ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Natu Natu Song : ಭಾರತೀಯರ ಕನಸು ನನಸು ; ರಾಜಮೌಳಿ ಶ್ರಮಕ್ಕೆ ಒಲಿದ ಆಸ್ಕರ್… 

ರಾಜಮೌಳಿ ಅವರ ನಿರ್ದೇಶನದಲ್ಲಿ ಚಂದ್ರಬೋಸ್ ಅವರ ಸಾಹಿತ್ಯ ಮತ್ತು ಕೀರವಾಣಿ ಅವರ ಸಂಗೀತ ನಿರ್ದೇಶನದೊಂದಿಗೆ ನಾಟು ನಾಟು ಹಾಡು ರಾಹುಲ್ ಸಿಪ್ಲಿಗಂಜ್ ಮತ್ತು ಕಾಲಭೈರವ ಅವರ ಧ್ವನಿಯಲ್ಲಿ  ಜೀವ ತುಂಬಿಕೊಂಡರೇ  ಮಾಸ್ಟರ್ ಪ್ರೇಮ್ ರಕ್ಷಿತ್ ಅವರ ನೃತ್ಯ ನಿರ್ದೇಶನಕ್ಕೆ  ಚರಣ್ ಮತ್ತು ತಾರಕ್ ಅವರ ಹೆಜ್ಜೆ ತುಂಬಿದ ಹಾಡು ಇಡೀ  ಆಸ್ಕರ್ ಪ್ರಶಸ್ತಿಯನ್ನ ಭಾರತಕ್ಕೆ  ತರುವಲ್ಲಿ ಯಶ್ವಸಿಯಾಗಿದೆ. 

Naveen Kumar B C by Naveen Kumar B C
March 13, 2023
in Newsbeat, Cinema, ಮನರಂಜನೆ
Naatu Naatu Oscars
Share on FacebookShare on TwitterShare on WhatsappShare on Telegram

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (12-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 12, 2026
ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

March 11, 2026

Natu Natu Song : ಭಾರತೀಯರ ಕನಸು ನನಸು ; ರಾಜಮೌಳಿ ಶ್ರಮಕ್ಕೆ ಒಲಿದ ಆಸ್ಕರ್…

ಭಾರತೀಯರ ಹಲವು ವರ್ಷಗಳ ಕನಸು ನನಸಾಗಿದೆ.  S S ರಾಜಮೌಳಿ ನಿರ್ದೇಶನದ RRR ಚಿತ್ರ  ಆಸ್ಕರ್ ಪ್ರಶಸ್ತಿ ಗೆಲ್ಲುವ  ಮೂಲಕ  ಇಡೀ ಭಾರತೀಯ ಚಿತ್ರ ರಂಗ ಹೆಮ್ಮೆ ಪಡುವಂತಹ   ಸಾಧನೆಯನ್ನ ಮಾಡಿದೆ.  ಚರಣ್ ಮತ್ತು ಎನ್ಟಿಆರ್ ಅಭಿನಯದ RRR ಚಿತ್ರದ ನಾಟು ನಾಟು ಹಾಡು ಬೆಸ್ಟ್ ಒರಿಜಿನಲ್   ಸಾಂಗ್ ಪ್ರಶಸ್ತಿಯನ್ನ  ತನ್ನದಾಗಿಸಿಕೊಂಡಿದೆ.

ರಾಜಮೌಳಿ ಅವರ ನಿರ್ದೇಶನದಲ್ಲಿ ಚಂದ್ರಬೋಸ್ ಅವರ ಸಾಹಿತ್ಯ ಮತ್ತು ಕೀರವಾಣಿ ಅವರ ಸಂಗೀತ ನಿರ್ದೇಶನದೊಂದಿಗೆ ನಾಟು ನಾಟು ಹಾಡು ರಾಹುಲ್ ಸಿಪ್ಲಿಗಂಜ್ ಮತ್ತು ಕಾಲಭೈರವ ಅವರ ಧ್ವನಿಯಲ್ಲಿ  ಜೀವ ತುಂಬಿಕೊಂಡರೇ  ಮಾಸ್ಟರ್ ಪ್ರೇಮ್ ರಕ್ಷಿತ್ ಅವರ ನೃತ್ಯ ನಿರ್ದೇಶನಕ್ಕೆ  ಚರಣ್ ಮತ್ತು ತಾರಕ್ ಅವರ ಹೆಜ್ಜೆ ತುಂಬಿದ ಹಾಡು ಇಡೀ  ಆಸ್ಕರ್ ಪ್ರಶಸ್ತಿಯನ್ನ ಭಾರತಕ್ಕೆ  ತರುವಲ್ಲಿ ಯಶ್ವಸಿಯಾಗಿದೆ.

ಪ್ರತಿಷ್ಠಿತ 95 ನೇ ಆಸ್ಕರ್ ಪ್ರಶಸ್ತಿ ಸಮಾರಂಭವು ಇಂದು 5:30 AM IST  ರಿಂದ  ನಡೆಯುತ್ತಿದೆ. ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್ ಆಸ್ಕರ್‌ ಗೆ ವೇದಿಕೆಯಾಗಿದೆ. ಹಾಲಿವುಡ್ ನ ಖ್ಯಾತ ನಟ ಹಾಗೂ ಆ್ಯಂಕರ್ ಜಿಮ್ಮಿ ಕಿಮ್ಮೆಲ್ ಸಮಾರಂಭವನ್ನು ಆಯೋಜಿಸಿದ್ದರು. ಆಸ್ಕರ್ ಸಮಾರಂಭಕ್ಕೆ ಹಾಲಿವುಡ್ ಮಾತ್ರವಲ್ಲದೆ ದೇಶ-ವಿದೇಶಗಳ ಚಿತ್ರರಂಗದ ಹಲವು ಶ್ರೇಷ್ಠ ನಟ, ನಟಿಯರು, ತಂತ್ರಜ್ಞರು ಆಗಮಿಸಿದ್ದರು.

ರಾಜಮೌಳಿ, ಎನ್‌ಟಿಆರ್, ಚರಣ್, ಸೆಂಥಿಲ್ ಕುಮಾರ್, ಕೀರವಾಣಿ, ಚಂದ್ರಬೋಸ್, ರಾಹುಲ್ ಸಿಪ್ಲಿಗಂಜ್  ಕಾಲ ಭೈರವ, ಉಪಾಸನಾ, ರಾಜಮೌಳಿ ಅವರ ಪುತ್ರ ಕಾರ್ತಿಕೇಯ ಮತ್ತು ಇತರರು ಈ ಸಮಾರಂಭದಲ್ಲಿ ಭಾಗವಹಿಸಿದ್ದರು. ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ಐದು ಹಾಡುಗಳು ನಾಮನಿರ್ದೇಶನಗೊಂಡರೆ RRR ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಕೀರವಾಣಿ ಮತ್ತು ಚಂದ್ರಬೋಸ್ ಆಸ್ಕರ್ ವೇದಿಕೆಯಲ್ಲಿ ಈ ಪ್ರಶಸ್ತಿಯನ್ನು ಪಡೆದರು. ನಾಟು ನಾಟು ಹಾಡು ಭಾರತದ ಮೊದಲ ಹಾಡು ಮತ್ತು ಆಸ್ಕರ್ ಪ್ರಶಸ್ತಿ ಪಡೆದ ಮೊದಲ ತೆಲುಗು ಹಾಡು ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು, ಈ ಪ್ರಶಸ್ತಿಯು ಹೊಸ ಇತಿಹಾಸವನ್ನು ಸೃಷ್ಟಿಸಿತು.

ಆಸ್ಕರ್ ಗೆ ಕಾರಣರಾದ  ಸಿನಿಮಾದಲ್ಲಿ ನಟಿಸಿದ ಎಲ್ಲರಿಗೂ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಮುಂಜಾನೆ ಇಡೀ ದೇಶವೇ ಶುಭ ಸುದ್ದಿಯೊಂದನ್ನು ಕೇಳಿದೆ ಎಂದು ಎಲ್ಲರೂ ಸಂತಸ ವ್ಯಕ್ತಪಡಿಸುತ್ತಿದ್ದಾರೆ.  ಸೆಲೆಬ್ರಿಟಿಗಳು ಮತ್ತು ದೇಶ ವಿದೇಶಗಳ ಜನರು ಸಾಮಾಜಿಕ ಜಾಲತಾಣಗಳಲ್ಲಿ ಶುಭ ಕೋರುತ್ತಿದ್ದಾರೆ.

Natu Natu Song : Indian dream come true ; Rajamouli’s hard work Oscar…

Tags: natu natu songRajamouli
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (12-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 12, 2026
0

ದಿನ ಭವಿಷ್ಯ: 12-03-2026 * ಮೇಷ ರಾಶಿ ಇಂದು ನಿಮ್ಮ ರಾಶ್ಯಾಧಿಪತಿ ಮಂಗಳನ ಪ್ರಭಾವದಿಂದ ನಿಮ್ಮಲ್ಲಿ ಅದ್ಭುತ ಶಕ್ತಿ ಮತ್ತು ಉತ್ಸಾಹ ಕಂಡುಬರುವುದು. ಉದ್ಯೋಗದಲ್ಲಿ ನೀವು ಅಂದುಕೊಂಡ...

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

by Shwetha
March 11, 2026
0

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

by Shwetha
March 11, 2026
0

ಕುಟುಂಬದ ಆಸ್ತಿ ವಿವಾದಗಳನ್ನು ಬಗೆಹರಿಸಲು, ಪಿಂಚಣಿ ಸೌಲಭ್ಯ ಪಡೆಯಲು ಹಾಗೂ ಸರ್ಕಾರಿ ಕೆಲಸಗಳಲ್ಲಿ ವಾರಸುದಾರಿಕೆಯನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ವಂಶವೃಕ್ಷ ಅಥವಾ ವಂಶಾವಳಿ ಪ್ರಮಾಣಪತ್ರ ಅತ್ಯಂತ ಪ್ರಮುಖ ಹಾಗೂ...

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

by Shwetha
March 11, 2026
0

ಕಲಬುರಗಿ: ಗ್ರಾಮೀಣ ಭಾಗಗಳಲ್ಲಿ ಮುಗ್ಧ ಹಾಗೂ ಬಡ ಜನರನ್ನು ಗುರಿಯಾಗಿಸಿಕೊಂಡು ಸದ್ದಿಲ್ಲದೆ ನಡೆಯುತ್ತಿದ್ದ ವ್ಯವಸ್ಥಿತ ಮತಾಂತರದ ಜಾಲವೊಂದನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಿಟ್ಟತನದಿಂದ ಬಯಲಿಗೆಳೆದಿದ್ದಾರೆ. ಕಲಬುರಗಿ...

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

by Shwetha
March 11, 2026
0

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದರೂ, ತಳಮಟ್ಟದಲ್ಲಿ ಪೂರೈಕೆ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ರಾಷ್ಟ್ರೀಯ ರೆಸ್ಟೋರೆಂಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram