ADVERTISEMENT
Friday, July 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Women’s Days : ಮಹಿಳಾ ದಿನಾಚರಣೆ ಶುರುವಾಗಿದ್ದು , ಹೇಗೆ , ಎಲ್ಲಿ , ಇತಿಹಾಸವೇನು ಗೊತ್ತಾ..??

Namratha Rao by Namratha Rao
March 8, 2023
in Newsbeat, International, News, Saaksha Special, ಎಸ್ ಸ್ಪೆಷಲ್, ಮನರಂಜನೆ
womens day
Share on FacebookShare on TwitterShare on WhatsappShare on Telegram

Women’s Days : ಮಹಿಳಾ ದಿನಾಚರಣೆ ಶುರುವಾಗಿದ್ದು , ಹೇಗೆ , ಎಲ್ಲಿ , ಇತಿಹಾಸವೇನು ಗೊತ್ತಾ..??

ಮಗಳಾಗಿ , ಪತ್ನಿಯಾಗಿ , ತಾಯಿಯಾಗಿ , ಗುರುವಾಗಿ , ಗೆಳತಿಯಾಗಿದೆ , ಎಲ್ಲರನ್ನೂ ನಗಿಸುತ್ತಾ , ಇತರರ ಖುಷಿಯಲ್ಲಿ ತನ್ನ ಶ್ರಮ , ನೋವು ಎಲ್ಲವನ್ನೂ ಮರೆಯುವ , ಕರುಣಾಮಯಿ , ಕ್ಷಮಯಾಧರಿತ್ರಿ ಸ್ತ್ರೀ…

Related posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು

July 3, 2026
ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

July 3, 2026

 

ಎಲ್ಲ ಕಷ್ಟಗಳನ್ನು ಮೆಟ್ಟಿ ನಿಲ್ಲುವ ಗಟ್ಟಿಗಿತ್ತಿ ಮಹಿಳೆ… ಸಾಮಾಜದಲ್ಲಿ ಪುರುಷರಿಗಿಂತ ತಾವು ಯಾವ ಕ್ಷೇತ್ರದಲ್ಲೂ ಕಡಿಮೆಯಿಲ್ಲ ಎಂಬುದನ್ನ ತೋರಿಸಿಕೊಟ್ಟಿರುವ ಸಾಧಕಿಯೂ ಕೂಡ..   ಹೆಣ್ಣು ಸಮಾಜದ ಕಣ್ಣು..

ಇಂದು ಮಾರ್ಚ್ 8 … ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ,, ಮಹಿಳೆಯರಿಗೆ ಎಲ್ಲರೂ ಒಂದು ಸಲಾಂ ಹೇಳಬೇಕು.. ಈ ಬಾರಿ 2022ರಲ್ಲಿ ಸುಸ್ಥಿರ ನಾಳೆಗಾಗಿ ಇಂದು ಲಿಂಗ ಸಮಾನತೆ ಎನ್ನುವ ಧ್ಯೇಯವಾಕ್ಯದೊಂದಗೆ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.  (Gender Equality Today for a Sustainable Tomorrow)..

ಸ್ತ್ರೀ…. ನಿನಗೆ ಬೇರೆ ಹೆಸರು ಬೇಕೆ  ಸ್ತ್ರೀ ಎಂದರೆ ಅಷ್ಟೇ ಸಾಕೇ… ಎಲ್ಲಾ ಕಷ್ಟದ ದಿನಗಳನ್ನು ಎದುರಿಸಿ ಇಂದು ಎಲ್ಲಾ ಕ್ಷೇತ್ರಗಳಲ್ಲೂ ತನ್ನ ಛಾಪು ಮೂಡಿಸಿರುವ  ಮಹಿಳೆಯ ಆತ್ಮಸ್ಥೈರ್ಯಕ್ಕೆ ಅವರೇ ಸಾಟಿ..  ಮಹಿಳೆಯರು ಮನಸ್ಸು ಮಾಡಿದ್ರೆ ,,, ಏನ್ ಬೇಕಾದ್ರೂ ಮಾಡಬಹುದು.. ಅಂದ್ಹಾಗೆ 45 ವರರ್ಷಗಳಿಂದ ಆಚರಿಸಿಕೊಂಡು ಬರಲಾಗಿರುವ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆ ಏನು..?? ಆವಾಗ ಆಚರಣೆಗೆ ಬಂತು.??

womens day 2023

 

1908ರ ಫೆಬ್ರವರಿಯಲ್ಲಿಯೇ  ಜಾಗತಿಕ ಮಟ್ಟದಲಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಗಿತ್ತು. ಆದ್ರೆ ಅಧಿಕೃತವಾಗಿ ಇದನ್ನ ಜಾರಿಗೆ ತಂದಿದ್ದು ಮಾತ್ರ 1975ರಲ್ಲಿ… ಹೌದು ಮೊದಲ ಬಾರಿಗೆ ವಿಶ್ವಸಂಸ್ಥೆ 1975ರಲ್ಲಿ  ಮಾರ್ಚ್​ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನ ಆಚರಣೆಗೆ ತಂದಿತ್ತು..

1908ರಲ್ಲಿ ಅಮೆರಿಕದಲ್ಲಿ ಕಾರ್ಮಿಕ ಚಳವಳಿ ನಡೆದಿತ್ತು.  ಕೆಲಸ ಮಾಡುತ್ತಿದ್ದ ಮಹಿಳೆಯರು  ತಮ್ಮ ಹಕ್ಕಿಗಾಗಿ ಹೋರಾಟ ನಡೆಸಿದ್ದರು..  ಈ ಚಳುವಳಿಯಲ್ಲಿ ಸುಮಾರು 15,000 ಮಹಿಳೆಯರು ನ್ಯೂಯಾರ್ಕ್ ಬೀದಿಗಳಲ್ಲಿ ಮೆರವಣಿಗೆ ನಡೆಸಿದ್ದರು. ತಮ್ಮ ಕೆಲಸದ ಅವಧಿಯನ್ನು ಕಡಿಮೆ ಮಾಡಿ ವೇತನದ ಶ್ರೇಣಿಯನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದ್ದರು.. ಜೊತೆಗೆ ಮಹಿಳೆಯರಿಗೂ ಮತದಾನದ  ಹಕ್ಕು ನೀಡಬೇಕೆಂದು ಆಗ್ರಹಿಸಿದ್ದರು.

international womens day - saakshatv

ಅಂದಿನ ಅಮೆರಿಕಾ ಸರ್ಕಾರ ಇದನ್ನ ಗಂಭೀರವಾಗಿ  ಪರಿಗಣಿಸಿತು. ಹೋರಾಟದ ಒಂದೇ ವರ್ಷಕ್ಕ  ಅಂದ್ರೆ 1909 ರಲ್ಲಿ ಫೆಬ್ರವರಿ 28ರಂದು ಮಹಹಿಳಾ ದಿನವನ್ನಾಗಿ ಘೋಷಣೆ ಮಾಡಿತ್ತು..

ನಂತರ 1975 ರಲ್ಲಿ ವಿಶ್ವಸಂಸ್ಥೆಯು ಮಾರ್ಚ್ 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಿಸಲು ಅಧಿಕೃತವಾಗಿ ಘೋಷಣೆ ಮಾಡಿತು.

ಆದ್ರೆ ಫೆಬ್ರಿ 28 ಇದ್ದದ್ದು ಮಾರ್ಚ್ 8 ಆಗಿದ್ದು ಹೇಗೆ..??

ಆದ್ರೆ 1909 – 1975 ರ ನಡುವೆ ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ಹಲವಾರು ಹೋರಾಟಗಳನ್ನ ಮಾಡಿದರು..

ಮುಖ್ಯವಾಗಿ 1917 ರಲ್ಲಿ ಅಂದ್ರೆ ಮೊದಲ ಮಹಾಯುದ್ಧದ ಸಮಯದಲ್ಲಿ ರಷ್ಯಾದ ಮಹಿಳೆಯರು ಆಹಾರಕ್ಕಾಗಿ  ಚಳುವಳಿ  ನಡೆಸಿದ್ದರು. ಅದಾಗಿ ಕೆಲವು ದಿನಗಳ ನಂತರ ಚಕ್ರವರ್ತಿ ನಿಕೋಲಸ್ ರಾಜೀನಾಮೆ ನೀಡಿದರು. ಈ ವೇಳೆ ಮಹಿಳೆಯರು ಮತದಾನದ ಹಕ್ಕನ್ನು ಪಡೆದರು. ಇದರ ಹಿನ್ನಲೆಯಲ್ಲಿ ಯುರೋಪ್‌ನಲ್ಲಿ ಮಹಿಳೆಯರು ಕೆಲವು ದಿನಗಳ ನಂತರ ಮಾರ್ಚ್ 8 ರಂದು ಶಾಂತಿ ಕಾರ್ಯಕರ್ತರನ್ನು ಬೆಂಬಲಿಸಲು  ಜಾತಾಗಳನ್ನ ಕೈಗೊಂಡಿದ್ದರು..  ಇದು ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿತ್ತು.. ಅದಾಗಿನಿಂದಲೇ  ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾರ್ಚ್ 8 ರಂದು ಪ್ರಾರಂಭಿಸಲಾಯಿತು..

Women’s Days : Women’s Day has started, do you know how, where, what is the history..??

Tags: Women's Days
ShareTweetSendShare
Join us on:

Related Posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು

by Shwetha
July 3, 2026
0

ಬೆಂಗಳೂರು: ಸಿಲಿಕಾನ್ ಸಿಟಿಯ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ವಿಚಾರದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಮಹತ್ವದ ಯೂಟರ್ನ್ ತೆಗೆದುಕೊಂಡಿದ್ದಾರೆ. ಗ್ರೇಟರ್ ಬೆಂಗಳೂರು...

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

by Shwetha
July 3, 2026
0

ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪೊಂದರಲ್ಲಿ, ಕೇವಲ ವಿವಾಹ ನೋಂದಣಿ ಮಾಡಿಕೊಂಡರೆ ಮಾತ್ರ ಹಿಂದೂ ವಿವಾಹವು ಕಾನೂನುಬದ್ಧವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಇಲೇಶ್ ವೋರಾ ಮತ್ತು ಆ‌ರ್.ಟಿ. ವಚ್ಛಾನಿ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಖಾಸಗಿ ಲೇಔಟ್ ರಸ್ತೆಗಳು ಇನ್ಮುಂದೆ ಸರ್ಕಾರಿ ಸ್ವತ್ತು: ಲೇಔಟ್ ರಸ್ತೆಗಳ ಮೇಲೆ ಖಾಸಗಿ ಹಕ್ಕಿಗೆ ಬ್ರೇಕ್ ಹಾಕಿದ ರಾಜ್ಯ ಸರ್ಕಾರ

by Shwetha
July 3, 2026
0

ಬೆಂಗಳೂರು: ರಾಜ್ಯದ ರಿಯಲ್ ಎಸ್ಟೇಟ್ ಮತ್ತು ನಗರ ಪ್ರದೇಶದ ಪಾದಚಾರಿ ಹಿತದೃಷ್ಟಿಯಿಂದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎರಡು ಅತ್ಯಂತ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಇನ್ಮುಂದೆ ಖಾಸಗಿ...

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

by Shwetha
July 3, 2026
0

ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ರೂಪಿಸಲಾಗಿದೆ ಎಂಬ ಆರೋಪದಡಿ ಮಹತ್ವದ ಬೆಳವಣಿಗೆ ನಡೆದಿದೆ. ವರದಿಗಳ ಪ್ರಕಾರ, ವಿಧಾನಸಭೆಯ ಸ್ಪೀಕರ್ ವಿರುದ್ಧದ ಅವಿಶ್ವಾಸ...

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

by Shwetha
July 3, 2026
0

ನವದೆಹಲಿ: ಭ್ರಷ್ಟಾಚಾರ ಅಥವಾ ಕ್ರಿಮಿನಲ್ ಪ್ರಕರಣಗಳಲ್ಲಿ ಸಿಲುಕಿ ಜೈಲು ಪಾಲಾಗುವ ಉನ್ನತ ಹುದ್ದೆಯಲ್ಲಿರುವವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದೆ. ಯಾವುದೇ ಸಚಿವರು, ಮುಖ್ಯಮಂತ್ರಿ ಅಥವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram