ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology : ಯುಗಾದಿ ಹಬ್ಬಕ್ಕೆ ಈ ಸಿಂಹ ರಾಶಿಯವರು ಜೀವನದಲ್ಲಿ ಸಿಂಹ ಗರ್ಜನೆಯತಂಹ ಅದೃಷ್ಟದ ದಿನಗಳು ಪಡೆಯಲಿದ್ದಾರೆ

ಸಿಂಹ ರಾಶಿ ಅವ್ರಿಗೆ ಗುರುವು 8 ನೇ ಮನೆಯಲ್ಲಿ ಸಂಚರವಾಗಿದ್ದು, ಶನಿ 6 ಮತ್ತು 7 ನೇ ಮನೆಯಲ್ಲಿ ರಾಹು ಮತ್ತು ಕೇತು 9 ಮತ್ತು 3ನೇ ಮನೆಯಲ್ಲಿ ಇದ್ದು ಅಷ್ಟಮ ಗುರು ಯೋಗ ಪ್ರಾಪ್ತಿಯಾಗಿರುತ್ತದೆ. ಇದರಿಂದ ಯಾವುದೇ ಕೆಲ್ಸ ಮಾಡಿದರು ನಿರ್ದಿಷ್ಟ ಲಾಭ ಕಾಣಲು ಸಾಧ್ಯವಿಲ್ಲ. ದೈಹಿಕ ಮತ್ತು ಮಾನಸಿಕ ಒತ್ತಡ ಜಾಸ್ತಿ ಆಗಿದ್ದು ಕೆಲ್ಸ ಕಾರ್ಯದಲ್ಲಿ ಅಧಿಕ ಶ್ರಮ ಅಗತ್ಯ. ಇನ್ನು ಮನೆ ಬದಲಾವಣೆ ಸಂದರ್ಭ ಬಂದರೂ ಬರಬಹುದು. ಸಂಸಾರದಲ್ಲಿ ನೆಮ್ಮದಿ ಇರುವುದಿಲ್ಲ, ಸಂತಾನಕ್ಕಾಗಿ ಯೋಚಿಸಿದರೆ ಅಲ್ಲಿ ಸಮಸ್ಯೆ ಇದ್ದು ಮಕ್ಕಳ ವಿಚಾರದಲ್ಲಿ ಕೂಡ ತೊಂದರೆ ಅನುಭವಿಸುವ ಸಾಧ್ಯತೆಯಿದೆ. ದೂರ ದೇಶದ ಪ್ರಯಾಣ ಆದ್ಯತೆ ಇದ್ದು, ತಂದೆ ಅಥವಾ ತಾಯಿಯ ಅಕಾಲಿಕ ವಿಯೋಗ ನೋವು ಉಣ್ಣುವ ಪರಿಸ್ಥಿತಿ ಉಂಟಾಗಬಹುದು.

Naveen Kumar B C by Naveen Kumar B C
March 13, 2023
in Astrology, Newsbeat, ಜ್ಯೋತಿಷ್ಯ
Lion Leos
Share on FacebookShare on TwitterShare on WhatsappShare on Telegram

ಯುಗಾದಿ ಹಬ್ಬಕ್ಕೆ ಈ ಸಿಂಹ ರಾಶಿಯವರು ಜೀವನದಲ್ಲಿ ಸಿಂಹ ಗರ್ಜನೆಯತಂಹ ಅದೃಷ್ಟದ ದಿನಗಳು ಪಡೆಯಲಿದ್ದಾರೆ

ಮಾರ್ಚ್ 22 ರಂದು ಯುಗಾದಿ. ಬಿಡಿಸಿ ಹೇಳಿದರೆ ಯುಗದ ಆದಿ ಎನ್ನುವ ಅರ್ಥ ಬರುತ್ತದೆ. ಹಿಂದೂ ಪಂಚಾಂಗದ ಪ್ರಕಾರ ಯುಗಾದಿಯನ್ನು ಹೊಸ ವರ್ಷ ಎಂದು ಪರಿಗಣಿಸಲಾಗುತ್ತದೆ. ಅದೇ ಹಿಂದೂ ಪಂಚಾಂಗದಲ್ಲಿ ಇದು 2078ನೇ ಸಂವತ್ಸರ. ಈ ವರ್ಷ ರಾಶಿಚಕ್ರದಲ್ಲಿ ರಾಜ ಮತ್ತು ಮಂತ್ರಿ ಸ್ಥಾನದಲ್ಲಿ ಮಂಗಳ ಇರುತ್ತಾನೆ. ಜನರಲ್ಲಿ ಸಂತೋಷ, ಸ್ವಾರ್ಥ ವರ್ತನೆಗಳು ಹೆಚ್ಚಾಗಬಹುದು. ಹೊಸ ಕಾನೂನುಗಳನ್ನು ಜಾರಿಗೆ ತರಲು ಈ ವರ್ಷ ಉತ್ತಮವಾಗಲಿದೆ, ಹಾಗೆಯೇ ರೈತರು ಸಹ ಈ ವರ್ಷ ಲಾಭ ಪಡೆಯಬಹುದು.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

Related posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

March 11, 2026
ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

March 11, 2026

ಜನವರಿ ಒಂದು ಪಾಶ್ಚಿಮಾತ್ಯರ ಪ್ರಕಾರ ಹೊಸ ವರ್ಷವೆಂದು ಆಚರಿಸಿದರೆ ನಮ್ಮ ಹಿಂದೂ ಸಂಪ್ರದಾಯದಲ್ಲಿ ಯುಗಾದಿ ಹಬ್ಬವನ್ನು ಹೊಸ ವರ್ಷವೆಂದು ಬೇವು ಬೆಲ್ಲ ಹಂಚಿ ಸಂಭ್ರಮ ಸಡಗರ ಪಡುತ್ತೇವೆ. ಅದೇ ರೀತಿ ರಾಶಿ ಚಕ್ರದ ಬದಲಾವಣೆ ಆಗಿ ಹಳೆ ಸಂವಸ್ಸರದಿಂದ ಹೊಸ ಸಂವತ್ಸರಕ್ಕೆ ನಾಂದಿಯಾಗುವುದು. ಈ ವರ್ಷ2023 ರ ಶುಭಕೃತ ನಾಮ ಸಂವತ್ಸರದ ಪ್ರಕಾರ ಸಿಂಹ ರಾಶಿಯವರ ಆದಾಯ ವ್ಯಯ, ಆರೋಗ್ಯ, ಹಣಕಾಸು, ಸಾಂಸಾರಿಕ ಜೀವನ ಬಗ್ಗೆ ನೋಡೋಣ. ಅವರು ಈ ವರ್ಷ ಸಿಂಹ ರಾಶಿಯ ಅವರ ವರ್ಷ ಭವಿಷ್ಯದ ಮಾಹಿತಿ ಕೊಟ್ಟಿದಾರೆ.

ಸಿಂಹ ರಾಶಿ ಅವ್ರಿಗೆ ಗುರುವು 8 ನೇ ಮನೆಯಲ್ಲಿ ಸಂಚರವಾಗಿದ್ದು, ಶನಿ 6 ಮತ್ತು 7 ನೇ ಮನೆಯಲ್ಲಿ ರಾಹು ಮತ್ತು ಕೇತು 9 ಮತ್ತು 3ನೇ ಮನೆಯಲ್ಲಿ ಇದ್ದು ಅಷ್ಟಮ ಗುರು ಯೋಗ ಪ್ರಾಪ್ತಿಯಾಗಿರುತ್ತದೆ. ಇದರಿಂದ ಯಾವುದೇ ಕೆಲ್ಸ ಮಾಡಿದರು ನಿರ್ದಿಷ್ಟ ಲಾಭ ಕಾಣಲು ಸಾಧ್ಯವಿಲ್ಲ. ದೈಹಿಕ ಮತ್ತು ಮಾನಸಿಕ ಒತ್ತಡ ಜಾಸ್ತಿ ಆಗಿದ್ದು ಕೆಲ್ಸ ಕಾರ್ಯದಲ್ಲಿ ಅಧಿಕ ಶ್ರಮ ಅಗತ್ಯ. ಇನ್ನು ಮನೆ ಬದಲಾವಣೆ ಸಂದರ್ಭ ಬಂದರೂ ಬರಬಹುದು. ಸಂಸಾರದಲ್ಲಿ ನೆಮ್ಮದಿ ಇರುವುದಿಲ್ಲ, ಸಂತಾನಕ್ಕಾಗಿ ಯೋಚಿಸಿದರೆ ಅಲ್ಲಿ ಸಮಸ್ಯೆ ಇದ್ದು ಮಕ್ಕಳ ವಿಚಾರದಲ್ಲಿ ಕೂಡ ತೊಂದರೆ ಅನುಭವಿಸುವ ಸಾಧ್ಯತೆಯಿದೆ. ದೂರ ದೇಶದ ಪ್ರಯಾಣ ಆದ್ಯತೆ ಇದ್ದು, ತಂದೆ ಅಥವಾ ತಾಯಿಯ ಅಕಾಲಿಕ ವಿಯೋಗ ನೋವು ಉಣ್ಣುವ ಪರಿಸ್ಥಿತಿ ಉಂಟಾಗಬಹುದು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮುಖ್ಯವಾಗಿ ನಿಮ್ಮ ಮೂಲ ಜಾತಕದಲ್ಲಿ ಶುಭದೆಶೆ ಯೋಗ ಇದ್ದಲ್ಲಿ ಇವೆಲ್ಲವನ್ನು ಪರಿಗಣಿಸುವ ಅಗತ್ಯ ಇಲ್ಲ ಎಂಬುದನ್ನು ಗುರೂಜಿ ಅವರು ಹೇಳಿದಾರೆ. ಮಾನವನ ಬದುಕು ನಿಂತ ನೀರಲ್ಲ . ನದಿಯು ಹೇಗೆ ಹರಿದು ಕೊನೆ ಸಮುದ್ರವನ್ನು ಸೇರುತೋ ಹಾಗೆಯೇ ಮನುಷ್ಯನು ಕೂಡ ತನ್ನ ಪರಿಶ್ರಮದಿಂದ ಒಳ್ಳೆಯ ಜೀವನ ಸಿಗುತ್ತದೆ . ಕಷ್ಟ ಪಟ್ಟ ಮೇಲೆ ಹೇಗೆ ಸುಖ ಸಿಗುತ್ತದೆಯೋ ಹಾಗೇನೇ ಪ್ರತಿಯೊಂದು ಸಮಸ್ಯೆಗೆ ಪರಿಹಾರ ಇದ್ದೇ ಇದೆ. ಇನ್ನು ಸಿಂಹ ರಾಶಿ ಅವರು ಆದಷ್ಟು ತಮ್ಮ ಕುಲದೇವರ ಪ್ರಾರ್ಥನೆ ಮಾಡಿದರೆ ಆದಷ್ಟು ಒಳ್ಳೆಯ ಜೀವನ ನಡೆಸಬಹುದು. ಕುಲದೇವರಿಗೆ ಬಿಲ್ವ ಪತ್ರೆ ಮತ್ತು ತುಳಸಿಯಿಂದ ಅರ್ಚನೆ ಮಾಡಿ ಭಕ್ತಿಯಿಂದ ಬೇಡಿದರೆ ಎಲ್ಲವೂ ಶುಭವಾಗುತ್ತದೆ.

Astrology: For Ugadi festival, these Leos will get lucky days in life like the roar of a lion.

Tags: #astrologyLeos
ShareTweetSendShare
Join us on:

Related Posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

by Shwetha
March 11, 2026
0

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

by Shwetha
March 11, 2026
0

ಕುಟುಂಬದ ಆಸ್ತಿ ವಿವಾದಗಳನ್ನು ಬಗೆಹರಿಸಲು, ಪಿಂಚಣಿ ಸೌಲಭ್ಯ ಪಡೆಯಲು ಹಾಗೂ ಸರ್ಕಾರಿ ಕೆಲಸಗಳಲ್ಲಿ ವಾರಸುದಾರಿಕೆಯನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ವಂಶವೃಕ್ಷ ಅಥವಾ ವಂಶಾವಳಿ ಪ್ರಮಾಣಪತ್ರ ಅತ್ಯಂತ ಪ್ರಮುಖ ಹಾಗೂ...

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

by Shwetha
March 11, 2026
0

ಕಲಬುರಗಿ: ಗ್ರಾಮೀಣ ಭಾಗಗಳಲ್ಲಿ ಮುಗ್ಧ ಹಾಗೂ ಬಡ ಜನರನ್ನು ಗುರಿಯಾಗಿಸಿಕೊಂಡು ಸದ್ದಿಲ್ಲದೆ ನಡೆಯುತ್ತಿದ್ದ ವ್ಯವಸ್ಥಿತ ಮತಾಂತರದ ಜಾಲವೊಂದನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಿಟ್ಟತನದಿಂದ ಬಯಲಿಗೆಳೆದಿದ್ದಾರೆ. ಕಲಬುರಗಿ...

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

by Shwetha
March 11, 2026
0

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದರೂ, ತಳಮಟ್ಟದಲ್ಲಿ ಪೂರೈಕೆ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ರಾಷ್ಟ್ರೀಯ ರೆಸ್ಟೋರೆಂಟ್...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

by Shwetha
March 11, 2026
0

ದೇಶದ ಶಾಲೆಗಳ ಪಠ್ಯಪುಸ್ತಕಗಳನ್ನು ಪ್ರಕಟಿಸುವ NCERT ವಿವಾದದ ನಡುವೆಯೇ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿವಾದಿತ ಅಧ್ಯಾಯವನ್ನು ಮಾತ್ರವಲ್ಲದೆ, ಇಡೀ ಪುಸ್ತಕವನ್ನೇ ಹಿಂಪಡೆಯಲು ಸಂಸ್ಥೆ ಮುಂದಾಗಿದೆ. ಈ ಬಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram