ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

Breaking News: ಷರತ್ತು ಒಪ್ಪಿದರೆ ಮೈತ್ರಿಗೆ ಸಿದ್ಧ ಎಂದ ಕುಮಾರಸ್ವಾಮಿ

ಎಕ್ಸಿಟ್ ಪೋಲ್ ನಲ್ಲಿ ಅತಂತ್ರ ಸ್ಥಿತಿ ನಿರ್ಮಾಣ

Author2 by Author2
May 12, 2023
in Politics, ಕರ್ನಾಟಕ ಚುನಾವಣೆ 2023
Share on FacebookShare on TwitterShare on WhatsappShare on Telegram

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಮುಕ್ತಾಯವಾಗಿದ್ದು, ಹಲವು ಸಮೀಕ್ಷೆಗಳು ಕಾಂಗ್ರೆಸ್ ಬಹುಮತ ಸಾಧಿಸುತ್ತದೆ ಎಂದು ಹೇಳಿದ್ದರೆ, ಕೆಲವು ಸಮೀಕ್ಷೆಗಳು ಅತಂತ್ರ ಸ್ಥಿತಿ ನಿರ್ಮಾಣವಾಗುತ್ತದೆ ಎಂದು ಹೇಳಿವೆ. ಹೀಗಾಗಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಅತಂತ್ರ ಸ್ಥಿತಿಯ ಕನಸು ಕಾಣುತ್ತಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ನಮ್ಮ ಷರತ್ತುಗಳಿಗೆ ಒಪ್ಪಿದರೆ ಮೈತ್ರಿಗೆ ಸಿದ್ಧ ಎಂದು ಹೇಳಿದ್ದಾರೆ. ನಮ್ಮ ಪಕ್ಷ 50 ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ. ಈ ಬಾರಿ ನಮ್ಮ ಷರತ್ತು ಈಡೇರಿಸುವ ಪಕ್ಷದೊಂದಿಗೆ ಮೈತ್ರಿಗೆ ಸಿದ್ಧ ಎಂದು ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರದಡಿ ಎರಡು ಬಾರಿ ಸಿಎಂ ಆಗಿದ್ದಾಗ ಕುಮಾರಸ್ವಾಮಿ ಇಕ್ಕಟ್ಟಿನ ಸ್ಥಿತಿ ಅನುಭವಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಬಾರಿ ಸ್ಪಷ್ಟ ನಿಲುವು ಹೊಂದಿದ್ದು, ಕೆಲವು ಷರತ್ತು ಪೂರೈಸಿದರೆ ಮಾತ್ರ ಮೈತ್ರಿಗೆ ಸಿದ್ದ ಎಂದು ಹೇಳಿದ್ದಾರೆ.

Related posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

March 3, 2026
ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

March 3, 2026

ಸರ್ಕಾರ ನಡೆಸಲು ಸ್ವತಂತ್ರ ನೀಡಬೇಕು. ಯಾರ ಅಪ್ಪಣೆ ತೆಗೆದುಕೊಳ್ಳುವಂತಿರಬಾರದು. ಜೆಡಿಎಸ್ ಶಾಸಕರಿಗೆ ಜಲಸಂಪನ್ಮೂಲ, ವಿದ್ಯುತ್, ಸಾರ್ವಜನಿಕರ ಕೆಲಸಗಳ ಖಾತೆ ನೀಡಬೇಕು. ಜೆಡಿಎಸ್ ಪ್ರಣಾಳಿಕೆ ಅಂಶಗಳನ್ನು ಜಾರಿಗೆ ತರಲು ಅವಕಾಶ ನೀಡಬೇಕು ಸೇರಿದಂತೆ ಹಲವರು ಷರತ್ತುಗಳನ್ನು ಮುಂದಿಡಲಿದ್ದಾರೆ ಎನ್ನಲಾಗಿದೆ.

Tags: Breaking News: Kumaraswamy says he is ready for an alliance if the conditions are agreed
ShareTweetSendShare
Join us on:

Related Posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

by Shwetha
March 3, 2026
0

2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್–ಬಿಜೆಪಿ ಮೈತ್ರಿ ವಿಚಾರವಾಗಿ ರಾಜಕೀಯ ಸಂದೇಶಗಳು ಹೊರಬರುತ್ತಿರುವ ಹಿನ್ನೆಲೆ, ಬಿಜೆಪಿಯ ಜಿಲ್ಲಾ ಘಟಕದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಟಿಕೆಟ್ ಆಕಾಂಕ್ಷಿಗಳಲ್ಲಿ ಗೊಂದಲ ಹೆಚ್ಚಾಗಿದೆ...

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

by Shwetha
March 3, 2026
0

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಮಾತುಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ವಿಧಾನಸೌಧದ ಪಡಸಾಲೆಯಲ್ಲಿ ಕೇಳಿಬರುತ್ತಿದ್ದ ಮಂತ್ರಿಗಿರಿಯ...

ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ದೆವು, ಈಗ ರಾಜ್ಯದಲ್ಲಿ ವಿರೋಧ ಪಕ್ಷವೇ ಸತ್ತು ಹೋಗಿದೆ: ಕೆ ಎಸ್ ಈಶ್ವರಪ್ಪ

ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ದೆವು, ಈಗ ರಾಜ್ಯದಲ್ಲಿ ವಿರೋಧ ಪಕ್ಷವೇ ಸತ್ತು ಹೋಗಿದೆ: ಕೆ ಎಸ್ ಈಶ್ವರಪ್ಪ

by Shwetha
March 2, 2026
0

ಶಿವಮೊಗ್ಗ: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವಂತಹ ಹೇಳಿಕೆಯನ್ನು ಮಾಜಿ ಸಚಿವ ಹಾಗೂ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ನೀಡಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ವಿರೋಧ ಪಕ್ಷವೇ ಇಲ್ಲದಂತಾಗಿದೆ, ಅದು...

ಶಾಸಕರ ಡಿನ್ನರ್ ಮೀಟಿಂಗ್: ಡಿ.ಕೆ. ಸುರೇಶ್ ‘ನನಗೆ ಮಾಹಿತಿ ಇಲ್ಲ’

ಶಾಸಕರ ಡಿನ್ನರ್ ಮೀಟಿಂಗ್: ಡಿ.ಕೆ. ಸುರೇಶ್ ‘ನನಗೆ ಮಾಹಿತಿ ಇಲ್ಲ’

by Shwetha
March 1, 2026
0

ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾದ ಶಾಸಕರ ಡಿನ್ನರ್ ಮೀಟಿಂಗ್ ಕುರಿತಂತೆ ಮಾಜಿ ಸಂಸದ ಡಿ.ಕೆ. ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬಣದ...

ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ರಹಸ್ಯ ಸಮೀಕ್ಷೆ: ಕಾಂಗ್ರೆಸ್ ಸರ್ಕಾರದ 78 ಹಾಲಿ ಶಾಸಕರಿಗೆ ಸೋಲು ಕಟ್ಟಿಟ್ಟ ಬುತ್ತಿ?

ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ರಹಸ್ಯ ಸಮೀಕ್ಷೆ: ಕಾಂಗ್ರೆಸ್ ಸರ್ಕಾರದ 78 ಹಾಲಿ ಶಾಸಕರಿಗೆ ಸೋಲು ಕಟ್ಟಿಟ್ಟ ಬುತ್ತಿ?

by Shwetha
March 1, 2026
0

ಬೆಂಗಳೂರು: ಕರ್ನಾಟಕದ ರಾಜಕೀಯ ಅಂಗಳದಲ್ಲಿ ಚುನಾವಣೆಗಳು ಬಂದು ಹೋಗುವುದು ಸಹಜ. ಆದರೆ 2028ರ ವಿಧಾನಸಭಾ ಚುನಾವಣೆಗೆ ಇನ್ನೂ ಬರೋಬ್ಬರಿ ನಾಲ್ಕು ವರ್ಷಗಳಿರುವಾಗಲೇ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ರಹಸ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram