ADVERTISEMENT
Tuesday, April 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Ind Vs Aus Womens T20 World Cup : ಹೋರಾಡಿ ಸೋತ ಭಾರತ – ಮತ್ತೊಮ್ಮೆ ವಿಶ್ವಕಪ್ ಕನಸು ಭಗ್ನ…

ಇನ್ನೂ ಕೆಲವೇ  ನಿಮಿಷ ಅವರು ಕ್ರೀಸ್ ನಲ್ಲಿ ನಿಂತಿದ್ದರೂ ಗೆಲುವು ಭಾರತದಾಗುತ್ತಿತ್ತು. ಭಾರತಕ್ಕೆ 32 ಎಸೆತಗಳಲ್ಲಿ 39 ರನ್  ಅಗತ್ಯವಿದ್ದಾಗ  ಅನಿರೀಕ್ಷಿತವಾಗಿ ಔಟ್ ಆದರೂ. ಅಷ್ಟೆ ಅಲ್ಲಿಯವರೆಗೂ ನಮ್ಮ ಹಿಡಿತದಲ್ಲಿದ್ದ ಪಂದ್ಯ ಭಾರತದ ಕಡೆ ವಾಲಿತು.

Naveen Kumar B C by Naveen Kumar B C
February 24, 2023
in Newsbeat, Sports, ಕ್ರಿಕೆಟ್, ಕ್ರೀಡೆ
Ind Vs Aus Womens T20 World Cup
Share on FacebookShare on TwitterShare on WhatsappShare on Telegram

Ind Vs Aus Womens T20 World Cup :  ಹೋರಾಡಿ ಸೋತ ಭಾರತ – ಮತ್ತೊಮ್ಮೆ ವಿಶ್ವಕಪ್   ಕನಸು ಭಗ್ನ…

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತದ ಹೋರಾಟ ಅಂತ್ಯಗೊಂಡಿದೆ.  ಸೆಮಿಫೈನಲ್  ಪಂದ್ಯದಲ್ಲಿ ಭಾರತ  ಹೋರಾಡು ಸೋತಿದೆ. ಆಸ್ಟ್ರೇಲಿಯಾ ಗೆದ್ದು ಪೈನಲ್ ತಲುಪಿದೆ.  173 ರನ್ ಗಳ ಗುರಿಯೊಂದಿಗೆ ಕಣಕ್ಕೆ ಇಳಿದ ಭಾರತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿತು. ಕೇವಲ  5 ರನ್‌ಗಳ ಅಂತರದಲ್ಲಿ ಸೋಲು ಕಾಣಬೇಕಾಗಿ ಬಂತು.

ಆರಂಭಿಕರಾದ ಶಫಾಲಿ ಶರ್ಮಾ (9), ಸ್ಮೃತಿ ಮಂದಾನ (2), ಯಾಸ್ತಿಕಾ ಭಾಟಿಯಾ (4) ಆರಂಭದಲ್ಲೇ ವಿಕೆಟ್ ಒಪ್ಪಿಸಿ ವಿಫಲರಾದರು.  ಸಂಕಷ್ಟಕ್ಕೆ ಸಿಲುಕಿದ್ದ ಹಂತದಲ್ಲಿ  ಜೆಮಿಮಾ ರಾಡ್ರಿಗಸ್ 43 (24 ಎಸೆತ) ಮತ್ತು ಹರ್ಮನ್ ಪ್ರೀತ್ 52 (34 ಎಸೆತ) ನೆರವಾದರು. ಆದರೆ ಕೊನೆಯಲ್ಲಿ ಹರ್ಮನ್ ಪ್ರೀತ್ ಕೌರ್ ರನೌಟ್ ಆಗುವ ಮೂಲಕ ಪಂದ್ಯ ನಾಟಕೀಯ ತಿರುವು ಪಡೆಯಿತು.  ಒಂದು ಹಂತದಲ್ಲಿ ಗೆಲ್ಲುತ್ತೇವೆ ಎಂದುಕೊಂಡಿದ್ದ ಭಾರತಕ್ಕೆ ಸೋಲುಂಟಾಯಿತು. 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಲಷ್ಟೆ ಶಕ್ತವಾಯಿತು.

 ಪಂದ್ಯದಲ್ಲಿ ನಾಯಕಿ ಹರ್ಮನ್ ಪ್ರೀತ್ ಅಮೋಘ ಆಟವಾಡಿದರು. 34 ಎಸೆತಗಳಲ್ಲಿ 52 ರನ್ ಗಳಿಸುವ ಮೂಲಕ  ಅರ್ಧಶತಕ ಭಾರಿಸಿದರು. 6 ಬೌಂಡರಿ ಹಾಗೂ  ಒಂದು ಸಿಕ್ಸರ್ಸಹ ಸೇರಿತ್ತು.  ಹರ್ಮನ್‌ಪ್ರೀತ್ ಕೌರ್ ಆಕ್ರಮಣಕಾರಿ ಆಟವಾಡಿ ಭಾರತವನ್ನ ಗೆಲುವಿನ ಹತ್ತಿರಕ್ಕೆ ಕೊಂಡೊಯ್ದರು.  ಇನ್ನೂ ಕೆಲವೇ  ನಿಮಿಷ ಅವರು ಕ್ರೀಸ್ ನಲ್ಲಿ ನಿಂತಿದ್ದರೂ ಗೆಲುವು ಭಾರತದಾಗುತ್ತಿತ್ತು. ಭಾರತಕ್ಕೆ 32 ಎಸೆತಗಳಲ್ಲಿ 39 ರನ್  ಅಗತ್ಯವಿದ್ದಾಗ  ಅನಿರೀಕ್ಷಿತವಾಗಿ ಔಟ್ ಆದರೂ. ಅಷ್ಟೆ ಅಲ್ಲಿಯವರೆಗೂ ನಮ್ಮ ಹಿಡಿತದಲ್ಲಿದ್ದ ಪಂದ್ಯ ಭಾರತದ ಕಡೆ ವಾಲಿತು.

ಕೇಪ್ ಟೌನ್ ನಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಿತು. ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 172 ರನ್‌ಗಳ ಬೃಹತ್ ಮೊತ್ತ ದಾಖಲಿಸಿತು. ಆರಂಭಿಕ ಆಟಗಾರ್ತಿ ಬೆತ್ ಮೂನಿ 54, ನಾಯಕಿ ಮೆಗ್ ಲ್ಯಾನಿಂಗ್ 49 (ಔಟಾಗದೆ), ಆಶ್ಲೇ ಗಾರ್ಡ್ನರ್ 31 ಮತ್ತು ಅಲಿಸಾ ಹೀಲಾ 25 ರನ್ ಗಳಿಸಿದರು. ಟೀಂ ಇಂಡಿಯಾದ ಬೌಲರ್‌ಗಳ ಪೈಕಿ ಶಿಖಾ ಪಾಂಡೆ 2 ವಿಕೆಟ್ ಪಡೆದರು. ದೀಪ್ತಿ ಶರ್ಮಾ ಮತ್ತು ರಾಧಾ ಯಾದವ್ ತಲಾ ಒಂದು ವಿಕೆಟ್ ಪಡೆದರು.

173 ರನ್ ಗಳ ಬೃಹತ್ ಗುರಿಯೊಂದಿಗೆ ಕಣಕ್ಕೆ ಇಳಿದ ಭಾರತಕ್ಕೆ ಆರಂಭದಲ್ಲಿ ಸಂಕಷ್ಟ ಎದುರಾಗಿತ್ತು. 28 ರನ್‌ಗಳಿಗೆ 3 ವಿಕೆಟ್‌ ಕಳೆದುಕೊಂಡಿತು. ಸ್ಟಾರ್ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ 2 ರನ್ ಗಳಿಸಿ ಯುವ ಬ್ಯಾಟ್ಸ್ ಮನ್ ಶೆಫಾಲಿ ವರ್ಮಾ 9 ರನ್ ಗಳಿಸಿ ಮರಳಿದರು. ಒನ್ ಡೌನ್ ನಲ್ಲಿ ಬಂದ ಯಾಸ್ತಿಕಾ ಭಾಟಿಯಾ 4 ರನ್ ಗಳಿಸಿ ರನೌಟ್ ಆದರು. ಆದರೆ ನಾಯಕಿ ಹರ್ಮನ್ ಪ್ರೀತ್ ಕೌರ್ ಮತ್ತು ಜೆಮಿಮಾ ರಾಡ್ರಿಗಸ್ ತಂಡಕ್ಕೆ ಬೆಂಬಲ ನೀಡಿದರು. ಆದರೆ, ತಂಡ ಗೆಲ್ಲಲು ಸಾಧ್ಯವಾಗಲಿಲ್ಲ.

ಈ ಪಂದ್ಯದಲ್ಲಿ ಭಾರತದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. ಏಕಾಂಗಿಯಾಗಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಆದಾಗ್ಯೂ, 52 ರನ್‌ಗಳಲ್ಲಿ, ಹರ್ಮನ್ ಸರಳವಾದ ಸಿಂಗಲ್ ತೆಗೆದುಕೊಂಡು ಕ್ರೀಸ್‌ನಲ್ಲಿ ಬ್ಯಾಟ್ ಹಾಕಿದರು. ಆದರೆ, ಕೆಳಗಿನ ಮಣ್ಣಿಗೆ ಬಡಿದ ಕಾರಣ ಬ್ಯಾಟ್ ಮುಂದೆ ಜಾರಲಿಲ್ಲ.  ಅಷ್ಟರಲ್ಲಿ ಆಸೀಸ್ ಕೀಪರ್ ರನ್ ಔಟ್ ಆಗಿ ಮನವಿ ಮಾಡಿದರು. ರಿಪ್ಲೇಯಲ್ಲಿ ಹರ್ಮನ್ ಔಟಾದರು. ಅಷ್ಟೇ, ಭಾರತೀಯ ಅಭಿಮಾನಿಗಳೆಲ್ಲ ಎದೆಗುಂದಿದರು. ಆ ಬಳಿಕ ಭಾರತ ಸೋಲನುಭವಿಸಿತ್ತು.

Ind Vs Aus Womens T20 World Cup : Defeated India – World Cup dream shattered again…

Related posts

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ ಗೃಹ ಸಚಿವ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ ಗೃಹ ಸಚಿವ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

April 7, 2026
ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ವದಂತಿಗಳಿಗೆ ಬ್ರೇಕ್ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಎಂದ ಗೃಹ ಸಚಿವ ಜಿ ಪರಮೇಶ್ವರ್

ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ವದಂತಿಗಳಿಗೆ ಬ್ರೇಕ್ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಎಂದ ಗೃಹ ಸಚಿವ ಜಿ ಪರಮೇಶ್ವರ್

April 7, 2026
Tags: Ind Vs Aus Womens T20 World Cup
ShareTweetSendShare
Join us on:

Related Posts

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ ಗೃಹ ಸಚಿವ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ ಗೃಹ ಸಚಿವ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

by Shwetha
April 7, 2026
0

ಬೆಂಗಳೂರು: ರಾಜ್ಯದಲ್ಲಿ ಅಡುಗೆ ಅನಿಲ ಸಿಲಿಂಡರ್ ಕೃತಕ ಅಭಾವ ಸೃಷ್ಟಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸುವ ದಂಧೆಕೋರರ ವಿರುದ್ಧ ನಿರ್ದಾಕ್ಷಿಣ್ಯ ಹಾಗೂ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು...

ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ವದಂತಿಗಳಿಗೆ ಬ್ರೇಕ್ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಎಂದ ಗೃಹ ಸಚಿವ ಜಿ ಪರಮೇಶ್ವರ್

ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ವದಂತಿಗಳಿಗೆ ಬ್ರೇಕ್ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಎಂದ ಗೃಹ ಸಚಿವ ಜಿ ಪರಮೇಶ್ವರ್

by Shwetha
April 7, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಕೇಳಿಬರುತ್ತಿರುವ ಬಿಸಿಬಿಸಿ ಚರ್ಚೆಗಳು ಮತ್ತು ವದಂತಿಗಳಿಗೆ ಗೃಹ ಸಚಿವ ಜಿ ಪರಮೇಶ್ವರ್ ಇದೀಗ...

ಬಸ್ ಟಿಕೆಟ್ ದರ ಏರಿಕೆ ಇಲ್ಲ: ಸಚಿವ ರಾಮಲಿಂಗರೆಡ್ಡಿ ಸ್ಪಷ್ಟನೆ

ಬಸ್ ಟಿಕೆಟ್ ದರ ಏರಿಕೆ ಇಲ್ಲ: ಸಚಿವ ರಾಮಲಿಂಗರೆಡ್ಡಿ ಸ್ಪಷ್ಟನೆ

by Shwetha
April 7, 2026
0

ಸದ್ಯಕ್ಕೆ ಸಾರಿಗೆ ಬಸ್‌ ಪ್ರಯಾಣದ ಟಿಕೆಟ್ ದರ ಏರಿಕೆ ಮಾಡುವ ಯಾವುದೇ ಯೋಜನೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಸ್...

ಮಹಿಳಾ ಪಿಎಸ್ಐಗೆ ಬೆದರಿಕೆ : ಖಾಕಿಗೇ ಕಂಟಕವಾದ ಪುಂಡಾಟಿಕೆ ಇದು ಬಿಹಾರ ಅಲ್ಲ ಕರುನಾಡು ಮಹಿಳಾ ಪಿಎಸ್ಐಗೆ ದಮ್ಕಿ ಹಾಕಿ ಹಲ್ಲೆಗೆ ಯತ್ನಿಸಿದರೂ ಮೌನವೇಕೆ

ಮಹಿಳಾ ಪಿಎಸ್ಐಗೆ ಬೆದರಿಕೆ : ಖಾಕಿಗೇ ಕಂಟಕವಾದ ಪುಂಡಾಟಿಕೆ ಇದು ಬಿಹಾರ ಅಲ್ಲ ಕರುನಾಡು ಮಹಿಳಾ ಪಿಎಸ್ಐಗೆ ದಮ್ಕಿ ಹಾಕಿ ಹಲ್ಲೆಗೆ ಯತ್ನಿಸಿದರೂ ಮೌನವೇಕೆ

by Shwetha
April 7, 2026
0

ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆಯೇ ಎಂಬ ಆತಂಕಕಾರಿ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಎದ್ದಿದೆ. ರಾಜ್ಯದಲ್ಲಿ ಪೊಲೀಸರಿಗೇ ರಕ್ಷಣೆ ಇಲ್ಲದಂತಹ ವಾತಾವರಣ ನಿರ್ಮಾಣವಾಗುತ್ತಿರುವುದು...

ರಾಜ್ಯಕ್ಕೆ ನೀಡಬೇಕಾದ ಕನಿಷ್ಠ ಅನಿಲ ಪೂರೈಕೆ ಮಾಡಲಿ: ಪರಮೇಶ್ವರ್

ರಾಜ್ಯಕ್ಕೆ ನೀಡಬೇಕಾದ ಕನಿಷ್ಠ ಅನಿಲ ಪೂರೈಕೆ ಮಾಡಲಿ: ಪರಮೇಶ್ವರ್

by Shwetha
April 7, 2026
0

ರಾಜ್ಯಕ್ಕೆ ಕೇಂದ್ರ ಸರ್ಕಾರ ನೀಡಬೇಕಾದ ಕನಿಷ್ಠ ಅನಿಲ ಪೂರೈಕೆ ಆಗದಿರುವುದರಿಂದ ಸಮಸ್ಯೆಗಳು ಉಂಟಾಗುತ್ತಿವೆ ಎಂದು ಸಚಿವ G. ಪರಮೇಶ್ವರ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram