ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರಿಕೆಟ್

IPL : ‘ವಿಫಲ ಆಟಗಾರ’ ಹೇಗೆ ಆಗ್ತೇನೆ – ವಿರಾಟ್ ಪ್ರಶ್ನೆ

Namratha Rao by Namratha Rao
February 25, 2023
in ಕ್ರಿಕೆಟ್, News, Newsbeat, Sports
Virat Kohli remains India's most valuable celebrity saaksha tv
Share on FacebookShare on TwitterShare on WhatsappShare on Telegram

IPL : ‘ವಿಫಲ ಆಟಗಾರ’ ಹೇಗೆ ಆಗ್ತೇನೆ – ವಿರಾಟ್ ಪ್ರಶ್ನೆ

IPL… ಅಂದ್ರೆ ಕಣ್ಣೆದುರಿಗೆ ಎರೆಡು ತಂಡಗಳು ಬರುತ್ತವೆ.. ಐಪಿಎಲ್ ಸೀಸನ್ ನಲ್ಲಿ ರೋಚಕತೆ ಹುಟ್ಟಿಸುವ ತಂಡಗಳು … RCB , CSK…
ಹಾಗೆಯೇ ಮಹೇಂದ್ರ ಸಿಂಗ್ ಧೋನಿ , ವಿರಾಟ್ ಕೊಹ್ಲಿ.. ಇಬ್ಬರೂ ಕೂಡ ಐಪಿಎಲ್ ಎಂದಾಕ್ಷಣ ನೆನಪಾಗುವ ಆಟಗಾರರು…
ವಿರಾಟ್ ಕೊಹ್ಲಿ… ಸೀಸನ್ 14 ರ ವರೆಗೂ ಕ್ಯಾಪ್ಟನ್ ಆಗಿ ತಂಡದವನ್ನ ಮುನ್ನಡೆಸಿ ನಂತರ ನಾಯಕನ ಸ್ಥಾನದಿಂದ ಕೆಳಗಿಳಿದರು..
ಆದ್ರೆ ವಿಶ್ವ ಎಂದಿಗೂ ಮರೆಯದ ವರ್ಚಸ್ವಿ ನಾಯಕರ ಪಟ್ಟಿಯಲ್ಲಿ ಕೊಹ್ಲಿ ನಿಲ್ಲುತ್ತಾರೆ..
ಆದರೆ… ರನ್ ಮಷಿನ್ ವಿರಾಟ್ ವರ್ಷಗಳ ಕಾಲ ರನ್ ಬರ ಎದುರಿಸಿದ್ದು ಸುಳ್ಲಲ್ಲ.. ಸ್ಟಾರ್ ಆಟಗಾರ ವಿರಾಟ್ ಟೀಕೆಗಳನ್ನೂ ಎದುರಿಸಿದ್ದು ಸುಳ್ಳಲ್ಲ..
‘ವಿಫಲ’ ನಾಯಕನೆಂಬ ಹಣೆಪಟ್ಟಿಯನ್ನೂ ಕೆಲವರು ಕಟ್ಟಿ ಮಾತನಾಡಿದ್ದು ಸುಳ್ಳಲ್ಲ..
ಆದ್ರೆ ಅದರ ಬಗ್ಗೆ ಈಗ 34 ವರ್ಷದ ವಿರಾಟ್ ಕೊಹ್ಲಿ ಮಾತನಾಡಿದ್ದಾರೆ..
ನಾನು ವಿಫಲ ಆಟಗಾರ ಹೇಗೆ ಆಗುತ್ತೇನೆ ಎಂದು ಪ್ರಶ್ನೆ ಮಾಡಿದ್ದಾರೆ..
“ಆ ದೃಷ್ಟಿಕೋನದಿಂದ ನಾನು ಎಂದಿಗೂ ನನ್ನನ್ನು ನಿರ್ಣಯಿಸಲಿಲ್ಲ.. ನಾವು ತಂಡವಾಗಿ ಸಾಧಿಸುವುದನ್ನುಮುಂದುವರೆಸಿದ್ದೇವೆ.. ಅದು ಯಾವಾಗಲೂ ನನಗೆ ಹೆಮ್ಮೆಯ ವಿಷಯವಾಗಿದೆ”.
“ ಪಂದ್ಯಾವಳಿಯು ಒಂದು ನಿರ್ದಿಷ್ಟ ಅವಧಿಗೆ ನಡೆಯುತ್ತದೆ ಆದರೆ ಒಂದು ಸಂಸ್ಕೃತಿಯು ದೀರ್ಘಕಾಲದವರೆಗೆ ನಡೆಯುತ್ತದೆ ಮತ್ತು ಅದಕ್ಕಾಗಿ ನಿಮಗೆ ಪಂದ್ಯಾವಳಿಯನ್ನು ಗೆಲ್ಲುವುದಕ್ಕಿಂತ ಹೆಚ್ಚಿನ ಅಂಶಗಳು ಬೇಕಾಗುತ್ತವೆ, ” ಎಂದಿದ್ದಾರೆ.
“ ವಿಶ್ವಕಪ್ ಗೆಲ್ಲದ ಅನೇಕ ಆಟಗಾರರಿದ್ದಾರೆ.. ನಾನು ಆಟಗಾರನಾಗಿ ವಿಶ್ವಕಪ್ ಗೆದ್ದಿದ್ದೇನೆ. ನಾನು ಆಟಗಾರನಾಗಿ ಚಾಂಪಿಯನ್ಸ್ ಟ್ರೋಫಿ ಗೆದ್ದಿದ್ದೇನೆ. ಐದು ಟೆಸ್ಟ್ ಪಂದ್ಯಗಳನ್ನು ಗೆದ್ದ ತಂಡದ ಭಾಗವಾಗಿದ್ದೇನೆ. ನೀವು ಆ ದೃಷ್ಟಿಕೋನದಿಂದ ನೋಡಿದರೆ, ವಿಶ್ವಕಪ್ ಗೆಲ್ಲದ ಜನರು ಇದ್ದಾರೆ, ”ಎಂದು ಅವರು ಹೇಳಿದರು.

Related posts

anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

March 4, 2026
ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026

IPL , virat kohli open up about the Criticism he recieved back then

Tags: IPLvirat kohli
ShareTweetSendShare
Join us on:

Related Posts

anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

by admin
March 4, 2026
0

ಜಾಮ್‌ನಗರ - ಪ್ರಧಾನಿ ನರೇಂದ್ರ ಮೋದಿ ಅವರು 'ವಂತಾರ'ವನ್ನು ಉದ್ಘಾಟಿಸಿ, ಒಂದು ವರ್ಷ ಕಳೆದಿದ್ದು ಈ ಒಂದು ವರ್ಷದಲ್ಲಿ ವನ್ಯಜೀವಿ ರಕ್ಷಣೆ, ಸುಧಾರಿತ ವೈದ್ಯಕೀಯ ಆರೈಕೆ ಮತ್ತು...

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram