ADVERTISEMENT
Tuesday, February 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IND vs AUS 1st ODI : ಭಾರತಕ್ಕೆ ಐದು ವಿಕೆಟ್ ಗಳ ಜಯ ; ಏಕದಿನದಲ್ಲಿ ಕಂಬ್ಯಾಕ್ ಮಾಡಿದ ಕೆ ಎಲ್ ರಾಹುಲ್ … 

5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಬಂದ ಕೆಎಲ್ ರಾಹುಲ್ ಕ್ರೀಸ್ ನಲ್ಲಿ ನಿಂತು ಅಮೋಘ ಆಟವಾಡಿ  91 ಎಸೆತಗಳಲ್ಲಿ 75 ರನ್ ಗಳಿಸಿದರು. ಇದು ಅವರ 13ನೇ ಅರ್ಧಶತಕವಾಗಿದೆ. ಕೆಎಲ್ ರಾಹುಲ್ ಗೆ ರವೀಂದ್ರ ಜಡೇಜಾ ಉತ್ತಮ ಬೆಂಬಲ ನೀಡಿದರು. ರವೀಂದ್ರ ಜಡೇಜಾ 69 ಎಸೆತಗಳಲ್ಲಿ 45 ರನ್ ಗಳಿಸಿದರು. ಇದರೊಂದಿಗೆ ಟೀಂ ಇಂಡಿಯಾ 39.5 ಓವರ್‌ಗಳಲ್ಲಿ 191 ರನ್ ಗಳಿಸಿತು. 5 ವಿಕೆಟ್‌ಗಳ ಜಯ ಸಾಧಿಸಿತು.

Naveen Kumar B C by Naveen Kumar B C
March 18, 2023
in Newsbeat, Sports, ಕ್ರಿಕೆಟ್, ಕ್ರೀಡೆ
K L rahul
Share on FacebookShare on TwitterShare on WhatsappShare on Telegram

IND vs AUS 1st ODI : ಭಾರತಕ್ಕೆ ಐದು ವಿಕೆಟ್ ಗಳ ಜಯ ; ಏಕದಿನದಲ್ಲಿ ಕಂಬ್ಯಾಕ್ ಮಾಡಿದ ಕೆ ಎಲ್ ರಾಹುಲ್ …

 ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಏಕದಿನ ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ  ಟೀಂ ಇಂಡಿಯಾ  ಗೆಲುವು ಸಾಧಿಸಿದೆ.  ಕೆಎಲ್ ರಾಹುಲ್ ಟೀಂ ಇಂಡಿಯಾವನ್ನ ಗೆಲುವಿನತ್ತ ಮುನ್ನಡೆನಿನ್ನೆ   ವಾಂಖೆಡೆ  ಸ್ಟೇಡಿಯಂನಲ್ಲಿ  ನಡೆದ ಮೊದಲ ಪಂದ್ಯದಲ್ಲಿ  ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಆಸ್ಟ್ರೇಲಿಯಾ 188 ರನ್‌ಗಳಿಗೆ ಆಲೌಟ್ ಆಯಿತು.

ಗುರಿ ಬೆನ್ನತ್ತುವಲ್ಲಿ ಭಾರತದ ಅಗ್ರ ಕ್ರಮಾಂಕದ ಬ್ಯಾಟ್ಸ್ ಮನ್ ಗಳು ಮೊದಲಿಗೆ ಎಡವಿದರು. ಆರಂಭಿಕರಾದ ಇಶಾನ್ ಕಿಶನ್ (3 ರನ್), ವಿರಾಟ್ ಕೊಹ್ಲಿ (4) ಮತ್ತು ಸೂರ್ಯಕುಮಾರ್ ಯಾದವ್ (0) ಸೇರಿದಂತೆ ಶುಭಮನ್ ಗಿಲ್ (20) ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಉಳಿಯಲು ಸಾಧ್ಯವಾಗಲಿಲ್ಲ. ಹಾರ್ದಿಕ್ ಪಾಂಡ್ಯ 30 ಎಸೆತಗಳಲ್ಲಿ 25 ರನ್ ಗಳಿಸಿ ಔಟಾದರು. ಒಂದು ಹಂತದಲ್ಲಿ ಟೀಂ ಇಂಡಿಯಾ ಗೆಲ್ಲುತ್ತಾ? ಅನುಮಾನಗಳಿದ್ದವು.

ಆದರೆ, 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಬಂದ ಕೆಎಲ್ ರಾಹುಲ್ ಕ್ರೀಸ್ ನಲ್ಲಿ ನಿಂತು ಅಮೋಘ ಆಟವಾಡಿ  91 ಎಸೆತಗಳಲ್ಲಿ 75 ರನ್ ಗಳಿಸಿದರು. ಇದು ಅವರ 13ನೇ ಅರ್ಧಶತಕವಾಗಿದೆ. ಕೆಎಲ್ ರಾಹುಲ್ ಗೆ ರವೀಂದ್ರ ಜಡೇಜಾ ಉತ್ತಮ ಬೆಂಬಲ ನೀಡಿದರು. ರವೀಂದ್ರ ಜಡೇಜಾ 69 ಎಸೆತಗಳಲ್ಲಿ 45 ರನ್ ಗಳಿಸಿದರು. ಇದರೊಂದಿಗೆ ಟೀಂ ಇಂಡಿಯಾ 39.5 ಓವರ್‌ಗಳಲ್ಲಿ 191 ರನ್ ಗಳಿಸಿತು. 5 ವಿಕೆಟ್‌ಗಳ ಜಯ ಸಾಧಿಸಿತು.

ಟೀಂ ಇಂಡಿಯಾದ ಎಲ್ಲಾ ಬ್ಯಾಟ್ಸ್ ಮನ್ ಗಳು ವಿಫಲವಾದಾಗ ಕೆಎಲ್ ರಾಹುಲ್ ಅಮೋಘವಾಗಿ ಆಡಿದ ರೀತಿ ಅಭಿಮಾನಿಗಳನ್ನು ಹುಬ್ಬೇರಿಸುವಂತೆ ಮಾಡಿತ್ತು. ಇತ್ತೀಚೆಗಷ್ಟೇ ಕೆಎಲ್ ರಾಹುಲ್ ಟೆಸ್ಟ್ ಪಂದ್ಯಗಳಲ್ಲಿ ದಯನೀಯವಾಗಿ ವಿಫಲರಾಗಿ ತೀವ್ರ ಟೀಕೆ ಎದುರಿಸಿದ್ದರು. ಅವರನ್ನು ತಂಡಕ್ಕೆ ಸೇರಿಸಿಕೊಳ್ಳಬಾರದು ಎಂದು ಕೆಲವರು ಹೇಳಿದರು. ಇಂದು ಕೆಎಲ್ ರಾಹುಲ್ ಟೀಂ ಇಂಡಿಯಾವನ್ನು ಗೆಲ್ಲಿಸಿದ್ದಾರೆ. ಆಸ್ಟ್ರೇಲಿಯಾದ ಬೌಲರ್‌ಗಳ ಪೈಕಿ  ಸ್ಟಾರ್ಕ್ 3 ಮತ್ತು ಸ್ಟೊಯಿನಿಸ್ 2 ವಿಕೆಟ್ ಪಡೆದಿದ್ದಾರೆ.

ಇದಕ್ಕೂ ಮೊದಲು ಭಾರತದ ಬೌಲರ್‌ಗಳ ಅಬ್ಬರಕ್ಕೆ ಆಸ್ಟ್ರೇಲಿಯ 35.4 ಓವರ್‌ಗಳಲ್ಲಿ 188 ರನ್‌ಗಳಿಗೆ ಆಲೌಟಾಯಿತು. ಆಸೀಸ್ ಬ್ಯಾಟ್ಸ್‌ಮನ್‌ಗಳ ಪೈಕಿ ಮಿಚೆಲ್ ಮಾರ್ಷ್ (81) ಹೊರತುಪಡಿಸಿದರೆ ಉಳಿದ ಯಾವೊಬ್ಬ ಬ್ಯಾಟ್ಸ್‌ಮನ್‌ಗಳು ಗಮನಾರ್ಹ ಸ್ಕೋರ್ ಮಾಡಲಿಲ್ಲ. ಭಾರತದ ಬೌಲರ್‌ಗಳಲ್ಲಿ ಶಮಿ ಮತ್ತು ಸಿರಾಜ್  ಕ್ರಮವಾಗಿ  2  3 ವಿಕೆಟ್,   ರವೀಂದ್ರ ಜಡೇಜಾ 2 ವಿಕೆಟ್, ಹಾರ್ದಿಕ್ ಪಾಂಡ್ಯ ಮತ್ತು ಕುಲದೀಪ್ ಯಾದವ್ ತಲಾ ಒಂದು ವಿಕೆಟ್ ಪಡೆದರು.

IND vs AUS 1st ODI: India win by five wickets; KL Rahul made a comeback in ODI…

Related posts

Just one betel leaf is enough. See how you can pay off even if you have a debt of lakhs, if not crores!

ಒಂದು ವೀಳ್ಯದೆಲೆ ಇದ್ದರೆ ಸಾಕು. ಲಕ್ಷ ಅಲ್ಲ ಕೋಟಿ ಸಾಲ ಇದ್ದರೂ ಕೂಡ ತೀರಿಸಬಹುದು ಹೇಗೆ ಅಂತ ನೋಡಿ.!

February 3, 2026
Hey..Pak..! You can't win me... You know what you're doing... Stop playing the hypocritical game..!

ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!

February 3, 2026
Tags: IND vs AUS 1st ODIindiaKL RahuL
ShareTweetSendShare
Join us on:

Related Posts

Just one betel leaf is enough. See how you can pay off even if you have a debt of lakhs, if not crores!

ಒಂದು ವೀಳ್ಯದೆಲೆ ಇದ್ದರೆ ಸಾಕು. ಲಕ್ಷ ಅಲ್ಲ ಕೋಟಿ ಸಾಲ ಇದ್ದರೂ ಕೂಡ ತೀರಿಸಬಹುದು ಹೇಗೆ ಅಂತ ನೋಡಿ.!

by admin
February 3, 2026
0

ಜ್ಯೋತಿಷ್ಯ ಶಾಸ್ತ್ರವು ಒಬ್ಬ ಮನುಷ್ಯನ ಹುಟ್ಟಿನಿಂದ ಸಾ’ವಿ’ನ ತನಕ ಬರುವ ಆತನ ಪಾಲಿಗೆ ಬರುವ ಕ’ಷ್ಟ, ಸುಖ, ದುಃ’ಖ ಗಂಡಾಂತರಗಳ ಬಗ್ಗೆ ಮಾಹಿತಿ ಕೊಡುತ್ತದೆ. ಇದು ನಮ್ಮ...

Hey..Pak..! You can't win me... You know what you're doing... Stop playing the hypocritical game..!

ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!

by admin
February 3, 2026
0

ಭರತ ಖಂಡದಲ್ಲಿ ದಾಯಾದಿಗಳ ಕದನ ಇನ್ನು ನಿನ್ನೆಯದಲ್ಲ. ಮಹಾಭಾರತದ ಕುರುಕ್ಷೇತ್ರದಿಂದ ಇಂದಿನ ಗಡಿ ವಿವಾದದ ತನಕದ ಇತಿಹಾಸವನ್ನು ನೋಡಿದಾಗ ದಾಯಾದಿ ಕಲಹ ಬಿಡಿಸಲಾಗದ ಒಗ್ಗಟ್ಟಿನಂತಿದೆ. ಅದು ರಾಜ್ಯವಂಶಸ್ಥರು...

Carrying these two items while going to the temple of the ancestral deity can help us move to the next stage of progress in our lives

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ಈ ಎರಡು ವಸ್ತುಗಳನ್ನು ಹೊತ್ತುಕೊಂಡರೆ ನಮ್ಮ ಜೀವನದಲ್ಲಿ ಮುಂದಿನ ಪ್ರಗತಿಯ ಹಂತಕ್ಕೆ ಹೋಗಬಹುದು.

by admin
February 3, 2026
0

ಜೀವನ ಯಶಸ್ಸಿನ ಕುಲದೈವಂ ಹೂಗಳು ಈ ಜಗತ್ತಿನಲ್ಲಿ ಹುಟ್ಟಿದ ಯಾರಾದರೂ ಪ್ರತಿ ಸೆಕೆಂಡ್ ಮತ್ತು ಪ್ರತಿ ದಿನವೂ ಯಾವುದಾದರೊಂದು ರೂಪದಲ್ಲಿ ಸ್ವಲ್ಪ ಪ್ರಗತಿಯನ್ನು ಸಾಧಿಸಬೇಕು. ಸೂಕ್ತ ಪ್ರಯತ್ನಗಳು...

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

by Shwetha
February 3, 2026
0

ಮಂಗಳೂರು: ರಾಜಕೀಯದಲ್ಲಿ ಮಹಿಳೆಯರ ಸ್ಥಾನಮಾನ, ನಡವಳಿಕೆ ಹಾಗೂ ಪ್ರಸ್ತುತ ಸಮಾಜದಲ್ಲಿ ಹೆಣ್ಣುಮಕ್ಕಳ ಪಾಲನೆ ಕುರಿತಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಮೋಟಮ್ಮ ಅವರು ನೀಡಿರುವ ಹೇಳಿಕೆ ಈಗ...

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

by Shwetha
February 3, 2026
0

ಬೆಂಗಳೂರು: ಅತಿಯಾದರೆ ಅಮೃತವೂ ವಿಷ ಎನ್ನುವ ಮಾತು ಅಕ್ಷರಶಃ ಸತ್ಯ. ಅದರಲ್ಲೂ ಅಭಿಮಾನದ ವಿಷಯದಲ್ಲಿ ಇದು ನೂರಕ್ಕೆ ನೂರರಷ್ಟು ಅನ್ವಯವಾಗುತ್ತದೆ. ಅಭಿಮಾನಿಗಳನ್ನು ದೇವರು ಎನ್ನುತ್ತಾರೆ, ಆದರೆ ಅದೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram