ADVERTISEMENT
Wednesday, March 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology : ಗಣಪತಿಯ ವಿವಿಧ ಅವತಾರಗಳು ; 32 ಬಗೆಯ ಅವತಾರಗಳಲ್ಲಿ ಕಾಣಿಸಿಕೊಂಡಿರುವ ಗಣಪತಿ….

ಊರ್ಧ್ವ ಗಣಪತಿ ಎಂದರೆ" ಉದ್ದವಾಗಿ ಇರುವ ಗಣಪತಿ" ಎಂದರ್ಥ. ಈ ಗಣಪತಿಯು ಪ್ರಮುಖವಾಗಿ ಹಿಡುವಳಿಯನ್ನು ಹರಸುವ ಗಣಪತಿಯಂತೆ ಕಾಣುತ್ತಾನೆ. ಈತನ ಕೈಯಲ್ಲಿ ಭತ್ತ, ನೈದಿಲೆ, ಕಬ್ಬಿನ ಜಲ್ಲೆಗಳನ್ನು ನಾವು ಕಾಣಬಹುದು.

Naveen Kumar B C by Naveen Kumar B C
March 13, 2023
in Astrology, Newsbeat, ಜ್ಯೋತಿಷ್ಯ
Ganapati Astrology
Share on FacebookShare on TwitterShare on WhatsappShare on Telegram

ಗಣಪತಿಯ ಬಗೆ ಬಗೆಯ ಅವತಾರಗಳು ಇವೆ: ಒಟ್ಟಾರೆಯಾಗಿ ಹೇಳಬೇಕೆಂದರೆ 32 ಬಗೆಯ ಅವತಾರಗಳಲ್ಲಿ ಗಣಪತಿಯು ಕಾಣಿಸಿಕೊಂಡಿದ್ದಾನೆ.

ಇವುಗಳಲ್ಲಿ ಕೆಲವು ಗಣಪತಿಯ ಜೀವನದ ವಿವಿಧ ಕಾಲ ಘಟ್ಟಗಳನ್ನು ಪ್ರತಿನಿಧಿಸಿದರೆ, ಇನ್ನೂ ಕೆಲವು ಲೋಕ ಕಲ್ಯಾಣಾರ್ಥವಾಗಿ ತಳೆದ ಅವತಾರಗಳಾಗಿವೆ.*

Related posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

March 17, 2026
ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

March 17, 2026

ಬಾಲ ಗಣಪತಿ
ಬಾಲ ಗಣಪತಿ ಹೆಸರೆ ಸೂಚಿಸುವಂತೆ, ಗಣಪತಿಯ ಎಳೆಯ ಮಗುವಿನ ರೂಪ. ಇದರಲ್ಲಿ ಸ್ವಾಮಿಯು ತನ್ನ ಬಾಲ್ಯದ ಸುಂದರವಾದ ಮತ್ತು ಮುದ್ದಾದ ರೂಪವಾಗಿದೆ.

ತರುಣ ಗಣಪತಿ
ತರುಣ ಗಣಪತಿಯು ಗಣಪತಿಯ ತಾರುಣ್ಯವನ್ನು ಪ್ರತಿನಿಧಿಸುವ ರೂಪವಾಗಿದೆ. ಇದು 8 ಕೈಗಳು ಮತ್ತು ಮುರಿದ ದಂತವನ್ನು ಹೊಂದಿರುತ್ತದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಭಕ್ತಿ ಗಣಪತಿ
ಭಕ್ತಿ ಗಣಪತಿ ಎಂಬುದು ಸುಗ್ಗಿಯ ಅವಧಿಯಲ್ಲಿ ರೈತರಿಂದ ಪೂಜಿಸಲ್ಪಡುವ ಗಣಪತಿಯ ಅವತಾರವಾಗಿದೆ. ಈ ಗಣೇಶನ ಕೈಯಲ್ಲಿ ಬಾಳೆಹಣ್ಣು ಮತ್ತು ತೆಂಗಿನ ಕಾಯಿ ಇರುತ್ತದೆ.

ವೀರ ಗಣಪತಿ
ವೀರ ಗಣಪತಿಯ ಅವತಾರದಲ್ಲಿ ಗಣಪತಿಗೆ ಆಯುಧಗಳನ್ನು ಹಿಡಿದ 16 ಕೈಗಳು ಇರುತ್ತವೆ. ಗಣಪತಿಯ ಈ ” ವೀರ” ಅವತಾರವು ಯುದ್ಧಕ್ಕೆ ಸನ್ನದ್ಧವಾಗಿರುವ ರೀತಿಯಲ್ಲಿ ಕಾಣಿಸುತ್ತದೆ.

ಶಕ್ತಿ ಗಣಪತಿ
ಶಕ್ತಿ ಗಣಪತಿಯ ಅವತಾರದಲ್ಲಿ ಗಣಪತಿಯ ತೊಡೆಯ ಮೇಲೆ ಸ್ವಾಮಿಯ ಒಬ್ಬ ಪತ್ನಿಯು ಹೂಮಾಲೆಯನ್ನು ಹಿಡಿದು ಕುಳಿತಿರುತ್ತಾಳೆ. ಈತನು ಕುಟುಂಬವನ್ನು ಕಾಪಾಡುವ ದೇವರು ಎಂದು ಪೂಜಿಸಲಾಗುತ್ತದೆ.

ದ್ವಿಜ ಗಣಪತಿ
“ದ್ವಿಜ” ಎಂದರೆ ಎರಡು ಬಾರಿ ಜನಿಸಿದವನು ಎಂದರ್ಥ. ಗಣೇಶನು ನಿಜವಾಗಿಯೂ ಎರಡು ಬಾರಿ ಜನಿಸಿದವನು. ಮೊದಲು ಜನಿಸಿ, ನಂತರ ಕೊಲ್ಲಲ್ಪಟ್ಟು ಆ ಮೇಲೆ ಪುನಃ ಜೀವವನ್ನು ಪಡೆದವನು. ಈ ಅವತಾರದಲ್ಲಿ ಗಣಪತಿಗೆ 4 ತಲೆಗಳು ಇವೆ.

ಸಿದ್ಧಿ ಗಣಪತಿ
ಸಿದ್ಧಿ ಗಣಪತಿಯನು ಯಶಸ್ಸು ಮತ್ತು ಸಂಪತ್ತಿನ ಸಲುವಾಗಿ ಪೂಜಿಸಲಾಗುತ್ತದೆ. ಈ ಗಣಪತಿಯ ಮೂರ್ತಿಯು ಹಳದಿ ಬಣ್ಣದಲ್ಲಿರುತ್ತದೆ.

ಉಚ್ಚಿಷ್ಟ ಗಣಪತಿ
ಈ ಗಣಪತಿಯು ಸಹ ಹಲವು ಕೈಗಳಿಂದ ಸುಂದರವಾಗಿ ಕಾಣುತ್ತಾನೆ. ತಿಳಿ ನೀಲಿ ಬಣ್ಣದ ಈ ಗಣಪತಿಯು 6 ಕೈಗಳನ್ನು ಹೊಂದಿದ್ದು, ಕೈಯಲ್ಲಿ ವೀಣೆಯಂತಹ ಸಂಗೀತ ವಾದ್ಯಗಳನ್ನು ಹಿಡಿದಿರುತ್ತಾನೆ.

ವಿಘ್ನ ಗಣಪತಿ
ಗಣಪತಿಯನ್ನು “ವಿಘ್ನೇಶ್ವರ, ವಿಘ್ನನಾಶಕ” ಎಂದು ಸಹ ಕರೆಯುತ್ತಾರೆ. ಚಿನ್ನದ ಬಣ್ಣದ ಈ ಗಣಪತಿಯ ವಿಗ್ರಹವು ನಿಮಗೆ ಎದುರಾಗುವ ಎಲ್ಲಾ ಕಂಟಕಗಳನ್ನು ನಿವಾರಿಸುತ್ತಾನೆ.

ಕ್ಷಿಪ್ರ ಗಣಪತಿ
ಕೆಂಪು ವರ್ಣದ ಈ ಗಣಪತಿಯು ಹೆಸರೇ ಸೂಚಿಸುವಂತೆ ಕಾರ್ಯಗಳನ್ನು ಕ್ಷಿಪ್ರವಾಗಿ ಸಿದ್ಧಿಸಿಕೊಳ್ಳಲು ನೆರವಾಗುತ್ತಾನೆ.

ಹೇರಂಬ ಗಣಪತಿ
ಹೇರಂಬ ಗಣಪತಿಯು ದೀನರನ್ನು ಉದ್ಧಾರ ಮಾಡಲು ಅವತರಿಸಿದ ಗಣಪತಿಯಾಗಿದ್ದಾನೆ. ಈತನಿಗೆ 5 ತಲೆಗಳು ಇದ್ದು, ನೆಗೆಯಲು ಸಿದ್ಧವಾಗಿರುವ ಸಿಂಹದ ವಾಹನವನ್ನು ಏರಿರುವ ಅವತಾರ ಇದಾಗಿದೆ.

ಲಕ್ಷ್ಮೀ ಗಣಪತಿ
ಲಕ್ಷ್ಮೀ ಮತ್ತು ಗಣಪತಿಯನ್ನು ಸಹೋದರ -ಸಹೋದರಿಯರಂತೆ ಕಾಣಲಾಗುತ್ತದೆ. ಚಿನ್ನದ ಬಣ್ಣದ ಈ ಗಣಪತಿಯನ್ನು ಹಣ ಮತ್ತು ಐಶ್ವರ್ಯಗಳ ಸಂಕೇತವಾಗಿ ಪೂಜಿಸಲಾಗುತ್ತದೆ.

ಮಹಾ ಗಣಪತಿ
“ಮಹಾ” ಎಂಬ ಮಾತೇ “ಶ್ರೇಷ್ಟ” ಎಂಬುದನ್ನು ಸೂಚಿಸುತ್ತದೆ. ಕೆಂಪು ಬಣ್ಣದಲ್ಲಿರುವ ಈ ಗಣಪತಿಯು, ತನ್ನ ಶಕ್ತಿಯ ಜೊತೆಯಲ್ಲಿ ಕುಳಿತಿರುತ್ತಾನೆ.

ವಿಜಯ ಗಣಪತಿ
ವಿಜಯ ಗಣಪತಿಯು ಹೆಸರೇ ಸೂಚಿಸುವಂತೆ “ವಿಜಯ”ದ ಸಂಕೇತ. ಈತನಿಗೆ ನಾಲ್ಕು ಕೈಗಳು ಇದ್ದು, ಮೂಷಿಕ ವಾಹನನಾಗಿ ಕಾಣಿಸುತ್ತಾನೆ.

ನೃತ್ಯ ಗಣಪತಿ
ಗಣಪತಿಯು ತನ್ನ ಅಗಾಧ ದೇಹದ ಹೊರತಾಗಿಯೂ ನೃತ್ಯವನ್ನು ಮಾಡುವ ಭಂಗಿಯಲ್ಲಿ ಇಲ್ಲಿ ಕಾಣಿಕೊಳ್ಳುತ್ತಾನೆ. ನೃತ್ಯ ಮಾಡುವ ಗಣಪತಿಯ ಅಂದಕ್ಕೆ ಬೆರಗಾಗದೆ ಇರುವವರು ಯಾರಿದ್ದಾರೆ?

ಊರ್ಧ್ವ ಗಣಪತಿ
ಊರ್ಧ್ವ ಗಣಪತಿ ಎಂದರೆ” ಉದ್ದವಾಗಿ ಇರುವ ಗಣಪತಿ” ಎಂದರ್ಥ. ಈ ಗಣಪತಿಯು ಪ್ರಮುಖವಾಗಿ ಹಿಡುವಳಿಯನ್ನು ಹರಸುವ ಗಣಪತಿಯಂತೆ ಕಾಣುತ್ತಾನೆ. ಈತನ ಕೈಯಲ್ಲಿ ಭತ್ತ, ನೈದಿಲೆ, ಕಬ್ಬಿನ ಜಲ್ಲೆಗಳನ್ನು ನಾವು ಕಾಣಬಹುದು.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಏಕಾಕ್ಷರ ಗಣಪತಿ
“ಏಕಾಕ್ಷರ ಗಣಪತಿ”ಯು ಹೆಸರೇ ಸೂಚಿಸುವಂತೆ “ಒಂದೆ ಅಕ್ಷರದ “ಗಣಪತಿಯಾಗಿರುತ್ತಾನೆ. ಈತನು ಕೆಂಪು ಬಣ್ಣದಲ್ಲಿದ್ದು, ಮೂಷಿಕ ವಾಹನನಾಗಿ ನಮಗೆ ಕಾಣಿಸುತ್ತಾನೆ.

ವರದ ಗಣಪತಿ
ನಿಮಗೆ ಯಾವುದಾದರು ಒಂದು ವರ ಬೇಕೆ? ಹಾಗಾದರೆ ನೀವು ವರದ ಗಣಪತಿಯನ್ನು ಪೂಜಿಸಿ. ಈತನಿಗೆ “ಮೂರನೆ ಕಣ್ಣು” ಇದೆ. ಇದು ಜ್ಞಾನವನ್ನು ಪ್ರತಿನಿಧಿಸುತ್ತದೆ.

ತ್ರಯಾಕ್ಷರ ಗಣಪತಿ
ಈ ಗಣಪತಿಯು ಮೂರು ಅಕ್ಷರದ ಗಣಪತಿಯಾಗಿದ್ದು, ಕೈಯಲ್ಲಿ ತನ್ನ ಪ್ರೀತಿಯ ತಿನಿಸಾದ ಮೋದಕವನ್ನು ಹಿಡಿದು ತಿನ್ನುತ್ತಿರುವುದನ್ನು ಕಾಣಬಹುದು.

ಕ್ಷಿಪ್ರ ಪ್ರಸಾದ ಗಣಪತಿ
ಈ ಗಣಪತಿಯು ನಿಮ್ಮ ಕೋರಿಕೆಯನ್ನು ಅತಿ ಶೀಘ್ರದಲ್ಲಿಯೇ ಪೂರೈಸುವನೆಂದು ಭಾವಿಸಲಾಗಿದೆ.

ಹರಿದ್ರ ಗಣಪತಿ
ಹರಿದ್ರ ಗಣಪತಿಯು ಸುಂದರವಾದ ಚಿನ್ನದ ಬಣ್ಣವನ್ನು ಹೊಂದಿದ್ದು, ಹಳದಿ ಬಣ್ಣದ ರಾಜ ಠೀವಿಯಿಂದ ಕೂಡಿದ ವಸ್ತ್ರವನ್ನು ಧರಿಸಿರುತ್ತಾನೆ.

ಏಕದಂತ ಗಣಪತಿ
ಈ ಗಣಪತಿಯು ಒಂದೇ ಒಂದು ದಂತವನ್ನು ಮಾತ್ರ ಹೊಂದಿದ್ದು, ನೀಲಿಬಣ್ಣದಿಂದ ಕೂಡಿರುತ್ತಾನೆ.

ಸೃಷ್ಟಿ ಗಣಪತಿ
ಗಣಪತಿಯ ಈ ಸಣ್ಣರೂಪವು ಮೂಷಿಕ ವಾಹನವಾಗಿದ್ದು, ಒಳ್ಳೆಯ ಮೂಡ್‍ನಲ್ಲಿ ಕಾಣಿಸಿಕೊಳ್ಳುತ್ತಾನೆ.

ಉದ್ಧಂಡ ಗಣಪತಿ
ಉದ್ಧಂಡ ಗಣಪತಿಯು ವಿಶ್ವದಲ್ಲಿ ‘ಧರ್ಮವನ್ನು ಪರಿಪಾಲಿಸುತ್ತಾನೆ” . ಈ ಗಣಪತಿಯು 10 ಕೈಗಳನ್ನು ಹೊಂದಿದ್ದು, ವಿಶ್ವದಲ್ಲಿರುವ ಎಲ್ಲಾ 10 ಒಳ್ಳೆಯ ಅಂಶಗಳನ್ನು ಪ್ರತಿನಿಧಿಸುತ್ತಾನೆ.

ಋಣಮೋಚನ ಗಣಪತಿ
ಈ ಗಣಪತಿಯು ಮಾನವ ಕುಲವನ್ನು ಕೀಳರಿಮೆ ಮತ್ತು ಸಾಲಗಳಿಂದ ಮುಕ್ತಗೊಳಿಸುತ್ತಾನೆ. ಗಣಪತಿಯ ಈ ಅವತಾರವು ಬೂದು ಬಣ್ಣದಿಂದ ಕೂಡಿರುತ್ತದೆ.

ದುಂಧಿ ಗಣಪತಿ
ದುಂಧಿ ಗಣಪತಿಯು ಕೆಂಪು ವರ್ಣದಲ್ಲಿದ್ದು, ಕೈಗಳಲ್ಲಿ ರುದ್ರಾಕ್ಷದ ಮಾಲೆಯನ್ನು ಹೊಂದಿರುತ್ತಾನೆ.

ದ್ವಿಮುಖ ಗಣಪತಿ
ದ್ವಿಮುಖ ಗಣಪತಿಯು ಹೆಸರೇ ಸೂಚಿಸುವಂತೆ, ಎರಡು ತಲೆಗಳನ್ನು ಹೊಂದಿದ್ದು, ಎರಡು ಕಡೆಗೆ ಮುಖ ಮಾಡಿರುತ್ತಾನೆ. ಈತನ ಬಣ್ಣ ನೀಲಿ.

ತ್ರಿಮುಖ ಗಣಪತಿ
ತ್ರಿಮುಖ ಗಣಪತಿಯು ಮೂರು ಮುಖಗಳನ್ನು ಹೊಂದಿದ್ದು, ಚಿನ್ನದ ಕಮಲದ ಹೂವಿನ ಮೇಲೆ ಆಸೀನನಾಗಿರುತ್ತಾನೆ.

ಸಿಂಹ ಗಣಪತಿ
ಸಿಂಹ ಗಣಪತಿಯು ತಾನು ಕುಳಿತ ಸಿಂಹದಿಂದಾಗಿ ಈ ಹೆಸರು ಪಡೆದಿರುತ್ತಾನೆ.

ಯೋಗ ಗಣಪತಿ
ಯೋಗ ಗಣಪತಿಯು ಪದ್ಮಾಸನದಲ್ಲಿ ಕುಳಿತಿರುತ್ತಾನೆ ಮತ್ತು ಧ್ಯಾನ ಯೋಗ ನಿರತನಂತೆ ಕಾಣುತ್ತಾನೆ.

ದುರ್ಗಾ ಗಣಪತಿ
ದುರ್ಗಾ ಗಣಪತಿಯು ಗಣಪತಿಯ ಒಂದು ಅವತಾರವಾಗಿದ್ದು, ಈ ಅವತಾರದಲ್ಲಿ ಈತ ತನ್ನ ಮಾತೆಯಾದ ದುರ್ಗಾ ದೇವಿಯಿಂದ ಶಕ್ತಿಗಳನ್ನು ಸಂಪಾದಿಸಿರುತ್ತಾನೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಸಂಕಷ್ಟ ಹರ ಗಣಪತಿ
ಗಣಪತಿಯ ಈ ಅದ್ಭುತ ಅವತಾರವು ಮಾನವ ಕುಲದ ಸಂಕಷ್ಟಗಳನ್ನು ನಿವಾರಿಸುತ್ತದೆ.
ಸರ್ವೇ ಜನಃ ಸುಖಿನೋ ಭವಂತು
ಶ್ರೀ ಹರಿ.

Astrology: Various incarnations of Ganapati; Lord Ganesha appearing in 32 different avatars.

Tags: #astrology
ShareTweetSendShare
Join us on:

Related Posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

by admin
March 17, 2026
0

ನಮಸ್ಕಾರ ಸ್ನೇಹಿತರೆ ಕನಕಧಾರ ಸ್ತೋತ್ರವನ್ನು ಮನೆಯಲ್ಲಿ ಪಠನೆ ಮಾಡುವುದರಿಂದ ಯಾವ ರೀತಿಯ ಫಲಗಳು ದೊರೆಯುತ್ತವೆ ಹಾಗೆಯೇ ಕನಕಧಾರಾ ಸ್ತೋತ್ರವನ್ನು ಪಠಿಸುವಾಗ ಯಾವ ನಿಯಮಗಳನ್ನು ಮುಖ್ಯವಾಗಿ ಅನುಸರಿಸಬೇಕು ಎಂಬುವುದರ...

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

by Shwetha
March 17, 2026
0

ಮಾರ್ಚ್ 17 ಕರುನಾಡಿಗೆ ಕೇವಲ ಒಂದು ದಿನಾಂಕವಲ್ಲ, ಅದೊಂದು ಹಬ್ಬ. ಕನ್ನಡ ಚಿತ್ರರಂಗದ ಹೆಮ್ಮೆಯ ಪುತ್ರ, ಕರುನಾಡಿನ ಅಚ್ಚುಮೆಚ್ಚಿನ ಅಪ್ಪು, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ...

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

by Shwetha
March 17, 2026
0

ರಾಜಧಾನಿ ಬೆಂಗಳೂರಿನಲ್ಲಿ ಸ್ವಂತದ್ದೊಂದು ಸಣ್ಣ ಮನೆ ಕಟ್ಟಿಕೊಂಡು ನೆಮ್ಮದಿಯಾಗಿ ಬದುಕಬೇಕು ಎಂದು ಕನಸು ಕಾಣುವ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ರಾಜ್ಯ ಸರ್ಕಾರವು ಬಹುದೊಡ್ಡ ರಿಲೀಫ್...

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

by Shwetha
March 17, 2026
0

ಇರಾನ್, ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಯುದ್ಧದ ಪರಿಣಾಮ ಕರ್ನಾಟಕದ ಆರ್ಥಿಕತೆಯ ಮೇಲೂ ಪ್ರಭಾವ ಬೀರಲು ಆರಂಭಿಸಿದೆ. ಯುದ್ಧದ ಪರಿಣಾಮವಾಗಿ ದೇಶಾದ್ಯಂತ...

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

by Shwetha
March 17, 2026
0

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಮ್ಮ ಮೆಟ್ರೋ ವಿಸ್ತರಣೆಯ ಭಾಗವಾಗಿ ಪಿಂಕ್ ಲೈನ್‌ನಲ್ಲಿ ಸೇವೆ ಆರಂಭಿಸಲು ಸಿದ್ಧತೆಗಳನ್ನು ವೇಗಗೊಳಿಸಿದೆ. ಮೇ ತಿಂಗಳಲ್ಲಿ ಪಿಂಕ್ ಲೈನ್ ಮೆಟ್ರೋ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram