ADVERTISEMENT
Thursday, July 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

Cooking : ವಿಭಿನ್ನ ಬಗೆಯ 3 ಅಡುಗೆ ರೆಸಿಪಿಗಳು

Namratha Rao by Namratha Rao
December 29, 2022
in Cooking, News, Newsbeat, ಅಡುಗೆ
Share on FacebookShare on TwitterShare on WhatsappShare on Telegram

Cooking : ವಿಭಿನ್ನ ಬಗೆಯ 3 ಅಡುಗೆ ರೆಸಿಪಿಗಳು

ಮಸಾಲಾ ಕುಷ್ಕಾ ರೈಸ್ 

Related posts

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

July 9, 2026
ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

E20ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ: ನಿತಿನ್ ಗಡ್ಕರಿ

July 9, 2026

ಅಕ್ಕಿಯನ್ನು ತೊಳೆದು ನೀರಿನಲ್ಲಿ 10ನಿಮಿಷ ನೆನೆಸಿಡಿ. ‌ನಂತರ ಒಲೆಯ ಮೇಲೆ ಕುಕ್ಕರ್ ಇಟ್ಟು, ಅದಕ್ಕೆ 4 ಚಮಚ ಎಣ್ಣೆ ಮತ್ತು 2 ಚಮಚ ತುಪ್ಪ ‌ಹಾಕಿ.‌ ಕಾದ ಬಳಿಕ ಅದಕ್ಕೆ ಚಕ್ಕೆ ಲವಂಗ, ಎಲಕ್ಕಿ, ಮರಾಠಿ ಮೊಗ್ಗು, ಸೋಂಪು ಹಾಕಿ 30 ಸೆಕೆಂಡ್ ಕೆಂಪಗಾಗುವವರೆಗೆ ಹುರಿಯಿರಿ.
ಕತ್ತರಿಸಿದ ಹಸಿಮೆಣಸಿನ ಕಾಯಿ ಸೇರಿಸಿ 30 ಸೆಕೆಂಡ್ ‌ಹುರಿಯಿರಿ. ಕತ್ತರಿಸಿ ಇಟ್ಟುಕೊಂಡ ಈರುಳ್ಳಿ ಪುದೀನ ಸೇರಿಸಿ ಮಧ್ಯಮ ಜ್ವಾಲೆಯಲ್ಲಿ ‌ 3 ನಿಮಿಷ ಹುರಿಯಿರಿ. ಶುಂಠಿ ಬೆಳ್ಳುಳ್ಳಿ ಪೇಸ್ಟ್ ಸೇರಿಸಿ 30‌ ಸೆಕೆಂಡ್ ‌ಹುರಿಯಿರಿ. ನಂತರ ಕತ್ತರಿಸಿದ ಟೊಮೆಟೊ ಮತ್ತು ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ, ಟೊಮೆಟೊ ಮೃದುವಾಗುವವರೆಗೆ ಬೇಯಿಸಿ. ‌
Saakshatv cooking recipes Kuska rice

ನಂತರ ಅದಕ್ಕೆ ಅರಿಶಿನ ಪುಡಿ, ಖಾರದ ಪುಡಿ, ಗರಂ ಮಸಾಲೆ ಪುಡಿ, ಮೊಸರು ಹಾಕಿ 5 ನಿಮಿಷ ಬೆರೆಸಿ. ನೆನೆಸಿಟ್ಟುಕೊಂಡ ಅಕ್ಕಿಯನ್ನು ಹಾಕಿ 2 ನಿಮಿಷ ಚೆನ್ನಾಗಿ ಬೆರೆಸಿ.ಕೊತ್ತಂಬರಿ ಸೊಪ್ಪು ಸೇರಿಸಿ ಮಿಕ್ಸ್ ಮಾಡಿ.
ಈಗ 2 ಬಟ್ಟಲು ನೀರು ಹಾಕಿ ಕುಕ್ಕರ್ ಮುಚ್ಚಳವನ್ನು ಮುಚ್ಚಿ 1-2 ವಿಸಿಲ್ ಕೂಗಿಸಿದರೆ ರುಚಿಕರವಾದ ಕುಷ್ಕಾ ರೈಸ್ ಸವಿಯಲು ಸಿದ್ಧ.

ತರಕಾರಿಗಳಿಲ್ಲದ ಸರಳವಾದ ಸಾಂಬಾರ್

1 ಟೀಸ್ಪೂನ್ ಹುಣಸೆಹಣ್ಣಿನ ಪೇಸ್ಟ್ ಅನ್ನು ನೀರಿನಲ್ಲಿ ಸುಮಾರು 5 ರಿಂದ 10 ನಿಮಿಷ ನೆನೆಸಿ ಫಿಲ್ಟರ್ ಮಾಡಿ ಇಡಿ.
ನಂತರ ತೊಗರಿಬೇಳೆಯನ್ನು ಚೆನ್ನಾಗಿ ತೊಳೆದು ಕುಕ್ಕರ್ ನಲ್ಲಿ ಹೋಳು ಮಾಡಿದ ಈರುಳ್ಳಿ ಜೊತೆಗೆ 2 ಕಪ್ ನೀರು ಸೇರಿಸಿ ಬೇಯಿಸಿ.
Saakshatv cooking recipes Simple Sambar
ಕುಕ್ಕರ್‌ನಲ್ಲಿ 3 ವಿಸಿಲ್ ಹಾಕಿಸಿ. ನಂತರ ಪಾತ್ರೆಗೆ ವರ್ಗಾಯಿಸಿ.
ಇದಕ್ಕೆ ಉಳಿದ 2 ಕಪ್ ನೀರು, ಹುಣಸೆಹಣ್ಣು, ಉಪ್ಪು ಮತ್ತು ಅರಿಶಿನ ಪುಡಿ, ಕೆಂಪು ಮೆಣಸಿನ ಪುಡಿ, ಕೊತ್ತಂಬರಿ ಹುಡಿ, ಮೆಂತ್ಯ ಹುಡಿ ಮತ್ತು ಸಾಂಬಾರ್ ಮಸಾಲೆ ಸೇರಿಸಿ, ಚೆನ್ನಾಗಿ ಬೆರೆಸಿ. ಒಂದೆರಡು ನಿಮಿಷಗಳ ಕಾಲ ಮಧ್ಯಮ ಜ್ವಾಲೆಯಲ್ಲಿ ಕುದಿಸಿ.‌ ಈಗ ಬಿಸಿ ಬಿಸಿಯಾದ ಸಾಂಬಾರ್ ಸವಿಯಲು ಸಿದ್ಧವಾಗಿದೆ.
ಈ ಸರಳವಾದ ಸಾಂಬಾರ್ ಇಡ್ಲಿ ಅಥವಾ ದೋಸೆ ಅಥವಾ ಅನ್ನದೊಂದಿಗೆ ಸವಿಯಲು ರುಚಿಕರವಾಗಿರುತ್ತದೆ.

 

ಉಳಿದ ಅನ್ನವನ್ನು ‌ ಮಿಕ್ಸಿಯಲ್ಲಿ ನೀರು ಹಾಕದೆ ರುಬ್ಬಿಕೊಳ್ಳಿ. ನಂತರ ತುಪ್ಪದಿಂದ ಗ್ರೀಸ್ ಮಾಡಿದ ಪಾತ್ರೆಗೆ ಅದನ್ನು ಹಾಕಿ.
ಅದಕ್ಕೆ ಮೈದಾ ಹಿಟ್ಟು, ಹಾಲಿನ‌ ಹುಡಿ ಮತ್ತು ಕಾರ್ನ್ ಪ್ಲೋರ್ ಸೇರಿಸಿ‌ ಚೆನ್ನಾಗಿ ಮಿಕ್ಸ್ ಮಾಡಿ.
ಈ ಮಿಶ್ರಣವನ್ನು ಹಿಟ್ಟಿನಂತೆ ಚೆನ್ನಾಗಿ ಕಲೆಸಿಕೊಳ್ಳಿ. ಹೆಚ್ಚು ನಾದಿದಷ್ಷು ರಸಗುಲ್ಲಾ ಮೃದುವಾಗುತ್ತದೆ.
ಬಳಿಕ ಆ ಹಿಟ್ಟಿನಿಂದ ‌ಚಿಕ್ಕ ‌ಚಿಕ್ಕ‌ ಉಂಡೆಗಳನ್ನು ಮಾಡಿ. ಅವುಗಳು ಒಡೆದಿಲ್ಲ ಎಂಬುದನ್ನು ಖಾತ್ರಿ ‌ಪಡಿಸಿಕೊಳ್ಳಿ.
ಬಳಿಕ ಒಂದು ಪಾತ್ರೆಯಲ್ಲಿ ‌ 1 ಕಪ್ ಸಕ್ಕರೆ ಮತ್ತು 1 ಕಪ್ ನೀರನ್ನು ತೆಗೆದುಕೊಂಡು ಚೆನ್ನಾಗಿ ಕುದಿಸಿ. ಅದಕ್ಕೆ ನಿಂಬೆ ರಸ ಮತ್ತು ಏಲಕ್ಕಿ ಪುಡಿ ಹಾಕಿ ಸಕ್ಕರೆ ಪಾಕ ತಯಾರಿಸಿ.
Saakshatv cooking recipes rice rasgulla

ಪಾಕ ಸಿದ್ಧವಾದ ನಂತರ ಸಕ್ಕರೆ ಪಾಕದಲ್ಲಿ, ರಸಗುಲ್ಲಾವನ್ನು ಚೆನ್ನಾಗಿ ಬೇಯಿಸಿ.‌ ಸಕ್ಕರೆ ‌ಪಾಕದ ಪಾತ್ರೆಯನ್ನು ಅರ್ಧ ಮುಚ್ಚಿ ಮಧ್ಯಮ ಉರಿಯಲ್ಲಿ 2 ರಿಂದ 3 ನಿಮಿಷ ಬೇಯಿಸಿ. 2 ನಿಮಿಷಗಳ ನಂತರ, ರಸಗುಲ್ಲಾಗಳ ಇನ್ನೊಂದು ಬದಿಯನ್ನು ಬೇಯಿಸಿ. ಇದರ ನಂತರ, ಕಡಿಮೆ ಉರಿಯಲ್ಲಿ 10 ರಿಂದ 15 ನಿಮಿಷಗಳ ಕಾಲ ಬೇಯಿಸಿ.
ಸ್ವಲ್ಪ ತಣ್ಣಗಾದ ಬಳಿಕ‌ ಸರ್ವ್ ಮಾಡಿ. ಸಿಹಿಯಾದ ರಸಗುಲ್ಲಾವನ್ನು‌ ಸವಿಯಿರಿ.

Tags: #saakshatvcoockingfood recipies
ShareTweetSendShare
Join us on:

Related Posts

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

by Shwetha
July 9, 2026
0

ಬೆಂಗಳೂರು: ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭರ್ಜರಿ ಸಿಹಿಸುದ್ದಿ ನೀಡಿದೆ. ಬಹುದಿನಗಳ ನಿರೀಕ್ಷೆಯ ನಂತರ ಜುಲೈ 15 ರಂದು ಸುಮಾರು 34...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

E20ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ: ನಿತಿನ್ ಗಡ್ಕರಿ

by Shwetha
July 9, 2026
0

ನಿತಿನ್ ಗಡ್ಕರಿ ಅವರು, E20 ಪೆಟ್ರೋಲ್‌ನಿಂದ ವಾಹನಗಳಿಗೆ ಹಾನಿಯಾಗುತ್ತಿದೆ ಎಂಬ ಆರೋಪಗಳನ್ನು ತಿರಸ್ಕರಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, E20 ಪೆಟ್ರೋಲ್‌ನಿಂದ ಯಾವುದೇ ಕಾರಿಗೆ ಸಮಸ್ಯೆಯಾಗಿದೆ ಎಂಬುದಕ್ಕೆ ಪುರಾವೆಗಳಿಲ್ಲ....

ನನಗೂ ಬೇಕಾದ ಖಾತೆ ಸಿಗಲಿಲ್ಲ ಆದ್ರೆ ನನಗೆ ದುಃಖನೂ ಇಲ್ಲ ಸಂತೋಷನೂ ಇಲ್ಲ : ಸತೀಶ್ ಜಾರಕಿಹೊಳಿ

ಸಂಪುಟ ವಿಸ್ತರಣೆ ಆದ್ರೂ ಸರ್ಕಾರ ಅಲುಗಾಡಲ್ಲ, ಡಿಕೆ ಶಿವಕುಮಾರ್ ಅವರೇ ಗಟ್ಟಿಯಾಗಿ ಇರ್ತಾರೆ: ವಿಜಯೇಂದ್ರಗೆ ಸತೀಶ್ ಜಾರಕಿಹೊಳಿ ಟಾಂಗ್

by Shwetha
July 9, 2026
0

ಬೆಳಗಾವಿ: ಸಂಪುಟ ವಿಸ್ತರಣೆ ಮಾಡಿದರೆ ಸರ್ಕಾರದ ಬುಡ ಅಲ್ಲಾಡುತ್ತದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೇಳಿಕೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ....

ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಭೀತಿ; ವಾಹನ ಸವಾರರಿಗೆ ಎಚ್ಚರಿಕೆ

ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಭೀತಿ; ವಾಹನ ಸವಾರರಿಗೆ ಎಚ್ಚರಿಕೆ

by Shwetha
July 9, 2026
0

ಶಿರಾಡಿ ಘಾಟ್‌ ಸೇರಿದಂತೆ ಹಾಸನ ಜಿಲ್ಲೆಯ ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ-75 (NH-75)ಯಲ್ಲಿ ಮತ್ತೆ ಭೂಕುಸಿತದ ಆತಂಕ ಎದುರಾಗಿದೆ. ಈ...

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

by Shwetha
July 9, 2026
0

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜಕೀಯ ಲಾಭಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿ ಮಾಡುತ್ತಿದ್ದಾರೆ ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ತೀವ್ರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram