ADVERTISEMENT
Sunday, August 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕೇಂದ್ರ ಗುಪ್ತಚರ ಇಲಾಖೆ ಅಪಾಯಕಾರಿ ಎಂದಿರುವ 52 ಚೀನಿ ಆ್ಯಪ್‌ ಗಳ ಪಟ್ಟಿ ಇಲ್ಲಿದೆ

admin by admin
June 18, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಕೇಂದ್ರ ಗುಪ್ತಚರ ಇಲಾಖೆ ಅಪಾಯಕಾರಿ ಎಂದಿರುವ 52 ಚೀನಿ ಆ್ಯಪ್‌ ಗಳ ಪಟ್ಟಿ ಇಲ್ಲಿದೆ

ಹೊಸದಿಲ್ಲಿ, ಜೂನ್ 18: ಕೇಂದ್ರ ಗುಪ್ತಚರ ಇಲಾಖೆಯು ಕೇಂದ್ರ ಸರ್ಕಾರಕ್ಕೆ ಚೀನಾ ನಿರ್ಮಿತ 52 ಆ್ಯಪ್‌ ಗಳ ಬಳಕೆ ಅಪಾಯಕಾರಿಯಾಗಿದ್ದು, ಈ ಬಗ್ಗೆ ಜನರಿಗೆ ಎಚ್ಚರಿಸಿ, ಆ ಆ್ಯಪ್‌ ಗಳನ್ನು ನಿಷೇಧಿಸುವಂತೆ ಅಥವಾ ಬಳಸದಂತೆ ಸೂಚಿಸಬೇಕೆಂದು ಪ್ರಸ್ತಾವನೆ ಸಲ್ಲಿಸಿದೆ.‌ ಈ ಪ್ರಸ್ತಾವನೆಯನ್ನು ರಾಷ್ಟ್ರೀಯ ಭದ್ರತಾ ಮಂಡಳಿ ಕೂಡ ಬೆಂಬಲಿಸಿದೆ.‌

Related posts

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

August 15, 2026
ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

August 15, 2026


ಚೀನಾ ನಿರ್ಮಿತ ಆ್ಯಪ್‌ ಗಳಿಂದ ಅಪಾರ ಪ್ರಮಾಣದ ದತ್ತಾಂಶಗಳು ದೇಶದಿಂದ ಹೊರಗೆ ರವಾನೆಯಾಗುತ್ತಿದ್ದು, ಆ ಆ್ಯಪ್‌ ಗಳು ಬಳಕೆಗೆ ಅಸುರಕ್ಷಿತವಾಗಿದ್ದು, ಅವುಗಳಿಂದ ದೂರವಿರುವುದು ಒಳ್ಳೆಯದು ಎಂದು ತಿಳಿಸಲಾಗಿದೆ.
ಕೇಂದ್ರ ಗುಪ್ತಚರ ಇಲಾಖೆಯು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ಆ್ಯಪ್‌ ಗಳ ಪಟ್ಟಿಯಲ್ಲಿ ವಿಡಿಯೋ ಕಾನ್ಫರೆನ್ಸಿಂಗ್​ಗೆ ಬಳಸಲಾಗುವ ಝೂಮ್​, ಟಿಕ್​ಟಾಕ್​, ಯುಸಿ ಬ್ರೌಸರ್​, ಕ್ಸೆಂಡರ್​ ಶೇರ್​ ಇಟ್​ ಹಾಗೂ ಕ್ಲೀನ್ ಮಾಸ್ಟರ್​ ಆ್ಯಪ್‌ ​ಗಳ ಹೆಸರು ಸೇರಿದೆ.
ಕೇಂದ್ರ ಗುಪ್ತಚರ ಇಲಾಖೆ ಸಲ್ಲಿಸಿರುವ ಚೀನಾ ಆ್ಯಪ್‌ ಗಳ ವಿವರ

* ಟಿಕ್‌ಟಾಕ್, ವಾಲ್ಟ್-ಹೈಡ್, ವಿಗೊ ವಿಡಿಯೋ, ಬಿಗೊ ಲೈವ್, ವೀಬೊ
* ವಿ ಚಾಟ್, ಶೇರ್ ಇಟ್, ಯುಸಿ ನ್ಯೂಸ್ , ಯುಸಿ ಬ್ರೌಸರ್
* ಬ್ಯೂಟಿಪ್ಲಸ್, ಕ್ಸೆಂಡರ್, ಕ್ಲಬ್‌ಫ್ಯಾಕ್ಟರಿ, ಹೆಲೋ, ಲೈಕ್
* ಕ್ವಾಯ್, ರಾಮ್‌ವೆ, ಶೈನ್, ನ್ಯೂಸ್‌ಡಾಗ್, ಫೋಟೋ ವಂಡರ್
* ಎಪಿಯುಎಸ್ ಬ್ರೌಸರ್, ವಿವಾವಿಡಿಯೋ- ಕ್ಯೂಯು ವಿಡಿಯೋ ಇಂಕ್
* ಪರ್ಫೆಕ್ಟ್ ಕಾರ್ಪ್, ಸಿಎಮ್ ಬ್ರೌಸರ್, ವೈರಸ್ ಕ್ಲೀನರ್ (ಹಾಯ್ ಸೆಕ್ಯುರಿಟಿ ಲ್ಯಾಬ್)
* ಮಿ ಕಮ್ಯುನಿಟಿ , ಡಿಯು ರೆಕಾರ್ಡರ್, ಯೂಕಾಮ್ ಮೇಕಪ್
* ಮಿ ಸ್ಟೋರ್, 360 ಸೆಕ್ಯುರಿಟಿ, ಡಿಯು ಬ್ಯಾಟರಿ ಸೇವರ್, ಡಿಯು ಬ್ರೌಸರ್
* ಡಿಯು ಕ್ಲೀನರ್, ಡಿಯು ಪ್ರೈವೆಸಿ, ಕ್ಲೀನ್ ಮಾಸ್ಟರ್ – ಚೀತಾ
* ಕ್ಯಾಶ್‌ಕ್ಲಿಯರ್ ಡಿಯು ಆ್ಯಪ್‌ ಸ್ಟುಡಿಯೋ, ಬೈದು ಟ್ರಾನ್ಸ್ ಲೇಟ್, ಬೈದು ಮ್ಯಾಪ್
* ವಂಡರ್ ಕ್ಯಾಮೆರಾ, ಇಎಸ್ ಫೈಲ್ ಎಕ್ಸ್‌ಪ್ಲೋರರ್, ಕ್ಯೂಕ್ಯೂ ಇಂಟರ್ನ್ಯಾಷನಲ್
* ಕ್ಯೂಕ್ಯೂ ಲಾಂಚರ್, ಕ್ಯೂಕ್ಯೂ ಸೆಕ್ಯುರಿಟಿ ಸೆಂಟರ್, ಕ್ಯೂಕ್ಯೂ ಪ್ಲೇಯರ್, ಕ್ಯೂಕ್ಯೂ ಮ್ಯೂಸಿಕ್
* ಕ್ಯೂಕ್ಯೂ ಮೇಲ್, ಕ್ಯೂಕ್ಯೂ ನ್ಯೂಸ್‌ಫೀಡ್, ವೀಸಿಂಕ್, ಸೆಲ್ಫಿಸಿಟಿ, ಕ್ಲಾಷ್ ಆಫ್ ಕಿಂಗ್ಸ್
* ಮೇಲ್ ಮಾಸ್ಟರ್, ಮಿ ವಿಡಿಯೋ ಕಾಲ್-ಶಿಯೋಮಿ, ಪ್ಯಾರಲಲ್ ಸ್ಪೇಸ್

ಇದರಲ್ಲಿ ಕೆಲವು ಆ್ಯಪ್‌ ಗಳು ಚೀನಾ ನಿರ್ಮಿತ ಸ್ಮಾರ್ಟ್​ ಫೋನ್​ಗಳೊಂದಿಗೆ ಇನ್​ ಬಿಲ್ಟ್​ ಆಗಿರುವುದರಿಂದ ಅವುಗಳನ್ನು ತೆಗೆಯಲು ಅಸಾಧ್ಯವಾಗಬಹುದು.‌ಆದರೆ ಡೌನ್ ಲೋಡ್ ‌ಮಾಡಿ ಬಳಸುವ ಆ್ಯಪ್‌ ಗಳ ಬಳಕೆಯನ್ನು ನಿಷೇಧಿಸಬಹುದಾಗಿದೆ ಎಂದು ಸಲಹೆ ನೀಡಲಾಗಿದೆ.

Tags: central governmentChinachina made appIndia-China borderಚೀನಾ
ShareTweetSendShare
Join us on:

Related Posts

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

by Shwetha
August 15, 2026
0

ಇಸ್ಲಾಮಾಬಾದ್: ನಮಗೆ ಯುದ್ಧ ಬೇಕಾಗಿಲ್ಲ, ನಾವು ಶಾಂತಿಯನ್ನು ಮಾತ್ರ ಬಯಸುತ್ತೇವೆ. ಆದರೆ, ಶಾಂತಿಗಾಗಿ ನಾವು ಕೈಜೋಡಿಸುತ್ತಿರುವುದನ್ನು ಯಾರೂ ನಮ್ಮ ಬಲಹೀನತೆ ಎಂದು ಭಾವಿಸಬಾರದು ಎಂದು ಪಾಕಿಸ್ತಾನದ ಪ್ರಧಾನಿ...

ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

by Shwetha
August 15, 2026
0

ನವದೆಹಲಿ: ಬಿಜೆಪಿ ಮತ್ತು ಆರ್ ಎಸ್ ಎಸ್ ನಾಯಕರನ್ನು ಬಂಚ್ ಆಫ್ ಜೋಕರ್ಸ್ ಎಂದು ಜರಿದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್...

‘ಖರ್ಗೆ ಅವರಿಗೆ ಆದ ಅಪಮಾನ ದೇಶಕ್ಕೆ ಆದ ಅಪಮಾನ’: ಡಿಕೆಶಿ ಕಿಡಿ

‘ಖರ್ಗೆ ಅವರಿಗೆ ಆದ ಅಪಮಾನ ದೇಶಕ್ಕೆ ಆದ ಅಪಮಾನ’: ಡಿಕೆಶಿ ಕಿಡಿ

by Shwetha
August 15, 2026
0

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಹಿರಂಗ ಸಭೆ ನಡೆದ ಸ್ಥಳವನ್ನು ಶುದ್ಧೀಕರಣ ಮಾಡಲಾಗಿದೆ ಎನ್ನಲಾದ ಘಟನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಆಕ್ರೋಶ...

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

by Shwetha
August 15, 2026
0

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಹೊರಡಿಸಲಾಗಿದ್ದ ಗುಟ್ಕಾ ಮಾರಾಟ ನಿಷೇಧ ಆದೇಶವನ್ನು ತಕ್ಷಣವೇ ವಾಪಸ್ ಪಡೆಯುವಂತೆ ಆರೋಗ್ಯ ಇಲಾಖೆಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಟ್ಟುನಿಟ್ಟಿನ...

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್  ಆಕ್ರೋಶ!

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್ ಆಕ್ರೋಶ!

by Shwetha
August 15, 2026
0

ಲಕ್ನೋ: ಭಾರತದ ವಿಭಜನೆ ಮತ್ತು ಆ ಸಮಯದಲ್ಲಿ ನಡೆದ ಅತ್ಯಂತ ಭೀಕರವಾದ ರಕ್ತಪಾತಕ್ಕೆ ಕಾಂಗ್ರೆಸ್ ಪಕ್ಷದ ಅಧಿಕಾರದ ದಾಹವೇ ನೇರ ಕಾರಣ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram