ADVERTISEMENT
Wednesday, August 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಒಂದು ರಾಷ್ಟ್ರ ಒಂದು ಚುನಾವಣೆ

ಕಾರ್ಯ ಸಾಧ್ಯತೆ ಅನ್ವೇಷಿಸಲು ಸಮಿತಿ

Author2 by Author2
September 1, 2023
in National, ದೇಶ - ವಿದೇಶ
J P Nadda
Share on FacebookShare on TwitterShare on WhatsappShare on Telegram

“ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲಿಯೇ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ನಡ್ಡಾ ಅವರು ರಾಷ್ಟ್ರ ರಾಜಧಾನಿಯಲ್ಲಿನ ಕೋವಿಂದ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ದೇಶದಲ್ಲಿ 1967 ರವರೆಗೆ ಇದ್ದಂತೆ ಏಕಕಾಲದಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳಿಗೆ ಹೇಗೆ ಹೊಂದಿಸಬಹುದು ಎಂಬುವುದನ್ನು ನೋಡಲು ಕಾರ್ಯಸಾಧ್ಯತೆ ಮತ್ತು ಕಾರ್ಯವಿಧಾನವನ್ನು ಅನ್ವೇಷಿಸಲಿದ್ದಾರೆ.

Related posts

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

August 19, 2026
ನಾನು ಮೊದಲ ಬಾರಿ ಶಾಸಕನಾದಾಗ ಅಮಿತ್ ಷಾ ಇನ್ನೂ ಮಗು, ನನಗೆ ದೇಶಭಕ್ತಿ ಪಾಠ ಮಾಡ್ತಾರಾ: ಖರ್ಗೆ ಗರಂ, ಸೋನಿಯಾ ಗಾಂಧಿ ನಿಂದಿಸಿದ ಬಿಜೆಪಿಗೆ ಖಾರವಾದ ತಿರುಗೇಟು

ನಾನು ಮೊದಲ ಬಾರಿ ಶಾಸಕನಾದಾಗ ಅಮಿತ್ ಷಾ ಇನ್ನೂ ಮಗು, ನನಗೆ ದೇಶಭಕ್ತಿ ಪಾಠ ಮಾಡ್ತಾರಾ: ಖರ್ಗೆ ಗರಂ, ಸೋನಿಯಾ ಗಾಂಧಿ ನಿಂದಿಸಿದ ಬಿಜೆಪಿಗೆ ಖಾರವಾದ ತಿರುಗೇಟು

August 19, 2026

2014 ರಲ್ಲಿ ಅಧಿಕಾರಕ್ಕೆ ಬಂದ ವೇಳೆ ಪ್ರಧಾನಿ ಮೋದಿ ಅವರು, ಏಕಕಾಲಿಕ ಚುನಾವಣೆಯ ಕಲ್ಪನೆ ಪ್ರತಿಪಾದಿಸಿದ್ದರು. ಚುನಾವಣೆಯಿಂದಾಗಿ ಆರ್ಥಿಕ ಹೊರೆ ಮತ್ತು ಮತದಾನದ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ. 2017 ರಲ್ಲಿ ರಾಷ್ಟ್ರಪತಿಯಾದ ನಂತರ ರಾಮನಾಥ್ ಕೋವಿಂದ್ ಕೂಡ ಮೋದಿಯವರ ಅಭಿಪ್ರಾಯಕ್ಕೆ ಬೆಂಬಲವನ್ನು ವ್ಯಕ್ತಪಡಿಸಿದ್ದರು. ಸದ್ಯ ಮತ್ತೆ ಈ ವಿಚಾರ ಮುನ್ನೆಲೆಗೆ ಬಂದಿದೆ.

Tags: One Nation One Election
ShareTweetSendShare
Join us on:

Related Posts

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

by Shwetha
August 19, 2026
0

ಭಾರತದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲು ಪ್ರಸ್ತುತ ಇರುವ ಗಲ್ಲಿಗೇರಿಸುವ ಪದ್ಧತಿಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಮರಣದಂಡನೆಯನ್ನು ಕಡಿಮೆ ನೋವಿನಿಂದ ಜಾರಿಗೊಳಿಸಲು ಮಾರಕ ಇಂಜೆಕ್ಷನ್, ಗುಂಡಿಕ್ಕುವಿಕೆ ಸೇರಿದಂತೆ...

ನಾನು ಮೊದಲ ಬಾರಿ ಶಾಸಕನಾದಾಗ ಅಮಿತ್ ಷಾ ಇನ್ನೂ ಮಗು, ನನಗೆ ದೇಶಭಕ್ತಿ ಪಾಠ ಮಾಡ್ತಾರಾ: ಖರ್ಗೆ ಗರಂ, ಸೋನಿಯಾ ಗಾಂಧಿ ನಿಂದಿಸಿದ ಬಿಜೆಪಿಗೆ ಖಾರವಾದ ತಿರುಗೇಟು

ನಾನು ಮೊದಲ ಬಾರಿ ಶಾಸಕನಾದಾಗ ಅಮಿತ್ ಷಾ ಇನ್ನೂ ಮಗು, ನನಗೆ ದೇಶಭಕ್ತಿ ಪಾಠ ಮಾಡ್ತಾರಾ: ಖರ್ಗೆ ಗರಂ, ಸೋನಿಯಾ ಗಾಂಧಿ ನಿಂದಿಸಿದ ಬಿಜೆಪಿಗೆ ಖಾರವಾದ ತಿರುಗೇಟು

by Shwetha
August 19, 2026
0

ಪಣಜಿ : ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಅಪಮಾನ ಮಾಡಿದ್ದಾರೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ...

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

by Shwetha
August 18, 2026
0

ನವದೆಹಲಿ: ಸ್ವಾತಂತ್ರ್ಯ ದಿನೋತ್ಸವದಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಸೋನಿಯಾ ಗಾಂಧಿ ಅಡ್ಡಿಪಡಿಸಿದ್ದಾರೆ ಎಂಬ ಬಿಜೆಪಿ ಆರೋಪದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಇಮ್ರಾನ್...

ವಂದೇ ಮಾತರಂ ಎನ್ನದವರಿಗೆ ತಮ್ಮ ತಾಯಿ ಯಾರೋ ಗೊತ್ತಿಲ್ಲ: ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಂದೇ ಮಾತರಂ ಗೀತೆಯನ್ನು ಹಾಡದೆ ಕೈಬಿಟ್ಟ ಸರ್ಕಾರಕ್ಕೆ ಕೇರಳ ವಿವಿ ವಿಸಿ ಖಡಕ್ ತಿರುಗೇಟು

ವಂದೇ ಮಾತರಂ ಎನ್ನದವರಿಗೆ ತಮ್ಮ ತಾಯಿ ಯಾರೋ ಗೊತ್ತಿಲ್ಲ: ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಂದೇ ಮಾತರಂ ಗೀತೆಯನ್ನು ಹಾಡದೆ ಕೈಬಿಟ್ಟ ಸರ್ಕಾರಕ್ಕೆ ಕೇರಳ ವಿವಿ ವಿಸಿ ಖಡಕ್ ತಿರುಗೇಟು

by Shwetha
August 17, 2026
0

ತಿರುವನಂತಪುರಂ: ರಾಷ್ಟ್ರಭಕ್ತಿ ಮತ್ತು ವಂದೇ ಮಾತರಂ ಗೀತೆಯ ಸುತ್ತಲಿನ ರಾಜಕೀಯ ಚರ್ಚೆಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಕೇರಳಂ ವಿಶ್ವವಿದ್ಯಾಲಯದ ಉಪಕುಲಪತಿ ಮೋಹನನ್ ಕುನ್ನುಮ್ಮಲ್ ಅವರು ನೀಡಿರುವ ಹೇಳಿಕೆಯೊಂದು ದೇಶಾದ್ಯಂತ...

ನನಗೆ ದಿಮಾಗಿ ನಕ್ಸಲ್ ಎನಿಸಿಕೊಳ್ಳಲು ಹೆಮ್ಮೆಯಾಗುತ್ತಿದೆ: ಪ್ರಶ್ನಿಸುವವರನ್ನು ನಕ್ಸಲರೆಂದರೆ ಅದು ನನಗೆ ಸಿಕ್ಕ ಗೌರವ- ಮೋದಿ ಭಾಷಣಕ್ಕೆ ಚಿದಂಬರಂ ಖಡಕ್ ತಿರುಗೇಟು

ನನಗೆ ದಿಮಾಗಿ ನಕ್ಸಲ್ ಎನಿಸಿಕೊಳ್ಳಲು ಹೆಮ್ಮೆಯಾಗುತ್ತಿದೆ: ಪ್ರಶ್ನಿಸುವವರನ್ನು ನಕ್ಸಲರೆಂದರೆ ಅದು ನನಗೆ ಸಿಕ್ಕ ಗೌರವ- ಮೋದಿ ಭಾಷಣಕ್ಕೆ ಚಿದಂಬರಂ ಖಡಕ್ ತಿರುಗೇಟು

by Shwetha
August 17, 2026
0

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ನೀಡಿದ್ದ ಭಾಷಣದಲ್ಲಿ ಹೇಳಿದ್ದ ದಿಮಾಗಿ ನಕ್ಸಲರು ಅಂದರೆ ಬುದ್ಧಿಜೀವಿ ನಕ್ಸಲರು ಕುರಿತಾದ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ ಹಾಗೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram