Karnataka Budget 2023 : ಬೆಂಗಳೂರಿನಲ್ಲಿ ಬಂಜಾರ ಸಂಸ್ಕೃತಿ ಮತ್ತು ಅಕಾಡೆಮಿ , ಯಕ್ಷರಂಗಾಯಣ ಸ್ಥಾಪನೆ
ಬೆಂಗಳೂರಿನಲ್ಲಿ ಬಂಜಾರ ಸಂಸ್ಕೃತಿ ಮತ್ತು ಅಕಾಡೆಮಿ
ಯಕ್ಷರಂಗಾಯಣ ಸ್ಥಾಪನೆ
‘ಶ್ರೀ ಭುವನೇಶ್ವರಿ ತಾಯಿಯ ಬೃಹತ್ ಮೂರ್ತಿ ಥೀಮ್ ಪಾರ್ಕ್
‘ನಮ್ಮ ಜಿಲ್ಲೆ ನಮ್ಮ ಸಂಸ್ಕೃತಿ’ ಕಾರ್ಯಕ್ರಮ –
ಎಲ್ಲಾ ವರ್ಗ , ಕಲೆ ಒಳಗೊಂಡ ಜಾನಪದ ಹಬ್ಬ ಆಯೋಜನೆ
ಗಡಿನಾಡು ಪ್ರದೇಶದಲ್ಲಿ ಕನ್ನಡ ಭಾಷೆ,
ಕಲೆ, ಶಿಕ್ಷಣ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಪ್ರಾಶಸ್ತ್ಯ








