ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology : ಶ್ರೀಹರಿಯ ಈ 10 ಮಂತ್ರಗಳನ್ನು ನಿಯಮಿತವಾಗಿ ಪಠಿಸಿದರೆ ಜೀವನವೇ ಬದಲಾಗುತ್ತದೆ..!

ಶ್ರೀಹರಿಯ ಈ 10 ಮಂತ್ರಗಳನ್ನು ನಿಯಮಿತವಾಗಿ ಪಠಿಸಿದರೆ 24 ಗಂಟೆಯಲ್ಲಿ ಇದರ ಪರಿಣಾಮಕಾರಿ ಪ್ರಭಾವದಿಂದ ಜೀವನವೇ ಬದಲಾಗುತ್ತದೆ..!

Namratha Rao by Namratha Rao
March 4, 2023
in Astrology, News, Newsbeat, ಜ್ಯೋತಿಷ್ಯ
horoscope , jyotishya
Share on FacebookShare on TwitterShare on WhatsappShare on Telegram

Astrology : ಶ್ರೀಹರಿಯ ಈ 10 ಮಂತ್ರಗಳನ್ನು ನಿಯಮಿತವಾಗಿ ಪಠಿಸಿದರೆ ಜೀವನವೇ ಬದಲಾಗುತ್ತದೆ..!

 

Related posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

August 1, 2026
shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

August 1, 2026

ಭಗವಾನ್‌ ವಿಷ್ಣುವಿನ ಈ 10 ಮಂತ್ರಗಳನ್ನು ಯಾರು ನಿಯಮಿತವಾಗಿ ಪಠಿಸುತ್ತಾರೋ ಅವರು ತೊಂದರೆಗಳಿಂದ ಮುಕ್ತಿ ಹೊಂದಿ, ಸಂಪತ್ತು ಮತ್ತು ಅದೃಷ್ಟವನ್ನು ಪಡೆದುಕೊಳ್ಳುತ್ತಾರೆ. ಶ್ರೀಹರಿಯ ಆ 10 ಶಕ್ತಿಶಾಲಿ ಮಂತ್ರಗಳಾವುವು ಗೊತ್ತೇ..?

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಗುರು ಮತ್ತು ಗುರುವಾರದ ಅಧಿಪತಿಯನ್ನು ಭಗವಾನ್ ಮಹಾವಿಷ್ಣು ಎಂದು ಹೇಳಲಾಗುತ್ತದೆ. ಗುರುವಾರ ಭಗವಾನ್ ವಿಷ್ಣುವಿಗೆ ಸಮರ್ಪಿತವಾಗಿದೆ. ವ್ಯಕ್ತಿಯ ಜಾತಕದಲ್ಲಿ ಗುರುದೋಷವಿದ್ದರೆ ಗುರುವಾರದಂದು ಶ್ರೀ ಹರಿ ನಾರಾಯಣ ಮತ್ತು ಬೃಹಸ್ಪತಿ ದೇವರನ್ನು ಪೂಜಿಸುವ ಸಂಪ್ರದಾಯ ಮತ್ತು ಪದ್ಧತಿಯಿದೆ. ಈ ದಿನ ಉಪವಾಸ ವ್ರತವನ್ನು ಮಾಡುವುದರಿಂದ ವ್ಯಕ್ತಿಯ ಜೀವನದ ಎಲ್ಲಾ ಸಮಸ್ಯೆಗಳು ದೂರವಾಗುತ್ತವೆ. ಅಲ್ಲದೇ, ಮನೆಯಲ್ಲಿ ಹಣದ ಕೊರತೆ ಕೂಡ ಇರುವುದಿಲ್ಲ. ಈ ದಿನ ಭಗವಾನ್ ವಿಷ್ಣುವಿನ ಪೂಜೆಯ ಜೊತೆಗೆ ಲಕ್ಷ್ಮೀ ದೇವಿಯನ್ನು ಪೂಜಿಸುವುದು ಕೂಡ ಶ್ರೇಯಸ್ಕರವಾಗಿರುತ್ತದೆ.

 

ನಿತ್ಯವೂ ಭಗವಾನ್ ವಿಷ್ಣುವಿನ ಮಂತ್ರಗಳನ್ನು ಪಠಿಸುವುದರಿಂದ ಶುಭ ಫಲಗಳು ಲಭಿಸುತ್ತವೆ ಎಂಬುದು ಧಾರ್ಮಿಕ ನಂಬಿಕೆ. ಭಗವಾನ್ ವಿಷ್ಣುವಿನ ಮಂತ್ರಗಳನ್ನು ನಿಯಮಿತವಾಗಿ ಪಠಿಸುವುದರಿಂದ, ಒಬ್ಬ ವ್ಯಕ್ತಿಯು ಎಲ್ಲಾ ತೊಂದರೆಗಳಿಂದ ಮುಕ್ತಿ ಹೊಂದುತ್ತಾನೆ ಮತ್ತು ಒಬ್ಬ ವ್ಯಕ್ತಿಯು ಸಂಪತ್ತು ಮತ್ತು ಅದೃಷ್ಟವನ್ನು ಪಡೆಯುತ್ತಾನೆ ಎಂದು ನಂಬಲಾಗಿದೆ. ಗುರುವಾರ ನಾವು ಪಠಿಸಬೇಕಾದ ಮಂತ್ರಗಳ ಬಗ್ಗೆ ತಿಳಿದುಕೊಳ್ಳೋಣ..

ಭಗವಾನ್‌ ಶ್ರೀಹರಿ ವಿಷ್ಣುವಿನ ಪವಿತ್ರ ಮಂತ್ರಗಳು:
1. ” ಓಂ ನಮೋ ಭಗವತೇ ವಾಸುದೇವಾಯ”

2. ” ಶ್ರೀಕೃಷ್ಣ ಗೋವಿಂದ ಹರೇ ಮುರಾರೇ |
ಹೇ ನಾಥ ನಾರಾಯಣ ವಾಸುದೇವಾಯ ||”

3. ” ಓಂ ನಾರಾಯಣಾಯ ವಿದ್ಮಹೇ |
ವಾಸುದೇವಾಯ ಧೀಮಹಿ |
ತನ್ನೋ ವಿಷ್ಣುಃ ಪ್ರಚೋದಯಾತ್‌ ||”

4. ” ಓಂ ವಿಷ್ಣವೇ ನಮಃ”

5. ” ಓಂ ಹೂಂ ವಿಷ್ಣವೇ ನಮಃ ”

6. ” ಓಂ ನಮೋ ನಾರಾಯಣಾಯ “|

ಶ್ರೀ ಮನ್‌ ನಾರಾಯಣ ನಾರಾಯಣ ಹರಿ ಹರಿ ”

7. ಲಕ್ಷ್ಮಿ ವಿನಾಯಕ ಮಂತ್ರ:
” ದಂತಾಭಯೇ ಚಕ್ರಧರೋ ದಧಾನಂ
ಕರಾಗ್ರಗಂ ಸ್ವರ್ಣಘಟಂ ತ್ರಿನೇತ್ರಂ|
ಧೃತಾಬ್ಜಯಾ ಲಿಂಗಿತಮಾಬ್ದಿ ಪುತ್ರಾಯ ಲಕ್ಷ್ಮೀ ಗಣೇಶಂ ಕನಕಾಭಮಿಢೇ||”

8. ಧನ-ಅದೃಷ್ಟ ಮತ್ತು ಸಂಪನ್ನತೆಯ ಮಂತ್ರ:
” ಓಂ ಭೂರಿದಾ ಭೂರಿ ದೇಹಿನೋ, ಮಾ ದಭ್ರಂ ಭೂರ್ಯಾ ಭರ |
ಭೂರಿ ಘೋದಿಂದ್ರ ದಿಸ್ತಸಿ|
ಓಂ ಭೂರಿದಾ ತ್ಯಸಿ ಶೃತಃ ಪುರುತ್ರಾ ಶೂರ ವೃತ್ರಹನ್‌|
ಆ ನೋ ಭಜಸ್ವ ರಾಧಸಿರಾಧಸಿ|”

9. ಸರಳ ವಿಷ್ಣು ಮಂತ್ರ:
– ” ಓಂ ಅಂ ವಾಸುದೇವಾಯ ನಮಃ ”
– ” ಓಂ ಆಂ ಸಂಕರ್ಷಣಾಯ ನಮಃ ”
– ” ಓಂ ಅಂ ಪ್ರದ್ಯುಮ್ನಾಯ ನಮಃ”
– ” ಓಂ ಅಃ ಅನಿರುದ್ಧಾಯ ನಮಃ’ ‘
– ” ಓಂ ನಾರಾಯಣಾಯ ನಮಃ”

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

10. ವಿಷ್ಣು ಪಂಚರೂಪ ಮಂತ್ರ:
” ಓಂ ಹ್ರೀಂ ಕಾರ್ತವೀರ್ಯಾರ್ಜುನೋ ನಾಮ ರಾಜಾ ಬಾಹುಸಹಸ್ರವಾನ್‌|
ಹ್ರೀಂ ತಸ್ಯ ಸ್ಮರೇಣಮಾತ್ರೇಣ ಹೃತಂ ನಷ್ಟಂ ಚ ಲಭ್ಯತೇ||”

ಶುಕ್ರವಾರದಂದು ಈ 10 ವಿಷ್ಣು ಮಂತ್ರಗಳನ್ನು ಪಠಿಸುವುದರಿಂದ ನಮ್ಮೆಲ್ಲಾ ಕಷ್ಟಗಳು ದೂರಾಗಲು ಪ್ರಾರಂಭವಾಗುತ್ತದೆ. ಈ ಮಂತ್ರಗಳು ನಮಗೆ ಲಕ್ಷ್ಮಿ ದೇವಿಯ ಮತ್ತು ವಿಷ್ಣುವಿನ ಆಶೀರ್ವಾದವನ್ನು ಪಡೆದುಕೊಳ್ಳಲು ಸಹಕರಿಸುತ್ತದೆ. ಈ ಮಂತ್ರಗಳನ್ನು ಯಾರು ಬೇಕಾದರೂ ಸರಳವಾದ ವಿಧಿ – ವಿಧಾನಗಳ ಮೂಲಕ, ಶ್ರದ್ಧೆಯಿಂದ ಪಠಿಸಬಹುದಾಗಿದೆ.

Astrology : If these 10 mantras of Srihari are recited regularly, life will change..!

Tags: #astrologyhoroscopejyotishya
ShareTweetSendShare
Join us on:

Related Posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

by admin
August 1, 2026
0

800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್‍ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...

shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

by admin
August 1, 2026
0

ಇಷ್ಟಾರ್ಥಗಳು ಸಿದ್ಧಿಯಾಗಿ ಮನೋಇಚ್ಚಾ ಕಾರ್ಯಗಳು ನೆರೆವೆರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಶನಿವಾರ ಆಂಜನೇಯನಿಗೆ ಇವುಗಳನ್ನು ಅರ್ಪಿಸಿದರೆ ಕಷ್ಟಗಳೆಲ್ಲ ನಿವಾರಣೆಯಾಗುತ್ತಂತೆ.. ಆಂಜನೇಯ ಸ್ವಾಮಿ ಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ...

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

by admin
August 1, 2026
0

ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆ, ವಿಶ್ವದಾದ್ಯಂತ ನೆಲೆಸಿರುವ ತುಳುವರನ್ನು ಸಂಘಟಿಸುವುದು ಹಾಗೂ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ ಮತ್ತು ಪರಂಪರೆಯ ಸಂರಕ್ಷಣೆ...

nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

by admin
August 1, 2026
0

› ಉಪವಾಸ ಮಾಡಿ › ನಾಗ ದೇವರಿಗೆ ಪೂಜೆ ಸಲ್ಲಿಸಿ : ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ ನಾಗದೇವತೆಯನ್ನು ಪ್ರಸನ್ನಗೊಳಿಸುವುದು. ನಾಗಗಳ ಪೂಜೆ ಅಂದರೆ ಸಗುಣ...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram