ADVERTISEMENT
Thursday, September 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಲಿಂಗ ಬದಲಾಯಿಸುವುದಾಗಿ ಮಹಿಳೆಯ ಕೊಲೆ…

ಉತ್ತರ ಪ್ರದೇಶದ ಶಹಜಹಾನಾಬಾದ್ ನಲ್ಲಿ ನಡೆದ ಘಟನೆ...

admin by admin
June 22, 2023
in State, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಲಿಂಗ ಬದಲಾಯಿಸುವುದಾಗಿ ಮಹಿಳೆಯ ಕೊಲೆ
ಉತ್ತರ ಪ್ರದೇಶದ ಶಹಜಹಾನಾಬಾದ್ ನಲ್ಲಿ ನಡೆದ ಘಟನೆ
ಲೆಸ್ಬಿಯನ್ ಪ್ರೇಮಿಯನ್ನು ಮದುವೆಯಾಗುವುದಕ್ಕಾಗಿ ಲಿಂಗ ಪರಿವರ್ತನೆಯ ಭರವಸೆ
ಲಿಂಗ ಬದಲಾಯಿಸುವುದಾಗಿ ಕಾಡಿಗೆ ಕರೆದೊಯ್ದು ಕೊಲೆ

ಉತ್ತರ ಪ್ರದೇಶದ ಶಹಜಹಾನಾಬಾದ್ ಜಿಲ್ಲೆಯಲ್ಲಿ ಯುವತಿಯೊಬ್ಬಳಿಗೆ ತನ್ನ ಲೆಸ್ಬಿಯನ್ ಪ್ರೇಮಿಯನ್ನು ಮದುವೆಯಾಗುವುದಕ್ಕಾಗಿ ಲಿಂಗ ಬದಲಾಯಿಸುವುದಾಗಿ ಭರವಸೆ ನೀಡಿ ನಂತರ ಆಕೆಯನ್ನು ತಂತ್ರಿಯೊಬ್ಬಾತ ಹತ್ಯೆ ಮಾಡಿರುವ ಘಟನೆ ನಡೆದಿದೆ. Woman killed for changing sex
ಮೃತಳನ್ನು ಆರ್ ಸಿ ಮಿಷನ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ಪೂನಂ ಎಂದು ಗುರುತಿಸಲಾಗಿದೆ. ಪೂನಂ ಪುವಾಯನ್ ನಿವಾಸಿ ಪ್ರೀತಿ ಎಂಬಾಕೆಯೊಂದಿಗೆ ಸ್ನೇಹ ಬೆಳೆಸಿದ್ದಳು. ನಂತರ ಇಬ್ಬರೂ ಸಲಿಂಗ ಸಂಬಂಧ ಹೊಂದಿದ್ದರು. ಪೂನಂ ಜೊತೆಗಿನ ಸಂಬಂಧ ಬೆಳಕಿಗೆ ಬಂದ ನಂತರ ಪ್ರೀತಿಗೆ ಮದುವೆಯಾಗಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಈ ಕೃತ್ಯ ಎಸಗಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರೀತಿ ಹಾಗೂ ಆಕೆಯ ತಾಯಿ ಊರ್ಮಿಳಾ. ತಂತ್ರಿ ರಾಮ್ ನಿವಾಸ್ ಅವರನ್ನು ಭೇಟಿಯಾಗಿ ಪೂನಂಳನ್ನು ಕೊಲ್ಲಲು ಯೋಜನೆ ರೂಪಿಸಿದ್ದರು. ಪೂನಂ ಪುರುಷನಾಗಲು ಬಯಸಿರುವುದಾಗಿ ಪ್ರೀತಿ, ತಂತ್ರಿಗಳಿಗೆ ಹೇಳಿದ್ದಾಳೆ. ಇದರ ಲಾಭ ಪಡೆದ ಪ್ರೀತಿಯ ತಾಯಿ ಪೂನಂಳನ್ನು ಕೊಲ್ಲಲು 1.5 ಲಕ್ಷ ರೂ. ನೀಡುವುದಾಗಿ ತಂತ್ರಿಗಳಿಗೆ ಭರವಸೆ ನೀಡಿದ್ದಳು ಎಂದು ತಿಳಿದು ಬಂದಿದೆ. ತಂತ್ರಿಗಳಿಗೆ ಮುಂಗಡವಾಗಿ 5 ಸಾವಿರ ರೂ.ಗಳನ್ನು ನೀಡಿದ್ದು, ಪೂನಂಳನ್ನು ಕೊಲೆ ಮಾಡಿದ ನಂತರ ಉಳಿದ ಮೊತ್ತವನ್ನು ನೀಡುವುದಾಗಿ ಹೇಳಿದ್ದಳು.
ಅವರು ಹಾಕಿಕೊಂಡ ಯೋಜನೆಯಂತೆ ಪ್ರೀತಿಯು ಪೂನಂಗೆ ಕರೆ ಮಾಡಿದ್ದಾಳೆ. ತಂತ್ರಿ ನಿನ್ನ ಲಿಂಗವನ್ನು ಬದಲಾಯಿಸುತ್ತಾನೆ ಎಂದು ಎಂದು ಹೇಳಿದ್ದಾಳೆ. ಹೀಗಾಗಿ ಪೂನಂ ಏಪ್ರೀಲ್ 18ರಿಂದ ಮನೆಯಿಂದ ಹೊರಗೆ ಬಂದಿದ್ದಾರೆ. ಆದರೆ ಮರಳಿ ಬಾರದಿರುವುದಕ್ಕೆ ಮನೆಯವರು ದೂರು ದಾಖಲಿಸಿದ್ದರು.
ಪೂನಂ, ಪ್ರೀತಿ ಹಾಗೂ ರಾಮ್ ನಿವಾಸ್ ಮಾತನಾಡಿರುವ ಫೋನ್ ಕಾಲ್ ರೆಕಾರ್ಡ್ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಮಾಹಿತಿ ಆಧರಿಸಿ ಪೊಲೀಸರು ರಾಮನಿವಾಸ್ ನನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಆತ ತಪ್ಪು ಒಪ್ಪಿಕೊಂಡಿದ್ದಾನೆ. ಪುರುಷನನ್ನಾಗಿ ಪರಿವರ್ತಿಸುವ ನೆಪದಲ್ಲಿ ಕಾಡಿಗೆ ಕರೆದೊಯ್ದು ನದಿಯ ದಡದಲ್ಲಿ ಕಣ್ಣು ಮುಚ್ಚಿ ಮಲಗುವಂತೆ ಹೇಳಿದ್ದಾಗಿ ಪೊಲೀಸರಿಗೆ ಹೇಳಿದ್ದಾನೆ. ಈ ಸಂದರ್ಭದಲ್ಲಿ ಸುತ್ತಿಗೆಯಿಂದ ಪೂನಂ ಕುತ್ತಿಗೆ ಸೀಳಿದ್ದಾನೆ. ನಂತರ ತಂತ್ರಿ ಪೂನಂ ದೇಹವನ್ನು ಪೊದೆಗಳಲ್ಲಿ ಬಚ್ಚಿಟ್ಟು ಪರಾರಿಯಾಗಿದ್ದಾನೆ.
ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಂತ್ರಿ ಹಾಗೂ ಪ್ರೀತಿಯನ್ನು ಬಂಧಿಸಲಾಗಿದ್ದು, ಊರ್ಮಿಳಾಗಾಗಿ ಹುಡುಕಾಟ ನಡೆಯುತ್ತಿದೆ.

Related posts

ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ:  ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ

ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ: ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ

September 3, 2026
ಬೆಂಗಳೂರಿನಲ್ಲಿ ‘ಏರೋ ಇಂಡಿಯಾ 2027’ಕ್ಕೆ ದಿನಾಂಕ ಫಿಕ್ಸ್

ಬೆಂಗಳೂರಿನಲ್ಲಿ ‘ಏರೋ ಇಂಡಿಯಾ 2027’ಕ್ಕೆ ದಿನಾಂಕ ಫಿಕ್ಸ್

September 3, 2026
Tags: Woman killed for changing sex
ShareTweetSendShare
Join us on:

Related Posts

ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ:  ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ

ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ: ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ

by Shwetha
September 3, 2026
0

ಕಾಠ್ಮಂಡು: ಇತ್ತೀಚಿನ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ನಲುಗಿ ಹೋಗಿರುವ ನೇಪಾಳ, ಇದೀಗ ಜಗತ್ತಿನ ಬಲಿಷ್ಠ ರಾಷ್ಟ್ರಗಳ ವಿರುದ್ಧ ತಿರುಗಿಬಿದ್ದಿದೆ. ಸಾವಿರಾರು ಜೀವಗಳನ್ನು ಬಲಿಪಡೆದ ಈ ನೈಸರ್ಗಿಕ...

ಬೆಂಗಳೂರಿನಲ್ಲಿ ‘ಏರೋ ಇಂಡಿಯಾ 2027’ಕ್ಕೆ ದಿನಾಂಕ ಫಿಕ್ಸ್

ಬೆಂಗಳೂರಿನಲ್ಲಿ ‘ಏರೋ ಇಂಡಿಯಾ 2027’ಕ್ಕೆ ದಿನಾಂಕ ಫಿಕ್ಸ್

by Shwetha
September 3, 2026
0

ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯಲಿರುವ ಪ್ರತಿಷ್ಠಿತ ‘ಏರೋ ಇಂಡಿಯಾ 2027’ ವೈಮಾನಿಕ ಪ್ರದರ್ಶನಕ್ಕೆ ದಿನಾಂಕ ನಿಗದಿಯಾಗಿದೆ. 16ನೇ ಆವೃತ್ತಿಯ ಈ ಬೃಹತ್ ಏರ್‌ಶೋ 2027ರ ಫೆಬ್ರವರಿ 8ರಿಂದ...

ಹೊರ್ಮುಜ್ ದಾಳಿ ಬೆನ್ನಲ್ಲೇ ಇರಾನ್ ಮೇಲೆ ಅಮೆರಿಕ ದಾಳಿ: ವಿವಾಹ ಸಮಾರಂಭದ ಮನೆಗೆ ಕ್ಷಿಪಣಿ ತುಣುಕು ಬಿದ್ದು 4 ಮಂದಿ ಸಾವು

ಹೊರ್ಮುಜ್ ದಾಳಿ ಬೆನ್ನಲ್ಲೇ ಇರಾನ್ ಮೇಲೆ ಅಮೆರಿಕ ದಾಳಿ: ವಿವಾಹ ಸಮಾರಂಭದ ಮನೆಗೆ ಕ್ಷಿಪಣಿ ತುಣುಕು ಬಿದ್ದು 4 ಮಂದಿ ಸಾವು

by Shwetha
September 3, 2026
0

ಹೊರ್ಮುಜ್ ಜಲಮಾರ್ಗದಲ್ಲಿ ವಾಣಿಜ್ಯ ಸರಕು ಸಾಗಣೆ ಹಡಗಿನ ಮೇಲೆ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ದಾಳಿ ನಡೆಸಿದ ಹಿನ್ನೆಲೆಯಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ...

ಪ್ರಿಯಾಂಕ್ ಖರ್ಗೆ ಮಧ್ಯರಾತ್ರಿ ಸಿಐಡಿ ಕಚೇರಿಗೆ ಹೋಗಿದ್ದೇಕೆ? ಕೈ ಎರಡನೇ ವಿಕೆಟ್ ಪತನದ ಎಚ್ಚರಿಕೆ ನೀಡಿದ ವಿಜಯೇಂದ್ರ

ಪ್ರಿಯಾಂಕ್ ಖರ್ಗೆ ಮಧ್ಯರಾತ್ರಿ ಸಿಐಡಿ ಕಚೇರಿಗೆ ಹೋಗಿದ್ದೇಕೆ? ಕೈ ಎರಡನೇ ವಿಕೆಟ್ ಪತನದ ಎಚ್ಚರಿಕೆ ನೀಡಿದ ವಿಜಯೇಂದ್ರ

by Shwetha
September 3, 2026
0

ಲಿಂಗಸುಗೂರು: ರಾಜ್ಯ ರಾಜಕಾರಣದಲ್ಲಿ ಈಗ ಪಾದಯಾತ್ರೆಯ ಅಬ್ಬರ ಜೋರಾಗಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ತನ್ನ ಹೋರಾಟವನ್ನು ತೀವ್ರಗೊಳಿಸಿದೆ. ಲಿಂಗಸುಗೂರಿನಿಂದ ಆರಂಭವಾಗಿರುವ 170 ಕಿಲೋ ಮೀಟರ್ ಉದ್ದದ...

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

ರೆಸಾರ್ಟ್‌ನಲ್ಲಿ ಕುಳಿತು ಪರೀಕ್ಷೆ ಬರೆದರಾ ಹಿರಿಯ ಪೊಲೀಸ್ ಅಧಿಕಾರಿಗಳ ಮಕ್ಕಳು? ರೆಸಾರ್ಟ್‌ನಲ್ಲಿ ಪರೀಕ್ಷೆ ಬರೆಸಿದವರಾರು ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ ಹೆಚ್‌ಡಿಕೆ

by Shwetha
September 3, 2026
0

ಬೆಂಗಳೂರು: ಕೆಪಿಎಸ್‌ಸಿ ಅಕ್ರಮದ ವಿಚಾರವಾಗಿ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ಜಟಾಪಟಿ ಈಗ ತಾರಕಕ್ಕೇರಿದೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram