ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

Marriage Proposal Reject : ಮದುವೆ ಪ್ರಸ್ತಾಪ ನಿರಾಕರಿಸಿದ ಮಹಿಳೆ ಕೊಲೆಗೈದು ದೇಹ ಪೀಸ್ ಪೀಸ್ ಮಾಡಿ ಬಿಸಾಡಿದ ಕಿಡಿಗೇಡಿ…

Namratha Rao by Namratha Rao
March 13, 2023
in Crime, News, Newsbeat, ಅಪರಾಧ
Gadag News

Gadag A young man was stabbed to death

Share on FacebookShare on TwitterShare on WhatsappShare on Telegram

 

Marriage Proposal Reject : ಮದುವೆ ಪ್ರಸ್ತಾಪ ನಿರಾಕರಿಸಿದ ಮಹಿಳೆ ಕೊಲೆಗೈದು ದೇಹ ಪೀಸ್ ಪೀಸ್ ಮಾಡಿ ಬಿಸಾಡಿದ ಕಿಡಿಗೇಡಿ…

Related posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

March 11, 2026
ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

March 11, 2026

ಮಧ್ಯ ಕಾಶ್ಮೀರದಲ್ಲಿ ಮಹಿಳೆಯ ಭೀಕರ ಕೊಲೆ

ಮದುವೆ ಪ್ರಸ್ತಾಪ ನಿರಾಕರಿಸಿದಕ್ಕೆ ಹತ್ಯೆ

ದೇಹ ತುಂಡುಗಳಾಗಿ ಕತ್ತರಿಸಿ ಬಿಸಾಡಿದ ಕಿಡಿಗೇಡಿ

45 ವರ್ಷದ ಶಹಬಾಜ್ ಅಹ್ಮದ್ ಆರೋಪಿ

30 ವರ್ಷದ ಮಹಿಳೆಯ ಕೊಲೆ , ಆರೋಪಿ ಬಂಧನ

ಮದುವೆ ಪ್ರಸ್ತಾಪ ನಿರಾಕರಿಸಿದಕ್ಕೆ ಮಹಿಳೆಯನ್ನ ಅತ್ಯಂತ ಭೀಕರವಾಗಿ ಕೊಲೆಗೈದು ದೇಹವನ್ನ ಹಲವಾರು ತುಂಡುಗಳಾಗಿ ಕತ್ತರಿಸಿ ಪ್ರತ್ಯೇಕ ಸ್ಥಳಗಳಲ್ಲಿ ಬಿಸಾಡಿರುವ ಘಟನೆ ಇದೀಗ ಮಧ್ಯ ಕಾಶ್ಮೀರದಲ್ಲಿ ವರದಿಯಾಗಿದೆ..

ಆರೋಪಿಯು ಬುಡ್ಗಾಮ್ ಜಿಲ್ಲೆಯ ಅನೇಕ ಸ್ಥಳಗಳಲ್ಲಿ ಆಕೆಯ ದೇಹದ ತುಂಡುಗಳನ್ನ ಎಸೆದಿದ್ದಾನೆ.. ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ..

ಪ್ರಾಥಮಿಕ ವರದಿಗಳ ಪ್ರಕಾರ ಸ್ನಾತಕ ಶಿಕ್ಷಣ ಪಡೆಯುತ್ತಿದ್ದ 30 ವರ್ಷದ ಮಹಿಳೆ ಮಾರ್ಚ್ 7 ರಿಂದ ನಾಪತ್ತೆಯಾಗಿದ್ದರು. ಮಹಿಳೆಯ ಕರೆ ವಿವರಗಳ ಆಧಾರದ ಮೇಲೆ ಪೊಲೀಸರು  ಶಬೀರ್ ಅಹ್ಮದ್  ಎಂಬಾತನನ್ನ ನನ್ನು ಮಾರ್ಚ್ 8 ರಂದು ತಮ್ಮ ವಶಕ್ಕೆ ತೆಗೆದುಕೊಂಡಿದ್ದರು. ಶನಿವಾರದಂದು ಆತ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

45 ವರ್ಷದ ಅಹ್ಮದ್ ನನ್ನ ವಿಚಾರಣೆ ನಡೆಸಿದಾಗ ಈ ಘೋರ ಕೃತ್ಯ ಬೆಳಕಿಗೆ ಬಂದಿದೆ.. ಅಹ್ಮದ್ ವಿವಾಹಿತನಾಗಿದ್ದ.. ಬದ್ಗಾಮ್ ಜಿಲ್ಲೆಯ ಓಂಪೋರಾ ಪ್ರದೇಶದಲ್ಲಿ ವಾಸಿಸುತ್ತಿದ್ದ..

ಕೊಲೆಯ ಉದ್ದೇಶವನ್ನು ಪೊಲೀಸರು ಇನ್ನೂ ಬಹಿರಂಗಪಡಿಸದಿದ್ದರೂ, ಮಹಿಳೆಯ ಸಂಬಂಧಿಕರು ಈತ ಮದುವೆಯ ಪ್ರಸ್ತಾಪದೊಂದಿಗೆ ತನ್ನ ಕುಟುಂಬವನ್ನು ಸಂಪರ್ಕಿಸಿದ್ದನು, ಆದರೆ ಮಹಿಳೆ ಅದನ್ನು ತಿರಸ್ಕರಿಸಿದ್ದಳು ಎಂದು ತಿಳಿಸಿದ್ದಾರೆ..

ಕಳೆದ ನಾಲ್ಕು ದಿನಗಳಿಂದ ಮಹಿಳೆ ತನ್ನ ಮನೆಯಿಂದ ನಾಪತ್ತೆಯಾಗಿದ್ದಳು. ಆರೋಪಿಯು ಮಹಿಳೆಯನ್ನು ಕೊಲೆ ಮಾಡಿ ಆಕೆಯ ದೇಹವನ್ನು ತುಂಡುಗಳಾಗಿ ಕತ್ತರಿಸಿ ರೈಲ್ವೆ ಸೇತುವೆ ಓಂಪೊರಾ ಮತ್ತು ಸೆಬ್ಡೆನ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಎಸೆದಿದ್ದಾನೆ.

ಆತನನ್ನ ಬಂಧಿಸಲಾಗಿದ್ದು, ಆತನ ಮನೆಯಿಂದ ಆಕೆಯ ತಲೆ ಸೇರಿದಂತೆ ದೇಹದ ಎಲ್ಲಾ ಭಾಗಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆಯ ಕುಟುಂಬವು ಅಹ್ಮದ್ ತನ್ನ ಮನೆಗೆ ಟೈಲ್ಸ್ ಸಂಬಂಧಿತ ಕೆಲಸಕ್ಕಾಗಿ ಭೇಟಿ ನೀಡುತ್ತಿದ್ದ ಎಂದು ಹೇಳಿಕೊಂಡಿದೆ.
ಸಂತ್ರಸ್ತೆ ತನ್ನ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ ನಂತರ, ಅಹ್ಮದ್ ತನ್ನ ಸ್ವಾಭಿಮಾನವನ್ನು ಕಳೆದುಕೊಂಡಿದ್ದೇನೆ ಎಂದು ಹೇಳುತ್ತಿದ್ದ ಎಂದು ಮಹಿಳೆಯ ಸೋದರಸಂಬಂಧಿ ಹೇಳಿದ್ದಾರೆ.

ಈ ಘಟನೆಯು ದೆಹಲಿಯಲ್ಲಿ ಶ್ರದ್ಧಾ ವಾಲ್ಕರ್ ಕೊಲೆ ಪ್ರಕರಣವನ್ನ ನೆನಪಿಸುತ್ತಿದೆ.. ಅಲ್ಲಿ 27 ವರ್ಷದ ಯುವತಿಯನ್ನು ಆಕೆಯ ಲಿವ್-ಇನ್ ಪಾರ್ಟ್ ನರ್ ಆಫ್ತಾಬ್ ಅಮೀನ್ ಪೂನಾವಾಲಾ ಕತ್ತು ಹಿಸುಕಿ ಕೊಂದಿದ್ದ. ನಂತರ ಆತ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ದೆಹಲಿಯ ಅರಣ್ಯದಲ್ಲಿ ಬಿಸಾಡಿ ಬಂದಿದ್ದ..

Marriage Proposal Reject : The woman who rejected the marriage proposal was murdered and her body was dismembered.

Tags: CrimeKashmirMarriage Proposal RejectMurder
ShareTweetSendShare
Join us on:

Related Posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

by Shwetha
March 11, 2026
0

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

by Shwetha
March 11, 2026
0

ಕುಟುಂಬದ ಆಸ್ತಿ ವಿವಾದಗಳನ್ನು ಬಗೆಹರಿಸಲು, ಪಿಂಚಣಿ ಸೌಲಭ್ಯ ಪಡೆಯಲು ಹಾಗೂ ಸರ್ಕಾರಿ ಕೆಲಸಗಳಲ್ಲಿ ವಾರಸುದಾರಿಕೆಯನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ವಂಶವೃಕ್ಷ ಅಥವಾ ವಂಶಾವಳಿ ಪ್ರಮಾಣಪತ್ರ ಅತ್ಯಂತ ಪ್ರಮುಖ ಹಾಗೂ...

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

by Shwetha
March 11, 2026
0

ಕಲಬುರಗಿ: ಗ್ರಾಮೀಣ ಭಾಗಗಳಲ್ಲಿ ಮುಗ್ಧ ಹಾಗೂ ಬಡ ಜನರನ್ನು ಗುರಿಯಾಗಿಸಿಕೊಂಡು ಸದ್ದಿಲ್ಲದೆ ನಡೆಯುತ್ತಿದ್ದ ವ್ಯವಸ್ಥಿತ ಮತಾಂತರದ ಜಾಲವೊಂದನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಿಟ್ಟತನದಿಂದ ಬಯಲಿಗೆಳೆದಿದ್ದಾರೆ. ಕಲಬುರಗಿ...

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

by Shwetha
March 11, 2026
0

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದರೂ, ತಳಮಟ್ಟದಲ್ಲಿ ಪೂರೈಕೆ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ರಾಷ್ಟ್ರೀಯ ರೆಸ್ಟೋರೆಂಟ್...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

by Shwetha
March 11, 2026
0

ದೇಶದ ಶಾಲೆಗಳ ಪಠ್ಯಪುಸ್ತಕಗಳನ್ನು ಪ್ರಕಟಿಸುವ NCERT ವಿವಾದದ ನಡುವೆಯೇ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿವಾದಿತ ಅಧ್ಯಾಯವನ್ನು ಮಾತ್ರವಲ್ಲದೆ, ಇಡೀ ಪುಸ್ತಕವನ್ನೇ ಹಿಂಪಡೆಯಲು ಸಂಸ್ಥೆ ಮುಂದಾಗಿದೆ. ಈ ಬಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram