ADVERTISEMENT
Tuesday, June 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ವಾರಾಣಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ

ಸಂತಸ ವ್ಯಕ್ತಪಡಿಸುತ್ತಿರುವ ಅಭಿಮಾನಿಗಳು

Author2 by Author2
September 22, 2023
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಉತ್ತರ ಪ್ರದೇಶ : ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ತಲೆ ಎತ್ತಲಿದ್ದು, ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ವಾರಣಾಸಿ ಎಂಬುವುದು ಹಿಂದುಗಳ ಪಾಲಿಗೆ ಗೌರವ ಹಾಗೂ ಭಕ್ತಿಯ ಕೇಂದ್ರ. ಕೇವಲ ಧಾರ್ಮಿಕ ಕ್ಷೇತ್ರವಾಗಿದ್ದ ವಾರಣಾಸಿ ಇನ್ನು ಮುಂದೆ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ತಾಣವಾಗಲಿದೆ.

Related posts

ವೈಭವ್‌ ಸೂರ್ಯವಂಶಿ ಮನೆಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ

ಕವಿಯ ಕಲ್ಪನೆಗೂ ನಿಲುಕದ ಆಟದ ಸೊಬಗು.. ವಿಶ್ವ ಕ್ರಿಕೆಟ್ ಅಂಗಣಕ್ಕೆ ಕಾಲಿಟ್ಟಿದ್ದಾನೆ ಬಾಲ ಸೂರ್ಯ..!

June 22, 2026
Alphonso Davies canad footballer

ಬಂದೂಕಿನ ಸದ್ದುಗಳ ನಡುವೆ ಹುಟ್ಟಿದ್ದ ಮಗು.., ಇಂದು ಫುಟ್‍ಬಾಲ್ ಜಗತ್ತಿನ ಧ್ರುವ ನಕ್ಷತ್ರ..!

June 22, 2026

ಸುಮಾರು 450 ಕೋಟಿ ರೂಪಾಯಿ ವೆಚ್ಚದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ನಾಳೆ (ಸೆಪ್ಟೆಂಬರ್ 23) ಪ್ರಧಾನಿ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದು 30 ಸಾವಿರ ಪ್ರೇಕ್ಷಕರನ್ನು ಹೊಂದಬಹುದಾದ ದೊಡ್ಡ ಕ್ರೀಡಾಂಗಣವಾಗಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಬಿಸಿ) ಮತ್ತು ಯುಪಿಸಿಎ ಸಕ್ರಿಯದಲ್ಲಿ ನಡೆಯುವ ಯೋಜನೆಯಾಗಿದೆ.

ಈ ಯೋಜನೆಯ ಭೂಸ್ವಾಧೀನಕ್ಕಾಗಿ ರಾಜ್ಯ ಸರ್ಕಾರ 120 ಕೋಟಿ ರೂ. ವ್ಯಯಿಸಿದೆ. ಕ್ರೀಡಾಂಗಣ ನಿರ್ಮಾಣಕ್ಕೆ 330 ಕೋಟಿ ರೂ. ಖರ್ಚಾಗಲಿದೆ. ಒಟ್ಟು ಸರಿಸುಮಾರು 450 ಕೋಟಿ ರೂ.ಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದೆ.

Tags: CricketGroundModivaranasi
ShareTweetSendShare
Join us on:

Related Posts

ವೈಭವ್‌ ಸೂರ್ಯವಂಶಿ ಮನೆಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ

ಕವಿಯ ಕಲ್ಪನೆಗೂ ನಿಲುಕದ ಆಟದ ಸೊಬಗು.. ವಿಶ್ವ ಕ್ರಿಕೆಟ್ ಅಂಗಣಕ್ಕೆ ಕಾಲಿಟ್ಟಿದ್ದಾನೆ ಬಾಲ ಸೂರ್ಯ..!

by admin
June 22, 2026
0

ಕವಿಯ ಕಲ್ಪನೆಗೂ ನಿಲುಕದ ಆಟದ ಸೊಬ..! ಎಂಥವರನ್ನು ನಿಬ್ಬೆರಾಗಿಸುವಂತಹ ಸ್ಫೋಟಕ ಬ್ಯಾಟಿಂಗ್..!ಮೈದಾನದ ಮೂಲೆಮೂಲೆಗಳಲ್ಲಿ ಪಸರಿಸುತ್ತದೆ ಕ್ರಿಕೆಟ್ ಆಟದ ಅಸಲಿ ರಂಗು..! ಹೊಡಿಬಡಿ ಆಟಕ್ಕೂ ಜೈ, ಕೆಣಕಿದ್ರೆ ಹೊಡೆದಾಟಕ್ಕೂ...

Alphonso Davies canad footballer

ಬಂದೂಕಿನ ಸದ್ದುಗಳ ನಡುವೆ ಹುಟ್ಟಿದ್ದ ಮಗು.., ಇಂದು ಫುಟ್‍ಬಾಲ್ ಜಗತ್ತಿನ ಧ್ರುವ ನಕ್ಷತ್ರ..!

by admin
June 22, 2026
0

ಇದು ಖಂಡಿತವಾಗಿಯೂ ಕಾಲ್ಪನಿಕ ಕಥೆಯಲ್ಲ. ನಮ್ಮ ಕಣ್ಣೆದುರೇ ನೋಡುತ್ತಿರುವ, ನಡೆದ, ನಡೆಯುತ್ತಿರುವ ವಾಸ್ತವ ಚಿತ್ರಣಗಳ ಅಕ್ಷರ ರೂಪವಷ್ಟೇ. ಬಂದೂಕಿನ ಸದ್ದುಗಳ ನಡುವೆ, ರಕ್ತದ ಮಡುವಿನಲ್ಲೇ ಹುಟ್ಟಿದ್ದ ಮಗು,...

Endrick Felipe emotional letter to brother Noah

ಒಣ ಬ್ರೆಡ್ ತಿಂದಿದ್ದ ಅಮ್ಮ.. ಕಸ ಗುಡಿಸಿದ್ದ ಅಪ್ಪ.. ಬಡತನದ ಬೆಂಕಿಯ ಜ್ವಾಲೆಯಾದ ಬ್ರೆಜಿಲ್ ತಾರೆ.. ಕಣ್ಣೀರಿನ ಹಾದಿ ಮರೆಯದ ಅಣ್ಣ – ತಮ್ಮನಿಗೆ ಬರೆದ ಭಾವನಾತ್ಮಕ ಪತ್ರ..!

by admin
June 21, 2026
0

Endrick Felipe emotional letter to brother Noah ಈತನಿಗೆ ಇನ್ನೂ 20 ವರ್ಷ ಭರ್ತಿಯಾಗಿಲ್ಲ. ಆಗಲೇ ಚೊಚ್ಚಲ ಫಿಫಾ ವಿಶ್ವಕಪ್ ಆಡಿದ ಬ್ರೇಜಿಲ್‍ನ ಹದಿಹರೆಯದ ಯುವಕ....

Victor Osimhen

ಕಸದ ರಾಶಿಯ ನಡುವೆ ಬೆಳೆದ ಹುಡುಗ ಇಂದು ಫುಟ್‍ಬಾಲ್ ಜಗತ್ತಿನ ಧ್ರುವತಾರೆ.. ಆದ್ರೂ ಫಿಫಾ ವಿಶ್ವಕಪ್ ಆಡುತ್ತಿಲ್ಲ ಯಾಕೆ..? ಇದೊಂದು ಸ್ಪೂರ್ತಿದಾಯಕ ಸ್ಟೋರಿ..!

by admin
June 20, 2026
0

ಅಂದು ತಿನ್ನಲು ಆಹಾರವಿಲ್ಲದೆ ಹಸಿವಿನಿಂದ ಒದ್ದಾಡಿಕೊಂಡಿದ್ದ. ವಾಸ ಮಾಡಲು ಸೂರಿಲ್ಲದೆ ಕತ್ತಲೆಯ ಕೋಣೆಯಲ್ಲಿ ಕಣ್ಣೀರು ಹಾಕುತ್ತಿದ್ದ. ಅಮ್ಮನ ನೆನಪು ಕಾಡಿದಾಗ ಜೋರಾಗಿ ಆಳುತ್ತಿದ್ದ. ಏಳು ಮಂದಿ ಮಕ್ಕಳನ್ನು...

Basketball courts became makeshift pitches in mexico jail

ಫುಟ್‍ಬಾಲ್ ಸಾಮ್ರಾಜ್ಯದಲ್ಲಿ ಚೆಂಡು ಬ್ಯಾಟ್‍ನ ಸದ್ದು.. ಮೆಕ್ಸಿಕೊ ಜೈಲಿನ ಕೈದಿಗಳ ಮನಪರಿವರ್ತನೆಗೆ ಜಂಟಲ್‍ಮ್ಯಾನ್ ಆಟವೇ ಅಸ್ತ್ರ..!

by admin
June 19, 2026
0

ಭಾರತದಲ್ಲಿ ಕ್ರಿಕೆಟ್ ಹೇಗೆ ಧರ್ಮವಾಗಿದೆಯೋ ಹಾಗೇ ಆ ರಾಷ್ಟ್ರದಲ್ಲೂ ಫುಟ್‍ಬಾಲ್ ಆಟ ಧರ್ಮವಾಗಿದೆ. ಭಾರತದ ಗಲ್ಲಿ ಗಲ್ಲಿಗಳಲ್ಲಿ ಕ್ರಿಕೆಟ್ ಆಡುವ ರೀತಿಯಲ್ಲೇ ಆ ದೇಶದ ಗಲ್ಲಿ ಗಲ್ಲಿಗಳಲ್ಲೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram