ADVERTISEMENT
Monday, June 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

E – Waste : ಆರ್ಕಿಡ್ಸ್ ಅಂತರಾಷ್ಟ್ರೀಯ ಶಾಲೆಯ ವತಿಯಿಂದ ಇ – ತ್ಯಾಜ್ಯ ಸಂಗ್ರಹ ಅಭಿಯಾನ

Namratha Rao by Namratha Rao
December 28, 2022
in News, Newsbeat, ಬೆಂಗಳೂರು
bengaluru , e - waste
Share on FacebookShare on TwitterShare on WhatsappShare on Telegram

E – Waste : ಆರ್ಕಿಡ್ಸ್ ಅಂತರಾಷ್ಟ್ರೀಯ ಶಾಲೆಯ ವತಿಯಿಂದ ಇ – ತ್ಯಾಜ್ಯ ಸಂಗ್ರಹ ಅಭಿಯಾನ

ಬೆಂಗಳೂರು : ವಿದ್ಯಾರ್ಥಿಗಳಲ್ಲಿ ಮರುಬಳಕೆ ಹಾಗೂ ಮಿತ ಬಳಕೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಆರ್ಕಿಡ್ಸ್ ಅಂತರಾಷ್ಟ್ರೀಯ ಶಾಲೆಯ ವತಿಯಿಂದ ತ್ಯಾಜ್ಯ ಸಂಗ್ರಹ ಅಭಿಯಾನವನ್ನ ಹಮ್ಮಿಕೊಳ್ಳಲಾಗಿತ್ತು..

Related posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

June 29, 2026
ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

June 29, 2026

ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಅಭಿಯಾನದಲ್ಲಿ ದುರಸ್ಥಿಯಾಗದ ಎಲೆಕ್ಟ್ರಿಕ್ ಹಾಗೂ ಎಲೆಕ್ಟ್ರಿಕಲ್ ವಸ್ತುಗಳನ್ನು ಸಂಗ್ರಹಿಸಿ  ಮರುಬಳಕೆ ಸಂಸ್ಥೆಯಾಗಿರುವ ಇ – ಪರಿಸರಕ್ಕೆ ಹಸ್ತಾಂತರಿಸಲಾಯ್ತು..

ಈ ವೇಳೆ  ತ್ಯಾಜ್ಯ  ಉತ್ಪನ್ನಗಳ ವಿಂಗಡಣೆ ಹಾಗೂ ಮರುಬಳಕೆಯ ಮಹತ್ವದ ಬಗ್ಗೆ   ಇ – ಪರಿಸರದ ಪ್ರತಿನಿಧಿ ಪೂರ್ಣಿಮಾ ಅವರು  ಜಾಲಹಳ್ಳಿ ಶಾಖೆಯ ಮಕ್ಕಳಿಗೆ ಅರಿವು ಮೂಡಿಸಿ ಮಾತನಾಡಿದರು..

ಈ ಅಭಿಯಾನದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು ಇ-ತ್ಯಾಜ್ಯ ವಸ್ತುಗಳಾದ ಹಳೆಯ ಲ್ಯಾಪ್ಟಾಪ್, ಕಂಪ್ಯೂಟರ್, ಟ್ಯಾಬ್ಗಳು, ಮೌಸ್, ಸ್ಪೀಕರ್ಗಳು, ಬ್ಯಾಟರಿಗಳು, ಪವರ್ಬ್ಯಾಂಕ್ಗಳು, ಚಾರ್ಜರ್ಗಳು, ಟಾರ್ಚ್, ಟಿವಿ, ಹೆಡ್ಫೋನ್ಗಳು, ಸಿಡಿ‌, ಡಿವಿಟಿಸೆಟ್‌, ವಿಸಿಆರ್.ಗಳು, ಗ್ಯಾಜೆಟ್‌ಗಳು ಹಾಗೂ ಹಳೆಯ ಮೊಬೈಲ್ಫೋನ್ಗಳನ್ನು ಮರುಬಳಕೆ ಸಂಸ್ಥೆಗೆ ನೀಡಿದರು.

bengaluru , e - waste

ಇ-ತ್ಯಾಜ್ಯ ಸಂಗ್ರಹ ಅಭಿಯಾನವು ಮುಂಬೈ, ಪುಣೆ, ಹೈದಾರಾಬಾದ್‌ ಹಾಗೂ ಬೆಂಗಳೂರು ನಗರಗಳಲ್ಲಿರುವ ಆರ್ಕಿಡ್ಸ್‌  ಶಾಲೆಗಳಲ್ಲಿ ಸುಮಾರು ಒಂದುವಾರ ಕಾಲ ನಡೆಯಿತು.

ಬೆಂಗಳೂರಿನಲ್ಲೇ ಸುಮಾರು 300 ಕೆಜಿಯಷ್ಟು ಇ – ತ್ಯಾಜ್ಯವನ್ನು ಸಂಗ್ರಹಿಸಲಾಯಿತು.

ಈ ವೇಳೆ ಅಭಿಯಾನದಲ್ಲಿ ಭಾಗಿಯಾಗಿದ್ದ ಮಕ್ಕಳು , ಅಗತ್ಯವಿರುವಷ್ಟೇ ಗ್ಯಾಜೆಟ್‌ ಗಳನ್ನುಬಳಸಿ, ಅನಗತ್ಯ ಖರೀದಿಯನ್ನು ಮಾಡುವುದಿಲ್ಲವೆಂದು  ಪ್ರತಿಜ್ಞೆ ಕೈಗೊಂಡರು.

ಗ್ಯಾಜೆಟ್‌ ಗಳು ರಿಪೇರಿಯಾಗದ ಸ್ಥಿತಿ ತಲುಪಿದಾಗ ಮರುಬಳಕೆ ಕೇಂದ್ರಕ್ಕೆ ನೀಡಲು ನಾಗರೀಕರನ್ನು ಪ್ರೇರೇಪಿಸುವಂತೆ ವಿದ್ಯಾರ್ಥಿಗಳಿಗೆ ಅಭಿಯಾನದ ಮೂಲಕ ತಿಳಿಸಲಾಯಿತು.

ಇ-ತ್ಯಾಜ್ಯ   ಉತ್ಪಾದನೆಯಲ್ಲಿ ಬೆಂಗಳೂರು ನಗರ ದೇಶದಲ್ಲೇ ಮೂರನೇ ಸ್ಥಾನದಲ್ಲಿದ್ದರೆ, ಭಾರತವು ವಿಶ್ವದಲ್ಲಿ 5ನೇ ಸ್ಥಾನದಲ್ಲಿದೆ. ವರದಿಯ ಪ್ರಕಾರ ಭಾರತದಲ್ಲಿ ವರ್ಷದಲ್ಲಿ 1.7 ಲಕ್ಷ ಮೆಟ್ರಿಕ್‌ ಟನ್‌ ನಷ್ಟು ಇ-ತ್ಯಾಜ್ಯ ಉತ್ಪಾದನೆಯಾಗುತ್ತದೆ.

ಇ-ತ್ಯಾಜ್ಯದಿಂದ ಪರಿಸರದ ಮೇಲೆ ಉಂಟಾಗುವ ಹಾನಿಯ ಬಗ್ಗೆ ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ಈ ಅಭಿಯಾನವನ್ನುನಡೆಸಲಾಗಿದೆ. ವಿದ್ಯಾರ್ಥಿಗಳಿಗೆ ಎಳವೆಯಲ್ಲೇ ಈ ಬಗ್ಗೆತಿಳಿಸಿದರೆ, ಮುಂದಕ್ಕೆ ಅವರು ಜವಾಬ್ದಾರಿಯುತ ಪ್ರಜೆಗಳಾಗಿ ಪರಿಸರವನ್ನುಉಳಿಸುವಲ್ಲಿಕಾರ್ಯೋನ್ಮುಖರಾಗುತ್ತಾರೆ.

 

E – Waste , orchids international school

Tags: #saakshatvbengaluruE - Wasteorchids the international schoolrecycling
ShareTweetSendShare
Join us on:

Related Posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

by Shwetha
June 29, 2026
0

ಬೆಂಗಳೂರು: ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ...

ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

by Shwetha
June 29, 2026
0

ಮೈಸೂರು: ಮುಖ್ಯಮಂತ್ರಿ ಸ್ಥಾನ ಎಂಬುದು ಶಾಶ್ವತವಲ್ಲ, ಅದು ಬಂದು ಹೋಗುವಂತದ್ದು. ಆದರೆ ಜನರ ಹೃದಯದಲ್ಲಿ ಪಡೆಯುವ ಸ್ಥಾನ ಎಂದಿಗೂ ಅಳಿಯದ ಶಾಶ್ವತ ಆಸ್ತಿ ಎಂದು ಮಾಜಿ ಮುಖ್ಯಮಂತ್ರಿ...

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

by Shwetha
June 29, 2026
0

ಬೆಂಗಳೂರು: ರಾಷ್ಟ್ರೀಯ ಭದ್ರತೆ ಮತ್ತು ದೇಶದ ಹಿತಾಸಕ್ತಿಯ ವಿಷಯ ಬಂದಾಗ ರಾಜ್ಯ ಸರ್ಕಾರವು ಯಾವಾಗಲೂ ಕೇಂದ್ರದ ಒಕ್ಕೂಟ ಸರ್ಕಾರದ ಪರವಾಗಿ ಇರುತ್ತದೆ. ಯಾವುದೇ ಕಾರಣಕ್ಕೂ ಕರ್ನಾಟಕವನ್ನು ದೇಶದ್ರೋಹಿಗಳ...

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

by Shwetha
June 29, 2026
0

ಮಂಗಳೂರು: ಕೆಂಪೇಗೌಡ ದಿನಾಚರಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿನ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ....

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

by Shwetha
June 29, 2026
0

ಮೈಸೂರು: ಜೆಡಿಎಸ್ ಹಿರಿಯ ನಾಯಕ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನೇರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram