ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

Breaking Newsಛ ಮಗು ಕಿಡ್ನಾಪ್ ಕೇಸ್ ಗೆ ಪೊಲೀಸರೇ ದಂಗು

ಪೋಷಕರ ಬೇಜವಾಬ್ದಾರಿ ತನಕ್ಕೆ ಪೊಲೀಸರು ಶಾಕ್

Author2 by Author2
May 12, 2023
in State, ರಾಜ್ಯ
Share on FacebookShare on TwitterShare on WhatsappShare on Telegram

ಮಕ್ಕಳೆಂದರೆ ಪೋಷಕರಿಗೆ ಪ್ರಣ. ಸಣ್ಣಪುಟ್ಟ ನೋವಾದರೂ ಸಹಿಸುವುದಿಲ್ಲ. ಕಣ್ಣ ಮುಂದೆ ಆಟ ಆಡುತ್ತಿದ್ದ ಪುಟ್ಟ ಮಗಳು ಕಾಣಿಸುತ್ತಿಲ್ಲ ಅಂದ್ರೆ ಎದೆ ಛಲ್ ಅನ್ನುತ್ತದೆ. ಒಂದು ಕ್ಷಣ ತಂದೆ- ತಾಯಿಗಳ ಪ್ರಾಣವೇ ಹೋಗುತ್ತದೆ. ಬೆಂಗಳೂರಿನಲ್ಲಿ ಅಪರೂಪದ ಘಟನೆಯೊಂದು ಬೆಳಕಿಗೆ ಬಂದಿದ್ದು, ಮಗಳು ಕಿಡ್ನಾಪ್ ಆಗಿದ್ದಾಳೆಂದು ಪೋಷಕರು ದೂರು ದಾಖಲಿಸಿದ್ದು, ಪೋಷಕರ ಬೇಜವಾಬ್ದಾರಿಗೆ(Parents Negligence) ಪೊಲೀಸರೇ ಶಾಕ್ ಆಗಿದ್ದಾರೆ.

ಮೀನಾ ದಂಪತಿ ನಿನ್ನೆ ರಾತ್ರಿ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ತಮ್ಮ 6 ವರ್ಷದ ಮಗಳು ಕಿಡ್ನಾಪ್ ಆಗಿದ್ದಾಳೆ ಎಂದು ದೂರು ದಾಖಲಿಸಿದ್ದರು. ಮನೆ ಮುಂದೆ ಆಟವಾಡುತ್ತಿದ್ದ 6 ವರ್ಷದ ಮಗಳು ಈಗ ಕಾಣಿಸುತ್ತಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಹೀಗಾಗಿ ಪೊಲೀಸರು ಕಿಡ್ನಾಪ್ ಕೇಸ್ ದಾಖಲಿಸಿಕೊಂಡು ಮಗುವಿನ ಹುಡುಗಾಟ ಆರಂಭಿಸಿದ್ದರು. ಕಿಡ್ನಾಪ್ ಆದ ಸ್ಥಳದ ಅಂದ್ರೆ ಕೆ.ಆರ್.ಪುರಂ ಬಳಿಯ ಜನತಾ ಕಾಲೋನಿ ಬಳಿ ಕ್ಲೂ ಹುಡುಕಲು ಪೊಲೀಸರು ತೆರಳಿದ್ದ ಸಂದರ್ಭದಲ್ಲಿಯೂ ಮನೆಯಲ್ಲಿಯೂ ಹುಡುಕಾಟ ನಡೆಸಿದ್ದರು. ಆಗ ಬಟ್ಟೆ ಕೆಳಗೆ ಮಗಳು ಮಲಗಿರುವುದು ಕಂಡುಬಂದಿದೆ.

Related posts

ಪ್ರೇಕ್ಷಕರು ಬದಲಾದ್ರೆ RSS ಭಾಷೆಯೂ ಬದಲಾಗುತ್ತೆ!ವಿಶ್ವಮಾನವ ಸಂದೇಶ ಕೇವಲ ನಿಧಿ ಸಂಗ್ರಹಕ್ಕಾ? : ಮೋಹನ್ ಭಾಗವತ್ ದ್ವಂದ್ವ ನಿಲುವಿಗೆ ಪ್ರಿಯಾಂಕ್ ಖರ್ಗೆ ಟಾಂಗ್

ಪ್ರೇಕ್ಷಕರು ಬದಲಾದ್ರೆ RSS ಭಾಷೆಯೂ ಬದಲಾಗುತ್ತೆ!ವಿಶ್ವಮಾನವ ಸಂದೇಶ ಕೇವಲ ನಿಧಿ ಸಂಗ್ರಹಕ್ಕಾ? : ಮೋಹನ್ ಭಾಗವತ್ ದ್ವಂದ್ವ ನಿಲುವಿಗೆ ಪ್ರಿಯಾಂಕ್ ಖರ್ಗೆ ಟಾಂಗ್

September 1, 2026
ಸ್ವರ್ಗದಲ್ಲಿ 72 ಕನ್ಯೆಯರು ಸಿಗಬಹುದು, ವಿಧಿ-ವಿಧಾನದಂತೆ ಮುಸ್ಲಿಮರಾಗಿ ಬಸವರಾಜ ರಾಯರೆಡ್ಡಿ ಇಸ್ಲಾಂ ಶ್ರೇಷ್ಠ ಹೇಳಿಕೆಗೆ ಪ್ರತಾಪ್‌ ಸಿಂಹ ತಿರುಗೇಟು!

ಸ್ವರ್ಗದಲ್ಲಿ 72 ಕನ್ಯೆಯರು ಸಿಗಬಹುದು, ವಿಧಿ-ವಿಧಾನದಂತೆ ಮುಸ್ಲಿಮರಾಗಿ ಬಸವರಾಜ ರಾಯರೆಡ್ಡಿ ಇಸ್ಲಾಂ ಶ್ರೇಷ್ಠ ಹೇಳಿಕೆಗೆ ಪ್ರತಾಪ್‌ ಸಿಂಹ ತಿರುಗೇಟು!

September 1, 2026

ಮಗಳು ಮಲಗಿದಾಗ ತಾಯಿ ಒಣಗಿದ್ದ ಬಟ್ಟೆಯನ್ನು ಮಗುವಿನ ಮೇಲೆ ತಂದು ಹಾಕಿದ್ದಾರೆ. ಮಗು ಮಲಗಿ ಚೆನ್ನಾಗಿ ನಿದ್ರಿಸಿದ್ದ ಕಾರಣ ತಾಯಿ ಬಟ್ಟೆ ಹಾಕಿದ್ದರೂ ಎಚ್ಚರಗೊಡಿರಲಿಲ್ಲ. ಹೀಗಾಗಿ ಕಣ್ಣಿಗೆ ಮಗಳು ಕಾಣದ ಕಾರಣ ಗಾಬರಿಯಾದ ಪೋಷಕರು ದಾಖಲಿಸಿದ್ದಾರೆ. ಕೆಲಕಾಲ ಪೋಷಕರಲ್ಲಿ ಆತಂಕ ಸೃಷ್ಟಿಯಾಗಿತ್ತು. ಆದರೆ, ಪೊಲೀಸರು ಮಾತ್ರ ಶಾಕ್ ಆಗಿದ್ದಾರೆ.

Tags: Breaking News: Police riot over child kidnapping case
ShareTweetSendShare
Join us on:

Related Posts

ಪ್ರೇಕ್ಷಕರು ಬದಲಾದ್ರೆ RSS ಭಾಷೆಯೂ ಬದಲಾಗುತ್ತೆ!ವಿಶ್ವಮಾನವ ಸಂದೇಶ ಕೇವಲ ನಿಧಿ ಸಂಗ್ರಹಕ್ಕಾ? : ಮೋಹನ್ ಭಾಗವತ್ ದ್ವಂದ್ವ ನಿಲುವಿಗೆ ಪ್ರಿಯಾಂಕ್ ಖರ್ಗೆ ಟಾಂಗ್

ಪ್ರೇಕ್ಷಕರು ಬದಲಾದ್ರೆ RSS ಭಾಷೆಯೂ ಬದಲಾಗುತ್ತೆ!ವಿಶ್ವಮಾನವ ಸಂದೇಶ ಕೇವಲ ನಿಧಿ ಸಂಗ್ರಹಕ್ಕಾ? : ಮೋಹನ್ ಭಾಗವತ್ ದ್ವಂದ್ವ ನಿಲುವಿಗೆ ಪ್ರಿಯಾಂಕ್ ಖರ್ಗೆ ಟಾಂಗ್

by Shwetha
September 1, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ ಎಸ್ ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ಅಮೆರಿಕದಲ್ಲಿ ನೀಡುತ್ತಿರುವ ಹೇಳಿಕೆಗಳ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ...

ಸ್ವರ್ಗದಲ್ಲಿ 72 ಕನ್ಯೆಯರು ಸಿಗಬಹುದು, ವಿಧಿ-ವಿಧಾನದಂತೆ ಮುಸ್ಲಿಮರಾಗಿ ಬಸವರಾಜ ರಾಯರೆಡ್ಡಿ ಇಸ್ಲಾಂ ಶ್ರೇಷ್ಠ ಹೇಳಿಕೆಗೆ ಪ್ರತಾಪ್‌ ಸಿಂಹ ತಿರುಗೇಟು!

ಸ್ವರ್ಗದಲ್ಲಿ 72 ಕನ್ಯೆಯರು ಸಿಗಬಹುದು, ವಿಧಿ-ವಿಧಾನದಂತೆ ಮುಸ್ಲಿಮರಾಗಿ ಬಸವರಾಜ ರಾಯರೆಡ್ಡಿ ಇಸ್ಲಾಂ ಶ್ರೇಷ್ಠ ಹೇಳಿಕೆಗೆ ಪ್ರತಾಪ್‌ ಸಿಂಹ ತಿರುಗೇಟು!

by Shwetha
September 1, 2026
0

ಬೆಂಗಳೂರು: ರಾಜ್ಯದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಇಸ್ಲಾಂ ಧರ್ಮದ ಕುರಿತು ನೀಡಿರುವ ಹೇಳಿಕೆ ಈಗ ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ವಾಕ್ಸಮರಕ್ಕೆ ಕಾರಣವಾಗಿದೆ....

bhoomi-guarantee-legal-documents-cm-dk-shivakumar

ಕಾನೂನು ಪ್ರಕಾರ ದಾಖಲೆ ಸರಿ ಇದ್ದವರಿಗೆ ಭೂ ಗ್ಯಾರಂಟಿ – CM ಡಿ.ಕೆ. ಶಿವಕುಮಾರ್

by admin
August 31, 2026
0

ಕಾನೂನು ಪ್ರಕಾರ ದಾಖಲೆ ಸರಿ ಇದ್ದವರಿಗೆ ಭೂ ಗ್ಯಾರಂಟಿ - CM ಡಿ.ಕೆ. ಶಿವಕುಮಾರ್ ಸರ್ಕಾರ ಆರನೇ ಗ್ಯಾರಂಟಿಯಾಗಿ ಭೂ ಗ್ಯಾರಂಟಿ ನೀಡುತ್ತಿರುವುದರ ಬಗ್ಗೆ ಕೇಳಿದಾಗ, "ಈ...

dk-shivakumar-statement-kpsc-scam-kumaraswamy-bjp

ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ: ಸಿಎಂ ಡಿ ಕೆ ಶಿವಕುಮಾರ್

by admin
August 31, 2026
0

ಬೆಂಗಳೂರು, ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ ಮಾಡುತ್ತಿದ್ದಾರೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ನೆಹರು ತಾರಾಲಯದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್...

karant-layout-site-distribution-dk-shivakumar

ಬೆಂಗಳೂರು ಅಭಿವೃದ್ಧಿಗೆ ರೈತರ, ಭೂ ಮಾಲೀಕರ ಕೊಡುಗೆ ಅನನ್ಯ: CM ಡಿ.ಕೆ. ಶಿವಕುಮಾರ್

by admin
August 31, 2026
0

ಕಾರಂತ ಬಡಾವಣೆ ನಿರ್ಮಾಣಕ್ಕೆ ಭೂಮಿ ನೀಡಿದ ಭೂ ಮಾಲೀಕರಿಗೆ ಸಿಎಂ ಡಿಕೆಶಿ ನಿವೇಶನ ಪತ್ರ ಹಂಚಿಕೆ ಬೆಂಗಳೂರು- ಆಗಸ್ಟ್ 31- ಬೆಂಗಳೂರು ಕನಸಿನ ನಗರ. ಇಡೀ ವಿಶ್ವವೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram