ADVERTISEMENT
Tuesday, July 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Vani jayaram :  ಸಂಗೀತ ಲೋಕವನ್ನ ಆಳುತ್ತಿದ್ದ ಲತಾ ಮಂಗೇಶ್ಕರ್ ಗೆ ಭಯ ಹುಟ್ಟಿಸಿದ್ದರು ವಾಣಿ ಜಯರಾಂ… 

ವಾಣಿ ಜಯರಾಮ್ 971 ರಲ್ಲಿ ಬಿಡುಗಡೆಯಾದ ಜಯಾ ಬಚ್ಚನ್ ಅವರ ಚಿತ್ರ 'ಗುಡ್ಡಿ' ಮೂಲಕ ಚಲನಚಿತ್ರಕ್ಕೆ ಪಾದಾರ್ಪಣೆ ಮಾಡಿದರು. ಆ ಚಿತ್ರದಲ್ಲಿ ವಾಣಿ  ಜಯರಾಮ್ ಹಾಡಿದ್ದ ಮೂರು ಹಾಡುಗಳಲ್ಲಿ ಮೂರು ಹಾಡುಗಳು ಸೂಪರ್ ಹಿಟ್ ಆಗಿದ್ದವು.

Naveen Kumar B C by Naveen Kumar B C
February 5, 2023
in Newsbeat, Cinema, ಮನರಂಜನೆ
Vani Jayaram
Share on FacebookShare on TwitterShare on WhatsappShare on Telegram

Vani jayaram :  ಸಂಗೀತ ಲೋಕವನ್ನ ಆಳುತ್ತಿದ್ದ ಲತಾ ಮಂಗೇಶ್ಕರ್ ಗೆ ಭಯ ಹುಟ್ಟಿಸಿದ್ದರು ವಾಣಿ ಜಯರಾಂ…

 

ಚಿತ್ರರಂಗದಲ್ಲಿ ಸರಣಿ ದುರಂತಗಳು ನಡೆಯುತ್ತಿವೆ. ನಟರಿಂದ ಹಿಡಿದು ತಂತ್ರಜ್ಞರವರೆಗೂ ಒಬ್ಬರ ನಂತರ ಒಬ್ಬರು ಸ್ವರ್ಗಸ್ಥರಾಗುತ್ತಿದ್ದಾರೆ. ಇತ್ತೀಚೆಗಷ್ಟೇ ತೆಲುಗು ಚಿತ್ರರಂಗದ ಕಲಾತಪಸ್ವಿ ಕೆ.ವಿಶ್ವನಾಥ್ ಅವರ ಸಾವು ಎಲ್ಲರನ್ನೂ ದಿಗ್ಭ್ರಮೆಗೊಳಿಸಿತ್ತು.  ಈ ಘಟನೆ ಮರೆಯುವ ಮುನ್ನವೇ   ಖ್ಯಾತ ಗಾಯಕಿ ವಾಣಿ ಜಯರಾಂ ಅವರು ನಿಧನರಾಗಿದ್ದಾರೆ ಎಂಬ ಸುದ್ದಿ ಬರಸಿಡಿಲಿನಂತೆ ಬಡಿದಿದೆ.

ಗಾಯಕಿ ‘ವಾಣಿ ಜಯರಾಮ್’ ನಿನ್ನೆ (ಫೆಬ್ರವರಿ 4) ಚೆನ್ನೈನಲ್ಲಿರುವ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.  ಆದರೆ ಅವರ ಸಾವಿನ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.  ಗಾಯಕಿಯ ಹಣೆಯ ಮೇಲೆ ಆಗಿದ್ದ ಗಾಯಗಳನ್ನ ಕಂಡು ಮರಣೋತ್ತರ ಪರೀಕ್ಷೆಗೆ ಪೊಲೀಸರು ಕಳುಹಿಸಿದ್ದಾರೆ.

ವಾಣಿ ಜಯರಾಮ್ ತಮಿಳುನಾಡಿನವರು. ಸಂಗೀತ ಕುಟುಂಬದಲ್ಲಿ ಜನಿಸಿದ ವಾಣಿ ಬಾಲ್ಯದಿಂದಲೂ ಸಂಗೀತ ಅಭ್ಯಾಸ ಮಾಡಿದ್ದರು. ಹಿಂದಿ ಚಲನಚಿತ್ರಗಳ ಮೂಲಕ ಚಿತ್ರರಂಗಕ್ಕೆ ಪರಿಚಯಿಸಲ್ಪಟ್ಟರು, 1971 ರಲ್ಲಿ ಬಿಡುಗಡೆಯಾದ ಜಯಾ ಬಚ್ಚನ್ ಅವರ ಚಿತ್ರ ‘ಗುಡ್ಡಿ’ ಮೂಲಕ ಚಲನಚಿತ್ರಕ್ಕೆ ಪಾದಾರ್ಪಣೆ ಮಾಡಿದರು. ಆ ಚಿತ್ರದಲ್ಲಿ ವಾಣಿ  ಜಯರಾಮ್ ಹಾಡಿದ್ದ ಮೂರು ಹಾಡುಗಳಲ್ಲಿ ಮೂರು ಹಾಡುಗಳು ಸೂಪರ್ ಹಿಟ್ ಆಗಿದ್ದವು. ಇದು  ಆಕಾಲದಲ್ಲಿ  ಬಾಲಿವುಡ್ ಸಂಗೀತ ಲೋಕವನ್ನೇ ಆಳುತ್ತಿರುವ ಲತಾ ಮಂಗೇಶ್ಕರ್‌ಗೆ  ಭಯ ಹುಟ್ಟಿಸಿತ್ತು.  ಲತಾ ಮಂಗೇಶ್ಕರ್ ಅಭಿಮಾನಿಯಾಗಿದ್ದ  ವಾಣಿ ಅವರು ಅವರಿಗೆ ಪ್ರತಿಸ್ಪರ್ದಿಯಾಗಿದ್ದರು.

ಬಾಲಿವುಡ್‌ನಿಂದ ದಕ್ಷಿಣ ಚಿತ್ರರಂಗದ ಕಡೆ ಮರಳಿದ ವಾಣಿ ಜಯರಾಮ್ ಆನಂತರ ಹಿಂತಿರುಗಿ ನೋಡಲೇ ಇಲ್ಲ.  ತಮ್ಮ ಗಾಯನ ಮಧುರ್ಯಕ್ಕಾಗಿ ಹಲವು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನ ಮುಡಿಗೇರಿಸಿಕೊಂಡಿದ್ದಾರೆ.  ದಕ್ಷಿಣದಲ್ಲಿ ಹಾಡಿದ ಹಾಡುಗಳಿಗೆ 3 ರಾಷ್ಟ್ರಪ್ರಶಸ್ತಿಗಳನ್ನ ಗೆದ್ದುಕೊಂಡಿದ್ದಾರೆ.  1975 ರಲ್ಲಿ ಅಪೂರ್ವ ರಾಗಂಗಲ್ ಚಿತ್ರಕ್ಕಾಗಿ ತಮ್ಮ ಮೊದಲ ರಾಷ್ಟ್ರೀಯ ಪ್ರಶಸ್ತಿ.  1980 ರಲ್ಲಿ ತೆಲುಗು ಎವರ್ಗ್ರೀನ್ ಮ್ಯೂಸಿಕಲ್ ಹಿಟ್ ಶಂಕರಾಭರಣಂಗಾಗಿ ತಮ್ಮ ಎರಡನೇ ರಾಷ್ಟ್ರೀಯ ಪ್ರಶಸ್ತಿ ಮತ್ತು ಮೂರನೇ ಪ್ರಶಸ್ತಿಯನ್ನು 1991 ರಲ್ಲಿ ಕೆ. ವಿಶ್ವನಾಥ್ ನಿರ್ದೇಶಿಸಿದ ಮತ್ತೊಂದು ಸಂಗೀತಮಯ ತೆಲುಗು ಚಲನಚಿತ್ರ ಸ್ವಾತಿ ಕಿರಣಂಗಾಗಿ ಸ್ವೀಕರಿಸಿದ್ದಾರೆ.

 

Related posts

ನಾವು ಲಿಂಗಾಯತರು ನಾನ್ ವೆಜ್ ಮಾಡಲ್ಲ ಆದರೆ ನನಗೆ ಚಿಕನ್ ಬಿರಿಯಾನಿ ಅಂದ್ರೆ ಇಷ್ಟ: ಬಿಗ್ ಬಾಸ್ ಜಾಹ್ನವಿ ಹೇಳಿಕೆ ವೈರಲ್

ನಾವು ಲಿಂಗಾಯತರು ನಾನ್ ವೆಜ್ ಮಾಡಲ್ಲ ಆದರೆ ನನಗೆ ಚಿಕನ್ ಬಿರಿಯಾನಿ ಅಂದ್ರೆ ಇಷ್ಟ: ಬಿಗ್ ಬಾಸ್ ಜಾಹ್ನವಿ ಹೇಳಿಕೆ ವೈರಲ್

July 14, 2026
KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು

July 14, 2026

Vani Jayaram : Vani Jayaram scared Lata Mangeshkar who was ruling the music world…

Tags: Lata MangeshkarVani Jayaram
ShareTweetSendShare
Join us on:

Related Posts

ನಾವು ಲಿಂಗಾಯತರು ನಾನ್ ವೆಜ್ ಮಾಡಲ್ಲ ಆದರೆ ನನಗೆ ಚಿಕನ್ ಬಿರಿಯಾನಿ ಅಂದ್ರೆ ಇಷ್ಟ: ಬಿಗ್ ಬಾಸ್ ಜಾಹ್ನವಿ ಹೇಳಿಕೆ ವೈರಲ್

ನಾವು ಲಿಂಗಾಯತರು ನಾನ್ ವೆಜ್ ಮಾಡಲ್ಲ ಆದರೆ ನನಗೆ ಚಿಕನ್ ಬಿರಿಯಾನಿ ಅಂದ್ರೆ ಇಷ್ಟ: ಬಿಗ್ ಬಾಸ್ ಜಾಹ್ನವಿ ಹೇಳಿಕೆ ವೈರಲ್

by Shwetha
July 14, 2026
0

ನ್ಯೂಸ್ ಆಂಕರ್ ಆಗಿ ವೃತ್ತಿ ಜೀವನ ಆರಂಭಿಸಿ ಬಿಗ್ ಬಾಸ್ ಕನ್ನಡ ಸೀಸನ್ 12 ರ ಮೂಲಕ ಮನೆಮಾತಾಗಿದ್ದ ಜಾಹ್ನವಿ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಸದಾ ಒಂದಲ್ಲ...

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು

by Shwetha
July 14, 2026
0

ಕರ್ನಾಟಕ ಲೋಕಸೇವಾ ಆಯೋಗದ(KPSC) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾ‌ರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ, ರಾಜ್ಯಪಾಲ ಥಾವರ್‌ಚಂದ್ ಗೆಹೋಟ್ ಆದೇಶ ಹೊರಡಿಸಿದ್ದಾರೆ. ಅಧ್ಯಕ್ಷರ ವಿರುದ್ಧ ಅಕ್ರಮಗಳು ಹಾಗೂ...

ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ

ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ

by Shwetha
July 14, 2026
0

ಬೆಂಗಳೂರು ನಗರದಲ್ಲಿ ಮದುವೆಯಾದ ಕೇವಲ ನಾಲ್ಕೇ ತಿಂಗಳಿಗೆ ನವವಿವಾಹಿತೆಯೊಬ್ಬಳು ಗಂಡ ಹಾಗೂ ನಾದಿನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ...

ಮಹೇಶ್ ಶೆಟ್ಟಿ ತಿಮರೋಡಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ

ಮಹೇಶ್ ಶೆಟ್ಟಿ ತಿಮರೋಡಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ

by Shwetha
July 14, 2026
0

ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಅವರ ವಿರುದ್ಧ ಹೊರಡಿಸಲಾಗಿದ್ದ ಗಡಿಪಾರು ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಹಿಂದೆ, ಅಪರಾಧ...

ಆರ್ ಎಸ್ ಎಸ್ ಪಥಸಂಚಲನಕ್ಕೆ ಪ್ರಿಯಾಂಕ್ ಖರ್ಗೆ ಬ್ರೇಕ್-ನಾನು ಇರೋವರೆಗೂ ಪರ್ಮಿಷನ್ ಬೇಕೇ ಬೇಕು: ಸಂಘ ಪರಿವಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

ಹಣ ಕದ್ದಿರುವುದನ್ನು ಒಪ್ಪಿಕೊಂಡಿದ್ದೀರಾ?ರಾಮ ಭಕ್ತರ ಭಾವನೆಗಳ ಜೊತೆ ಆಟವಾಡಬೇಡಿ: ಆರ್‌ಎಸ್‌ಎಸ್ ಕೇವಲ ವಿಷಾದಿಸಿದರೆ ಸಾಲದು, ಬಹಿರಂಗ ಕ್ಷಮೆ ಕೇಳಲಿ ಎಂದ ಪ್ರಿಯಾಂಕ್ ಖರ್ಗೆ

by Shwetha
July 14, 2026
0

ಅಯೋಧ್ಯೆಯ ರಾಮ ಮಂದಿರ ನಿರ್ಮಾಣದ ಹೆಸರಿನಲ್ಲಿ ಸಂಗ್ರಹಿಸಲಾದ ದೇಣಿಗೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram