ADVERTISEMENT
Tuesday, May 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಮನರಂಜನೆ

ನೀವೀಗ ಬಾಸ್‌: ವೋಟ್‌ ಮಾಡಿ; ನಿಮ್ಮ ಅಧಿಕಾರ ಚಲಾಯಿಸಿ;

ಸ್ಪರ್ಧಿಗಳ ಭವಿಷ್ಯ ನಿರ್ಧರಿಸಿ

admin by admin
October 13, 2023
in ಮನರಂಜನೆ, Newsbeat
Share on FacebookShare on TwitterShare on WhatsappShare on Telegram

ನೀವೀಗ ಬಾಸ್‌: ವೋಟ್‌ ಮಾಡಿ; ನಿಮ್ಮ ಅಧಿಕಾರ ಚಲಾಯಿಸಿ; ಸ್ಪರ್ಧಿಗಳ ಭವಿಷ್ಯ ನಿರ್ಧರಿಸಿ

ಅಕ್ಟೋಬರ್ 13. 2023: ಬಿಗ್‌ಬಾಸ್‌ ಸೀಸನ್‌10 ಹಲವು ರೀತಿಯಲ್ಲಿ ಭಿನ್ನವೂ, ವಿಶಿಷ್ಟವೂ ಆಗಿದೆ. ಹಲವು ಹೊಸ ಸಂಗತಿಗಳಿವೆ ಎಂಬುದು ಮೊದಲ ದಿನದಿಂದಲೇ ಸ್ಪಷ್ಟವಾಗಿತ್ತು. ಈ ಸಲ ಪ್ರೇಕ್ಷರ ಭಾಗವಹಿಸುವಿಕೆಗೂ ಸಾಕಷ್ಟು ಅವಕಾಶಗಳಿರುವುದು ಇನ್ನೊಂದು ವಿಶೇಷ. ಬರೀ ಭಾಗವಹಿಸುವುದಷ್ಟೇ ಅಲ್ಲ, ಬಿಗ್‌ಬಾಸ್‌ ತೆಗೆದುಕೊಳ್ಳುವ ಹಲವು ಬಹುಮುಖ್ಯ ನಿರ್ಧಾರಗಳನ್ನು ಪ್ರಭಾವಿಸುವ, ನಿರ್ಣಯಿಸುವ ಪವರ್‍‌ಫುಲ್‌ ಅಧಿಕಾರವೂ ಪ್ರೇಕ್ಷಕರಿಗೆ ಇದೆ.

Related posts

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

May 26, 2026
ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

May 26, 2026

ಹೇಗೆ ಅಂತೀರಾ? ಬಿಗ್‌ಬಾಸ್‌ ಕನ್ನಡ JioCinema 24ಗಂಟೆ ಉಚಿತ ಪ್ರಸಾರದಲ್ಲಿ ‘ನೀವೀಗ ಬಾಸ್‌’ ಸೆಗ್ಮೆಂಟ್‌ ಇಂಥದೊಂದು ಪವರ್‍‌ಪುಲ್‌ ಅಧಿಕಾರವನ್ನು ಪ್ರೇಕ್ಷಕರಿಗೆ ನೀಡುತ್ತಿದೆ. ಇದರಲ್ಲಿ ಕೇಳಲಾಗುವ ಪ್ರಶ್ನೆಗೆ ಜನರು ವೋಟ್‌ಗಳು ಮನೆಯೊಳಗಿನ ಹಲವು ಮುಖ್ಯ ಸಂಗತಿಗಳನ್ನು ನಿರ್ಣಯಿಸುತ್ತವೆ.

ಈಗ ‘ನೀವೀಗ ಬಾಸ್‌’ ಸೆಗ್ಮೆಂಟ್‌ನಲ್ಲಿ ಪ್ರಶ್ನೆಯೊಂದನ್ನು ಜನಮತಕ್ಕಾಗಿ ಇಡಲಾಗಿದೆ. ಇದರ ಮೂಲಕ ಬಿಗ್‌ಬಾಸ್‌ ಮನೆಯೊಳಗಿನ ‘ಅಸಮರ್ಥ’ರ ಭವಿಷ್ಯ ನಿರ್ಧರಿಸುವ ಅಧಿಕಾರವನ್ನು ಪ್ರೇಕ್ಷಕಪ್ರಭುವಿಗೆ ನೀಡಲಾಗಿದೆ.

ಮನೆಯೊಳಗೆ ಎರಡು ಗುಂಪುಗಳಾಗಿರುವುದು ಗೊತ್ತೇ ಇದೆ. ಜನರ ವೋಟ್‌ನಿಂದ ನೇರವಾಗಿ ಮನೆಯೊಳಗೆ ಪ್ರವೇಶಿಸಿದ ಹತ್ತು ‘ಸಮರ್ಥ’ ಸ್ಪರ್ಧಿಗಳ ಗುಂಪು ಒಂದೆಡೆಯಿದೆ. ಜನರು ಹೋಲ್ಡ್‌ನಲ್ಲಿ ಇಟ್ಟಿರುವ ಏಳು ‘ಅಸಮರ್ಥ’ ಸ್ಪರ್ಧಿಗಳ ಗುಂಪು ಇನ್ನೊಂದೆಡೆ ಇದೆ. ಈ ಏಳು ಸ್ಪರ್ಧಿಗಳಿಗೆ ಮನೆಯೊಳಗಿನ ಕೆಲವು ಸೌಲಭ್ಯಗಳನ್ನು ಮೊಟಕುಗೊಳಿಸಲಾಗಿದೆ. ಈಗ ಅವರಲ್ಲಿ ಸಮರ್ಥರು ಯಾರು ಎಂಬುದನ್ನು ತೀರ್ಮಾನಿಸುವ ಸಂದರ್ಭ ಬಂದಿದೆ. ಅದರ ಅಧಿಕಾರವನ್ನು ಜನರಿಗೆ ನೀಡಲಾಗಿದೆ.

ಮೊದಲ ಪ್ರಶ್ನೆ ಹೀಗಿದೆ: ಈ ಏಳು ಮಂದಿ ಅಸಮರ್ಥರಲ್ಲಿ ಯಾರೆಲ್ಲ ಸಮರ್ಥರಾಗಲು ಅರ್ಹರು?
ಈ ಪ್ರಶ್ನೆಯನ್ನು ‘ನೀವೀಗ ಬಾಸ್‌’ ಸೆಗ್ಮೆಂಟ್‌ನಲ್ಲಿ ಜನಮತಕ್ಕಾಗಿ ಇಡಲಾಗಿದೆ. ಇಂದು (ಅ.13)ರಾತ್ರಿ ಹನ್ನೊಂದು ಗಂಟೆಯವರೆಗೆ ಪ್ರೇಕ್ಷಕರು ತಮ್ಮ ನೆಚ್ಚಿನ ಸ್ಪರ್ಧಿಗಳಿಗೆ ಮತ ಹಾಕಬಹುದು. ಅತಿಹೆಚ್ಚು ಮತ ಪಡೆದ ಸ್ಪರ್ಧಿ ಎಲ್ಲರಿಗಿಂತ ಮೊದಲು ‘ಸಮರ್ಥ’ರ ಗುಂಪಿಗೆ ಸೇರಿಕೊಳ್ಳುತ್ತಾರೆ.

ಇಂಥ ಹಲವು ಪ್ರಶ್ನೆಗಳನ್ನು ಜನಮತಕ್ಕಾಗಿ ಇಟ್ಟು ಮನೆಯೊಳಗಿನ ಮುಖ್ಯ ಸಂಗತಿಗಳನ್ನು ನಿರ್ಧರಿಸುವ ಅಧಿಕಾರವನ್ನು ಬಿಗ್‌ಬಾಸ್‌ ಕನ್ನಡ ಜನರ ಕೈಗೆ ನೀಡುತ್ತಿದೆ. ಅದಕ್ಕಾಗಿ JioCinema 24 ಗಂಟೆ ನೇರಪ್ರಸಾರದಲ್ಲಿ ‘ನೀವೀಗ ಬಾಸ್‌’ ಸೆಗ್ಮೆಂಟ್‌ ಅನ್ನು ನೋಡುತ್ತಿರಿ. ವೋಟ್‌ ಮಾಡಿ; ನಿಮ್ಮ ಅಧಿಕಾರವನ್ನು ಚಲಾಯಿಸಿ; ನಿಮ್ಮ ಅಭಿಪ್ರಾಯವನ್ನು ಬಿಗ್‌ಬಾಸ್‌ ಮನೆಯೊಳಗೆ ತಲುಪಿಸಿ!

Tags: bbk 10bigg boss 10 contestantsbigg boss kannada 10bigg boss kannada season 10bigg boss kannada season 10 contestantsbigg boss kannada season 10 contestants list with photosbigg boss kannada season 10 housebigg boss kannada season 10 promobigg boss kannada season 10 starting datebigg boss kannada season 10 updatebigg boss season 10bigg boss season 10 kannada contestants listbiggboss kannada season 10colors kannada bigg boss season 10
ShareTweetSendShare
Join us on:

Related Posts

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

by Shwetha
May 26, 2026
0

ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಎಐಎಡಿಎಂಕೆ ಶಾಸಕರ ರಾಜೀನಾಮೆ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಈಗಾಗಲೇ ಮೂವರು ಎಐಎಡಿಎಂಕೆ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ...

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

by Shwetha
May 26, 2026
0

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಮೂಡಿಸಿರುವ ಈ ಮಹತ್ವದ ಬೆಳವಣಿಗೆಯು ಆಂತರಿಕ ಶಿಸ್ತು ಉಲ್ಲಂಘಿಸುವವರಿಗೆ ಎಚ್ಚರಿಕೆಯ ಗಂಟೆಯಾಗಿದೆ. ದೇವನಹಳ್ಳಿ ಹೊರವಲಯದ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಅತ್ಯಂತ ನಿರ್ಣಾಯಕ...

ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ..!

ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ..!

by Shwetha
May 26, 2026
0

ರಾಜ್ಯದ ತುರ್ತು ಆರೋಗ್ಯ ಸೇವೆಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಇನ್ಮುಂದೆ 108 ಆಂಬುಲೆನ್ಸ್ ಸೇವೆ ನೇರವಾಗಿ ಕರ್ನಾಟಕ ಸರ್ಕಾರದ ಸುಪರ್ದಿಯಲ್ಲಿ ಕಾರ್ಯನಿರ್ವಹಿಸಲಿದೆ. ಒಂದು ಕರೆ ನಮಗೆ, ತುರ್ತು ಸೇವೆ...

ಖಾಕಿ ಕಣ್ಮುಂದೆಯೇ ಪಂಕ್ಚರ್ ಮಾಫಿಯಾ ಆರ್ಭಟ: ಬೆಂಗಳೂರು ರಸ್ತೆಗಳಲ್ಲಿ ಮೊಳೆಗಳ ಮಳೆ, ಸವಾರರ ಜೇಬಿಗೆ ಕತ್ತರಿ

ಖಾಕಿ ಕಣ್ಮುಂದೆಯೇ ಪಂಕ್ಚರ್ ಮಾಫಿಯಾ ಆರ್ಭಟ: ಬೆಂಗಳೂರು ರಸ್ತೆಗಳಲ್ಲಿ ಮೊಳೆಗಳ ಮಳೆ, ಸವಾರರ ಜೇಬಿಗೆ ಕತ್ತರಿ

by Shwetha
May 26, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ದರೋಡೆ ನಡೆಯುತ್ತಿದೆ. ಅದು ಕತ್ತಿ ಹಿಡಿದು ಮಾಡುವ ದರೋಡೆಯಲ್ಲ, ಬದಲಿಗೆ ರಸ್ತೆಯಲ್ಲಿ ಮೊಳೆಗಳನ್ನು ಚೆಲ್ಲಿ ವಾಹನ ಸವಾರರ ಜೀವದ ಜೊತೆ ಚೆಲ್ಲಾಟವಾಡುವ...

ತಮಿಳುನಾಡು ಕಬ್ಜ ಮಾಡಿದ ದಳಪತಿ ಈಗ ಬೆಂಗಳೂರು ಟಾರ್ಗೆಟ್: GBA ಚುನಾವಣೆಗೆ ದಳಪತಿ ವಿಜಯ್ ಎಂಟ್ರಿ ಫಿಕ್ಸ್?

ತಮಿಳುನಾಡು ಕಬ್ಜ ಮಾಡಿದ ದಳಪತಿ ಈಗ ಬೆಂಗಳೂರು ಟಾರ್ಗೆಟ್: GBA ಚುನಾವಣೆಗೆ ದಳಪತಿ ವಿಜಯ್ ಎಂಟ್ರಿ ಫಿಕ್ಸ್?

by Shwetha
May 26, 2026
0

ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ದಳಪತಿ ವಿಜಯ್ ಈಗ ಪಕ್ಕದ ರಾಜ್ಯ ಕರ್ನಾಟಕದ ಮೇಲೂ ಕಣ್ಣಿಟ್ಟಿದ್ದಾರಾ? ಹೌದು, ಇಂಥದೊಂದು ಬಿಸಿ ಬಿಸಿ ಚರ್ಚೆ ಈಗ ರಾಜಧಾನಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram