ADVERTISEMENT
Saturday, July 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Pathan :  ಪಠಾಣ್ ಟಿಕೆಟ್ ಕೊಡಿಸಿ ಇಲ್ಲದಿದ್ದರೇ ಸಾಯುತ್ತೇನೆ ಎಂದ ಅಭಿಮಾನಿ.. 

ಈ ಬಗ್ಗೆ ನೆಟ್ಟಿಗರು ವಿವಿಧ ರೀತಿಯಲ್ಲಿಕಮೆಂಟ್ ಮಾಡುತ್ತಿದ್ದು,  ಟಿಕೆಟ್ ಕೊಳ್ಳಲು ಹಣವಿಲ್ಲದಿದ್ದರೂ   ಟಚ್ ಫೋನ್ ನಿರ್ವಹಿಸಲು ಹಣವಿದೆ ಎಂದು ಟೀಕಿಸಿ ಕಮೆಂಟ್ ಮಾಡಿದ್ದಾರೆ.

Naveen Kumar B C by Naveen Kumar B C
January 21, 2023
in Newsbeat, Cinema, ಮನರಂಜನೆ
Pathan Movie
Share on FacebookShare on TwitterShare on WhatsappShare on Telegram

Pathan :  ಪಠಾಣ್ ಟಿಕೆಟ್ ಕೊಡಿಸಿ ಇಲ್ಲದಿದ್ದರೇ ಸಾಯುತ್ತೇನೆ ಎಂದ ಅಭಿಮಾನಿ..

 ಸಿನಿಮಾ  ನಟಿ ನಟಿಯರ ಮೇಲೆ ಪ್ರಾಣವನ್ನೇ ಕೊಡುವಷ್ಟು ಪ್ರೀತಿ ಇಟ್ಟುಕೊಂಡಿರುವ ಅಭಿಮಾನಿಗಳಿದ್ದಾರೆ. ಕೆಲವರು ಆ ಪ್ರೀತಿಯನ್ನ  ಹುಚ್ಚರಂತೆ ತೋರಿಸುತ್ತಾರೆ. ತಮ್ಮ ಹೀರೋಗಳಿಗಾಗಿ ಮತ್ತು ಅವರ ಚಿತ್ರಗಳಿಗಾಗಿ ಏನು ಬೇಕಾದರೂ ಮಾಡಲು ಸಿದ್ಧರಿರುತ್ತಾರೆ.  ಇತ್ತೀಚೆಗೆ ಶಾರುಖ್ ಖಾನ್ ಅಭಿಮಾನಿಯೊಬ್ಬನ ಇಂಥದ್ದೇ  ವಿಡಿಯೋ ಒಂದು ವೈರಲ್ ಆಗಿದೆ.

Related posts

santhosh menon new

ksca- ಬಿಸಿಸಿಐ ವಿರುದ್ಧ ಮೆನನ್ ಕಾನೂನು ಸಮರ – “ಸಂತೋಷ”ದ ಅಧಿಕಾರಕ್ಕಾಗಿ ಕರ್ನಾಟಕ ಕ್ರಿಕೆಟ್ ಬಲಿಯಾಗಬೇಕಾ..?

July 18, 2026
fifa world cup trophy old and new

fifa trophy : ಹಿಟ್ಲರ್ ಕೈಗೆ ಸಿಗದೆ..ಸಾಕು ನಾಯಿಯಿಂದ ಕಳ್ಳರ ಕೈಯಿಂದ ತಪ್ಪಿಸಿಕೊಂಡು..ಲೂಟಿಕೋರರ ದಾಳಿಗೆ ನಲುಗಿ ಹೋದ ಜಗದೇಕ ಸುಂದ್ರಿ..!

July 18, 2026

ಸುಮಾರು ಐದು ವರ್ಷಗಳ ಗ್ಯಾಪ್ ನಂತರ ಶಾರುಖ್ ಖಾನ್ ಪಠಾಣ್ ಸಿನಿಮಾದ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಆಕ್ಷನ್ ಎಂಟರ್ಟೈನರ್ ಆಗಿರುವ ಪಠಾಣ್ ಚಿತ್ರದಲ್ಲಿ ಶಾರುಖ್ ಮತ್ತು ದೀಪಿಕಾ ಪಡುಕೋಣೆ ಜೋಡಿಯಾಗಿ ನಟಿಸುತ್ತಿದ್ದು, ಜಾನ್ ಅಬ್ರಹಾಂ ಖಳನಾಯಕನಾಗಿ ನಟಿಸುತ್ತಿದ್ದಾರೆ. ಸಿದ್ಧಾರ್ಥ್ ಆನಂದ್ ನಿರ್ದೇಶನದ ಈ ಸಿನಿಮಾ ಜನವರಿ 25 ರಂದು ಪ್ಯಾನ್ ಇಂಡಿಯಾ ರೇಂಜ್ ನಲ್ಲಿ ಬಿಡುಗಡೆಯಾಗಲಿದೆ. ಬಹಳ ಗ್ಯಾಪ್ ನಂತರ ಶಾರುಖ್ ಅಭಿನಯದ ಚಿತ್ರ ಬರುತ್ತಿದ್ದು, ಈ ಚಿತ್ರಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಈಗಾಗಲೇ ಈ ಚಿತ್ರಕ್ಕೆ ಮುಂಗಡ ಬುಕ್ಕಿಂಗ್‌ಗಳು ಮಾರಾಟವಾಗುತ್ತಿವೆ. ಆದರೆ ಇತ್ತೀಚೆಗಷ್ಟೇ ಶಾರುಖ್ ಅಭಿಮಾನಿ ರಿಯಾನ್ ಎಂಬಾತ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದು, ವೈರಲ್ ಆಗಿದೆ.

ಈ ವಿಡಿಯೋದಲ್ಲಿರುವ ರಿಯಾನ್..ನಾನು ಶಾರುಖ್ ಅವರ ದೊಡ್ಡ ಅಭಿಮಾನಿ. ನಾನು ಶಾರುಖ್ ಅನ್ನು ಪ್ರೀತಿಸುತ್ತೇನೆ. ಪಠಾಣ್ ಬಿಡುಗಡೆಯಾದ ಜನವರಿ 25ರಂದು ಸಿನಿಮಾ ನೋಡಬೇಕು. ಶಾರುಖ್ ಅವರನ್ನು ಭೇಟಿ ಮಾಡಬೇಕು. ಆದರೆ ಸಿನಿಮಾ ಟಿಕೆಟ್ ಖರೀದಿಸಲು ನನ್ನ ಬಳಿ ಹಣವಿಲ್ಲ. ದಯವಿಟ್ಟು ಯಾರಾದರೂ ನನಗೆ ಸಹಾಯ ಮಾಡಿ. ಪಠಾಣ್ ಸಿನಿಮಾ ಟಿಕೆಟ್ ಕೊಡಿ. ಆಸರೆ ಕೊಡಿ, ಇಲ್ಲದಿದ್ದರೆ ಈ ಹೊಂಡಕ್ಕೆ ಹಾರಿ ಸಾಯುತ್ತೇನೆ ಎಂದಿದ್ದಾನೆ.  ಈ ಮೂಲಕ ಪಠಾಣ್ ಸಿನಿಮಾ ಟಿಕೆಟ್ ನೀಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದಿರುವ ವಿಡಿಯೋ  ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ವಿಭಿನ್ನವಾಗಿ ಪ್ರತಿಕ್ರಿಯಿಸುತ್ತಿದ್ದಾರೆ.

ಈ ಬಗ್ಗೆ ನೆಟ್ಟಿಗರು ವಿವಿಧ ರೀತಿಯಲ್ಲಿಕಮೆಂಟ್ ಮಾಡುತ್ತಿದ್ದು,  ಟಿಕೆಟ್ ಕೊಳ್ಳಲು ಹಣವಿಲ್ಲದಿದ್ದರೂ   ಟಚ್ ಫೋನ್ ನಿರ್ವಹಿಸಲು ಹಣವಿದೆ ಎಂದು ಟೀಕಿಸಿ ಕಮೆಂಟ್ ಮಾಡಿದ್ದಾರೆ.

#Pathaan plz support me friends plz Pathaan 1 tickets plz help 😭😭 #PathaanMovie #PathaanFirstDayFirstShow pic.twitter.com/1ue59cw2OJ

— Riyan (@Riyan0258) January 19, 2023


Pathan: sharukh khan Fan says he will die if Pathan doesn’t give tickets….

Tags: Pathansharukh khan
ShareTweetSendShare
Join us on:

Related Posts

santhosh menon new

ksca- ಬಿಸಿಸಿಐ ವಿರುದ್ಧ ಮೆನನ್ ಕಾನೂನು ಸಮರ – “ಸಂತೋಷ”ದ ಅಧಿಕಾರಕ್ಕಾಗಿ ಕರ್ನಾಟಕ ಕ್ರಿಕೆಟ್ ಬಲಿಯಾಗಬೇಕಾ..?

by admin
July 18, 2026
0

                                       ...

fifa world cup trophy old and new

fifa trophy : ಹಿಟ್ಲರ್ ಕೈಗೆ ಸಿಗದೆ..ಸಾಕು ನಾಯಿಯಿಂದ ಕಳ್ಳರ ಕೈಯಿಂದ ತಪ್ಪಿಸಿಕೊಂಡು..ಲೂಟಿಕೋರರ ದಾಳಿಗೆ ನಲುಗಿ ಹೋದ ಜಗದೇಕ ಸುಂದ್ರಿ..!

by admin
July 18, 2026
0

ಈಕೆ ಅಂತಿಂಥ ಚೆಲುವೆಯಲ್ಲ..! ಶಿಲ್ಪಿಯ ಕೈಯಲ್ಲಿ ಅರಳಿದ ಅಪ್ರತಿಮ ರೂಪಸಿ..! ಹೌದು, ಸರ್ವಾಧಿಕಾರಿ ಹಿಟ್ಲರ್‍ನ ಕೈ ಹಿಡಿಯಲಿಲ್ಲ. ಆಂಗ್ಲರ ಮೋಹದ ಬಲೆಗೂ ಬೀಳಲಿಲ್ಲ. ಕಳ್ಳರ ಕೈಗೆ ಸಿಲುಕಿದಾಗ...

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

by Shwetha
July 18, 2026
0

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸಿಹಿ ಸುದ್ದಿ. ನೀವು ಕೇವಲ ಪಿಯುಸಿ ಪಾಸಾಗಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಪಡೆಯಬೇಕೆಂದು ಬಯಸುತ್ತಿದ್ದರೆ ನಿಮಗಾಗಿ ಒಂದು...

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

by Shwetha
July 18, 2026
0

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ದೇಶದ ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಆಡಳಿತಾರೂಢ ಎನ್‌ಡಿಎ ಹಾಗೂ ವಿರೋಧ ಪಕ್ಷಗಳ ಒಕ್ಕೂಟದ ನಡುವೆ ತೀವ್ರ ವಾಕ್ಸಮರ...

ಮೊಟ್ಟೆ ದರದಲ್ಲಿ ನಿರಂತರ ಏರಿಕೆ; ಉತ್ಪಾದನೆ ಕುಸಿತದಿಂದ ಗ್ರಾಹಕರಿಗೆ ಬೆಲೆ ಬರೆ

ಮೊಟ್ಟೆ ದರದಲ್ಲಿ ನಿರಂತರ ಏರಿಕೆ; ಉತ್ಪಾದನೆ ಕುಸಿತದಿಂದ ಗ್ರಾಹಕರಿಗೆ ಬೆಲೆ ಬರೆ

by Shwetha
July 18, 2026
0

ರಾಜ್ಯದಲ್ಲಿ ಕೋಳಿ ಮೊಟ್ಟೆಯ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಗ್ರಾಹಕರಿಗೆ ಹೆಚ್ಚುವರಿ ಹೊರೆ ಉಂಟಾಗಿದೆ. ಕೆಲವೇ ವಾರಗಳ ಹಿಂದೆ 5 ರಿಂದ 6 ರೂಪಾಯಿಗೆ ದೊರೆಯುತ್ತಿದ್ದ ಮೊಟ್ಟೆ ಇದೀಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram