ADVERTISEMENT
Monday, August 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Siddeshwar swamiji : ಶಾಂತಿ ಸುವ್ಯವಸ್ಥೆಯಿಂದ ಸಿದ್ದೇಶ್ವರ ಸ್ವಾಮೀಜಿಗಳ ಅಂತಿಮ ಯಾತ್ರೆ ಮಾಡೋಣ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮುಂದಿನ ಜನಾಂಗ ಸಿದ್ದೇಶ್ವರ ಗುರುಗಳನ್ನು ನೆನೆಸಿಕೊಳ್ಳುತ್ತದೆ. ಸಿದ್ದೇಶ್ವರ ಸ್ವಾಮಿಜಿ ಅವರ ಕಾಲದಲ್ಲಿ ನಾವಿದ್ದೇವು ಎನ್ನುವುದು ಭಾಗ್ಯ. ಅವರು ಯಾವದೇ ಪಂಥ, ಮತ ಪಾಲಿಸಿದವರಲ್ಲ. ಅವರ ನಡೆ ನುಡಿಯಲ್ಲಿ ಯಾವುದೇ ವ್ಯತ್ಯಾಸ ಇರಲಿಲ್ಲ. ಅವರು ಅತ್ಯಂತ ಮೇಲ್ಪಂಕ್ತಿಯ ಸಂತ. ಅವರು ಯಾರಿಂದಲೂ ಏನನ್ನೂ ಬೇಡಿಲ್ಲ. ಅಪಾರ ಜ್ಞಾನ ಭಂಡಾರವನ್ನು ಕೊಟ್ಟುಹೋಗಿದ್ದಾರೆ ಎಂದರು.

Naveen Kumar B C by Naveen Kumar B C
January 3, 2023
in Newsbeat, State, ರಾಜ್ಯ
Siddeshwara swamiji
Share on FacebookShare on TwitterShare on WhatsappShare on Telegram

ಶಾಂತಿ ಸುವ್ಯವಸ್ಥೆಯಿಂದ ಸಿದ್ದೇಶ್ವರ ಸ್ವಾಮೀಜಿಗಳ ಅಂತಿಮ ಯಾತ್ರೆ ಮಾಡೋಣ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಜ್ಞಾನಯೋಗಿ ಸಿದ್ದೇಶ್ವರ ಸಂತ ನಮ್ಮನ್ನು ದೈಹಿಕವಾಗಿ ನಮ್ಮನ್ನು ಅಗಲಿದ್ದಾರೆ. ಅವರ ಪ್ರವಚನದಲ್ಲಿ ಎಷ್ಟು ಶಾಂತಿ ಇತ್ತೊ ಅಷ್ಟೇ ಶಾಂತಿ ಮತ್ತು ಗೌರವದಿಂದ ಅವರ ಅಂತಿಮ ಯಾತ್ರೆ ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

 

Related posts

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

August 31, 2026
ಮೋದಿ ಸರ್ಕಾರದಲ್ಲಿ ಶಿಕ್ಷಣಕ್ಕೆ ಆದ್ಯತೆ ಇಲ್ಲ: ಸ್ವಪಕ್ಷದ ವಿರುದ್ಧ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ವಾಗ್ದಾಳಿ

ಮೋದಿ ಸರ್ಕಾರದಲ್ಲಿ ಶಿಕ್ಷಣಕ್ಕೆ ಆದ್ಯತೆ ಇಲ್ಲ: ಸ್ವಪಕ್ಷದ ವಿರುದ್ಧ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ವಾಗ್ದಾಳಿ

August 31, 2026

ಆರ್. ಟಿ.ನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರು ಒಂದು ಮಾತು ಹೇಳಿದ್ದಾರೆ. ಸಾಧಕನಿಗೆ ಸಾವು ಅಂತ್ಯವಲ್ಲ ಸಾವಿನ ನಂತರವೂ ಬದುಕುವವನು ಸಾಧಕ . ಈ ಮಾತು ಸಿದ್ದೇಶ್ವರ ಸ್ವಾಮೀಜಿಗಳಿಗೆ ಅನ್ವಯವಾಗುತ್ತದೆ. ಅವರ ವಿಚಾರ, ತತ್ವ ಸಿದ್ದಾಂತ, ನಡೆ‌ ನುಡಿಯಲ್ಲಿ ಅವರು ಸದಾಕಾಲ ನಮ್ಮೊಂದಿಗೆ ಇರುತ್ತಾರೆ ಎನ್ನುವ ನಂಬಿಕೆ ನನಗಿದೆ.

 

ಮುಂದಿನ ಜನಾಂಗ ಸಿದ್ದೇಶ್ವರ ಗುರುಗಳನ್ನು ನೆನೆಸಿಕೊಳ್ಳುತ್ತದೆ. ಸಿದ್ದೇಶ್ವರ ಸ್ವಾಮಿಜಿ ಅವರ ಕಾಲದಲ್ಲಿ ನಾವಿದ್ದೇವು ಎನ್ನುವುದು ಭಾಗ್ಯ. ಅವರು ಯಾವದೇ ಪಂಥ, ಮತ ಪಾಲಿಸಿದವರಲ್ಲ. ಅವರ ನಡೆ ನುಡಿಯಲ್ಲಿ ಯಾವುದೇ ವ್ಯತ್ಯಾಸ ಇರಲಿಲ್ಲ. ಅವರು ಅತ್ಯಂತ ಮೇಲ್ಪಂಕ್ತಿಯ ಸಂತ. ಅವರು ಯಾರಿಂದಲೂ ಏನನ್ನೂ ಬೇಡಿಲ್ಲ. ಅಪಾರ ಜ್ಞಾನ ಭಂಡಾರವನ್ನು ಕೊಟ್ಟುಹೋಗಿದ್ದಾರೆ ಎಂದರು.

 

 ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿಗಳ ಅಗಲಿಕೆಯಿಂದ ಇಡೀ ಭಕ್ತ ಸಮೂಹ ದುಖದಲ್ಲಿ ಮುಳುಗಿದೆ. ಅವರು ನಿರ್ಮೋಹಿಯಾಗಿದ್ದರು. ಅವರು ದೊಡ್ಡ ಆಶ್ರಮ ಕಟ್ಟಬೇಕೆಂದು ಬಯಸಿದವರಲ್ಲ. ಎಷ್ಟೊ ಜನ ಸಾಯುವ ಮೊದಲೇ ಸಮಾಧಿ ಕಟ್ಟಿಸಿದವರಿದ್ದಾರೆ. ನಾನು ಯಾರ ಬಗ್ಗೆಯೂ ಮಾತನಾಡುತ್ತಿಲ್ಲ. ಸಂದರ್ಭ ಹಾಗಿದೆ ಎಂದರು.

 

ನಾನು ಅವರೊಂದಿಗೆ ಸುಮಾರು 25 ವರ್ಷಗಳಿಂದ ಸಂಪರ್ಕ ಇಟ್ಟುಕೊಂಡಿದ್ದೇನೆ. ಅವರು ಮನುಕುಲದ ಬಗ್ಗೆ ಆದ್ಯಾತ್ಮದ ಬಗ್ಗೆ ಸಾಕಷ್ಟು ಮಾರ್ಗದರ್ಶನ ಮಾಡಿದ್ದಾರೆ. ನನ್ನ ಕ್ಷೇತ್ರದ ಅತ್ತಿಗೆರೆ ಬಗ್ಗೆ ಅಪಾರವಾದ ಪ್ರೀತಿ, ನಾಲ್ಕೈದು ತಿಂಗಳ ಹಿಂದೆ ನಾನು ಭೇಟಿಯಾದಾಗ ನಾನು ಅತ್ತಿಗೆರೆಗೆ ಬರುತ್ತೇನೆ ಎಂದು ಹೇಳಿದರು.

 

ಅಪಾರ ಸಂಖ್ಯೆಯ ಭಕ್ತರು ಅವರ ಭಾಷಣ ಕೇಳಿದ್ದಾರೆ ಅವರಿಗೆ ಅಪಾರ ದುಖವಾಗಿದೆ‌. ನಾನು ಭಕ್ತರಲ್ಲಿ ಕೈ ಮುಗಿದು ಕೇಳುತ್ತೇನೆ. ಅವರ ಪ್ರವಚನದಲ್ಲಿ ಎಷ್ಟು ಶಾಂತಿ ಇತ್ತೊ ಅಷ್ಟೆ ಶಾಂತಿ ಸುವ್ಯವಸ್ಥೆಯಿಂದ ಅಂತಿಮ ಯಾತ್ರೆ ಮಾಡೋಣ ಎಂದು ಹೇಳಿದರು.

 

 ನಾನು ವಿಜಯಪುರಕ್ಕೆ ಹೋದಾಗ ನಗುನಗುತ್ತ ನನ್ನೊಂದಿಗೆ ಮಾತನಾಡಿದ್ದರು. ಪ್ರಧಾನಿಯವರು ದೂರವಾಣಿ ಕರೆ ಮಾಡಿದಾಗಲೂ ಅವರ ಧ್ವನಿ ಗುರುತಿಸಿ ಮಾತನಾಡಿದ್ದರು. ನಾಳೆ ನಾನು ಒಂದೂವರೆಗೆ ವಿಜಯಪುರಕ್ಕೆ ಹೋಗುತ್ತೇನೆ. ಅಂತಿಮ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದೇನೆ ಎಂದು ಹೇಳಿದರು.

Siddeshwar Swamiji: Let’s do Siddeshwar Swamiji’s final yatra with peace and order: Chief Minister Basavaraja Bommai

Tags: Siddeshwar Swamiji
ShareTweetSendShare
Join us on:

Related Posts

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

by Shwetha
August 31, 2026
0

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕ ಪ್ರವಾಸದ ವೇಳೆ ಹಿಂದುತ್ವ ಮತ್ತು ಮುಸ್ಲಿಮರ ಕುರಿತು ಅತ್ಯಂತ ಮಹತ್ವದ ಹಾಗೂ ಸ್ಫೋಟಕ ಹೇಳಿಕೆ...

ಮೋದಿ ಸರ್ಕಾರದಲ್ಲಿ ಶಿಕ್ಷಣಕ್ಕೆ ಆದ್ಯತೆ ಇಲ್ಲ: ಸ್ವಪಕ್ಷದ ವಿರುದ್ಧ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ವಾಗ್ದಾಳಿ

ಮೋದಿ ಸರ್ಕಾರದಲ್ಲಿ ಶಿಕ್ಷಣಕ್ಕೆ ಆದ್ಯತೆ ಇಲ್ಲ: ಸ್ವಪಕ್ಷದ ವಿರುದ್ಧ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ವಾಗ್ದಾಳಿ

by Shwetha
August 31, 2026
0

ನವದೆಹಲಿ: ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಮುರಳಿ ಮನೋಹರ್ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ...

ಕುಟುಂಬ ರಾಜಕಾರಣದ ವಿರುದ್ಧ ಗುಡುಗಿದ ಈಶ್ವರಪ್ಪ:ಬಿಜೆಪಿ ನಾಯಕರ ನಿದ್ದೆಗೆಡಿಸಿದ ಈಶ್ವರಪ್ಪ ನಡೆ-ಚುನಾವಣಾ ಕಣಕ್ಕೆ ತಂದೆ ಅಥವಾ ಮಗನ ಎಂಟ್ರಿ ಫಿಕ್ಸ್!

ಕುಟುಂಬ ರಾಜಕಾರಣದ ವಿರುದ್ಧ ಗುಡುಗಿದ ಈಶ್ವರಪ್ಪ:ಬಿಜೆಪಿ ನಾಯಕರ ನಿದ್ದೆಗೆಡಿಸಿದ ಈಶ್ವರಪ್ಪ ನಡೆ-ಚುನಾವಣಾ ಕಣಕ್ಕೆ ತಂದೆ ಅಥವಾ ಮಗನ ಎಂಟ್ರಿ ಫಿಕ್ಸ್!

by Shwetha
August 31, 2026
0

ಶಿವಮೊಗ್ಗ: ಕರ್ನಾಟಕ ರಾಜಕಾರಣದ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಮತ್ತೊಮ್ಮೆ ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದ್ದಾರೆ. 2028ರ ವಿಧಾನಸಭಾ ಚುನಾವಣೆಯ ಕುರಿತು ಮಹತ್ವದ ಘೋಷಣೆ ಮಾಡಿರುವ ಅವರು,...

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

ದಿನಕ್ಕೊಂದು ಸುದ್ದಿ ಕೊಡ್ತೀನಿ ಆಗ ನಾನೇನು ಅಂತ ಗೊತ್ತಾಗುತ್ತೆ:ಅಮೆರಿಕದಿಂದ ಮರಳಿದ ಮೇಲೆ ದೇಶವೇ ಅಲ್ಲೋಲ ಕಲ್ಲೋಲ ಆಗುವ ಸುದ್ದಿ ಹೇಳುತ್ತೇನೆ-ಕುಮಾರಸ್ವಾಮಿ ಹೇಳಿಕೆಯಿಂದ ಬೆಚ್ಚಿಬಿದ್ದ ರಾಜ್ಯ ನಾಯಕರು!

by Shwetha
August 31, 2026
0

ಬೆಂಗಳೂರು: ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸುವಂತಹ ಸ್ಫೋಟಕ ಹೇಳಿಕೆಯೊಂದನ್ನು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನೀಡಿದ್ದಾರೆ. ಅಮೆರಿಕದಲ್ಲಿ ನಡೆಯಲಿರುವ ಅಕ್ಕ ಸಮ್ಮೇಳನದಲ್ಲಿ...

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

ಕುಮಾರಸ್ವಾಮಿ ತಮ್ಮ ಹೆಂಡ್ತಿಯ ಫೋನನ್ನೇ ಟ್ಯಾಪ್‌ ಮಾಡಿಸಿದ್ದರು!:ಸ್ವಂತ ಮಗನ ಏಳಿಗೆ ಸಹಿಸದ ತಂದೆ ಕುಮಾರಣ್ಣ!;ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ ಕುಮಾರಣ್ಣ- ನಾಚಿಕೆ ಆಗಲ್ವಾ ಎಂದು ಪ್ರಶ್ನಿಸಿದ ಸಚಿವ ಹೆಚ್ ಸಿ ಬಾಲಕೃಷ್ಣ

by Shwetha
August 31, 2026
0

ಬೆಂಗಳೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮತ್ತು ಪೌರಾಡಳಿತ ಸಚಿವ ಹೆಚ್ ಸಿ ಬಾಲಕೃಷ್ಣ ನಡುವಿನ ರಾಜಕೀಯ ಜಟಾಪಟಿ ಈಗ ಅತ್ಯಂತ ವೈಯಕ್ತಿಕ ಮತ್ತು ಸ್ಫೋಟಕ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram