ADVERTISEMENT
Monday, August 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ರಾಹುಗ್ರಸ್ತ ಚೂಡಾಮಣಿ ಸೂರ್ಯಗ್ರಹಣ ಗೋಚರ

admin by admin
June 21, 2020
in International, Newsbeat, Samagra karnataka, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಬೆಂಗಳೂರು: ಇಂದು ಕರ್ನಾಟಕ ಸೇರಿದಂತೆ ದೇಶಾದ್ಯಂತ ಈ ವರ್ಷದ ಅತಿದೊಡ್ಡ ರಾಹುಗ್ರಸ್ತ ಚೂಡಾಮಣಿ ಸೂರ್ಯಗ್ರಹಣ ಗೋಚರವಾಗಿದೆ. ಉತ್ತರ ಭಾರತದಲ್ಲಿ ಗ್ರಹಣ ಸ್ಪಷ್ಟವಾಗಿ ಗೋಚರವಾಗುತ್ತಿದ್ದು, ದಕ್ಷಿಣ ಭಾರತದಲ್ಲಿ ಭಾಗಶಃ ಗ್ರಹಣ ಕಂಡುಬಂದಿದೆ.

ಕರ್ನಾಟಕದಲ್ಲೂ ಸಹ ಸೂರ್ಯಗ್ರಹಣ ಭಾಗಶಃ ಗೋಚರವಾಗಿದೆ. ಬೆಂಗಳೂರು, ಹಾಸನ, ಮಂಡ್ಯ, ಮಡಿಕೇರಿ, ಶಿವಮೊಗ್ಗ, ಕೋಲಾರ, ರಾಯಚೂರಿನಲ್ಲಿ ಸೂರ್ಯಗ್ರಹಣ ಗೋಚರವಾದರೆ, ತುಮಕೂರು, ಚಿತ್ರದುರ್ಗ, ಮಂಗಳೂರು, ಕಲಬುರ್ಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೂರ್ಯಗ್ರಹಣ ವೀಕ್ಷಣೆಗೆ ಮೋಡ ಅಡ್ಡಿಯಾಗಿದೆ. ಹೀಗಾಗಿ ಹಲವು ಕಡೆ ಗ್ರಹಣ ಕಾಣದೆ ನಿರಾಸೆ ಮೂಡಿಸಿದೆ.

Related posts

bhoomi-guarantee-legal-documents-cm-dk-shivakumar

ಕಾನೂನು ಪ್ರಕಾರ ದಾಖಲೆ ಸರಿ ಇದ್ದವರಿಗೆ ಭೂ ಗ್ಯಾರಂಟಿ – CM ಡಿ.ಕೆ. ಶಿವಕುಮಾರ್

August 31, 2026
dk-shivakumar-statement-kpsc-scam-kumaraswamy-bjp

ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ: ಸಿಎಂ ಡಿ ಕೆ ಶಿವಕುಮಾರ್

August 31, 2026

ಇದು ಅತೀ ದೊಡ್ಡ ಸೂರ್ಯ ಗ್ರಹಣವಾಗಿದ್ದು, 100 ವರ್ಷಕ್ಕೊಮ್ಮೆ ಸಂಭವಿಸಲಿದೆ. ಈ ಸೂರ್ಯಗ್ರಹಣ ಈ ಹಿಂದೆ 1911ರಲ್ಲಿ ಆಗಿತ್ತು.

 ಗ್ರಹಣ ಹಿನ್ನೆಲೆ ಬೆಂಗಳೂರು ನಗರ ಸ್ತಬ್ಧ..!

ಬೆಂಗಳೂರು ನಗರದಲ್ಲೂ ರಾಹುಗ್ರಸ್ತ ಸೂರ್ಯಗ್ರಹಣ ಗೋಚರವಾಗಿದೆ. ಸೂರ್ಯಗ್ರಹಣ ಹಿನ್ನೆಲೆಯಲ್ಲಿ ನಗರದ ಬಹುತೇಕ ರಸ್ತೆಗಳು ಖಾಲಿ ಖಾಲಿಯಾಗಿವೆ. ಗ್ರಹಣದ ಭೀತಿಯಿಂದ ಜನರು ಮನೆಯಿಂದ ಹೊರಬಾರದ ಹಿನ್ನೆಲೆಯಲ್ಲಿ ರಸ್ತೆಗಳು ಬಿಕೋ ಎನ್ನುತ್ತಿವೆ.

ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಬಹುತೇಕ ಎಲ್ಲಾ ದೇವಾಲಯಗಳ ಬಾಗಿಲು ಮುಚ್ಚಿವೆ. ಗ್ರಹಣದ ಬಳಿಕ ದೇವಾಲಯ ಬಾಗಿಲು ತೆರೆದು ಶುದ್ಧಿ ಮಾಡಿ ಪೂಜೆ ಮಾಡಲಾಗುತ್ತದೆ.

ಉತ್ತರ ಭಾರತದಲ್ಲಿ ಗ್ರಹಂ ಗೋಚರ

ಕರ್ನಾಟಕ ಮಹಾರಾಷ್ಟ್ರ, ತಮಿಳುನಾಡು, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಚೆನೈ ಅಹಮದಾಬಾದ್ ಹಾಗೂ ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಸೂರ್ಯಗ್ರಹಣ ಗೋಚರವಾಗಿದೆ.

ಜಮ್ಮು ಕಾಶ್ಮೀರ, ನವದೆಹಲಿ, ಅಮೃತಸರದಲ್ಲಿ ಪೂರ್ಣ ಸೂರ್ಯಗ್ರಹಣದ ದೃಷ್ಯ ಕಂಡು ಬಂದಿದ್ದು, ಕತ್ತಲೆಯ ವಾತಾವರಣ ನಿರ್ಮಾಣವಾಗಿದೆ.

ಅದೇ ರೀತಿ ಅಬುದಾಬಿ, ಸೈದಿ ಅರೇಬಿಯಾ ಹಾಗೂ ಪಾಕಿಸ್ತಾನದಲ್ಲಿ ಸೂರ್ಯಗ್ರಹಣ ಸ್ಪಷ್ಟವಾಗಿ ಗೋಚರವಾಗಿದ್ದು, ಕೆಲಕಾಲ ಕತ್ತಲೆಯ ಅನುಭವವಾಗಿದೆ.

Tags: Rahugastra
ShareTweetSendShare
Join us on:

Related Posts

bhoomi-guarantee-legal-documents-cm-dk-shivakumar

ಕಾನೂನು ಪ್ರಕಾರ ದಾಖಲೆ ಸರಿ ಇದ್ದವರಿಗೆ ಭೂ ಗ್ಯಾರಂಟಿ – CM ಡಿ.ಕೆ. ಶಿವಕುಮಾರ್

by admin
August 31, 2026
0

ಕಾನೂನು ಪ್ರಕಾರ ದಾಖಲೆ ಸರಿ ಇದ್ದವರಿಗೆ ಭೂ ಗ್ಯಾರಂಟಿ - CM ಡಿ.ಕೆ. ಶಿವಕುಮಾರ್ ಸರ್ಕಾರ ಆರನೇ ಗ್ಯಾರಂಟಿಯಾಗಿ ಭೂ ಗ್ಯಾರಂಟಿ ನೀಡುತ್ತಿರುವುದರ ಬಗ್ಗೆ ಕೇಳಿದಾಗ, "ಈ...

dk-shivakumar-statement-kpsc-scam-kumaraswamy-bjp

ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ: ಸಿಎಂ ಡಿ ಕೆ ಶಿವಕುಮಾರ್

by admin
August 31, 2026
0

ಬೆಂಗಳೂರು, ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ ಮಾಡುತ್ತಿದ್ದಾರೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ನೆಹರು ತಾರಾಲಯದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್...

karant-layout-site-distribution-dk-shivakumar

ಬೆಂಗಳೂರು ಅಭಿವೃದ್ಧಿಗೆ ರೈತರ, ಭೂ ಮಾಲೀಕರ ಕೊಡುಗೆ ಅನನ್ಯ: CM ಡಿ.ಕೆ. ಶಿವಕುಮಾರ್

by admin
August 31, 2026
0

ಕಾರಂತ ಬಡಾವಣೆ ನಿರ್ಮಾಣಕ್ಕೆ ಭೂಮಿ ನೀಡಿದ ಭೂ ಮಾಲೀಕರಿಗೆ ಸಿಎಂ ಡಿಕೆಶಿ ನಿವೇಶನ ಪತ್ರ ಹಂಚಿಕೆ ಬೆಂಗಳೂರು- ಆಗಸ್ಟ್ 31- ಬೆಂಗಳೂರು ಕನಸಿನ ನಗರ. ಇಡೀ ವಿಶ್ವವೇ...

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

by Shwetha
August 31, 2026
0

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಸಂಘರ್ಷ ಮಾತ್ರ...

ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

by Shwetha
August 31, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಇಬ್ಬರು ಪ್ರಮುಖ ನಾಯಕರ ನಡುವಿನ ವಾಗ್ವಾದ ಈಗ ತಾರಕಕ್ಕೇರಿದೆ. ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಚಿವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram