2022 ರಿಂದ ಹಳೆಯ ಮಾಡೆಲ್ ನ ಸ್ಮಾರ್ಟ್ ಪೋನ ಗಳಿಗೆ ಬೆಂಬಲ  ಒದಗಿಸುವುದು ನಿಲ್ಲಿಸಲಿದೆ. Gizchina ವರದಿಯ ಪ್ರಕಾರ, ಪಟ್ಟಿಯು Apple, Samsung ನಿಂದ Huawei ಮತ್ತು ಇತರ ಬ್ರಾಂಡ್‌ಗಳ 49 ಸ್ಮಾರ್ಟ್‌ಫೋನ್‌ಗಳು ಇದಕ್ಕೆ ಒಳಪಟ್ಟಿವೆ. 

Naveen Kumar B C by Naveen Kumar B C
December 28, 2022
in Newsbeat, TECHNOLOGY, ತಂತ್ರಜ್ಞಾನ
whatsapp status
Share on FacebookShare on TwitterShare on WhatsappShare on Telegram

WhatsApp :  ಈ ಲಿಸ್ಟ್ ನಲ್ಲಿರುವ ಮೊಬೈಲ್ ಗಳಲ್ಲಿ ಕಾರ್ಯ ನಿಲ್ಲಿಸಲಿದೆ ವಾಟ್ಸಪ್ ….

ನೀವು ಇನ್ನೂ  ಹಳೆ ರೀತಿಯ ಸ್ಮಾರ್ಟ್ ಪೋನ್ ಬಳಸುವುವವರಾದರೇ  ಆದಷ್ಟು ಬೇಗ ಅಪ್ಡೇಟ್ ಮಾಡಿಕೊಳ್ಳಿ. ಯಾಕೆಂದರೇ ಡಿಸೆಂಬರ್ 31,2022 ರಿಂದ  WhatsApp ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ   ಕೆಲಸ ಮಾಡುವುದನ್ನ ನಿಲ್ಲಿಸಲಿದೆ.

WhatsApp ಡಿಸೆಂಬರ್ 31, 2022 ರಿಂದ ಹಳೆಯ ಮಾಡೆಲ್ ನ ಸ್ಮಾರ್ಟ್ ಪೋನ ಗಳಿಗೆ ಬೆಂಬಲ  ಒದಗಿಸುವುದು ನಿಲ್ಲಿಸಲಿದೆ. Gizchina ವರದಿಯ ಪ್ರಕಾರ, ಪಟ್ಟಿಯು Apple, Samsung ನಿಂದ Huawei ಮತ್ತು ಇತರ ಬ್ರಾಂಡ್‌ಗಳ 49 ಸ್ಮಾರ್ಟ್‌ಫೋನ್‌ಗಳು ಇದಕ್ಕೆ ಒಳಪಟ್ಟಿವೆ.

 ಈ ಕೆಳಗೆ ಕೊಟ್ಟಿರುವ ಪಟ್ಟಿಯಲ್ಲಿ ನಿಮ್ಮ ಸ್ಮಾರ್ಟ್ ಪೋನ್ ಹೆಸರಿದ್ದರೆ ನೀವು ನಿಮ್ಮ ಪೋನ್ ಮಾಡೆಲ್ ಬದಲಾಯಿಸಿಕೊಳ್ಳುವ ಅವಶ್ಯಕತೆ ಇದೆ ಎಂದರ್ಥ.. .

Apple iPhone 5

Apple iPhone 5c

Related posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

July 1, 2026
ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

July 1, 2026

ಆರ್ಕೋಸ್ 53 ಪ್ಲಾಟಿನಂ

ಗ್ರ್ಯಾಂಡ್ ಎಸ್ ಫ್ಲೆಕ್ಸ್ ZTE

ಗ್ರ್ಯಾಂಡ್ X ಕ್ವಾಡ್ V987 ZTE

HTC ಡಿಸೈರ್ 500

ಹುವಾವೇ ಅಸೆಂಡ್ ಡಿ

Huawei Ascend D1

Huawei Ascend D2

Huawei Ascend G740

Huawei Ascend Mate

Huawei Ascend P1

ಕ್ವಾಡ್ XL

Lenovo A820

ಎಲ್ಜಿ ಎನಾಕ್ಟ್

LG ಲುಸಿಡ್ 2

LG Optimus 4X HD

LG ಆಪ್ಟಿಮಸ್ F3

LG ಆಪ್ಟಿಮಸ್ F3Q

LG ಆಪ್ಟಿಮಸ್ F5

LG ಆಪ್ಟಿಮಸ್ F6

LG ಆಪ್ಟಿಮಸ್ F7

LG ಆಪ್ಟಿಮಸ್ L2 II

LG ಆಪ್ಟಿಮಸ್ L3 II

LG ಆಪ್ಟಿಮಸ್ L3 II ಡ್ಯುಯಲ್

LG ಆಪ್ಟಿಮಸ್ L4 II

LG ಆಪ್ಟಿಮಸ್ L4 II ಡ್ಯುಯಲ್

LG ಆಪ್ಟಿಮಸ್ L5

LG ಆಪ್ಟಿಮಸ್ L5 ಡ್ಯುಯಲ್

LG ಆಪ್ಟಿಮಸ್ L5 II

LG ಆಪ್ಟಿಮಸ್ L7

LG ಆಪ್ಟಿಮಸ್ L7 II

LG ಆಪ್ಟಿಮಸ್ L7 II ಡ್ಯುಯಲ್

ಎಲ್ಜಿ ಆಪ್ಟಿಮಸ್ ನೈಟ್ರೋ ಎಚ್ಡಿ

ಮೆಮೊ ZTE V956

Samsung Galaxy Ace 2

Samsung Galaxy Core

Samsung Galaxy S2

Samsung Galaxy S3 ಮಿನಿ

Samsung Galaxy Trend II

Samsung Galaxy Trend Lite

Samsung Galaxy Xcover 2

ಸೋನಿ ಎಕ್ಸ್‌ಪೀರಿಯಾ ಆರ್ಕ್ ಎಸ್

ಸೋನಿ ಎಕ್ಸ್‌ಪೀರಿಯಾ ಮಿರೋ

ಸೋನಿ ಎಕ್ಸ್‌ಪೀರಿಯಾ ನಿಯೋ ಎಲ್

ವಿಕೊ ಸಿಂಕ್ ಫೈವ್

ವಿಕೊ ಡಾರ್ಕ್ನೈಟ್ ZT

 ಇಷ್ಟು ಮಾದರಿಯ ಪೋನ್ ಗಳಲ್ಲಿ  ವಾಟ್ಸಪ್ ಕಾರ್ಯ ನಿರ್ವಹಣೆಯನ್ನ  ಈ ವರ್ಷದ ಅಂತ್ಯಕ್ಕೆ ನಿಲ್ಲಿಸಲಿದೆ.

Tags: WhatsApp
ShareTweetSendShare
Join us on:

Related Posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

by Shwetha
July 1, 2026
0

ಮಾದಕ ವಸ್ತುಗಳ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗ ಹೊಸ ಸಂಕಲ್ಪ ಮಾಡಿದೆ. 2028ರ ವೇಳೆಗೆ ಕರ್ನಾಟಕವನ್ನು ಸಂಪೂರ್ಣ ನಶೆ ಮುಕ್ತ ರಾಜ್ಯವನ್ನಾಗಿ ಮಾಡುವ ದೃಢ...

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

by Shwetha
July 1, 2026
0

ರಾಜ್ಯಾದ್ಯಂತ ಇಂದು SIR ಅಭಿಯಾನ ಆರಂಭವಾಗಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ನಿವಾಸದಿಂದಲೇ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಅಧಿಕಾರಿಗಳಿಂದ ಗಣತಿ ನಮೂನೆ...

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

by Shwetha
July 1, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ನಡೆದ ಚಪ್ಪಲಿ ಎಸೆತ ಪ್ರಕರಣ ಈಗ ರಾಜಕೀಯವಾಗಿ ಭಾರೀ ಸಂಚಲನ ಮೂಡಿಸಿದೆ. ಈ ಹೀನಾಯ ಘಟನೆಯಿಂದ ಮನನೊಂದ ಪ್ರದೀಪ್...

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

by Shwetha
July 1, 2026
0

ಚಂಪತ್ ರೈ ಅವರು ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ಪೊಲೀಸರ ವಿಚಾರಣೆ ವೇಳೆ ಸ್ಪಷ್ಟಪಡಿಸಿದ್ದಾರೆ. ಅವರ ಹೇಳಿಕೆಯ ಪ್ರಕಾರ, ಟಿನ್ನು ಯಾದವ್ ಹೀಗೆ...

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

by Shwetha
July 1, 2026
0

ಬೆಂಗಳೂರು ನಗರದ ಅಭಿವೃದ್ಧಿ ಮತ್ತು ಸಾರ್ವಜನಿಕರ ತೆರಿಗೆ ಹಣದ ಸದುಪಯೋಗದ ಕುರಿತು ನಡೆದ ಜಿಬಿಎ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram