ADVERTISEMENT
Thursday, August 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಮದುವೆಯಾದ ನಂತರ ವಂಚಿಸಿ ಪರಾರಿಯಾದ ಮಹಿಳೆ

ಲಕ್ಷಾಂತರ ರೂ. ವಂಚಿಸಿರುವ ಮಹಿಳೆ

Author2 by Author2
September 17, 2023
in State, ಬೆಂಗಳೂರು, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಮಹಿಳೆಯೊಬ್ಬಳು ಮದುವೆಯಾದ ನಂತರ ವಂಚಿಸಿ ಪರಾರಿಯಾಗಿರುವ ಘಟನೆ ನಡೆದಿದೆ.

ಫೇಸ್ಬುಕ್ನಲ್ಲಿ ವ್ಯಕ್ತಿಯೊಬ್ಬರನ್ನು ಪರಿಚಯ ಮಾಡಿಕೊಂಡು ಮದುವೆಯ ನಾಟಕವಾಡಿ ವಂಚಿಸಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಸದ್ಯ ಆರೋಪಿಯ ಪತಿ, ಮೊದಲ ಮದುವೆ ಮುಚ್ಚಿಟ್ಟು ವಂಚನೆ ಮಾಡುವುದಕ್ಕಾಗಿಯೇ ಅವಳ ಸಂಬಂಧಿಕರು ನನ್ನೊಂದಿಗೆ ಮದುವೆ ಮಾಡಿದ್ದಾರೆ ಎಂದು ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Related posts

saakshatv.com/param-vihara-15-veena-jugalbandi-srikrishna-vaibhavam-dance-performance

‘ಪರಮ್ ವಿಹಾರ-15’: ಮನಸೆಳೆದ ವೀಣಾ ನಾದ, ಕೃಷ್ಣ ವೈಭವ

August 26, 2026
ಕರ್ನಾಟಕಕ್ಕೆ ಮತ್ತೆ ಶಾಕ್; CWRC ಶಿಫಾರಸು ಎತ್ತಿಹಿಡಿದ CWMA

ಕರ್ನಾಟಕಕ್ಕೆ ಮತ್ತೆ ಶಾಕ್; CWRC ಶಿಫಾರಸು ಎತ್ತಿಹಿಡಿದ CWMA

August 26, 2026

ಪೇಸ್ ಬುಕ್ನಲ್ಲಿ ಮಹಿಳೆ ಪರಿಚಯ ಮಾಡಿಕೊಂಡಿದ್ದ ಸಂತೋಷ್, 2018 ರಲ್ಲಿ ತಾನು ಕೆಲಸ ಮಾಡುವ ಕಂಪನಿಯಲ್ಲಿಯೇ ಆಕೆಗೂ ಕೆಲಸ ಕೊಡಿಸಿದ್ದ. ನಂತರ ಇಬ್ಬರ ಮಧ್ಯೆ ಪ್ರೇಮ ಚಿಗುರೊಡೆದಿದೆ. ಆ ನಂತರ ಇಬ್ಬರೂ ಮದುವೆಗೆ ಮುಂದಾಗಿದ್ದಾರೆ. ಮದುವೆ ಮಾಡಿಸಲು ಮಹಿಳೆಯ ಅಕ್ಕ-ಭಾವ ಮುಂದೆ ಬಂದಿದ್ದಾರೆ.

ಹೀಗಾಗಿ ಚಿನ್ನದ ಆಭರಣ ಮಾಡಿಸುವಂತೆ ಮಹಿಳೆಯ ಅಕ್ಕ ಸಂತೋಷ್ಗೆ ಹೇಳಿದ್ದಲ್ಲದೆ, ಮದುವೆಗೆ ಮುಂಚೆ ಐಫೋನ್ ನೀಡುವಂತೆಯೂ ಬೇಡಿಕೆ ಇಟ್ಟಿದ್ದಾಳೆ. ಸಂತೋಷ್ 2.60 ಲಕ್ಷ ಮೌಲ್ಯದ ಎರಡು ಐಫೋನ್‌ ಕೊಡಿಸಿದ್ದಾರೆ. ಹಣ, ಆಭರಣ, ಮೊಬೈಲ್ ಫೋನ್ ಕೊಡಿಸುವುದರೊಂದಿಗೆ 2022ರಲ್ಲಿ ಮದ್ದೂರಮ್ಮ ದೇವಾಲಯದಲ್ಲಿ ಮದುವೆ ಕೂಡ ಮಾಡಲಾಗಿತ್ತು. ಆದರೆ, ಮೂರೇ ತಿಂಗಳಲ್ಲಿ ಸಂತೋಷ್ ಬಳಿಯಿದ್ದ ಚಿನ್ನಾಭರಣ, ಮೊಬೈಲ್ ಫೋನ್ ಸೇರಿದಂತೆ ಲಕ್ಷಾಂತರ ರೂ. ವಂಚಿಸಿ ಮನೆ ಬಿಟ್ಟು ಹೋಗಿದ್ದಾಳೆ ಎಂದು ಸಂತೋಷ್ ಆರೋಪಿಸಿದ್ದಾರೆ.
ಸದ್ಯ ಪೊಲೀಸರು ಮೂವರ ವಿರುದ್ಧ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

 

Tags: A woman who cheated and ran away after marriage
ShareTweetSendShare
Join us on:

Related Posts

saakshatv.com/param-vihara-15-veena-jugalbandi-srikrishna-vaibhavam-dance-performance

‘ಪರಮ್ ವಿಹಾರ-15’: ಮನಸೆಳೆದ ವೀಣಾ ನಾದ, ಕೃಷ್ಣ ವೈಭವ

by admin
August 26, 2026
0

​• ಪರಮ್ ಕಲ್ಚರ್ ಸಂಸ್ಥೆಯಿಂದ ಮಾಸಿಕ ಸರಣಿ ಯಶಸ್ವಿ ಆಯೋಜನೆ * ಲಹರಿ-ಸುನಿಧಿ ಜೋಡಿಯ ಸರಸ್ವತಿ ವೀಣಾ ಜುಗಲ್‌ಬಂದಿ * ಸಮನ್ವಯ ಅಕಾಡೆಮಿಯ ನೃತ್ಯ ರೂಪಕಕ್ಕೆ ಕಲಾಪ್ರೇಮಿಗಳ...

ಕರ್ನಾಟಕಕ್ಕೆ ಮತ್ತೆ ಶಾಕ್; CWRC ಶಿಫಾರಸು ಎತ್ತಿಹಿಡಿದ CWMA

ಕರ್ನಾಟಕಕ್ಕೆ ಮತ್ತೆ ಶಾಕ್; CWRC ಶಿಫಾರಸು ಎತ್ತಿಹಿಡಿದ CWMA

by Shwetha
August 26, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮಾಡಿದ್ದ ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

by Shwetha
August 26, 2026
0

ಬೆಂಗಳೂರು ಶಾಸಕರ ಬಂಡಾಯದ ಕಿಚ್ಚು ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ರಾಜ್ಯ ಸಚಿವ ಸಂಪುಟ ಪುನಾರಚನೆಯ ಗುಸುಗುಸು ಈಗ ಜೋರಾಗಿ ಕೇಳಿಬರುತ್ತಿದೆ. ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಪಟ್ಟು...

ಪತ್ನಿ ಮನೆಯಾಳಲ್ಲ ಪತಿ ಮಾಲೀಕನಲ್ಲ ಅತ್ತೆ ಮಾವನ ಸೇವೆ ಸೊಸೆಯ ಹೊಣೆಯಲ್ಲ : ಮದುವೆ ಅಂದ್ರೆ ಗುಲಾಮಗಿರಿ ಅಲ್ಲ ಹೈಕೋರ್ಟ್ ಮಹತ್ವದ ತೀರ್ಪಿನಿಂದ ಗಂಡಂದಿರಿಗೆ ಬಿಗ್ ಶಾಕ್

ಪತ್ನಿ ಮನೆಯಾಳಲ್ಲ ಪತಿ ಮಾಲೀಕನಲ್ಲ ಅತ್ತೆ ಮಾವನ ಸೇವೆ ಸೊಸೆಯ ಹೊಣೆಯಲ್ಲ : ಮದುವೆ ಅಂದ್ರೆ ಗುಲಾಮಗಿರಿ ಅಲ್ಲ ಹೈಕೋರ್ಟ್ ಮಹತ್ವದ ತೀರ್ಪಿನಿಂದ ಗಂಡಂದಿರಿಗೆ ಬಿಗ್ ಶಾಕ್

by Shwetha
August 26, 2026
0

ಬೆಂಗಳೂರು ಕೌಟುಂಬಿಕ ಜೀವನದಲ್ಲಿ ಪತ್ನಿಯ ಸ್ಥಾನಮಾನ ಮತ್ತು ಅವಳ ವೈಯಕ್ತಿಕ ಸ್ವಾತಂತ್ರ್ಯದ ಬಗ್ಗೆ ಕರ್ನಾಟಕ ಹೈಕೋರ್ಟ್ ಅತ್ಯಂತ ಮಹತ್ವದ ಹಾಗೂ ಕ್ರಾಂತಿಕಾರಿ ತೀರ್ಪನ್ನು ನೀಡಿದೆ. ಪತ್ನಿಯಾದವಳು ಕೇವಲ...

ಸಿದ್ದರಾಮಯ್ಯರ ಮೌನ ರಾಜಕೀಯ: ಮಂತ್ರಿಗಿರಿಗಾಗಿ ಕಾದಾಟ ಮತ್ತು ರಾಜೀನಾಮೆ ಭೀತಿ ಆಡಳಿತಾರೂಢ ಕಾಂಗ್ರೆಸ್ ನಲ್ಲಿ ಶುರುವಾಯ್ತು ಡೇಂಜರಸ್ ಪವರ್ ಗೇಮ್

ಸಿದ್ದರಾಮಯ್ಯರ ಮೌನ ರಾಜಕೀಯ: ಮಂತ್ರಿಗಿರಿಗಾಗಿ ಕಾದಾಟ ಮತ್ತು ರಾಜೀನಾಮೆ ಭೀತಿ ಆಡಳಿತಾರೂಢ ಕಾಂಗ್ರೆಸ್ ನಲ್ಲಿ ಶುರುವಾಯ್ತು ಡೇಂಜರಸ್ ಪವರ್ ಗೇಮ್

by Shwetha
August 26, 2026
0

ರಾಜ್ಯ ರಾಜಕಾರಣದ ಚದುರಂಗದಾಟದಲ್ಲಿ ಈಗ ಕಾಂಗ್ರೆಸ್ ಪಾಳಯದೊಳಗಿನ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ. ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಎಂಬ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram