ADVERTISEMENT
Monday, August 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

Karnataka Assembly Election: ಇವಿಎಂ ಒಡೆದ ಪ್ರಕರಣ; 30 ಜನರ ಬಂಧನ!

ವಿಜಯಪುರ ಜಿಲ್ಲೆಯಲ್ಲಿ ನಡೆದ ಘಟನೆ

Author2 by Author2
May 10, 2023
in State, ರಾಜಕೀಯ
Share on FacebookShare on TwitterShare on WhatsappShare on Telegram

ವಿಜಯಪುರ : ವಿಧಾನಸಭಾ ಚುನಾವಣೆ (Assembly Election) ಸಂದರ್ಭದಲ್ಲಿ ಮತದಾನದ ತಪ್ಪು ನಿರ್ಧಾರದಿಂದಾಗಿ ಗ್ರಾಮಸ್ಥರೇ ಮತ ಯಂತ್ರಗಳನ್ನು (Voting Machine) ಪುಡಿಪುಡಿ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು 30 ಜನರನ್ನು ಬಂಧಿಸಿದ್ದಾರೆ.

ವಿಜಯಪುರ (Vijayapura) ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮತಯಂತ್ರ ಕೆಟ್ಟಲ್ಲಿ ಬಳಕೆಗೆ ಎಂದು ರಿಸರ್ವ್ ಇಡಲಾಗಿದ್ದ ಇವಿಎಂ (EVM), ವಿವಿಪ್ಯಾಟ್ ಮಶೀನ್‌ ಗ್ರಾಮಸ್ಥರು ಆಕ್ರೋಶಗೊಂಡು ಒಡೆದಿದ್ದಾರೆ. ಚುನಾವಣಾ ಸಿಬ್ಬಂದಿ ಮರಳಿ ಒಯ್ಯುವುದನ್ನು ಗಮನಿಸಿ, ಪ್ಱಸ್ನಿಸಿದ್ದಾರೆ. ಸಿಬ್ಬಂದಿ ಸರಿಯಾಗಿ ಉತ್ತರ ನೀಡದ ಹಿನ್ನೆಲೆಯಲ್ಲಿ ತಪ್ಪು ಭಾವಿಸಿ ಮತಯಂತ್ರ ಒಡೆದು ಹಾಕಿದ್ದಾರೆ.

Related posts

ಕುಟುಂಬ ರಾಜಕಾರಣದ ವಿರುದ್ಧ ಗುಡುಗಿದ ಈಶ್ವರಪ್ಪ:ಬಿಜೆಪಿ ನಾಯಕರ ನಿದ್ದೆಗೆಡಿಸಿದ ಈಶ್ವರಪ್ಪ ನಡೆ-ಚುನಾವಣಾ ಕಣಕ್ಕೆ ತಂದೆ ಅಥವಾ ಮಗನ ಎಂಟ್ರಿ ಫಿಕ್ಸ್!

ಕುಟುಂಬ ರಾಜಕಾರಣದ ವಿರುದ್ಧ ಗುಡುಗಿದ ಈಶ್ವರಪ್ಪ:ಬಿಜೆಪಿ ನಾಯಕರ ನಿದ್ದೆಗೆಡಿಸಿದ ಈಶ್ವರಪ್ಪ ನಡೆ-ಚುನಾವಣಾ ಕಣಕ್ಕೆ ತಂದೆ ಅಥವಾ ಮಗನ ಎಂಟ್ರಿ ಫಿಕ್ಸ್!

August 31, 2026
ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

ದಿನಕ್ಕೊಂದು ಸುದ್ದಿ ಕೊಡ್ತೀನಿ ಆಗ ನಾನೇನು ಅಂತ ಗೊತ್ತಾಗುತ್ತೆ:ಅಮೆರಿಕದಿಂದ ಮರಳಿದ ಮೇಲೆ ದೇಶವೇ ಅಲ್ಲೋಲ ಕಲ್ಲೋಲ ಆಗುವ ಸುದ್ದಿ ಹೇಳುತ್ತೇನೆ-ಕುಮಾರಸ್ವಾಮಿ ಹೇಳಿಕೆಯಿಂದ ಬೆಚ್ಚಿಬಿದ್ದ ರಾಜ್ಯ ನಾಯಕರು!

August 31, 2026

ಘಟನೆಗೆ ಸಂಬಂಧಿಸಿದಂತೆ ಸುಮಾರು 30 ಜನರನ್ನು ವಶಕ್ಕೆ ಪಡೆಯಲಾಗಿದೆ. ಗ್ರಾಮಸ್ಥರು ಇವಿಎಂ, ವಿವಿಪ್ಯಾಟ್‌ಗಳು ಹಾಗೂ ಕಾರನ್ನು ಹಾನಿಗೊಳಿಸಿದ್ದಾರೆ. ಈ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಎಸ್ಪಿ ಹೆಚ್‌ಡಿ ಆನಂದ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಅರ್ಧಕ್ಕೆ ಮತದಾನ ಕಾರ್ಯ ಸ್ಥಗಿತಗೊಳಿಸಿ ಮರಳಿ ಇವಿಎಂ ಮಂತ್ರ ಒಯ್ಯಲಾಗುತ್ತದೆ ಎಂದು ತಪ್ಪು ಭಾವಿಸಿ, ಮತ ಯಂತ್ರ ಒಡೆದು ಹಾಕಿದ್ದಾರೆ. ಘಟನೆಯ ವೇಳೆ ಅಧಿಕಾರಿಗಳ ಕಾರನ್ನು ಜಖಂಗೊಳಿಸಿದ್ದಾರೆ. ಸಿಬ್ಬಂದಿಗೂ ಥಳಿಸಿದ್ದು, ಘಟನೆಯಿಂದಾಗಿ ಮಸಬಿನಾಳ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಆದರೂ ಸಹ ಮತದಾನ ಪ್ರಕ್ರಿಯೆ ಮುಂದುವರಿದಿದೆ.

Tags: Karnataka Assembly Election: Case of EVM breaking; Arrest of 30 people!
ShareTweetSendShare
Join us on:

Related Posts

ಕುಟುಂಬ ರಾಜಕಾರಣದ ವಿರುದ್ಧ ಗುಡುಗಿದ ಈಶ್ವರಪ್ಪ:ಬಿಜೆಪಿ ನಾಯಕರ ನಿದ್ದೆಗೆಡಿಸಿದ ಈಶ್ವರಪ್ಪ ನಡೆ-ಚುನಾವಣಾ ಕಣಕ್ಕೆ ತಂದೆ ಅಥವಾ ಮಗನ ಎಂಟ್ರಿ ಫಿಕ್ಸ್!

ಕುಟುಂಬ ರಾಜಕಾರಣದ ವಿರುದ್ಧ ಗುಡುಗಿದ ಈಶ್ವರಪ್ಪ:ಬಿಜೆಪಿ ನಾಯಕರ ನಿದ್ದೆಗೆಡಿಸಿದ ಈಶ್ವರಪ್ಪ ನಡೆ-ಚುನಾವಣಾ ಕಣಕ್ಕೆ ತಂದೆ ಅಥವಾ ಮಗನ ಎಂಟ್ರಿ ಫಿಕ್ಸ್!

by Shwetha
August 31, 2026
0

ಶಿವಮೊಗ್ಗ: ಕರ್ನಾಟಕ ರಾಜಕಾರಣದ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಮತ್ತೊಮ್ಮೆ ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದ್ದಾರೆ. 2028ರ ವಿಧಾನಸಭಾ ಚುನಾವಣೆಯ ಕುರಿತು ಮಹತ್ವದ ಘೋಷಣೆ ಮಾಡಿರುವ ಅವರು,...

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

ದಿನಕ್ಕೊಂದು ಸುದ್ದಿ ಕೊಡ್ತೀನಿ ಆಗ ನಾನೇನು ಅಂತ ಗೊತ್ತಾಗುತ್ತೆ:ಅಮೆರಿಕದಿಂದ ಮರಳಿದ ಮೇಲೆ ದೇಶವೇ ಅಲ್ಲೋಲ ಕಲ್ಲೋಲ ಆಗುವ ಸುದ್ದಿ ಹೇಳುತ್ತೇನೆ-ಕುಮಾರಸ್ವಾಮಿ ಹೇಳಿಕೆಯಿಂದ ಬೆಚ್ಚಿಬಿದ್ದ ರಾಜ್ಯ ನಾಯಕರು!

by Shwetha
August 31, 2026
0

ಬೆಂಗಳೂರು: ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸುವಂತಹ ಸ್ಫೋಟಕ ಹೇಳಿಕೆಯೊಂದನ್ನು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನೀಡಿದ್ದಾರೆ. ಅಮೆರಿಕದಲ್ಲಿ ನಡೆಯಲಿರುವ ಅಕ್ಕ ಸಮ್ಮೇಳನದಲ್ಲಿ...

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

ಕುಮಾರಸ್ವಾಮಿ ತಮ್ಮ ಹೆಂಡ್ತಿಯ ಫೋನನ್ನೇ ಟ್ಯಾಪ್‌ ಮಾಡಿಸಿದ್ದರು!:ಸ್ವಂತ ಮಗನ ಏಳಿಗೆ ಸಹಿಸದ ತಂದೆ ಕುಮಾರಣ್ಣ!;ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ ಕುಮಾರಣ್ಣ- ನಾಚಿಕೆ ಆಗಲ್ವಾ ಎಂದು ಪ್ರಶ್ನಿಸಿದ ಸಚಿವ ಹೆಚ್ ಸಿ ಬಾಲಕೃಷ್ಣ

by Shwetha
August 31, 2026
0

ಬೆಂಗಳೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮತ್ತು ಪೌರಾಡಳಿತ ಸಚಿವ ಹೆಚ್ ಸಿ ಬಾಲಕೃಷ್ಣ ನಡುವಿನ ರಾಜಕೀಯ ಜಟಾಪಟಿ ಈಗ ಅತ್ಯಂತ ವೈಯಕ್ತಿಕ ಮತ್ತು ಸ್ಫೋಟಕ...

ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ

ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ

by Shwetha
August 30, 2026
0

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಕಿಚ್ಚು ರಾಜ್ಯ ರಾಜಕಾರಣದಲ್ಲಿ ಇನ್ನೂ ಆರಿಲ್ಲ. ಇದರ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ಎರಡನೇ...

‘ವಂದೇ ಮಾತರಂ’ ಮೊದಲ ಎರಡು ಪ್ಯಾರಾಗಳಷ್ಟೇ ಹಾಡುತ್ತೇವೆ: ಬಿ.ಕೆ. ಹರಿಪ್ರಸಾದ್

ವಾಲ್ಮೀಕಿ ನಿಗಮ ಹಗರಣ: ‘ಬಿ. ನಾಗೇಂದ್ರರನ್ನು ಬಿಜೆಪಿ ಷಡ್ಯಂತ್ರದಿಂದ ಗುರಿಯಾಗಿಸಿದೆ’ ಎಂದ BK ಹರಿಪ್ರಸಾದ್

by Shwetha
August 30, 2026
0

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ವಿಚಾರ ಇದೀಗ ರಾಜ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram