ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

Assembly election holiday -ಸರಕಾರಿ ಮತದಾರರಿಗೆ ಕೇಂದ್ರ ಚುನಾವಣಾ ಆಯೋಗ ದಿಂದ ಸಿಹಿ ಸುದ್ದಿ

Assembly election holiday - 2023  ರ ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟವಾಗಿದ್ದು, ಮತದಾನದ ದಿನದಂದು ಎಲ್ಲಾ ನೌಕರರಿಗೆ ವೇತನ ಸಹಿತ ರಜೆಯನ್ನು ನೀಡುವಂತೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.

Ranjeeta MY by Ranjeeta MY
April 1, 2023
in Politics, News, ರಾಜಕೀಯ
Assembly election holiday

Assembly election holiday

Share on FacebookShare on TwitterShare on WhatsappShare on Telegram

Assembly election holiday

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ದಿನಾಂಕ  ಘೋಷಣೆಯಾಗಿದ್ದು, ಮೇ.10ರಂದು ಮತದಾನ ನಡೆಯಲಿದೆ ,ಈ  ಚುನಾವಣಾ ಫಲಿತಾಂಶವು  ಮೇ.13ರಂದು ನಡೆಯಲಿದ್ದು.

Related posts

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

August 2, 2026
ತಾಯಿ ಹೆಸರಲ್ಲಿ ರಾಜಕೀಯ ವ್ಯಾಪಾರ ನಿಲ್ಲಿಸಿ- ಜರ್ಸಿ ಹಸು, ಶೂರ್ಪನಖಿ ಎಂದಾಗ ಸಂಸ್ಕಾರ ಎಲ್ಲಿತ್ತು?:ಪ್ರಧಾನಿ ಮೋದಿ ಭಾವುಕ ರೀಲ್‌ಗೆ ಬಿ.ಕೆ. ಹರಿಪ್ರಸಾದ್ ಖಡಕ್ ಟಾಂಗ್.

ತಾಯಿ ಹೆಸರಲ್ಲಿ ರಾಜಕೀಯ ವ್ಯಾಪಾರ ನಿಲ್ಲಿಸಿ- ಜರ್ಸಿ ಹಸು, ಶೂರ್ಪನಖಿ ಎಂದಾಗ ಸಂಸ್ಕಾರ ಎಲ್ಲಿತ್ತು?:ಪ್ರಧಾನಿ ಮೋದಿ ಭಾವುಕ ರೀಲ್‌ಗೆ ಬಿ.ಕೆ. ಹರಿಪ್ರಸಾದ್ ಖಡಕ್ ಟಾಂಗ್.

August 2, 2026

ಈ ಸಂಬಂಧ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾದ ಸಂಜೀವ್ ಕುಮಾರ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಚುನಾವಣಾ ಆಯೋಗದ ಮುಖ್ಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ,

“ರಾಜ್ಯ ವಿಧಾಸಭಾ ಚುನಾವಣೆಯ ಹಿನ್ನಲೆಯಲ್ಲಿ ಕೇಂದ್ರ ಹಾಗೂ ರಾಜ್ಯದ ಎಲ್ಲಾ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸ್ವಾಮ್ಯಕ್ಕೆ ಒಳಪಟ್ಟ ಸಂಸ್ಥೆಗಳಿಗೆ, ಸರ್ಕಾರಿ ಹಾಗೂ ಖಾಸಗಿ, ಅನುದಾನಿತ, ಅನುದಾನರಹಿತ ಶಿಕ್ಷಣ ಸಂಸ್ಥೆಗಳಿಗೆ, ಔಧ್ಯಮಿಕ ಸಂಸ್ಥೆಗಳ ಹಾಗೂ ಇನ್ನಿತರ ಸಂಸ್ಥೆಗಳಿಗೆ ಮೇ.10ರಂದು ಸಾರ್ವತ್ರಿಕ ರಜೆ ಘೋಷಿಸುವಂತೆ ತಿಳಿಸಿದ್ದಾರೆ”

ನೌಕರರು ಮತದಾನ ಮಾಡಲು ಅನನಕೂಲವಾಗುವಂತೆ ರೆಪ್ರೆಸೆಂಟೇಷನ್ ಆಫ್ ಪೀಪಲ್ ಆಕ್ಟ್ 1951ರ ಕಲಂ 135ಬಿ ರಡಿಯಲ್ಲಿ ಹಾಗೂ ನೆಗೋಯಬಲ್ ಇನ್ ಸ್ಟೋಮೆಂಟ್ ಆಕ್ಟ್ 1881, ಕಲಂ 25ರಡಿ ವೇತನ ಸಹಿತ ರಜೆಯನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮೇ.10ರಂದು ಘೋಷಣೆ ಮಾಡಲಿದ್ದಾರೆ.

ಈ ಸಂಬಳ ಸಹಿತ ಸಾರ್ವತ್ರಿಕ ರಜೆಯ ಪಲಾನುಭವಿಗಳು ಯಾರು ಎಂದು ನೋಡುವುದಾದರೆ

ಎಲ್ಲಾ ವ್ಯವಹಾರಿಕ ಸಂಸ್ಥೆಗಳು,

ಔಧ್ಯಮಿಕ ಸಂಸ್ಥೆಗಳು

ಎಸ್ಟಾಬ್ಲಿಷ್ ಮೆಂಟ್ ಗಳಲ್ಲಿ ಖಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ನೌಕರರು

 ಕೇಂದ್ರ ಮತ್ತು ರಾಜ್ಯದ ಎಲ್ಲಾ ಮತದಾರು

 ಕೇಂದ್ರ ಹಾಗೂ ರಾಜ್ಯಗಳ ಸ್ವಾಮ್ಯಕ್ಕೆ ಸರ್ಕಾರ ಒಳಪಟ್ಟ ಸಂಸ್ಥೆಗಳು,

ಸರ್ಕಾರಿ ಹಾಗೂ ಖಾಸಗಿ,

ಅನುದಾನಿತ,

ಅನುದಾನರಹಿತ ಶಿಕ್ಷಣ ಸಂಸ್ಥೆಗಳು,

ಶೈಕ್ಷಣಿಕ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಿಗೆ

ಮೇ.10ರಂದು ಸಾರ್ವತ್ರಿಕ ರಜೆ ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ

Tags: Assembly election holiday
ShareTweetSendShare
Join us on:

Related Posts

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

by Shwetha
August 2, 2026
0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಂದಿಸುವವರ ಪರವಾಗಿ ಬ್ಯಾಟ್ ಬೀಸುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮ್ಮ ವಿರುದ್ಧ ಪೋಸ್ಟ್ ಹಾಕುವವರ ಮೇಲೆ ಕ್ರಮ ಕೈಗೊಳ್ಳುತ್ತಿರುವುದು...

ತಾಯಿ ಹೆಸರಲ್ಲಿ ರಾಜಕೀಯ ವ್ಯಾಪಾರ ನಿಲ್ಲಿಸಿ- ಜರ್ಸಿ ಹಸು, ಶೂರ್ಪನಖಿ ಎಂದಾಗ ಸಂಸ್ಕಾರ ಎಲ್ಲಿತ್ತು?:ಪ್ರಧಾನಿ ಮೋದಿ ಭಾವುಕ ರೀಲ್‌ಗೆ ಬಿ.ಕೆ. ಹರಿಪ್ರಸಾದ್ ಖಡಕ್ ಟಾಂಗ್.

ತಾಯಿ ಹೆಸರಲ್ಲಿ ರಾಜಕೀಯ ವ್ಯಾಪಾರ ನಿಲ್ಲಿಸಿ- ಜರ್ಸಿ ಹಸು, ಶೂರ್ಪನಖಿ ಎಂದಾಗ ಸಂಸ್ಕಾರ ಎಲ್ಲಿತ್ತು?:ಪ್ರಧಾನಿ ಮೋದಿ ಭಾವುಕ ರೀಲ್‌ಗೆ ಬಿ.ಕೆ. ಹರಿಪ್ರಸಾದ್ ಖಡಕ್ ಟಾಂಗ್.

by Shwetha
August 2, 2026
0

ಬೆಂಗಳೂರು: ತಾನು ಮಾಡಿದರೆ ರಾಜತಂತ್ರ, ಬೇರೆಯವರು ಮಾಡಿದರೆ ಅಪರಾಧ ಎನ್ನುವ ಗಾದೆಗೆ ಪ್ರಧಾನಿ ನರೇಂದ್ರ ಮೋದಿಯೇ ಜೀವಂತ ಉದಾಹರಣೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಕಿಡಿಕಾರಿದ್ದಾರೆ....

ತಮಿಳುನಾಡಿಗೆ ಒಂದು ಹನಿ ನೀರೂ ಬಿಟ್ಟಿಲ್ಲ, ಬಿಡುವುದೂ ಇಲ್ಲ- ಟೈರ್ ಸುಡುವುದಲ್ಲ  ಮೋದಿಗೆ ಕಾವೇರಿ ಕಷ್ಟ ವಿವರಿಸಿ: ಮೋದಿಯನ್ನು ಮೆಚ್ಚಿಸಲು ಬಿಜೆಪಿ ನಾಟಕ-ಗಣಿಗ ರವಿಕುಮಾರ್

ತಮಿಳುನಾಡಿಗೆ ಒಂದು ಹನಿ ನೀರೂ ಬಿಟ್ಟಿಲ್ಲ, ಬಿಡುವುದೂ ಇಲ್ಲ- ಟೈರ್ ಸುಡುವುದಲ್ಲ ಮೋದಿಗೆ ಕಾವೇರಿ ಕಷ್ಟ ವಿವರಿಸಿ: ಮೋದಿಯನ್ನು ಮೆಚ್ಚಿಸಲು ಬಿಜೆಪಿ ನಾಟಕ-ಗಣಿಗ ರವಿಕುಮಾರ್

by Shwetha
August 1, 2026
0

ಮಂಡ್ಯ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರ ತೀವ್ರಗೊಂಡಿದೆ. ಕೆಆರ್ ಎಸ್ ಅಣೆಕಟ್ಟೆ ಬಳಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಯನ್ನು ತೀವ್ರವಾಗಿ...

ಪೊಲೀಸರ ಬಗ್ಗೆ ತುಚ್ಛ ಮಾತು: ಬಿಜೆಪಿಯ ಸುಸಂಸ್ಕೃತ ಪರಂಪರೆಯ ರಾಯಭಾರಿ ಭರತ್ ಶೆಟ್ಟಿ ಎಂದು ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಪೊಲೀಸರ ಬಗ್ಗೆ ತುಚ್ಛ ಮಾತು: ಬಿಜೆಪಿಯ ಸುಸಂಸ್ಕೃತ ಪರಂಪರೆಯ ರಾಯಭಾರಿ ಭರತ್ ಶೆಟ್ಟಿ ಎಂದು ಪ್ರಿಯಾಂಕ್ ಖರ್ಗೆ ವ್ಯಂಗ್ಯ

by Shwetha
August 1, 2026
0

ಬೆಂಗಳೂರು: ಪೊಲೀಸರ ವಿರುದ್ಧ ಅವಹೇಳನಕಾರಿ ಪದಬಳಕೆ ಮಾಡಿದ ಬಿಜೆಪಿ ಶಾಸಕ ಭರತ್ ಶೆಟ್ಟಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾನೂನು ಪಾಲನೆ ಮಾಡುವ...

ಅಮಿತ್ ಶಾರನ್ನು ಹೊರಗೆ ಎಳೆದು ತರ್ತೀವಿ ಅಂದ ಖರ್ಗೆ: ಗೃಹ ಸಚಿವರಿಗೆ ನೇರ ಬೆದರಿಕೆ ಹಾಕಿದರೇ ಖರ್ಗೆ? -ಸಂಸತ್ತಿನ ಘನತೆಗೆ ಚ್ಯುತಿ ತಂದ ಹೇಳಿಕೆ ಎಂದು ಬಿಜೆಪಿ ಆಕ್ರೋಶ

ಅಮಿತ್ ಶಾರನ್ನು ಹೊರಗೆ ಎಳೆದು ತರ್ತೀವಿ ಅಂದ ಖರ್ಗೆ: ಗೃಹ ಸಚಿವರಿಗೆ ನೇರ ಬೆದರಿಕೆ ಹಾಕಿದರೇ ಖರ್ಗೆ? -ಸಂಸತ್ತಿನ ಘನತೆಗೆ ಚ್ಯುತಿ ತಂದ ಹೇಳಿಕೆ ಎಂದು ಬಿಜೆಪಿ ಆಕ್ರೋಶ

by Shwetha
July 31, 2026
0

ರಾಜ್ಯಸಭೆಯ ನಿನ್ನೆ ಕಲಾಪವು ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಭಾರೀ ವಾಕ್ಸಮರಕ್ಕೆ ಸಾಕ್ಷಿಯಾಯಿತು. ದೆಹಲಿ ಗಲಭೆ ಸೇರಿದಂತೆ ದೇಶದ ಪ್ರಮುಖ ವಿಷಯಗಳ ಚರ್ಚೆಯ ಸಂದರ್ಭದಲ್ಲಿ ಗೃಹ ಸಚಿವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram