ADVERTISEMENT
Saturday, July 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Elephant Retirement : ಸೇವೆಯಿಂದ ನಿವೃತ್ತಿಯಾದ ಆನೆಗೆ ಭಾವುಕ ಬೀಳ್ಕೊಡಿಗೆ ಕೊಟ್ಟ ಅರಣ್ಯ ಅಧಿಕಾರಿಗಳು…

ಈ ಘಟನೆ ತಮಿಳುನಾಡಿನ ಆನಮಲೈ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆಯಿತು.  ಸುಮಾರು  60ನೆ  ವಯಸ್ಸಿನ ಕೋಜಿಯಮುಟ್ಟಿ ಆನೆ ಶಿಬಿರದ ಕುಮ್ಕಿ ಆನೆ ಕಲೀಂ ಸೇವೆಯಿಂದ ನಿವೃತ್ತಿಯಾಯಿತು. ಆನೆಯ ನಿವೃತ್ತಿ ಅಲ್ಲಿನ ಅರಣ್ಯ ಪೊಲೀಸ್ ಅಧಿಕಾರಿಗಳನ್ನು ಭಾವುಕರನ್ನಾಗಿಸಿದೆ. ಅಧಿಕಾರಿಗಳು ಆನೆಗೆ ವಂದನೆ ಸಲ್ಲಿಸಿ ಬೀಳ್ಕೊಟ್ಟಿದ್ದಾರೆ. 

Naveen Kumar B C by Naveen Kumar B C
March 8, 2023
in Newsbeat, Saaksha Special, ಎಸ್ ಸ್ಪೆಷಲ್
Elephant Retirement
Share on FacebookShare on TwitterShare on WhatsappShare on Telegram

Elephant Retirement : ಸೇವೆಯಿಂದ ನಿವೃತ್ತಿಯಾದ ಆನೆಗೆ ಭಾವುಕ ಬೀಳ್ಕೊಡಿಗೆ ಕೊಟ್ಟ ಅರಣ್ಯ ಅಧಿಕಾರಿಗಳು…

ಸೇವೆಯಿಂದ ನಿವೃತ್ತಿಯಾದ ಆನೆಗೆ  ಅರಣ್ಯ ಅಧಿಕಾರಿಗಳು ಭಾವುಕರಾಗಿ ಬೀಳ್ಕೊಡುಗೆ ಕೊಟ್ಟಿರುವ  ವಿಡಿಯೋ ಜನರ ಮನಸ್ಸನ್ನ ಗೆಲ್ಲುತ್ತಿದೆ.  ಈ ವಿಡಿಯೋ ಪ್ರಾಣಿಗೂ ಮಾನವನಿಗೂ ಇರುವ  ಅವಿನಾಭಾವ ಸಂಬಂಧವನ್ನ ಸೂಚಿಸುತ್ತದೆ.  ಸುಮಾರು 100 ರಕ್ಷಣಾ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದ ಆನೆಗೆ  ಅದ್ದೂರಿಯಾಗಿ ಬೀಳ್ಕೊಡುಗೆ ನೀಡಲಾಗಿದೆ.

Related posts

fifa world cup trophy old and new

fifa trophy : ಹಿಟ್ಲರ್ ಕೈಗೆ ಸಿಗದೆ..ಸಾಕು ನಾಯಿಯಿಂದ ಕಳ್ಳರ ಕೈಯಿಂದ ತಪ್ಪಿಸಿಕೊಂಡು..ಲೂಟಿಕೋರರ ದಾಳಿಗೆ ನಲುಗಿ ಹೋದ ಜಗದೇಕ ಸುಂದ್ರಿ..!

July 18, 2026
ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

July 18, 2026

ಈ ಘಟನೆ ತಮಿಳುನಾಡಿನ ಆನಮಲೈ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆಯಿತು.  ಸುಮಾರು  60ನೆ  ವಯಸ್ಸಿನ ಕೋಜಿಯಮುಟ್ಟಿ ಆನೆ ಶಿಬಿರದ ಕುಮ್ಕಿ ಆನೆ ಕಲೀಂ ಸೇವೆಯಿಂದ ನಿವೃತ್ತಿಯಾಯಿತು. ಆನೆಯ ನಿವೃತ್ತಿ ಅಲ್ಲಿನ ಅರಣ್ಯ ಪೊಲೀಸ್ ಅಧಿಕಾರಿಗಳನ್ನು ಭಾವುಕರನ್ನಾಗಿಸಿದೆ. ಅಧಿಕಾರಿಗಳು ಆನೆಗೆ ವಂದನೆ ಸಲ್ಲಿಸಿ ಬೀಳ್ಕೊಟ್ಟಿದ್ದಾರೆ.

ಕಲೀಂ ಆನೆ 99 ರಕ್ಷಣಾ ಕಾರ್ಯಾಚರಣೆಗಳಲ್ಲಿ ಭಾಗವಹಿಸಿತ್ತು.  ಕಾರ್ಯಾಚರಣೆಗಳಲ್ಲಿ ಕಲೀಂ ಶ್ರಮ ಅರಣ್ಯ ಇಲಾಖೆ ಸಿಬ್ಬಂದಿಯ ಮನ ಗೆದ್ದಿತ್ತು.   ಕಲೀಂ ಜನವಸತಿ ಪ್ರದೇಶಗಳಿಗೆ ನುಗ್ಗುವ ಕಾಡಾನೆಗಳನ್ನು ಓಡಿಸುವುದರಿಂದ ಹಿಡಿದು ತಮಿಳುನಾಡಿನ ವಿವಿಧ ಜಿಲ್ಲೆಗಳು ಹಾಗೂ ಕೇರಳ, ಕರ್ನಾಟಕ, ಆಂಧ್ರಪ್ರದೇಶ ಮತ್ತು ಇತರ ರಾಜ್ಯಗಳಲ್ಲಿ ಆನೆ ಹಿಡಿಯುವವರೆಗೆ 99 ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿದೆ.

 

Our eyes are wet and hearts are full with gratitude as Kaleem the iconic Kumki elephant of the Kozhiamuttthi elephant camp in Tamil Nadu retired today at the age of 60. Involved in 99 rescue operations he is a legend. He received a guard of honour from #TNForest #Kaleem pic.twitter.com/bA1lUOQmTw

— Supriya Sahu IAS (@supriyasahuias) March 7, 2023

ತಮಿಳುನಾಡು ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುಪ್ರಿಯಾ ಸಾಹು ಅವರು ಕಲೀಂ ಅವರಿಗೆ ಬೀಳ್ಕೊಡುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಕುಮ್ಕಿ ಆನೆ ‘ಕಲೀಂ’ ಇಂದು ನಿವೃತ್ತಿಯಾಗಿದೆ. ತಮಿಳುನಾಡಿನ ಅನಮಲೈ ಹುಲಿ ಸಂರಕ್ಷಿತ ಪ್ರದೇಶದಲ್ಲಿ 99 ರಕ್ಷಣಾ ಕಾರ್ಯಾಚರಣೆಗಳಲ್ಲಿ ಭಾಗವಹಿಸಿದ ದಂತಕಥೆ ಕಲೀಂ. ಕಲೀಂ ಅವರ ನಿವೃತ್ತಿ ನಮ್ಮ ಕಣ್ಣಲ್ಲಿ ನೀರು ತರಿಸುತ್ತದೆ. ನಮ್ಮ ಹೃದಯ ಕೃತಜ್ಞತೆಯಿಂದ ತುಂಬಿದೆ ಎಂದು ಸುಪ್ರಿಯಾ ಸಾಹು ಹೇಳಿದ್ದಾರೆ. ಅರಣ್ಯಾಧಿಕಾರಿಗಳು ಆನೆಯ ಮುಂದೆ ನಿಂತು ನಮಸ್ಕರಿಸುವುದು ಕಂಡು ಬರುತ್ತಿದೆ. ಕೂಡಲೇ ಆನೆ ಘರ್ಜಿಸಿ ಸೊಂಡಿಲನ್ನು ಮೇಲಕ್ಕೆತ್ತಿ ನಮಸ್ಕರಿಸಿದೆ.

Elephant Retirement: Forest officials gave an emotional farewell to the elephant who retired from service.

Tags: Elephant Retirement
ShareTweetSendShare
Join us on:

Related Posts

fifa world cup trophy old and new

fifa trophy : ಹಿಟ್ಲರ್ ಕೈಗೆ ಸಿಗದೆ..ಸಾಕು ನಾಯಿಯಿಂದ ಕಳ್ಳರ ಕೈಯಿಂದ ತಪ್ಪಿಸಿಕೊಂಡು..ಲೂಟಿಕೋರರ ದಾಳಿಗೆ ನಲುಗಿ ಹೋದ ಜಗದೇಕ ಸುಂದ್ರಿ..!

by admin
July 18, 2026
0

ಈಕೆ ಅಂತಿಂಥ ಚೆಲುವೆಯಲ್ಲ..! ಶಿಲ್ಪಿಯ ಕೈಯಲ್ಲಿ ಅರಳಿದ ಅಪ್ರತಿಮ ರೂಪಸಿ..! ಹೌದು, ಸರ್ವಾಧಿಕಾರಿ ಹಿಟ್ಲರ್‍ನ ಕೈ ಹಿಡಿಯಲಿಲ್ಲ. ಆಂಗ್ಲರ ಮೋಹದ ಬಲೆಗೂ ಬೀಳಲಿಲ್ಲ. ಕಳ್ಳರ ಕೈಗೆ ಸಿಲುಕಿದಾಗ...

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

by Shwetha
July 18, 2026
0

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸಿಹಿ ಸುದ್ದಿ. ನೀವು ಕೇವಲ ಪಿಯುಸಿ ಪಾಸಾಗಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಪಡೆಯಬೇಕೆಂದು ಬಯಸುತ್ತಿದ್ದರೆ ನಿಮಗಾಗಿ ಒಂದು...

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

by Shwetha
July 18, 2026
0

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ದೇಶದ ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಆಡಳಿತಾರೂಢ ಎನ್‌ಡಿಎ ಹಾಗೂ ವಿರೋಧ ಪಕ್ಷಗಳ ಒಕ್ಕೂಟದ ನಡುವೆ ತೀವ್ರ ವಾಕ್ಸಮರ...

ಮೊಟ್ಟೆ ದರದಲ್ಲಿ ನಿರಂತರ ಏರಿಕೆ; ಉತ್ಪಾದನೆ ಕುಸಿತದಿಂದ ಗ್ರಾಹಕರಿಗೆ ಬೆಲೆ ಬರೆ

ಮೊಟ್ಟೆ ದರದಲ್ಲಿ ನಿರಂತರ ಏರಿಕೆ; ಉತ್ಪಾದನೆ ಕುಸಿತದಿಂದ ಗ್ರಾಹಕರಿಗೆ ಬೆಲೆ ಬರೆ

by Shwetha
July 18, 2026
0

ರಾಜ್ಯದಲ್ಲಿ ಕೋಳಿ ಮೊಟ್ಟೆಯ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಗ್ರಾಹಕರಿಗೆ ಹೆಚ್ಚುವರಿ ಹೊರೆ ಉಂಟಾಗಿದೆ. ಕೆಲವೇ ವಾರಗಳ ಹಿಂದೆ 5 ರಿಂದ 6 ರೂಪಾಯಿಗೆ ದೊರೆಯುತ್ತಿದ್ದ ಮೊಟ್ಟೆ ಇದೀಗ...

ಅಧಿಕಾರಕ್ಕಿಂತ ನಿಯಮವೇ ದೊಡ್ಡದು ಚಾಮುಂಡಿ ಬೆಟ್ಟಕ್ಕೆ ಬಂದರೂ ದರ್ಶನ ಪಡೆಯದೆ ಮರಳಿದ ಸಚಿವ ಯತೀಂದ್ರ :ಯತೀಂದ್ರ ಸಿದ್ದರಾಮಯ್ಯ ಅವರ ಸರಳತೆಗೆ ಮೈಸೂರು ಜನತೆ ಫಿದಾ

ಅಧಿಕಾರಕ್ಕಿಂತ ನಿಯಮವೇ ದೊಡ್ಡದು ಚಾಮುಂಡಿ ಬೆಟ್ಟಕ್ಕೆ ಬಂದರೂ ದರ್ಶನ ಪಡೆಯದೆ ಮರಳಿದ ಸಚಿವ ಯತೀಂದ್ರ :ಯತೀಂದ್ರ ಸಿದ್ದರಾಮಯ್ಯ ಅವರ ಸರಳತೆಗೆ ಮೈಸೂರು ಜನತೆ ಫಿದಾ

by Shwetha
July 18, 2026
0

ಸಾಂಸ್ಕೃತಿಕ ನಗರಿ ಮೈಸೂರಿನ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಿನ್ನೆ ಮೊದಲ ಆಷಾಢ ಶುಕ್ರವಾರದ ಶುಭ ಸಂದರ್ಭದಲ್ಲಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರು ತೋರಿದ ಸೌಜನ್ಯದ ನಡೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram