ADVERTISEMENT
Saturday, May 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರೀಡೆ

SL v PAK: ಲಂಕಾ ವಿರುದ್ಧದ ಮಹತ್ವದ ಪಂದ್ಯ: ಟಾಸ್‌ ಗೆದ್ದ ಪಾಕ್‌ ಬ್ಯಾಟಿಂಗ್‌ ಆಯ್ಕೆ…

ಫೈನಲ್‌ ಪ್ರವೇಶಿಸಲು ಎರಡು ತಂಡಗಳಿಗೂ ಗೆಲುವು ಅನಿವಾರ್ಯ

admin by admin
September 14, 2023
in ಕ್ರೀಡೆ, Newsbeat, Sports
Share on FacebookShare on TwitterShare on WhatsappShare on Telegram

Related posts

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

May 30, 2026
ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

May 30, 2026

SL v PAK: ಲಂಕಾ ವಿರುದ್ಧದ ಮಹತ್ವದ ಪಂದ್ಯ: ಟಾಸ್‌ ಗೆದ್ದ ಪಾಕ್‌ ಬ್ಯಾಟಿಂಗ್‌ ಆಯ್ಕೆ
– ಫೈನಲ್‌ ಪ್ರವೇಶಿಸಲು ಎರಡು ತಂಡಗಳಿಗೂ ಗೆಲುವು ಅನಿವಾರ್ಯ
ಏಷ್ಯಾಕಪ್‌ ಟೂರ್ನಿಯ ಸೂಪರ್‌-4 ಹಂತದ ಮಹತ್ವದ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿ ಆಗುತ್ತಿದ್ದು, ಟಾಸ್‌ ಗೆದ್ದ ಪಾಕಿಸ್ತಾನ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ.
ಕೊಲಂಬೊದಲ್ಲಿ ನಡೆಯುತ್ತಿರುವ ಪಂದ್ಯಕ್ಕೆ ಆರಂಭದಲ್ಲೇ ಮಳೆರಾಯ ಅಡ್ಡಿಪಡಿಸಿದ ಪರಿಣಾಮ 5 ಓವರ್‌ಗಳನ್ನ ಕಡಿತಗೊಳಿಸಿ 45 ಓವರ್‌ಗಳ ಪಂದ್ಯವನ್ನ ನಡೆಸಲಾಗುತ್ತಿದೆ. ಏಷ್ಯಾಕಪ್‌ನ ಫೈನಲ್‌ ಪ್ರವೇಶಿಸಲು ಎರಡು ತಂಡಕ್ಕೂ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದ್ದು, ಇಂದಿನ ನಿರ್ಣಾಯಕ ಪಂದ್ಯಕ್ಕಾಗಿ ಉಭಯ ತಂಡಗಳು ಭರ್ಜರಿ ತಯಾರಿ ಮಾಡಿಕೊಂಡು ಸಜ್ಜಾಗಿವೆ. ಅದರಂತೆ ಟಾಸ್‌ ಗೆದ್ದ ಪಾಕಿಸ್ತಾನ ತಂಡದ ನಾಯಕ ಬಾಬರ್‌ ಆಜ಼ಂ, ಬ್ಯಾಟಿಂಗ್‌ ಆಯ್ಕೆ ಮಾಡಿದ್ದಾರೆ.
ಮೇಲ್ನೋಟಕ್ಕೆ ಇಂದಿನ ಪಂದ್ಯದಲ್ಲಿ ಎರಡು ತಂಡಗಳು ಸಮಬಲ ಹೊಂದಿದ್ದರು. ಈ ಹಿಂದಿನ ಮುಖಾಮುಖಿ ಗಮನಿಸಿದರೆ ಪಾಕಿಸ್ತಾನ ಮೇಲುಗೈ ಸಾಧಿಸಿದೆ. ಆದರೆ ಎರಡು ತಂಡಗಳು ತಮ್ಮ ಹಿಂದಿನ ಪಂದ್ಯದಲ್ಲಿ ಭಾರತದ ವಿರುದ್ಧ ಸೋಲು ಕಂಡಿದ್ದು, ಸೋಲಿನ ಆಘಾತದ ಮೂಲಕ ಬರುತ್ತಿರುವ ಎರಡು ತಂಡಗಳು ಜಯದ ಹಾದಿಗೆ ಮರಳುವ ಲೆಕ್ಕಾಚಾರದೊಂದಿಗೆ ಈ ಪಂದ್ಯದಲ್ಲಿ ಕಣಕ್ಕಿಳಿಯುತ್ತಿವೆ. ಟೂರ್ನಿಯ ಫೈನಲ್‌ ಪ್ರವೇಶದ ನಿರೀಕ್ಷೆಯಲ್ಲಿರುವ ಈ ಪಂದ್ಯ ಉಭಯ ತಂಡಗಳಿಗೆ ಸೆಮಿಫೈನಲ್‌ ಪಂದ್ಯದಂತಾಗಿದೆ.
ಈ ಪಂದ್ಯಕ್ಕಾಗಿ ಎರಡು ತಂಡಗಳಲ್ಲೂ ಸಾಕಷ್ಟು ಬದಲಾವಣೆಗಳನ್ನ ಮಾಡಿಕೊಳ್ಳಲಾಗಿದೆ. ಪ್ರಮುಖವಾಗಿ ತಂಡದ ಪ್ರಮುಖ ಆಟಗಾರರಾದ ಹ್ಯಾರಿಸ್‌ ರಾಫ್‌ ಹಾಗೂ ನಸೀಮ್‌ ಶಾ ಅವರ ಅನುಪಸ್ಥಿತಿ ಪಾಕಿಸ್ತಾನಕ್ಕೆ ದೊಡ್ಡ ಚಾಲೆಂಜ್‌ ಆಗಿದೆ. ಮತ್ತೊಂದೆಡೆ ಶ್ರೀಲಂಕಾ ಕೂಡ ಕೆಲವೊಂದು ಬದಲಾವಣೆ ಮಾಡಿಕೊಂಡು ಪಾಕಿಸ್ತಾನದ ಚಾಲೆಂಜ್‌ ಎದುರಿಸಲು ಸಜ್ಜಾಗಿದೆ.
ಶ್ರೀಲಂಕಾ ತಂಡ: ಪತುಮ್ ನಿಸ್ಸಾಂಕ, ಕುಸಲ್ ಪೆರೇರ, ಕುಸಲ್ ಮೆಂಡಿಸ್, ಸದೀರ ಸಮರವಿಕ್ರಮ, ಚರಿತ್ ಅಸಲಂಕ, ಧನಂಜಯ ಡಿಸಿಲ್ವಾ, ದಸುನ್ ಶನಕ, ದುನಿತ್ ವೆಲ್ಲಾಲಗೆ, ಮಹೀಶ್ ತೀಕ್ಷಣ, ಪ್ರಮೋದ್ ಮದುಶನ್, ಮತೀಶ ಪತಿರಣ.
ಪಾಕಿಸ್ತಾನ ತಂಡ: ಫಖರ್ ಜಮಾನ್, ಅಬ್ದುಲ್ಲಾ ಶಫೀಕ್, ಬಾಬರ್ ಅಜಂ, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ಹ್ಯಾರಿಸ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ಮೊಹಮ್ಮದ್ ವಾಸಿಂ(ಜೂ), ಜಮಾನ್ ಖಾನ್.

Tags: Asia CupAsia Cup 2023asia cup 2023 liveasia cup 2023 pak vs slasia cup 2023 points tableasia cup 2023 super 4asia cup 2023 super 4 scheduleasia cup liveasia cup point table 2023asia cup super 4 schedule 2023ind vs pak asia cupind vs pak asia cup 2023ind vs sl asia cup 2023india vs pakistan asia cup 2023pak vs ban asia cup 2023pak vs ind asia cup 2023pak vs sl asia cup 2023pakistan vs india asia cup 2023World Cup 2023
ShareTweetSendShare
Join us on:

Related Posts

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

by Shwetha
May 30, 2026
0

ಸ್ವಯಂಪ್ರೇರಿತವಾಗಿ ಲೈಂಗಿಕ ವೃತ್ತಿಯಲ್ಲಿ ತೊಡಗಿಸಿಕೊಳ್ಳುವ ವಯಸ್ಕ ಮಹಿಳೆಯರ ವಿರುದ್ಧ ದಾಳಿ ನಡೆಸುವುದು ಅಥವಾ ಕ್ರಿಮಿನಲ್ ಪ್ರಕರಣ ದಾಖಲಿಸುವುದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ....

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

by Shwetha
May 30, 2026
0

ಬೆಂಗಳೂರು: ರಾಜ್ಯ ರಾಜಕಾರಣದ ದಿಢೀರ್ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಹಲವು ಸ್ಫೋಟಕ ಮತ್ತು...

ಸಚಿವ ಸಂಪುಟದ ಫೈನಲ್ ಲಿಸ್ಟ್ ಸಿದ್ಧ? ಕೃಷ್ಣ ಬೈರೇಗೌಡರಿಂದ ದಿನೇಶ್ ಗುಂಡುರಾವ್ ವರೆಗೆ ಯಾರಿಗೆ ಸಿಗಲಿದೆ ಚಾನ್ಸ್?

ಸಚಿವ ಸಂಪುಟದ ಫೈನಲ್ ಲಿಸ್ಟ್ ಸಿದ್ಧ? ಕೃಷ್ಣ ಬೈರೇಗೌಡರಿಂದ ದಿನೇಶ್ ಗುಂಡುರಾವ್ ವರೆಗೆ ಯಾರಿಗೆ ಸಿಗಲಿದೆ ಚಾನ್ಸ್?

by Shwetha
May 30, 2026
0

ರಾಜ್ಯ ರಾಜಕಾರಣದಲ್ಲಿ ಇದೀಗ ನೂತನ ಸಚಿವ ಸಂಪುಟ ರಚನೆಯದ್ದೇ ಬಹುದೊಡ್ಡ ಸದ್ದು. ಕಾಂಗ್ರೆಸ್ ವಲಯದಲ್ಲಿ ಸಚಿವ ಸ್ಥಾನಕ್ಕಾಗಿ ಬಿರುಸಿನ ಚಟುವಟಿಕೆಗಳು ಹಾಗೂ ಭಾರೀ ಕಸರತ್ತುಗಳು ತೆರೆಮರೆಯಲ್ಲಿ ನಡೆಯುತ್ತಿವೆ....

ದೆಹಲಿಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಖರ್ಗೆ ಮೆಚ್ಚುಗೆ

ದೆಹಲಿಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಖರ್ಗೆ ಮೆಚ್ಚುಗೆ

by Shwetha
May 30, 2026
0

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಅವರ ದೀರ್ಘ ಸಾರ್ವಜನಿಕ ಜೀವನದ ಸೇವೆಯನ್ನು ಶ್ಲಾಘಿಸಿದರು. ಸಾಮಾಜಿಕ ನ್ಯಾಯ,...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

by Shwetha
May 30, 2026
0

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯ ಅವರು ಹೊರಹಾಕಿರುವ ಮಾತುಗಳು ಕೇವಲ ರಾಜಕೀಯ ಹೇಳಿಕೆಗಳಲ್ಲ, ಅವು ಹತ್ತಾರು ವರ್ಷಗಳ ಕಾಲ ಸಾರ್ವಜನಿಕ ಜೀವನದಲ್ಲಿದ್ದ ಒಬ್ಬ ನಾಯಕನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram