ADVERTISEMENT
Friday, September 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಚೀನಾ-ಭಾರತದ ನಡುವೆ ಸಂಘರ್ಷ ; ಭಾರಿ ವೈರಲ್ ಆಗುತ್ತಿದೆ ಈ ಚಿತ್ರ..!

admin by admin
June 18, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ : ಲಡಾಕ್ ನ ಗಡಿ ಭಾಗದಲ್ಲಿ ಪರಿಸ್ಥಿತಿ ಪ್ರಕ್ಷುಬ್ಧವಾಗಿದ್ದು, ತೈವಾನ್ ಸುದ್ದಿ ವೆಬ್ ಸೈಟ್ ಪ್ರಕಟಿಸಿದ್ದ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ವೈರಲ್ ಆಗುತ್ತಿದೆ. ಜೂ.15 ರಂದು ರಾತ್ರಿ ಲಡಾಕ್ ನ ಗಾಲ್ವಾನ್ ಪ್ರಾಂತ್ಯದಲ್ಲಿ ಭಾರತ-ಚೀನಾ ಯೋಧರ ನಡುವೆ ನಡೆದ ಸಂಘರ್ಷದಲ್ಲಿ 20 ಭಾರತೀಯ ಯೋಧರು ಹುತಾತ್ಮರಾಗಿದ್ದರು. ಇದರಿಂದ ದೇಶದಾದ್ಯಂತ ಚೀನಾ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಇಂತಹ ಸಂದರ್ಭದಲ್ಲಿ ತೈವಾನ್ ನ್ಯೂಸ್. ಕಾಮ್ ವೆಬ್ ಸೈಟ್ ನಲ್ಲಿ ಪ್ರಕಟಿಸಿರುವ ಚಿತ್ರ ಸೋಶಿಯಲ್ ಮೀಡಿಯಾದಲ್ಲಿ ಹಲ್ ಚಲ್ ಸೃಷ್ಠಿಸುತ್ತಿದೆ.

ಚಿತ್ರದಲ್ಲಿ ಏನಿದೆ?
ಸದ್ಯ ವೈರಲ್ ಆಗುತ್ತಿರುವ ಚಿತ್ರದಲ್ಲಿ ಶ್ರೀರಾಮ ಡ್ರ‍್ಯಾಗನ್ ವಿರುದ್ಧ ಬಿಲ್ಲು ಬಾಣ ಹಿಡಿದು ನಿಂತಿರುವುದನ್ನು ಚಿತ್ರಿಸಲಾಗಿದೆ. ಅಷ್ಟೇ ಅಲ್ಲದೇ We Conquer. We killಎಂಬ ಸಂದೇಶವನ್ನೂ ಬರಹದಲ್ಲಿ ಪ್ರಕಟಿಸಿದೆ.
ಈ ಚಿತ್ರವನ್ನು ಹಾಂಕ್ ಕಾಂಗ್ ನ ಸಾಮಾಜಿಕ ಜಾಲತಾಣ ಎಲ್ ಹೆಚ್ ಕೆ ಜಿಯಲ್ಲಿಯೂ ಪ್ರಕಟಿಸಲಾಗಿದ್ದು, ಹಾಂಕ್ ಕಾಂಗ್ ನ ಟ್ವಿಟ್ಟರ್ ಬಳಕೆದಾರ ಹೊಸೈಲೈ ಎಂಬ ವ್ಯಕ್ತಿ ಹಂಚಿಕೊಂಡಿದ್ದರು.

Related posts

ನಕಲಿ GST ನೋಂದಣಿಗೆ ಕಡಿವಾಣ: ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯಗೊಳಿಸಲು ದೆಹಲಿ ಹೈಕೋರ್ಟ್ ಸೂಚನೆ

ನಕಲಿ GST ನೋಂದಣಿಗೆ ಕಡಿವಾಣ: ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯಗೊಳಿಸಲು ದೆಹಲಿ ಹೈಕೋರ್ಟ್ ಸೂಚನೆ

September 11, 2026
ಆಪರೇಷನ್ ಕರಾವಳಿ 2028:ಕೇಸರಿ ಕೋಟೆಯಲ್ಲಿ ಡಿಕೆಶಿ ಬ್ಯಾಟಿಂಗ್ 30 ವರ್ಷಗಳ ಬಿಜೆಪಿ ಪ್ರಾಬಲ್ಯಕ್ಕೆ ಲಗಾಮು ಹಾಕಲು ಕಾಂಗ್ರೆಸ್ ರಣತಂತ್ರ

ಆಪರೇಷನ್ ಕರಾವಳಿ 2028:ಕೇಸರಿ ಕೋಟೆಯಲ್ಲಿ ಡಿಕೆಶಿ ಬ್ಯಾಟಿಂಗ್ 30 ವರ್ಷಗಳ ಬಿಜೆಪಿ ಪ್ರಾಬಲ್ಯಕ್ಕೆ ಲಗಾಮು ಹಾಕಲು ಕಾಂಗ್ರೆಸ್ ರಣತಂತ್ರ

September 11, 2026

ಈ ಚಿತ್ರಕ್ಕೆ 24 ಗಂಟೆಗಳಲ್ಲಿ 861 ಲೈಕ್ ಗಳು 300 ರಿಟ್ವೀಟ್ ಗಳು ಬಂದಿವೆ. ಭಾರತದ ಸಾಮಾಜಿಕ ಜಾಲತಾಣಗಳಲ್ಲೂ ಈ ಚಿತ್ರ ವೈರಲ್ ಆಗಿದ್ದು, ನೆಟ್ಟಿಗರು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ.

Tags: ChinaindiaTaiwan News. Com
ShareTweetSendShare
Join us on:

Related Posts

ನಕಲಿ GST ನೋಂದಣಿಗೆ ಕಡಿವಾಣ: ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯಗೊಳಿಸಲು ದೆಹಲಿ ಹೈಕೋರ್ಟ್ ಸೂಚನೆ

ನಕಲಿ GST ನೋಂದಣಿಗೆ ಕಡಿವಾಣ: ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯಗೊಳಿಸಲು ದೆಹಲಿ ಹೈಕೋರ್ಟ್ ಸೂಚನೆ

by Shwetha
September 11, 2026
0

ಕಳವುಗೊಂಡ ಅಥವಾ ದುರುಪಯೋಗಪಡಿಸಿಕೊಂಡ PAN ಮತ್ತು ಆಧಾರ್ ವಿವರಗಳನ್ನು ಬಳಸಿಕೊಂಡು ನಕಲಿ GST ನೋಂದಣಿ ಮಾಡಿಸಿ ಹಣಕಾಸು ವಂಚನೆ ನಡೆಸುತ್ತಿರುವ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ದೆಹಲಿ...

ಆಪರೇಷನ್ ಕರಾವಳಿ 2028:ಕೇಸರಿ ಕೋಟೆಯಲ್ಲಿ ಡಿಕೆಶಿ ಬ್ಯಾಟಿಂಗ್ 30 ವರ್ಷಗಳ ಬಿಜೆಪಿ ಪ್ರಾಬಲ್ಯಕ್ಕೆ ಲಗಾಮು ಹಾಕಲು ಕಾಂಗ್ರೆಸ್ ರಣತಂತ್ರ

ಆಪರೇಷನ್ ಕರಾವಳಿ 2028:ಕೇಸರಿ ಕೋಟೆಯಲ್ಲಿ ಡಿಕೆಶಿ ಬ್ಯಾಟಿಂಗ್ 30 ವರ್ಷಗಳ ಬಿಜೆಪಿ ಪ್ರಾಬಲ್ಯಕ್ಕೆ ಲಗಾಮು ಹಾಕಲು ಕಾಂಗ್ರೆಸ್ ರಣತಂತ್ರ

by Shwetha
September 11, 2026
0

ಕರ್ನಾಟಕ ರಾಜಕಾರಣದಲ್ಲಿ ಈಗಲೇ 2028ರ ವಿಧಾನಸಭಾ ಚುನಾವಣೆಯ ರಣಕಹಳೆ ಮೊಳಗಿದೆ. ರಾಜ್ಯದ ಅತ್ಯಂತ ಪ್ರಭಾವಿ ರಾಜಕೀಯ ತಂತ್ರಗಾರ ಎನಿಸಿಕೊಂಡಿರುವ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಈಗ ಬಿಜೆಪಿಯ...

ಕಾಂಗ್ರೆಸ್ ಜನಪ್ರಿಯತೆ ಕಂಡು ಕೇಂದ್ರಕ್ಕೆ ಹೊಟ್ಟೆಕಿಚ್ಚು:ಸತೀಶ್ ಜಾರಕಿಹೊಳಿ ಇಡಿ ದಾಳಿ ಕೇವಲ ಆರಂಭವಷ್ಟೇ ನನ್ನ ಮತ್ತು ಡಿಕೆಶಿ ಮೇಲೆ ದಾಳಿ ಗ್ಯಾರಂಟಿ ಎಂದ ಪ್ರಿಯಾಂಕ್ ಖರ್ಗೆ

ಕಾಂಗ್ರೆಸ್ ಜನಪ್ರಿಯತೆ ಕಂಡು ಕೇಂದ್ರಕ್ಕೆ ಹೊಟ್ಟೆಕಿಚ್ಚು:ಸತೀಶ್ ಜಾರಕಿಹೊಳಿ ಇಡಿ ದಾಳಿ ಕೇವಲ ಆರಂಭವಷ್ಟೇ ನನ್ನ ಮತ್ತು ಡಿಕೆಶಿ ಮೇಲೆ ದಾಳಿ ಗ್ಯಾರಂಟಿ ಎಂದ ಪ್ರಿಯಾಂಕ್ ಖರ್ಗೆ

by Shwetha
September 11, 2026
0

ರಾಜ್ಯ ರಾಜಕಾರಣದಲ್ಲಿ ಜಾರಿ ನಿರ್ದೇಶನಾಲಯದ ದಾಳಿ ಈಗ ಹೊಸ ಸಂಚಲನ ಮೂಡಿಸಿದೆ. ಸಚಿವ ಸತೀಶ್ ಜಾರಕಿಹೊಳಿ ಅವರ ಬೆನ್ನಲ್ಲೇ ಈಗ ಮತ್ತಷ್ಟು ಕಾಂಗ್ರೆಸ್ ಸಚಿವರ ಮೇಲೆ ಇಡಿ...

ವಂದೇ ಮಾತರಂ ಗೀತೆಗೆ ಹೊಸ ನಿಯಮ: ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಂಪೂರ್ಣ ಗೀತೆ ಕಡ್ಡಾಯ

ವಂದೇ ಮಾತರಂ ಗೀತೆಗೆ ಹೊಸ ನಿಯಮ: ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಂಪೂರ್ಣ ಗೀತೆ ಕಡ್ಡಾಯ

by Shwetha
September 11, 2026
0

ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಲಾಗುವ ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಮಾರಂಭಗಳಲ್ಲಿ ‘ವಂದೇ ಮಾತರಂ’ ಗೀತೆಯನ್ನು ಹಾಡುವ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಾಮಾನ್ಯವಾಗಿ ರಾಜ್ಯ ಸರ್ಕಾರದ...

ದಲಿತ ಸಿಎಂ ದಾಳ ಉರುಳಿಸಿದರೇ ಸಿದ್ದರಾಮಯ್ಯ ಡಾ ಜಿ ಪರಮೇಶ್ವರ್ ಗೆ ಹೆಚ್ಚಿದ ಪ್ರಾಮುಖ್ಯತೆ ಅಹಿಂದ ಅಖಾಡದಲ್ಲಿ ಬದಲಾದ ಲೆಕ್ಕಾಚಾರ

ದಲಿತ ಸಿಎಂ ದಾಳ ಉರುಳಿಸಿದರೇ ಸಿದ್ದರಾಮಯ್ಯ ಡಾ ಜಿ ಪರಮೇಶ್ವರ್ ಗೆ ಹೆಚ್ಚಿದ ಪ್ರಾಮುಖ್ಯತೆ ಅಹಿಂದ ಅಖಾಡದಲ್ಲಿ ಬದಲಾದ ಲೆಕ್ಕಾಚಾರ

by Shwetha
September 11, 2026
0

ಕರ್ನಾಟಕ ರಾಜಕಾರಣದ ಅತಿ ದೊಡ್ಡ ಮತಬ್ಯಾಂಕ್ ಎನಿಸಿಕೊಂಡಿರುವ ಅಹಿಂದ ಒಕ್ಕೂಟದಲ್ಲಿ ಈಗ ಹೊಸ ಸಂಚಲನ ಶುರುವಾಗಿದೆ. ಸಿದ್ದರಾಮಯ್ಯ ಅವರ ರಾಜಕೀಯ ಶಕ್ತಿಯಾಗಿದ್ದ ಅಹಿಂದ ವೇದಿಕೆಯಲ್ಲಿ ಈಗ ಅವರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram