ADVERTISEMENT
Monday, February 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರಿಕೆಟ್

Ind vs New : ಭಾರತಕ್ಕೆ ಅಮೋಘ ಜಯ..!!

Namratha Rao by Namratha Rao
January 19, 2023
in ಕ್ರಿಕೆಟ್, News, Newsbeat, Sports
india Vs Newzealand m,atch updates
Share on FacebookShare on TwitterShare on WhatsappShare on Telegram

Ind vs New : ಭಾರತಕ್ಕೆ ಅಮೋಘ ಜಯ..!!

ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಅವರ ದ್ವಿಶತಕ ಹಾಗೂ ವೇಗಿ ಮೊಹ್ಮದ್ ಸಿರಾಜ್ ಅವರ ಮಾರಕ ದಾಳಿಯ ನೆರವಿನಿಂದ ಭಾರತ ಕ್ರಿಕೆಟ್ ತಂಡ ನ್ಯೂಜಿಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ 12 ರನ್ಗಳ ರೋಚಕ ಗೆಲುವು ದಾಖಲಿಸಿದೆ.
ಹೈದ್ರಾಬಾದ್ನ ಉಪ್ಪಾಳ ಮೈದಾನದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ

Related posts

If you cut your nail and place it here, it will bring you money and also ward off the evil eye.

ಉಗುರನ್ನು ಕತ್ತರಿಸಿ ಇಲ್ಲಿ ಹಾಕಿದರೆ ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿಯು ಕೂಡ ದೂರವಾಗುತ್ತದೆ..

February 16, 2026
ishan kishan

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..!

February 16, 2026

ಕ್ರಿಕೆಟ್ ತಂಡ ಮೊದಲು ಬ್ಯಾಟಿಂಗ್ ಮಾಡಿ ನಿಗದಿತ 50 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 349 ರನ್ ಕಲೆ ಹಾಕಿತು. ನ್ಯೂಜಿಲೆಂಡ್ 49.2 ಓವರ್ಗಳಲ್ಲಿ 337 ರನ್ಗಳಿಗೆ ಆಲೌಟ್ ಆಯಿತು.
ಭಾರತ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ರೋಹಿತ್ ಶರ್ಮಾ (34 ರನ್, 4 ಬೌಂಡರಿ, 2 ಸಿಕ್ಸರ್) ಮತ್ತು ಶುಭಮನ್ ಗಿಲ್ (149 ರನ್, 19 ಬೌಂಡರಿ 9 ಸಿಕ್ಸರ್) ಮೊದಲ ವಿಕೆಟ್ಗೆ 60 ರನ್ ಸೇರಿಸಿ ಉತ್ತಮ ಆರಂಭ ನೀಡಿದರು.

ನಂತರ 87 ಎಸೆತದಲ್ಲಿ ಶತಕ ಸಿಡಿಸಿದರು. ಏಕದಿನ ಕ್ರಿಕೆಟ್ನಲ್ಲಿ 3ನೇ ಶತಕ ಸಿಡಿಸಿದ ಸಾಧನೆ ಮಾಡಿದರು.

200 ರನ್ಗಳ ಸಮೀಪವಿದ್ದಾಗ ಶುಭಮನ್ 48ನೇ ಓವರ್ನಲ್ಲಿ 2 ಸಿಕ್ಸರ್ ಸಿಡಿಸಿದ್ದರು. ನಂತರ ವೇಗಿ ಫಗ್ರ್ಯೂಸನ್ ಅವರ 49ನೇ ಓವರ್ನ ಮೊದಲ ಮೂರು ಎಸೆತಗಳನ್ನು ಸಿಕ್ಸರ್ಗೆ ಅಟ್ಟಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸುವ ಜೊತೆಗೆ ದ್ವಿಶತಕ ಶತಕ ಪೂರೈಸಿದರು.

ನಂತರ ಶಿಪ್ಲಿ ಎಸೆತದಲ್ಲಿ ಶುಭಮನ್ ಫಿಲೀಪ್ಸ್ಗೆ ಕ್ಯಾಚ್ ನೀಡಿ ಹೊರ ನಡೆದರು. ನ್ಯೂಜಿಲೆಂಡ್ ಪರ ಡ್ಯಾರಿಲ್ ಮಿಚೆಲ್ 30ಕ್ಕೆ 2, ಹೆನ್ರಿ ಶಿಪ್ಲೆ 74ಕ್ಕೆ 2, ಲಾಕಿ ಫಗ್ರ್ಯೂಸನ್ 77ಕ್ಕೆ1, ಬ್ಲೇರ್ ಟಿಕ್ನರ್ 69ಕ್ಕೆ 1, ಮಿಚೆಲ್ ಸ್ಯಾಂಟ್ನರ್ 56ಕ್ಕೆ 1 ವಿಕೆಟ್ ಪಡೆದರು.

350 ರನ್ಗಳ ಬೃಹತ್ ಮೊತ್ತ ಬೆನ್ನತ್ತಿದ ನ್ಯೂಜಿಲೆಂಡ್ ವೇಗಿಗಳ ದಾಳಿಗೆ ತತ್ತರಿಸಿತು. ಆರಂಭಿಕ ಬ್ಯಾಟರ್ ಫಿನ್ ಅಲೆನ್ 40, ಡೆವೊನ್ ಕಾನ್ವೆ 10, ಹೆನ್ರಿ ನಿಕೊಲೊಸ್ 18, ಡ್ಯಾರಿಲ್ ಮಿಚೆಲ್ 9, ನಾಯಕ ಟಾಮ್ ಲಾಥಮ್ 24 ರನ್ ಗಳಿಸಿದರು.

131 ರನ್ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಮೈಕಲ್ ಬ್ರೇಸ್ವೆಲ್ ಜೊತೆಗೂಡಿದ ನಾಯಕ ಮಿಚೆಲ್ ಸ್ಯಾಂಟ್ನರ್ 7ನೇ ವಿಕೆಟ್ಗೆ 162 ರನ್ ಸೇರಿಸಿ ಪಂದ್ಯದ ಗತಿ ಬದಲಿಸಿದರು.

ಈ ವೇಳೆ ದಾಳಿಗಿಳಿದ ವೇಗಿ ಮೊಹ್ಮದ್ ಸಿರಾಜ್ ಮಿಚೆಲ್ ಸ್ಯಾಂಟ್ನರ್ (57 ರನ್) ಮತ್ತು ಹೆನ್ರಿ ಶಿಪ್ಲೆ (0) ಅವರನ್ನು ಪೆವಿಲಿಯನ್ಗೆ ಅಟ್ಟಿದರು. ಸ್ಫೋಟಕ ಬ್ಯಾಟಿಂಗ್ ಮಾಡಿದ ಮೈಕಲ್ ಬ್ರೇಸ್ವೆಲ್ 57 ಎಸೆತದಲ್ಲಿ ಶತಕ ಪೂರೈಸಿದರು. ಲಾಕಿ ಫಗ್ರ್ಯೂಸನ್ 8 ರನ್ ಗಳಿಸಿ ಹಾರ್ದಿಕ್ ಪಾಂಡ್ಯಗೆ ವಿಕೆಟ್ ಒಪ್ಪಿಸಿದರು.

ಕೊನೆಯ ಓವರ್ನಲ್ಲಿ 20 ರನ್ ಬೇಕಿದ್ದಾಗ ವೇಗಿ ಶಾರ್ದೂಲ್ ಠಾಕೂರ್ ಅವರ ಮೊದಲ ಎಸೆತವ್ನನು ಸಿಕ್ಸರ್ಗೆ ಅಟ್ಟಿದರು. ಮೂರನೆ ಎಸೆತದಲ್ಲಿ ಶಾರ್ದೂಲ್ ಬ್ರೇಸ್ವೆಲ್ ಅವರನ್ನು ಎಲ್ಬಿ ಮಾಡಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟರು.

ಭಾರತ ಪರ ಮೊಹ್ಮದ್ ಸಿರಾಜ್ 46ಕ್ಕೆ 4, ಕುಲ್ದೀಪ್ ಯಾದವ್ 43ಕ್ಕೆ 2, ಶಾರ್ದೂಲ್ 54ಕ್ಕೆ 2, ಶಮಿ 69ಕ್ಕೆ 1, ಹಾರ್ದಿಕ್ 70ಕ್ಕೆ 1 ವಿಕೆಟ್ ಪಡೆದರು.
ದ್ವಿಶತಕ ಸಿಡಿಸಿದ ಶುಭಮನ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Ind vs New , team india win against newzealand

Tags: #saakshatvInd vs Newmatch updatesnewzealanteam india
ShareTweetSendShare
Join us on:

Related Posts

If you cut your nail and place it here, it will bring you money and also ward off the evil eye.

ಉಗುರನ್ನು ಕತ್ತರಿಸಿ ಇಲ್ಲಿ ಹಾಕಿದರೆ ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿಯು ಕೂಡ ದೂರವಾಗುತ್ತದೆ..

by admin
February 16, 2026
0

ಇದರಲ್ಲಿ ನಿಮ್ಮ ಬೆರಳಿನ ಉಗುರನ್ನು ಕತ್ತರಿಸಿ ಹಾಕಿ ಪವಾಡ ನೋಡಿ ಇದರ ಬಗ್ಗೆ ಕನಸಿನಲ್ಲೂ ಕಲ್ಪನೆ ಮಾಡಲು ಸಾಧ್ಯವಿಲ್ಲ ಯಾವುದೇ ಕೈಯಲ್ಲಿರುವ ಬೆರಳುಗಳು ಒಂದೇ ರೀತಿ ಇಲ್ಲ,...

ishan kishan

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..!

by admin
February 16, 2026
0

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..! ಇದೆಂಥಾ ಕಾಕತಾಳೀಯ.. ಹೇಳಿ ಕೇಳಿ.. ಶ್ರೀಲಂಕಾ ಹರ ಹರ ಮಹದೇವನ...

ಸಾರಿಗೆ ಪ್ರಯಾಣಿಕರಿಗೆ ಮತ್ತೊಂದು ಬರೆ: ಕೆಎಸ್ಆರ್‌ಟಿಸಿ ಲಗೇಜ್ ದರ ದಿಢೀರ್ ಏರಿಕೆ ಇಂದಿನಿಂದ ಜಾರಿ

ಸಾರಿಗೆ ಪ್ರಯಾಣಿಕರಿಗೆ ಮತ್ತೊಂದು ಬರೆ: ಕೆಎಸ್ಆರ್‌ಟಿಸಿ ಲಗೇಜ್ ದರ ದಿಢೀರ್ ಏರಿಕೆ ಇಂದಿನಿಂದ ಜಾರಿ

by Shwetha
February 16, 2026
0

ಬೆಂಗಳೂರು: ರಾಜ್ಯದ ಜನತೆಗೆ ಸಾರಿಗೆ ಇಲಾಖೆ ಮತ್ತೊಂದು ಶಾಕ್ ನೀಡಿದೆ. ಸಾರಿಗೆ ಬಸ್ ಪ್ರಯಾಣಿಕರಿಗೆ ಮತ್ತು ಪಾರ್ಸೆಲ್ ಸೇವೆ ಬಳಸುವವರಿಗೆ ದಿಢೀರ್ ಹೊರೆ ಎನ್ನುವಂತೆ, ಕರ್ನಾಟಕ ರಾಜ್ಯ...

ಕರಾವಳಿ ಅಭಿವೃದ್ಧಿಗೆ ಕೋಮು ದ್ವೇಷದ ಗ್ರಹಣ – ಧರ್ಮಗುರುಗಳು, ರಾಜಕಾರಣಿಗಳು ಪ್ರಬುದ್ಧರಾಗದಿದ್ದರೆ ಸಮಾಜ ಉದ್ಧಾರ ಅಸಾಧ್ಯ: ಖರ್ಗೆ ಖಡಕ್ ಮಾತು

ಕರಾವಳಿ ಅಭಿವೃದ್ಧಿಗೆ ಕೋಮು ದ್ವೇಷದ ಗ್ರಹಣ – ಧರ್ಮಗುರುಗಳು, ರಾಜಕಾರಣಿಗಳು ಪ್ರಬುದ್ಧರಾಗದಿದ್ದರೆ ಸಮಾಜ ಉದ್ಧಾರ ಅಸಾಧ್ಯ: ಖರ್ಗೆ ಖಡಕ್ ಮಾತು

by Shwetha
February 16, 2026
0

ಬೆಂಗಳೂರು: ರಾಜ್ಯದ ಪ್ರಮುಖ ವಾಣಿಜ್ಯ ಹಾಗೂ ಶೈಕ್ಷಣಿಕ ತಾಣವಾಗಿರುವ ಕರಾವಳಿ ಕರ್ನಾಟಕದಲ್ಲಿ (ದಕ್ಷಿಣ ಕನ್ನಡ) ಇತ್ತೀಚಿನ ವರ್ಷಗಳಲ್ಲಿ ಹೆಚ್ಚುತ್ತಿರುವ ಕೋಮುವಾದ ಮತ್ತು ಅಸಹಿಷ್ಣುತೆಯ ವಾತಾವರಣವು ಆ ಭಾಗದ...

ಸಿದ್ದರಾಮಯ್ಯ ಸರ್ಕಾರಕ್ಕೆ ಗುತ್ತಿಗೆದಾರರ ಶಾಕ್:37000 ಕೋಟಿ ಬಾಕಿ ಪಾವತಿಸದಿದ್ದರೆ ರಾಜ್ಯಾದ್ಯಂತ ಕಾಮಗಾರಿ ಬಂದ್ ಗುತ್ತಿಗೆದಾರರ ಸಂಘದ ಖಡಕ್ ಎಚ್ಚರಿಕೆ

ಸಿದ್ದರಾಮಯ್ಯ ಸರ್ಕಾರಕ್ಕೆ ಗುತ್ತಿಗೆದಾರರ ಶಾಕ್:37000 ಕೋಟಿ ಬಾಕಿ ಪಾವತಿಸದಿದ್ದರೆ ರಾಜ್ಯಾದ್ಯಂತ ಕಾಮಗಾರಿ ಬಂದ್ ಗುತ್ತಿಗೆದಾರರ ಸಂಘದ ಖಡಕ್ ಎಚ್ಚರಿಕೆ

by Shwetha
February 16, 2026
0

ಶಿವಮೊಗ್ಗ: ರಾಜ್ಯ ಸರ್ಕಾರವು ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಬಾಕಿ ಉಳಿಸಿಕೊಂಡಿರುವ ಬರೋಬ್ಬರಿ 37,000 ಕೋಟಿ ರೂ. ಹಣವನ್ನು ತಕ್ಷಣವೇ ಬಿಡುಗಡೆ ಮಾಡಬೇಕು, ಇಲ್ಲದಿದ್ದರೆ ಮಾರ್ಚ್ 5 ರಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram