ADVERTISEMENT
Saturday, July 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Avatar 2  : ಅವತಾರ್ ದಾಖಲೆ ಮುರಿಯುವಲ್ಲಿ ವಿಫಲವಾದ ಅವತಾರ್ 2….

ವಿಶ್ವಾದ್ಯಂತ ದೊಡ್ಡ ದಾಖಲೆಯನ್ನೇ ಬರೆದ ಅವತಾರ್ ಸಿನಿಮಾದ 2 ನೇ ಭಾಗ ಒಂದರ ದಾಖಲೆ ಮುರಿಯುವುದರಲ್ಲಿ ವಿಫಲವಾಯ್ತು. ಆದ್ರೂ ಸೂಪರ್ ಹಿಟ್ ಆದ  ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸಾವಿರಾರು ಕೋಟಿ ದುಡ್ಡು ಬಾಚಿದೆ..

Naveen Kumar B C by Naveen Kumar B C
January 23, 2023
in Cinema, Newsbeat, ಮನರಂಜನೆ
Avatar 2
Share on FacebookShare on TwitterShare on WhatsappShare on Telegram

Avatar 2  : ಅವತಾರ್ ದಾಖಲೆ ಮುರಿಯುವಲ್ಲಿ ವಿಫಲವಾದ ಅವತಾರ್ 2….

ಸುಮಾರು ಒಂದು ದಶಕದ ಹಿಂದೆ ಹಾಲಿವುಡ್ ನಿರ್ದೇಶಕ ಜೇಮ್ಸ್ ಕ್ಯಾಮರೂನ್ ನಿರ್ದೇಶನದ ‘ಅವತಾರ್’ 2 ಚಿತ್ರ ಪ್ರೇಕ್ಷಕರ ಮುಂದೆ ಬಂದಿತ್ತು. ಜೇಮ್ಸ್ ಕ್ಯಾಮರೂನ್ ತಾನು ಕಂಡ ಕನಸನ್ನ ಪ್ರೇಕ್ಷಕರಿಗೆ ತೋರಿಸಿ ಎಲ್ಲರನ್ನೂ  ಹೊಸದೊಂದು ಲೋಕಕ್ಕೆ ಕೊಂಡೊಯ್ದಿದ್ದರು.

 

Avatar 2 the way to water :  ನೀರೊಳಗಿನ ಅದ್ಭುತ  ಪ್ರಪಂಚದಲ್ಲಿ ಸಾಹಸಮಯ ಸಿನಿಮಾಗೆ ಪ್ರೇಕ್ಷಕರು ಫಿದಾ ಆಗಿದ್ದರು. ಅಂದ್ಹಾಗೆ ವಿಶ್ವಾದ್ಯಂತ ದೊಡ್ಡ ದಾಖಲೆಯನ್ನೇ ಬರೆದ ಅವತಾರ್ ಸಿನಿಮಾದ 2 ನೇ ಭಾಗ ಒಂದರ ದಾಖಲೆ ಮುರಿಯುವುದರಲ್ಲಿ ವಿಫಲವಾಯ್ತು. ಆದ್ರೂ ಸೂಪರ್ ಹಿಟ್ ಆದ  ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸಾವಿರಾರು ಕೋಟಿ ದುಡ್ಡು ಬಾಚಿದೆ..

ಇಲ್ಲಿಯವರೆಗೂ ವಿಶ್ವಾದ್ಯಂತ ಅವತಾರ್ 2  ಎರಡು ಬಿಲಿಯನ್ ಅಮೆರಿಕನ್ ಡಾಲರ್ ಕಲೆಕ್ಷನ್ ಮಾಡಿದೆ. ಅಂದರೆ ಇಂಡಿಯನ್ ರೂಪಾಯಿ ಪ್ರಕಾರ ಈ ಚಿತ್ರದ ಒಟ್ಟು ಕಲೆಕ್ಷನ್ 16,247 ಕೋಟಿ ರೂಪಾಯಿ ಆಗಿದೆ. 2022 ರ ಡಿಸೆಂಬರ್ ನಲ್ಲಿ ಈ ಸಿನಿಮಾ ರಿಲೀಸ್ ಆಗಿತ್ತು.

Avatar 2: Avatar 2 Fails to Break Avatar Record….

Related posts

mohammad salah

fifaworldcup-2026: ಫುಟ್‍ಬಾಲ್ ಅಂಗಳದ ಈಜಿಪ್ಟ್ ಚಿರತೆ ಮಹಮ್ಮದ್ ಸಲಾಹ್.. ಆಟದಷ್ಟೇ ಹೃದಯ ಗೆದ್ದ ಮಾಣಿಕ್ಯ..!⚽👑🇪🇬 🐆

July 10, 2026
ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

July 10, 2026
Tags: avatar 2
ShareTweetSendShare
Join us on:

Related Posts

mohammad salah

fifaworldcup-2026: ಫುಟ್‍ಬಾಲ್ ಅಂಗಳದ ಈಜಿಪ್ಟ್ ಚಿರತೆ ಮಹಮ್ಮದ್ ಸಲಾಹ್.. ಆಟದಷ್ಟೇ ಹೃದಯ ಗೆದ್ದ ಮಾಣಿಕ್ಯ..!⚽👑🇪🇬 🐆

by admin
July 10, 2026
0

ಒಂದು ಕ್ಷಣ ಕಣ್ಣುಮುಚ್ಚಿ.. ಆಮೇಲೆ ಓದಿ ನೋಡಿ.. ಆಗ ನಿಮ್ಮಲ್ಲೂ ಮೂಡಬಹುದೊಂದು ಭಾವನೆ.. ಹೀಗೂ ಇದೆಯಾ ಅನ್ನೋ ಯೋಚನೆ..! 🚀🔥⚽ ಇದು ಒಂದು ಸಣ್ಣ ಹಳ್ಳಿಯ ಕೆಳ...

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

by Shwetha
July 10, 2026
0

ಚಿತ್ರದುರ್ಗ: ರಾಜ್ಯ ರಾಜಕಾರಣದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಚರ್ಚೆಗಳು ಸದಾ ಸುದ್ದಿಯಲ್ಲಿರುತ್ತವೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೀಡಿರುವ ಒಂದು ಹೇಳಿಕೆ...

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

by Shwetha
July 10, 2026
0

ಇರಾನ್‌ನ ಪ್ರಕಾರ, ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಗೆ ಮುನ್ನ ಮಶ್ಹಾದ್ ನಗರದ ಸಮೀಪದ ರೈಲ್ವೆ ಸೇತುವೆ ಮೇಲೆ ಅಮೆರಿಕ ದಾಳಿ ನಡೆಸಿದ್ದು, ಸೇತುವೆಗೆ ಹಾನಿಯಾಗಿದೆ ಎಂದು...

ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

ಪರಿಶೀಲನೆ ನೆಪದಲ್ಲಿ ಕಾಲಹರಣ ಬೇಡ, ಸಾಲಮನ್ನಾ ಮಾಡಿ ರೈತರನ್ನು ಬದುಕಿಸಿ -ರೈತರ 50 ಸಾವಿರ ರೂಪಾಯಿ ವರೆಗಿನ ಸಾಲ ತಕ್ಷಣ ಮನ್ನಾ ಮಾಡಿ: ರಾಜ್ಯ ಸರ್ಕಾರಕ್ಕೆ ಆರ್ ಅಶೋಕ್ ಒತ್ತಾಯ

by Shwetha
July 10, 2026
0

ಬೆಂಗಳೂರು: ರಾಜ್ಯದಲ್ಲಿ ಬರಗಾಲ ಮತ್ತು ಪ್ರವಾಹದಿಂದ ಕಂಗಾಲಾಗಿರುವ ರೈತರ ನೆರವಿಗೆ ತಕ್ಷಣವೇ ಧಾವಿಸಬೇಕು ಎಂದು ಒತ್ತಾಯಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಸಂಕಷ್ಟದಲ್ಲಿರುವ ಅನ್ನದಾತರ...

ಪದವಿ, PG ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆ ಕನ್ನಡ ಕಡ್ಡಾಯಕ್ಕೆ ಶಿಫಾರಸು

ಪದವಿ, PG ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆ ಕನ್ನಡ ಕಡ್ಡಾಯಕ್ಕೆ ಶಿಫಾರಸು

by Shwetha
July 10, 2026
0

ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಾಜ್ಯದ ಎಲ್ಲಾ ಪದವಿ ಹಾಗೂ ಸ್ನಾತಕೋತ್ತರ (PG) ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆಗಳ ಕನ್ನಡ ಬೋಧನೆಯನ್ನು ಕಡ್ಡಾಯಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram