ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

RCBvsMI: ಇಂದು ಆರ್ ಸಿಬಿ, ಮುಂಬಯಿ ಮಹಾ ಕದನ!

ಗೆದ್ದವರಿಗೆ ಫ್ಲೇ ಆಫ್ ಹಾದಿ ಸುಗಮ

Author2 by Author2
May 9, 2023
in Sports, ಐಪಿಎಲ್ 2023
Share on FacebookShare on TwitterShare on WhatsappShare on Telegram

ಪ್ಲೇ ಆಫ್ಗೆ ಹೋಗಲು ಪೈಪೋಟಿ ಹೆಚ್ಚುತ್ತಿರುವುದರಿಂದ ಒತ್ತಡದಲ್ಲಿರುವ ಆರ್ಸಿಬಿ ಇಂದು ಆತಿಥೇಯ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.

ಮಂಗಳವಾರ ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಆರ್ಸಿಬಿ ಮತ್ತು ಮುಂಬೈ ತಂಡಗಳು ಅಂಕಪಟ್ಟಿಯಲ್ಲಿ ಟಾಪ್ 4ಕ್ಕೇ ಏರಲು ಹೋರಾಡಲಿವೆ.ಈಗಾಗಲೇ ಮೊದಲ ಮುಖಾಮುಖಿಯಲ್ಲಿ ಆರ್ಸಿಬಿ ಮುಂಬೈ ವಿರುದ್ಧ ಗೆದ್ದಿತ್ತು. ಅಂಕಪಟ್ಟಿಯಲ್ಲಿ ಆರ್ಸಿಬಿ 10 ಪಂದ್ಯಗಳಿಂದ 5ರಲ್ಲಿ ಗೆಲುವು 5ರಲ್ಲಿ ಸೋತು ಐದನೆ ಸ್ಥಾನದಲ್ಲಿದೆ.

Related posts

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

March 9, 2026
ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

March 8, 2026

ಮುಂಬೈ ತಂಡ ಕೂಡ 10 ಪಂದ್ಯಗಳಲ್ಲಿ 5ರಲ್ಲಿ ಗೆದ್ದು 5ರಲ್ಲಿ ಸೋತು ಆರನೆ ಸ್ಥಾನದಲ್ಲಿದೆ. ಆರ್ಸಿಬಿ ತಂಡದ ನಾಯಕ ಫಾಪ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ ಮತ್ತು ಗ್ಲೆನ್ ಮ್ಯಾಕ್ಸ್ವೆಲ್ ಹೊರತುಪಡಿಸಿ ಉಳಿದ ಬ್ಯಾಟರ್ಗಳಿಂದ ನಿರೀಕ್ಷಿತಾ ಪ್ರದರ್ಶನ ಬಂದಿಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲಿ ಈ ಮೂವರು ಬ್ಯಾಟರ್ಗಳನ್ನು ನೆಚ್ಚಿಕೊಂಡಿದೆ.

ಮಹಿಪಾಲ್ ಲೊಮ್ರೊರೊರ್ ಮೊನ್ನೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 54 ರನ್ ಹೊಡೆದಿದ್ದು ಸಾಕಾಗಲಿಲ್ಲ. ಇದರ ಪರಿಣಾಮ ಆರ್ಸಿಬಿ 5ನೇ ಸೋಲು ಕಾಣಬೇಕಾಯಿತು. ಆರ್ಸಿಬಿ ನಾಯಕ ಫಾಫ್ ಡುಪ್ಲೆಸಿಸ್ 511 ರನ್ ಹೊಡೆಯುವ ಮೂಲಕ ಈ ಋತುವಿನಲ್ಲಿ 500 ರನ್ ಗಡಿ ದಾಟಿದ ಏಕೈಕ ಬ್ಯಾಟರ್ ಆಗಿದ್ದಾರೆ. ಇಂದು ಆರ್ಸಿಬಿ ಮೊದಲು ಬ್ಯಾಟಿಂಗ್ ಮಾಡಿದರೆ ಡುಪ್ಲೆಸಿಸ್ ರನ್ ಮಳೆ ಸುರಿಸಲಿದ್ದಾರೆ. ತಂಡವನ್ನು ಚಿಂತೆಗೀಡು ಮಾಡಿರುವುದು ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಅನುಭವಿ ಬ್ಯಾಟರ್ ದಿನೇಶ್ ಕಾರ್ತಿಕ್ ವೈಫಲ್ಯ ಅನುಭವಿಸಿದ್ದಾರೆ. ಕೆಳ ಕ್ರಮಾಂಕದಲ್ಲೂ ಸೋಟಕ ಬ್ಯಾಟರ್ ಇಲ್ಲ.

ಇನ್ನು ಬೌಲಿಂಗ್ ವಿಭಾಗದಲ್ಲಿ ವೇಗಿ ಜೋಶ್ ಹೆಜ್ಲ್ವುಡ್ ಬಲ ಬಂದಿದ್ದು ಸಿರಾಜ್ಗೆ ಶಕ್ತಿ ತುಂಬಿದ್ದಾರೆ. ಸಿರಾಜ್ 10 ಪಂದ್ಯಗಳಿಂದ 15 ವಿಕೆಟ್ ಪಡೆದಿದ್ದಾರೆ. ವಾಂಖೆಡೆಯಲ್ಲಿ ಹರಿಯಲಿದೆ ರನ್ ಹೊಳೆ ಮುಂಬೈ ತಂಡದ ಬ್ಯಾಟಿಂಗ್ ಬಲಿಷ್ಠವಾಗಿದ್ದು ವಾಂಖೆಡೆ ಮೈದಾನದಲ್ಲಿ ರನ್ ಹೊಳೆ ಹರಿಯಲಿದೆ. ಟಿಮ್ ಡೇವಿಡ್, ಕ್ಯಾಮರೊನ್ ಗ್ರೀನ್, ಸೂರ್ಯ ಕುಮಾರ್ ಯಾದವ್ ಹಾಗೂ ಇಶಾನ್ ಕಿಶನ್ ಎಂತಹ ದೊಡ್ಡ ಮೊತ್ತವನ್ನು ಚೇಸ್ ಮಾಡುವ ತಾಕತ್ತು ಹೊಂದಿದ್ದಾರೆ. ಆದರೆ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ತಂಡವನ್ನು ಚಿಂತೆಗೀಡು ಮಾಡಿದೆ. ಕಳೆದ 10 ಪಂದ್ಯಗಳಿಂದ ರೋಹಿತ್ 184 ರನ್ ಹೊಡೆದಿದ್ದಾರೆ. ಕೇವಲ 18.39 ಸರಾಸರಿ ಹೊಂದಿದ್ದಾರೆ. ಸತತ ಎರಡನೆ ಋತುವಿನಲ್ಲೂ ಕಳಪೆ ಬ್ಯಾಟಿಂಗ್ ಮಾಡುತ್ತಿದ್ದಾರೆ. ರೋಹಿತ್ ಶರ್ಮಾ ಒಳ್ಳೆಯ ಆರಂಭ ನೀಡಬೇಕು. ಒಳ್ಳೆಯ ಆರಂಭವನ್ನು ನೀಡಿದ್ದಾರೆ. ಆದರೆ ಸ್ಥಿರ ಪ್ರದರ್ಶನ ಕಾಪಾಡುವಲ್ಲಿ ವಿಫಲರಾಗಿದ್ದಾರೆ.

ರೋಹಿತ್ ಶರ್ಮಾ ಅವರನ್ನು ಮೂರನೆ ಕ್ರಮಾಂಕದಲ್ಲಿ ಆಡಿಸಿ ಒತ್ತಡ ಕಡಿಮೆ ಮಾಡಿತು. ಚೆನ್ನೈ ವಿರುದ್ಧ ಮೂರನೆ ಕ್ರಮಾಂಕದಲ್ಲಿ ಇಳಿದು ಡಕೌಟ್ ಆದರು. ಇದರೊಂದಿಗೆ ನಾಲ್ಕನೆ ಬಾರಿಗೆ ಒಂದಂಕಿ ರನ್ ಹೊಡೆದರು. ಮುಂಬೈ ತಂಡಕ್ಕೆ ಡೆತ್ ಬೌಲಿಂಗ್ ದೊಡ್ಡ ಚಿಂತೆಗೀಡು ಮಾಡಿದೆ. ಕಳೆದ ನಾಲ್ಕು ಪಂದ್ಯಗಳಿಂದ ಮುಂಬೈ ಬೌಲರ್ಗಳು 200ಕ್ಕೂ ಹೆಚ್ಚು ರನ್ ಬಿಟ್ಟುಕೊಟ್ಟಿದ್ದಾರೆ. ಇದರಲ್ಲಿ ಎರಡು ವಾಂಖೆಡೆ ಮೈದಾನದಲ್ಲಿ ಅನ್ನೊದೇ ಗಮನಾರ್ಹ ಅಂಶವಾಗಿದೆ.

Tags: Mumbai today!RCBvsMI: Great battle of RCB
ShareTweetSendShare
Join us on:

Related Posts

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

by admin
March 9, 2026
0

ಮಾರ್ಚ್ 8. ವಿಶ್ವ ಮಹಿಳಾ ದಿನಾಚರಣೆ. ಇನ್ನೊಂದೆಡೆ 2026ರ ಟಿ-20 ವಿಶ್ವಕಪ್ ಫೈನಲ್ ಮ್ಯಾಚ್. ಭಾನುವಾರದ ಹೈವೋಲ್ಟೇಜ್ ಮ್ಯಾಚ್‍ನಲ್ಲಿ ನ್ಯೂಜಿಲೆಂಡ್ ಆಟಗಾರರು ಚೊಚ್ಚಲ ಐಸಿಸಿ ಟಿ-20 ಪ್ರಶಸ್ತಿ...

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

by Shwetha
March 8, 2026
0

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯುವಂತಹ ಅದ್ಭುತ ಕ್ಷಣವಿದು. ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ತನ್ನ ತವರಿನ ನೆಲದಲ್ಲಿ ಟಿ20 ವಿಶ್ವಕಪ್ ಜಯಿಸಿ ವಿಶ್ವದಾಖಲೆ ನಿರ್ಮಿಸಿದೆ....

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

by Shwetha
March 8, 2026
0

ಜಗತ್ತು ಒಂದು ಕಡೆ ಯುದ್ಧದ ಭೀತಿಯಲ್ಲಿದ್ದರೆ, ಅತ್ತ ಕ್ರಿಕೆಟ್ ಲೋಕದಲ್ಲಿ ಮತ್ತೊಂದು ಮಹಾಯುದ್ಧಕ್ಕೆ ವೇದಿಕೆ ಸಿದ್ಧವಾಗಿದೆ. ಹೌದು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ಹತ್ತನೇ...

sanju samson

ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?

by admin
March 7, 2026
0

ಸಂಜು ಸ್ಯಾಮ್ಸನ್.. ಹೌದು.. ದೇವರ ನಾಡಿನ ಹುಡುಗನ ಕ್ರಿಕೆಟ್ ಪಯಣದಲ್ಲಿವೆ ಹಲವು ಸ್ಪೂರ್ತಿದಾಯಕ ಕಥೆಗಳು..! ಅವಮಾನ, ಅಪಮಾನಗಳೇ ಇವರ ಯಶಸ್ಸಿನ ಮೆಟ್ಟಿಲು...! ಮೌನ ಕ್ರಾಂತಿಯಿಂದಲೇ ತನ್ನ ಹೆಸರಿಗೆ...

ನಂಬರ್ 1 ಬ್ಯಾಟರ್ ಅಲ್ಲ ಬರೀ ಫ್ಲಾಪ್ ಶೋ: ಸೆಮಿಫೈನಲ್‌ನಲ್ಲೂ ಮುಗ್ಗರಿಸಿದ ಅಭಿಷೇಕ್ ಶರ್ಮಾ ವಿರುದ್ಧ ಕೆರಳಿದ ಕ್ರಿಕೆಟ್ ಅಭಿಮಾನಿಗಳು

ನಂಬರ್ 1 ಬ್ಯಾಟರ್ ಅಲ್ಲ ಬರೀ ಫ್ಲಾಪ್ ಶೋ: ಸೆಮಿಫೈನಲ್‌ನಲ್ಲೂ ಮುಗ್ಗರಿಸಿದ ಅಭಿಷೇಕ್ ಶರ್ಮಾ ವಿರುದ್ಧ ಕೆರಳಿದ ಕ್ರಿಕೆಟ್ ಅಭಿಮಾನಿಗಳು

by Shwetha
March 7, 2026
0

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನ ಅತ್ಯಂತ ಮಹತ್ವದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಮತ್ತೊಮ್ಮೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram