ADVERTISEMENT
Monday, February 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಚಿನ್ ತೆಂಡುಲ್ಕರ್ ಉತ್ತಮ ನಾಯಕನಲ್ಲ… ಹಾಗಂತ ಮದನ್ ಲಾಲ್ ಹೇಳ್ತಾ ಇಲ್ಲ..!

admin by admin
June 18, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

Related posts

ಕೊಲಂಬೊದಲ್ಲಿ ಭಾರತದ ಆರ್ಭಟ ಪಾಕಿಸ್ತಾನ ಧೂಳಿಪಟ: ಟಿ20 ವಿಶ್ವಕಪ್ ಅಖಾಡದಲ್ಲಿ ಟೀಮ್ ಇಂಡಿಯಾ ದರ್ಬಾರ್

ಕೊಲಂಬೊದಲ್ಲಿ ಭಾರತದ ಆರ್ಭಟ ಪಾಕಿಸ್ತಾನ ಧೂಳಿಪಟ: ಟಿ20 ವಿಶ್ವಕಪ್ ಅಖಾಡದಲ್ಲಿ ಟೀಮ್ ಇಂಡಿಯಾ ದರ್ಬಾರ್

February 16, 2026
ಹಂಪಿ ಉತ್ಸವ:ಇವರು ಯಾರು ಎಂದು ಅಶ್ವಿನಿ ಪುನೀತ್ ಬಗ್ಗೆ ಕೇಳಿದ ಸಿಎಂ ಸಿದ್ದು ನಡೆಗೆ ಕನ್ನಡಿಗರ ಬೇಸರ;ಅಪ್ಪು ಅಭಿಮಾನಿಗಳು ಕೆಂಡಾಮಂಡಲ

ಹಂಪಿ ಉತ್ಸವ:ಇವರು ಯಾರು ಎಂದು ಅಶ್ವಿನಿ ಪುನೀತ್ ಬಗ್ಗೆ ಕೇಳಿದ ಸಿಎಂ ಸಿದ್ದು ನಡೆಗೆ ಕನ್ನಡಿಗರ ಬೇಸರ;ಅಪ್ಪು ಅಭಿಮಾನಿಗಳು ಕೆಂಡಾಮಂಡಲ

February 16, 2026

ಸಚಿನ್ ತೆಂಡುಲ್ಕರ್ ಉತ್ತಮ ನಾಯಕನಲ್ಲ… ಹಾಗಂತ ಮದನ್ ಲಾಲ್ ಹೇಳ್ತಾ ಇಲ್ಲ..!

ಸಚಿನ್ ತೆಂಡುಲ್ಕರ್, ವಿಶ್ವ ಕ್ರಿಕೆಟ್‍ನಲ್ಲಿ ಗಾಡ್ ಆಫ್ ಕ್ರಿಕೆಟ್ ಅಂತ ಕರೆಯುತ್ತಾರೆ. ಯಾಕಂದ್ರೆ ತೆಂಡುಲ್ಕರ್ ತನ್ನ 24 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಮಾಡಿರುವ ಸಾಧನೆ ಆ ಮಟ್ಟದಲ್ಲಿದೆ. ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ ನಲ್ಲಿ ಗರಿಷ್ಠ ರನ್ ದಾಖಲಿಸಿದ್ದಾರೆ. ಹಾಗೇ ನೂರು ಅಂತಾರಾಷ್ಟ್ರೀಯ ಶತಕಗಳನ್ನು ಸಿಡಿಸಿದ್ದಾರೆ.

ಅಷ್ಟೇ ಅಲ್ಲ, ಸಚಿನ್ ಕ್ರಿಕೆಟ್ ಆಡುತ್ತಿರುವಷ್ಟು ದಿನವೂ ಪ್ರತಿಯೊಬ್ಬರ ನಾಲಗೆಯ ಮೇಲೆ ಸಚಿನ್ ಹೆಸರು ನಲಿದಾಡುತ್ತಿತ್ತು. ಇನ್ನು ಕೈಯಲ್ಲಿ ಬ್ಯಾಟ್ ಹಿಡಿದು ಮೈದಾನಕ್ಕೆ ಬಂದಾಗಂತೂ ಸಚಿನ್ ಸಚಿನ್ ಸಚಿನ್ ಅನ್ನೋ ಮೂರು ಅಕ್ಷರದ ಪದಗಳು ಮೈದಾನದಲ್ಲಿ ಪ್ರತಿಧ್ವನಿಸುತ್ತಿತ್ತು. ಅಷ್ಟರ ಮಟ್ಟಿಗೆ ಸಚಿನ್ ಕ್ರಿಕೆಟ್ ಅಭಿಮಾನಿಗಳನ್ನು ಸಮ್ಮೋಹನಗೊಳಿಸಿದ್ದರು.

ಆದ್ರೆ ಸಚಿನ್ ತೆಂಡುಲ್ಕರ್ ನಾಯಕನಾಗಿ ಮಾತ್ರ ವೈಫಲ್ಯ ಅನುಭವಿಸಿದ್ದಾರೆ. ಯಾಕೋ ಏನು ಸಚಿನ್ ನಾಯಕತ್ವದ ಕಲೆಯನ್ನು ಅರಿತುಕೊಳ್ಳಲು ಸಾಧ್ಯವಾಗಲಿಲ್ಲ. ಒಬ್ಬ ವಿಶ್ವದ ಶ್ರೇಷ್ಠ ಆಟಗಾರನಾಗಿದ್ದ ಸಚಿನ್, ತಂಡವನ್ನು ಯಶಸ್ವಿಯಾಗಿ ಯಾಕೆ ಮುನ್ನೆಡೆಸಲು ಸಾಧ್ಯವಾಗಿಲ್ಲ ಎಂಬ ಪ್ರಶ್ನೆಗೆ ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್ ಹಾಗೂ ಆಟಗಾರ ಮದನ್ ಲಾಲ್ ಉತ್ತರ ನೀಡುತ್ತಾರೆ.

ನಾನು ಸಚಿನ್ ಉತ್ತಮ ನಾಯಕನಲ್ಲ ಎಂದು ಹೇಳುತ್ತಿಲ್ಲ. ಆದ್ರೆ ಸಮಸ್ಯೆ ಮಾತ್ರ ಅವರಲ್ಲೇ ಇತ್ತು. ಸಚಿನ್ ತಾನು ಚೆನ್ನಾಗಿ ಪ್ರದರ್ಶನ ನೀಡಬೇಕು. ಉತ್ತಮ ಮಟ್ಟದ ಆಟವನ್ನಾಡಬೇಕು ಎಂಬುದರ ಬಗ್ಗೆ ಜಾಸ್ತಿ ಯೋಚನೆ ಮಾಡುತ್ತಿದ್ದರು. ತನ್ನ ಆಟದ ಬಗ್ಗೆನೇ ತುಂಬಾ ಕಾಳಜಿ ಕೂಡ ವಹಿಸುತ್ತಿದ್ದರು. ಹೀಗಾಗಿ ಅವರಿಗೆ ತಂಡವನ್ನು ಮುನ್ನಡೆಸಲು ಅವರಿಗೆ ಕಷ್ಟಕರವಾಗುತ್ತಿತ್ತು ಎಂದು ಮದನ್ ಲಾಲ್ ಅಭಿಪ್ರಾಯಪಟ್ಟಿದ್ದಾರೆ.
ಒಬ್ಬ ನಾಯಕ ತನ್ನ ಆಟದ ಕಡೆಗೂ ಗಮನ ಹರಿಸಬೇಕು. ಹಾಗೇ ತಂಡದ ಇತರೇ ಆಟಗಾರರ ಬಗ್ಗೆಯೂ ಕಾಳಜಿಯನ್ನು ಹೊಂದಿರಬೇಕು. ಅವರ ಸಾಮಥ್ರ್ಯವನ್ನು ಅರಿತುಕೊಂಡು ಅವರಿಗೂ ಮಾರ್ಗದರ್ಶನಗಳನ್ನು ನೀಡಬೇಕು. ಆಗ ತಂಡಕ್ಕೆ ಒಳ್ಳೆಯದಾಗುತ್ತೆ. ನಾಯಕನಿಗೂ ಒಳ್ಳೆಯದಾಗುತ್ತೆ ಅಂತ ಹೇಳ್ತಾರೆ ಮದನ್ ಲಾಲ್.
ನಾಯಕ ತಂಡದ ಆಟಗಾರರ ಆತ್ಮವಿಶ್ವಾಸವನ್ನು ಹೆಚ್ಚಿಸಬೇಕು. ಅವರಿಗೆ ಉತ್ತಮ ಅವಕಾಶಗಳನ್ನು ನೀಡಬೇಕು. ಆಗ ಆಟಗಾರರ ಜೊತೆಗೆ ಹೆಚ್ಚಾಗಿ ಬೆರೆಯಬೇಕು. ಆಗ ಆಟಗಾರರು ಯಾವುದೇ ಅಂಜಿಕೆಗಳು ಇಲ್ಲದೆ ನಾಯಕನಿಗೆ ಸಾಥ್ ಕೊಡ್ತಾರೆ. ಪಂದ್ಯದ ಗೇಮ್ ಪ್ಲಾನ್‍ಗಳ ಬಗ್ಗೆ ಚರ್ಚೆಯನ್ನು ಮಾಡ್ತಾ ಇರಬೇಕು. ಆಗ ಮಾತ್ರ ಯಶ ಸಾಧಿಸಲು ಸಾಧ್ಯ ಎಂಬುದು ಮದನ್ ಲಾಲ್ ಅವರ ಅಭಿಮತ.
ಇನ್ನು ಸಚಿನ್ ತೆಂಡುಲ್ಕರ್ ಪಂದ್ಯದ ಗತಿಯನ್ನು ಬಲುಬೇಗನೇ ಅರ್ಥ ಮಾಡಿಕೊಳ್ಳುತ್ತಿದ್ದಾರೆ. ಪಂದ್ಯದ ಗತಿಯನ್ನು ಅರಿತುಕೊಳ್ಳುವಂತಹ ಸಾಮಥ್ರ್ಯ ಅವರಲ್ಲಿತ್ತು. ಅಲ್ಲದೆ ಆಟಗಾರರು ಎಲ್ಲಿ ತಪ್ಪು ಮಾಡುತ್ತಿದ್ದಾರೆ. ಹೇಗೆ ಸರಿಪಡಿಸಿಕೊಳ್ಳಬೇಕು ಎಂಬುದನ್ನೇಲ್ಲಾ ಹೇಳುತ್ತಿದ್ದರು. ಆದ್ರೆ ಕೆಲವೊಂದು ಬಾರಿ ಹಿನ್ನಡೆಯಾಗುತ್ತದೆ. ಅವರು ಅವರ ಆಟದ ಕಡೆಗೆ ಹಚ್ಚಿನ ಗಮನ ಹರಿಸುತ್ತಿದ್ದರು. ಹಾಗಂತ ಅವರು ಉತ್ತಮ ನಾಯಕನಲ್ಲ ಎಂದು ಹೇಳಲು ಸಾಧ್ಯವಿಲ್ಲ ಅಂತ ಮದನ್ ಲಾಲ್ ಅಡ್ಡಗೋಡೆಯ ಮೇಲೆ ದೀಪವಿಟ್ಟವರಂತೆ ಹೇಳಿದ್ದಾರೆ.
ಸಚಿನ್ ತೆಂಡುಲ್ಕರ್ 73 ಏಕದಿನ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದರು.ಇದ್ರಲ್ಲಿ ಗೆದ್ದಿರೋದು ಬರೀ 23 ಪಂದ್ಯಗಳು. 43 ಪಂದ್ಯಗಳಲ್ಲಿ ಸೋಲು ಕಂಡಿದ್ದಾರೆ. ಹಾಗೇ 25 ಟೆಸ್ಟ್ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದು, ಕೇವಲ ನಾಲ್ಕು ಪಂದ್ಯಗಳಲ್ಲಿ ಜಯ ಸಾಧಿಸಿದ್ದಾರೆ. 9 ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದಾರೆ. 9 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿವೆ.

Tags: bccciICCIndian cricketindian teammadan lalsachiSachin Tendulkarteam indiatendulkar
ShareTweetSendShare
Join us on:

Related Posts

ಕೊಲಂಬೊದಲ್ಲಿ ಭಾರತದ ಆರ್ಭಟ ಪಾಕಿಸ್ತಾನ ಧೂಳಿಪಟ: ಟಿ20 ವಿಶ್ವಕಪ್ ಅಖಾಡದಲ್ಲಿ ಟೀಮ್ ಇಂಡಿಯಾ ದರ್ಬಾರ್

ಕೊಲಂಬೊದಲ್ಲಿ ಭಾರತದ ಆರ್ಭಟ ಪಾಕಿಸ್ತಾನ ಧೂಳಿಪಟ: ಟಿ20 ವಿಶ್ವಕಪ್ ಅಖಾಡದಲ್ಲಿ ಟೀಮ್ ಇಂಡಿಯಾ ದರ್ಬಾರ್

by Shwetha
February 16, 2026
0

ದಾಯಾದಿ ರಾಷ್ಟ್ರಗಳ ಕಾಳಗದಲ್ಲಿ ಮತ್ತೊಮ್ಮೆ ಭಾರತ ಮೇಲುಗೈ ಸಾಧಿಸಿದೆ. 2026ರ ಟಿ20 ವಿಶ್ವಕಪ್‌ನ ಅತ್ಯಂತ ಹೈವೋಲ್ಟೇಜ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 61 ರನ್‌ಗಳ ಅಂತರದಲ್ಲಿ ಬಗ್ಗುಬಡಿದ...

ಹಂಪಿ ಉತ್ಸವ:ಇವರು ಯಾರು ಎಂದು ಅಶ್ವಿನಿ ಪುನೀತ್ ಬಗ್ಗೆ ಕೇಳಿದ ಸಿಎಂ ಸಿದ್ದು ನಡೆಗೆ ಕನ್ನಡಿಗರ ಬೇಸರ;ಅಪ್ಪು ಅಭಿಮಾನಿಗಳು ಕೆಂಡಾಮಂಡಲ

ಹಂಪಿ ಉತ್ಸವ:ಇವರು ಯಾರು ಎಂದು ಅಶ್ವಿನಿ ಪುನೀತ್ ಬಗ್ಗೆ ಕೇಳಿದ ಸಿಎಂ ಸಿದ್ದು ನಡೆಗೆ ಕನ್ನಡಿಗರ ಬೇಸರ;ಅಪ್ಪು ಅಭಿಮಾನಿಗಳು ಕೆಂಡಾಮಂಡಲ

by Shwetha
February 16, 2026
0

ವಿಜಯನಗರ ಸಾಮ್ರಾಜ್ಯದ ಗತವೈಭವವನ್ನು ಮರುಕಳಿಸುವಂತೆ ಮಾಡುವ, ನಾಡಿನ ಕಲೆ ಮತ್ತು ಸಂಸ್ಕೃತಿಯ ಪ್ರತೀಕವಾಗಿರುವ ಐತಿಹಾಸಿಕ ಹಂಪಿ ಉತ್ಸವಕ್ಕೆ ಅದ್ದೂರಿ ಚಾಲನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗಾರಿ ಬಾರಿಸುವ...

ದೆಹಲಿಗೆ ಕಳುಹಿಸಬೇಕಾದ ಕಪ್ಪ ಕಾಣಿಕೆ ಕಡಿಮೆ ಆಯ್ತಾ? ಸಾವಿರ ದಿನಗಳ ಸಂಭ್ರಮಕ್ಕೆ ಹೈಕಮಾಂಡ್ ಗೈರು ಹಾಜರಿ ಹಿಂದಿನ ಸ್ಫೋಟಕ ಸತ್ಯ ಬಿಚ್ಚಿಟ್ಟ ಬಿಜೆಪಿ

ದೆಹಲಿಗೆ ಕಳುಹಿಸಬೇಕಾದ ಕಪ್ಪ ಕಾಣಿಕೆ ಕಡಿಮೆ ಆಯ್ತಾ? ಸಾವಿರ ದಿನಗಳ ಸಂಭ್ರಮಕ್ಕೆ ಹೈಕಮಾಂಡ್ ಗೈರು ಹಾಜರಿ ಹಿಂದಿನ ಸ್ಫೋಟಕ ಸತ್ಯ ಬಿಚ್ಚಿಟ್ಟ ಬಿಜೆಪಿ

by Shwetha
February 16, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದು ಸಾವಿರ ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಅದ್ದೂರಿಯಾಗಿ ಆಯೋಜಿಸಲಾಗಿದ್ದ ಸಾಧನಾ ಸಮಾವೇಶಕ್ಕೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಗೈರಾಗಿರುವುದು ರಾಜಕೀಯ...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (16-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 16, 2026
0

ದಿನ ಭವಿಷ್ಯ: 16-02-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಅತ್ಯಂತ ಚಟುವಟಿಕೆಯ ದಿನವಾಗಿದೆ. ಉದ್ಯೋಗದಲ್ಲಿರುವವರಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ವ್ಯಾಪಾರಸ್ಥರಿಗೆ ಹೂಡಿಕೆಯಲ್ಲಿ ಲಾಭದ ಸೂಚನೆ ಇದೆ....

What should the God's lamp look like inside the house?

ಮನೆಯೊಳಗೆ ದೇವರ ದೀಪ ಹೇಗಿರ ಬೇಕು?

by admin
February 15, 2026
0

ಮನೆಯೊಳಗೆ ದೇವರ ದೀಪ ಹೇಗಿರ ಬೇಕು? ನಾವು ದಿನ ನಿತ್ಯ ದೇವರಿಗೆ ದೀಪ ಇಟ್ಟು, ಭಕ್ತಿಯಿಂದ ದೇವರಿಗೆ ಕೈ ಮುಗಿಯುತ್ತೇವೆ. ನಮ್ಮನ್ನು ಕುತೂಹಲದಿಂದ ನೋಡಿ ಕಲಿಯುವ ಮಕ್ಕಳು'...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram