ADVERTISEMENT
Monday, December 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Aswtrology : ಯಾರ ಬಳಿ ಈ ಗಿಡದ ಬೇರು ಇರುತ್ತದೆಯೋ ಅವರು ಧನ ಸಂಪತ್ತಿನ ಒಡೆಯ

ಯಾರ ಬಳಿ ಈ ಗಿಡದ ಬೇರು ಇರುತ್ತದೆಯೋ ಅವರು ಧನ ಸಂಪತ್ತಿನ ಒಡೆಯ ಅವರ ಎಲ್ಲರ ಜೀವನದಲ್ಲಿ ನಡೆಯೋದೆಲ್ಲಾ ಪವಾಡಗಳೇ ಕಷ್ಟಗಳು ನಿಮ್ಮ ಹತ್ತಿರಾ ಕೂಡಾ ಸುಳಿಯುವುದಿಲ್ಲಾ...!!!

Namratha Rao by Namratha Rao
February 23, 2023
in Newsbeat, Astrology, News, ಜ್ಯೋತಿಷ್ಯ
Astrology
Share on FacebookShare on TwitterShare on WhatsappShare on Telegram

Astrology : ಯಾರ ಬಳಿ ಈ ಗಿಡದ ಬೇರು ಇರುತ್ತದೆಯೋ ಅವರು ಧನ ಸಂಪತ್ತಿನ ಒಡೆಯ

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

Related posts

ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

December 15, 2025
ಹೀಗೆ ಶಿವಾಲಯಕ್ಕೆ ಹೋದವರು ಜೀವನದಲ್ಲಿ ಸೋತ ಇತಿಹಾಸವಿಲ್ಲ. ನೀವು ಶಿವ ದೇವಾಲಯಕ್ಕೆ ಭೇಟಿ ನೀಡಿದರೆ ಒಮ್ಮೆ ಇದನ್ನು ಪ್ರಯತ್ನಿಸಿ.

ಹೀಗೆ ಶಿವಾಲಯಕ್ಕೆ ಹೋದವರು ಜೀವನದಲ್ಲಿ ಸೋತ ಇತಿಹಾಸವಿಲ್ಲ. ನೀವು ಶಿವ ದೇವಾಲಯಕ್ಕೆ ಭೇಟಿ ನೀಡಿದರೆ ಒಮ್ಮೆ ಇದನ್ನು ಪ್ರಯತ್ನಿಸಿ.

December 15, 2025

ನಮಸ್ಕಾರ ಬಂಧುಗಳೇ. ಪ್ರಪಂಚದಲ್ಲಿ ಹುಟ್ಟಿದ ಪ್ರತಿಯೊಬ್ಬರು ಕೂಡ ಶ್ರೀಮಂತಿಕೆ ಯನ್ನು ಇಷ್ಟ ಪಡುತ್ತಾರೆ. ಹಣ ಗಳಿಸಲು ಉತ್ತಮ ಪ್ರಯತ್ನ ಪಟ್ಟು ಕೂಡ ನೀವು ಸಂಪಾದಿಸಲಾಗುತ್ತಿಲ್ಲ ಎಂದು ಕೊರಗುತ್ತಿದ್ದೀರಾ ಹಾಗಾದರೆ ನಾವು ಇವತ್ತಿನ ಲೇಖನಧಲ್ಲಿ ನೀವು ಶ್ರೀಮಂತ ಆಗುವುದು ಹೇಗೆ ಎನ್ನುವುದನ್ನು ನಾವು ತಿಳಿಸಿ ಕೊಡುತ್ತೇವೆ.

ಯಾರ ಕುತ್ತಿಗೆಯಲ್ಲಿಈ ಬೇರು ಇರುತ್ತದೋ ಅವರು ಶ್ರೀಮತರಾಗುತ್ತಾರೆ ಸ್ವತಃ ಭಗವಂತನಾದ ಶ್ರೀ ಕೃಷ್ಣನುಹೇಳಿದ್ದಾರೆ. ಈ ಬೇರನ್ನು ದೌರ್ಭಾಗ್ಯಾವನ್ನು ದೂರ ಮಾಡೋ ಕೀಲಿ ಕೈ ಅಂತಾನೆ ಹೇಳಲಾಗುತ್ತದೆ. ಹಾಗಾಗಿ ಸ್ನೇಹಿತರೆ ನಿಮ್ಮ ಲಾಭಕ್ಕಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಿ. ಯಾಕಂದರೆ ಈ ಬೇರೂ ಪ್ರತಿಯೊಬ್ಬರ ಮನೆಯಲ್ಲಿ ಸಿಗುತ್ತದೆ ಆದರೆ ಇದರ ಬಗ್ಗೆ ಕೆಲವರಿಗೆ ಗೊತ್ತಿರೋದಿಲ್ಲ.

ಸ್ನೇಹಿತರೆ ನಮ್ಮ ಈ ಲೇಖನದ ಉದ್ದೇಶ ಎಲ್ಲರಿಗೂ ಒಳ್ಳೇದು ಆಗಲಿ ಅನ್ನೋದು ಇಲ್ಲಿ ನಾವು ನಿಮಗೆ ಸರಳವಾದ ಉಪಾಯವನ್ನು ತಿಳಿಸು. ಈ ವಿದಾನವನ್ನು ಸುಲಭವಾಗಿ ಮಾಡಬಹುದಾಗಿದೆ ಅದು ಹೇಗೆ ಎನ್ನುವುದನ್ನುತಿಳಿಸಿಕೊಡುತ್ತೇವೆ ಅದಕ್ಕೂ ಮೊದಲು ನಮ್ಮ ಈ ಲೇಖನವನ್ನು ಕಾಮೆಂಟ್, ಲೈಕ್ ಮಾಡಿ ಮತ್ತು ಹೆಚ್ಚು ಹೆಚ್ಚು ಜನರಿಗೆ ಷೇರ್ ಮಾಡಿ.

ಸ್ನೇಹಿತರೆ ತುಳಸಿಯ ನೆರಳಿನಲ್ಲಿ ಸ್ವಯಂ ಭಗವಂತನಾದ ವಿಷ್ಣು ಸಾಲಿಗ್ರಾಮದ ರೂಪದಲ್ಲಿ ನೆಲೆಸಿರುತ್ತಾನೆ.ಸ್ನೇಹಿತರೆ ನಾವು ನಿಮಗೆ ಹೇಳಬೇಕೆಂದ್ರೆ ಭಗವಂತನಾದ ವಿಷ್ಣುವಿಗೆ ತುಳಸಿ ಎಂದರೆ ಬಲು ಪ್ರೀತಿ ಅದನ್ನು ಬಿಟ್ಟು ಬೇರೆ ಯಾವುದೇ ಪ್ರಕಾರದ ವ್ಯಂಜನ ಅರ್ಪಿಸಿದರು ಕೂಡ ಸ್ವೀಕರಿಸೋದಿಲ್ಲ.

ಹಿಂದು ಧರ್ಮದಲ್ಲಿ ತುಳಸಿಯನ್ನು ಪವಿತ್ರವಾದ ಸಸ್ಯ ಅಂತ ತಿಳಿಯಲಾಗಿದೆ ಮತ್ತು ಇದನ್ನು ಪೂಜೆ ಕೂಡ ಮಾಡತ್ತಾರೆ ತುಳಸಿಯು ನಕಾರಾತ್ಮಕ ಶಕ್ತಿಯನ್ನು ದೂರ ಮಾಡುತ್ತದೆ. ಇದು ಎಲ್ಲ ಹಿಂದೂಗಳ ಮನೇಲೂ ಇರುತ್ತದೆ ಹಾಗಾಗಿ ನಾವು ತುಳಸಿ ಗಿಡದ ಬೇರಿನಿಂದ ಯಾವ ರೀತಿ ಅರೋಗ್ಯ ಸುಧಾರಿಸಿ ಕೊಳ್ಳೋದು ಮತ್ತು ಧನಸಂಪತ್ತನ್ನು ಹೇಗೆ ಹೆಚ್ಚಿಸಿ ಕೊಳ್ಳೋದು ಎಂದು ನಾವು ತಿಳಿಸಿ ಕೊಡುತ್ತೇವೆ ನಾವು ಇವತ್ತು ಹೇಳುತ್ತಿರುವ ಮಾಹಿತಿಯನ್ನು ನೀವು ನಿಮ್ಮ ನೋಟ್ ಬುಕ್ ನಲ್ಲಿ ಬರೆದು ಇಟ್ಟು ಕೊಳ್ಳಿ ಯಾಕಂದ್ರೆ ಇದು ನಿಮಗೆ ಉಪಯುಕ್ತ ಮಾಹಿತಿ ಆಗಿರುತ್ತದೆ. ಇದು ನಮಗೆ ನಮ್ಮ ಗುರುಗಳು ನಮಗೆ ನೀಡಿದ ಮಾಹಿತಿ ಆಗಿರುತ್ತದೆ ಇದು

ಎಲ್ಲರಿಗೂ ತಿಳಿದಿರುವುದಿಲ್ಲ.ಸ್ನೇಹಿತರೆ ನೀವು ಯಾವುದಾದ್ರೂ ನವಗ್ರಹಗಳ ದೋಷ ಮಾಡ್ಸೋದಾದ್ರೆ ಶನಿ ದೋಷ ಆಗ್ಲಿ ರಾಹು ದೋಷ ಆಗ್ಲಿ ಯಾವುದೇ ಪ್ರಕಾರದ ದೋಷ ಆಗ್ಲಿ ತುಳಸಿ ಗಿಡದ ಬೇರನ್ನು ತಾಯತದಲ್ಲಿ ಹಾಕಿ ನೀವು ನಿಮ್ಮ ಕೊರಳಿಗೆ ಹಾಕೊಂಡ್ರೆ ಎಲ್ಲ ತರದ ದೋಷಗಳು ನಿವಾರಣೆ ಆಗುತ್ತವೆ.02. ಒಂದು ವೇಳೆ ನೀವು ದಿನಾ ತುಳಸಿ ಸಸ್ಯ ಕ್ಕೆ ಜಲವನ್ನು ಅರ್ಪಿಸಿದರೆ ಅಲ್ಲೂ ಸಹ ನಿಮ್ಮ ದೋಷಗಳು ದೂರ ಆಗುತ್ತವೆ ಒಂದು ವೇಳೆ ತುಳಸಿಯ ಮಾಲೆ ಮಾಡಿ ಹಾಕಿದ್ರೆ ಇದು ಕೂಡ ನಕಾರಾತ್ಮಕ ಶಕ್ತಿಯನ್ನು ದೂರ ಗೊಳಿಸುತ್ತದೆ. ತುಳಸಿ ಮತ್ತು ಬಿಲ್ವ ಪತ್ರೆ ಗಿಡ ಯಾವರೀತಿಯ ಗಿಡಗಳಾಗಿವೆ ಎಂದರೆ ಇವು ನಕಾರಾತ್ಮಕ ಶಕ್ತಿಯನ್ನು ತನ್ನ ಕಡೆ ಎಳೆದುಕೊಂಡು ನಕಾರಾತ್ಮಕ ಶಕ್ತಿಯನ್ನು ನಾಶ ಗೊಳಿಸುತ್ತದೆ.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಒಂದು ವೇಳೆ ಇದರ ಬೇರನ್ನು ತೆಗೆದುಕೊಂಡು ಮನೆಯ ಮುಖ್ಯ ದ್ವಾರದ ಮೇಲೆ ನೇತು ಹಾಕಿದರೆ ಮನೆಯ ಬಂಧನ ವಾಗುತ್ತದೆ. ಯಾವುದೇ ರೀತಿಯ ನಕಾರಾತ್ಮಕ ಶಕ್ತಿಗಳುಮನೆಯ ಒಳಗೆ ಪ್ರವೇಶ ಮಾಡೋದಿಲ್ಲ ಇಲ್ಲಿ ಇನ್ನು ಅನೇಕ ರೀತಿಯ ಉಪಯೋಗಗಳು ಸಿಗುತ್ತವೆ. ಇಲ್ಲಿ ನಾವು ಕೆಲವು ಉಪಾಯವನ್ನು ಹೇಳ್ತೆವೆ ಕೇಳಿ ಇಲ್ಲಿ ಧನಸಂಪತ್ತು ಹೆಚ್ಚಾಗ ಬೇಕು ಎಂದರೆ ಬೆಳ್ಳಿಯ ತಾಯತದಲ್ಲಿ ಇದರ ಬೇರೆನ್ನು ಹಾಕಿ ನೀವು ಕೊರಳಲ್ಲಿ ಹಾಕೊಳ್ಳ ಬೇಕು ಈ ರೀತಿ ಮಾಡಿದಾಗ ಧನಸಂಪತ್ತು ಆಗಮನ ಆಗಲು ಹಲವಾರು ದಾರಿಗಳು ಸಿಗುತ್ತೆ ಯಾಕಂದ್ರೆ ಭಗವಂತ ಶ್ರೀ ಕೃಷ್ಣ ಮತ್ತು ತಾಯಿ ಲಕ್ಷ್ಮಿದೇವಿಯ ಆಶೀರ್ವಾದ ಕೂಡ ಸಿಗುತ್ತದೆ ಹಾಗಾಗಿ ವ್ಯಕ್ತಿ ಬೇಗ ಸಿರಿವಂತನಾಗುತ್ತಾನೆ.

ಇಲ್ಲಿ ಯಾವುದೇ ಪ್ರಕಾರದ ನಕಾರತ್ಮಕ ಶಕ್ತಿ ಇಲ್ಲಿ ಸುಳಿಯೋದಿಲ್ಲ ಒಂದುವೇಳೆ ಈ ಬೇರಿನಲ್ಲಿ ಇರುವ ಮಣ್ಣನು ಹಚ್ಕೊಂಡ್ರೆ ನಿಮನ್ನು ಯಾರು ವಶ ಪಡ್ಸ್ಕೊಳೋಲ್ಲ.ಒಂದು ವೇಳೆ ತುಳಸಿಯ ಬೇರೆನ್ನು ನಿಮ್ಮ ಹತ್ರ ಇಟ್ಕೊಂಡ್ರೆ ನಿಮತ್ರ ಧನ ಆಗಮನ ಆಗುತ್ತೆ ಹೀಗೆ ಈ ವಿಧಾನ ವನ್ನು ಮಾಡಿ ಹಣ ಸಂಪಾದಿಸಿ. ಸ್ನೇಹಿತರೆ ಈ ಲೇಖನದ ಬಗ್ಗೆ ಕಾಮೆಂಟ್ ಮಾಡಿ ಷೇರ್ ಮಾಡಿ ಇಷ್ಟ ಆದ್ರೆ ಲೈಕ್ ಮಾಡಿ. ಧನ್ಯವಾದಗಳು.

Tags: #astrologyhoroscopejyothishya
ShareTweetSendShare
Join us on:

Related Posts

ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

by admin
December 15, 2025
0

ಲಿಯೊನಾಲ್ ಮೆಸ್ಸಿ.. ಫುಟ್‍ಬಾಲ್ ಜಗತ್ತಿನ ಅಪ್ರತಿಮ ಹಾಗೂ ಸರ್ವಶ್ರೇಷ್ಠ ಆಟಗಾರ.. ಅರ್ಜೆಂಟಿನಾದ ದಂತಕಥೆ.. ವಿಶ್ವ ಫುಟ್‍ಬಾಲ್ ಕ್ಲಬ್‍ಗಳ ಸೂಪರ್ ಡೂಪರ್ ಪ್ಲೇಯರ್.. ಕೋಟ್ಯಂತರ ಅಭಿಮಾನಿಗಳ ಎವರ್ ಗ್ರೀನ್...

ಹೀಗೆ ಶಿವಾಲಯಕ್ಕೆ ಹೋದವರು ಜೀವನದಲ್ಲಿ ಸೋತ ಇತಿಹಾಸವಿಲ್ಲ. ನೀವು ಶಿವ ದೇವಾಲಯಕ್ಕೆ ಭೇಟಿ ನೀಡಿದರೆ ಒಮ್ಮೆ ಇದನ್ನು ಪ್ರಯತ್ನಿಸಿ.

ಹೀಗೆ ಶಿವಾಲಯಕ್ಕೆ ಹೋದವರು ಜೀವನದಲ್ಲಿ ಸೋತ ಇತಿಹಾಸವಿಲ್ಲ. ನೀವು ಶಿವ ದೇವಾಲಯಕ್ಕೆ ಭೇಟಿ ನೀಡಿದರೆ ಒಮ್ಮೆ ಇದನ್ನು ಪ್ರಯತ್ನಿಸಿ.

by admin
December 15, 2025
0

ಶಿವನ ದೇವಸ್ಥಾನ ಮಾತ್ರವಲ್ಲ, ಯಾವ ದೇವಸ್ಥಾನಕ್ಕೆ ಭೇಟಿ ನೀಡಿದರೂ ನಮ್ಮೊಳಗೆ ಒಂದು ಶಕ್ತಿ ಬರುತ್ತದೆ. ಆ ಧನಾತ್ಮಕ ಶಕ್ತಿಯು ನಮ್ಮ ಜೀವನದಲ್ಲಿ ಕೆಲವು ತಿರುವುಗಳನ್ನು ತರುತ್ತದೆ. ಆದರೆ, ಶಿವನ ದೇವಸ್ಥಾನಕ್ಕೆ...

ನವೋದಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ: ಮಗನಿಗೆ ಕಾಪಿ ಮಾಡಿಸಿದ ಶಿಕ್ಷಕನ ವಿರುದ್ಧ ಪೋಷಕರ ದಂಗೆ! ಪರೀಕ್ಷೆ ರದ್ದುಗೊಳಿಸಲು ಆಗ್ರಹ

ನವೋದಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ: ಮಗನಿಗೆ ಕಾಪಿ ಮಾಡಿಸಿದ ಶಿಕ್ಷಕನ ವಿರುದ್ಧ ಪೋಷಕರ ದಂಗೆ! ಪರೀಕ್ಷೆ ರದ್ದುಗೊಳಿಸಲು ಆಗ್ರಹ

by Shwetha
December 15, 2025
0

ಹಳಿಯಾಳ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಬುನಾದಿ ಹಾಕಬೇಕಾದ ಶಿಕ್ಷಕನೇ, ತನ್ನ ಮಗನ ವ್ಯಾಮೋಹದಲ್ಲಿ ಪರೀಕ್ಷಾ ಅಕ್ರಮಕ್ಕೆ ಇಳಿದು ಸಿಕ್ಕಿಬಿದ್ದಿರುವ ಲಜ್ಜೆಗೆಟ್ಟ ಘಟನೆ ಉತ್ತರಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆದಿದೆ. ಕೇಂದ್ರ...

45 ವರ್ಷಗಳ ಎಡಪಕ್ಷಗಳ ಆಡಳಿತಕ್ಕೆ ತಿರುವನಂತಪುರಂನಲ್ಲಿ ಬ್ರೇಕ್ ಬಿಜೆಪಿ ಅಬ್ಬರಕ್ಕೆ ಶಶಿ ತರೂರ್ ಫಿದಾ

45 ವರ್ಷಗಳ ಎಡಪಕ್ಷಗಳ ಆಡಳಿತಕ್ಕೆ ತಿರುವನಂತಪುರಂನಲ್ಲಿ ಬ್ರೇಕ್ ಬಿಜೆಪಿ ಅಬ್ಬರಕ್ಕೆ ಶಶಿ ತರೂರ್ ಫಿದಾ

by Shwetha
December 15, 2025
0

ತಿರುವನಂತಪುರಂ: ಕೇರಳದ ರಾಜಕೀಯ ಇತಿಹಾಸದಲ್ಲಿ ಮಹತ್ವದ ತಿರುವೊಂದಕ್ಕೆ ಸಾಕ್ಷಿಯಾಗಿರುವ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ರಾಜ್ಯದ ರಾಜಧಾನಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಐತಿಹಾಸಿಕ...

ಹೊಂದಾಣಿಕೆ ಆರೋಪಕ್ಕೆ ಕೆಂಡಾಮಂಡಲ:1 ರೂಪಾಯಿಯೋ ಅಥವಾ 1 ಕೋಟಿಯೋ? ಯತ್ನಾಳ್ ವಿರುದ್ಧ ಮಾನನಷ್ಟ ಕೇಸ್ ಫಿಕ್ಸ್ ಎಂದ ವಿಜಯೇಂದ್ರ!

ಹೊಂದಾಣಿಕೆ ಆರೋಪಕ್ಕೆ ಕೆಂಡಾಮಂಡಲ:1 ರೂಪಾಯಿಯೋ ಅಥವಾ 1 ಕೋಟಿಯೋ? ಯತ್ನಾಳ್ ವಿರುದ್ಧ ಮಾನನಷ್ಟ ಕೇಸ್ ಫಿಕ್ಸ್ ಎಂದ ವಿಜಯೇಂದ್ರ!

by Shwetha
December 15, 2025
0

ಶಿವಮೊಗ್ಗ: ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ನಿರಂತರ ವಾಗ್ದಾಳಿ ಮತ್ತು ಹೊಂದಾಣಿಕೆ ರಾಜಕಾರಣದ ಆರೋಪಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಆಕ್ರೋಶ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram