ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಮನರಂಜನೆ

ನೀವೀಗ ಬಾಸ್‌: ವೋಟ್‌ ಮಾಡಿ; ನಿಮ್ಮ ಅಧಿಕಾರ ಚಲಾಯಿಸಿ;

ಸ್ಪರ್ಧಿಗಳ ಭವಿಷ್ಯ ನಿರ್ಧರಿಸಿ

admin by admin
October 13, 2023
in ಮನರಂಜನೆ, Newsbeat
Share on FacebookShare on TwitterShare on WhatsappShare on Telegram

ನೀವೀಗ ಬಾಸ್‌: ವೋಟ್‌ ಮಾಡಿ; ನಿಮ್ಮ ಅಧಿಕಾರ ಚಲಾಯಿಸಿ; ಸ್ಪರ್ಧಿಗಳ ಭವಿಷ್ಯ ನಿರ್ಧರಿಸಿ

ಅಕ್ಟೋಬರ್ 13. 2023: ಬಿಗ್‌ಬಾಸ್‌ ಸೀಸನ್‌10 ಹಲವು ರೀತಿಯಲ್ಲಿ ಭಿನ್ನವೂ, ವಿಶಿಷ್ಟವೂ ಆಗಿದೆ. ಹಲವು ಹೊಸ ಸಂಗತಿಗಳಿವೆ ಎಂಬುದು ಮೊದಲ ದಿನದಿಂದಲೇ ಸ್ಪಷ್ಟವಾಗಿತ್ತು. ಈ ಸಲ ಪ್ರೇಕ್ಷರ ಭಾಗವಹಿಸುವಿಕೆಗೂ ಸಾಕಷ್ಟು ಅವಕಾಶಗಳಿರುವುದು ಇನ್ನೊಂದು ವಿಶೇಷ. ಬರೀ ಭಾಗವಹಿಸುವುದಷ್ಟೇ ಅಲ್ಲ, ಬಿಗ್‌ಬಾಸ್‌ ತೆಗೆದುಕೊಳ್ಳುವ ಹಲವು ಬಹುಮುಖ್ಯ ನಿರ್ಧಾರಗಳನ್ನು ಪ್ರಭಾವಿಸುವ, ನಿರ್ಣಯಿಸುವ ಪವರ್‍‌ಫುಲ್‌ ಅಧಿಕಾರವೂ ಪ್ರೇಕ್ಷಕರಿಗೆ ಇದೆ.

Related posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

August 9, 2026
ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026

ಹೇಗೆ ಅಂತೀರಾ? ಬಿಗ್‌ಬಾಸ್‌ ಕನ್ನಡ JioCinema 24ಗಂಟೆ ಉಚಿತ ಪ್ರಸಾರದಲ್ಲಿ ‘ನೀವೀಗ ಬಾಸ್‌’ ಸೆಗ್ಮೆಂಟ್‌ ಇಂಥದೊಂದು ಪವರ್‍‌ಪುಲ್‌ ಅಧಿಕಾರವನ್ನು ಪ್ರೇಕ್ಷಕರಿಗೆ ನೀಡುತ್ತಿದೆ. ಇದರಲ್ಲಿ ಕೇಳಲಾಗುವ ಪ್ರಶ್ನೆಗೆ ಜನರು ವೋಟ್‌ಗಳು ಮನೆಯೊಳಗಿನ ಹಲವು ಮುಖ್ಯ ಸಂಗತಿಗಳನ್ನು ನಿರ್ಣಯಿಸುತ್ತವೆ.

ಈಗ ‘ನೀವೀಗ ಬಾಸ್‌’ ಸೆಗ್ಮೆಂಟ್‌ನಲ್ಲಿ ಪ್ರಶ್ನೆಯೊಂದನ್ನು ಜನಮತಕ್ಕಾಗಿ ಇಡಲಾಗಿದೆ. ಇದರ ಮೂಲಕ ಬಿಗ್‌ಬಾಸ್‌ ಮನೆಯೊಳಗಿನ ‘ಅಸಮರ್ಥ’ರ ಭವಿಷ್ಯ ನಿರ್ಧರಿಸುವ ಅಧಿಕಾರವನ್ನು ಪ್ರೇಕ್ಷಕಪ್ರಭುವಿಗೆ ನೀಡಲಾಗಿದೆ.

ಮನೆಯೊಳಗೆ ಎರಡು ಗುಂಪುಗಳಾಗಿರುವುದು ಗೊತ್ತೇ ಇದೆ. ಜನರ ವೋಟ್‌ನಿಂದ ನೇರವಾಗಿ ಮನೆಯೊಳಗೆ ಪ್ರವೇಶಿಸಿದ ಹತ್ತು ‘ಸಮರ್ಥ’ ಸ್ಪರ್ಧಿಗಳ ಗುಂಪು ಒಂದೆಡೆಯಿದೆ. ಜನರು ಹೋಲ್ಡ್‌ನಲ್ಲಿ ಇಟ್ಟಿರುವ ಏಳು ‘ಅಸಮರ್ಥ’ ಸ್ಪರ್ಧಿಗಳ ಗುಂಪು ಇನ್ನೊಂದೆಡೆ ಇದೆ. ಈ ಏಳು ಸ್ಪರ್ಧಿಗಳಿಗೆ ಮನೆಯೊಳಗಿನ ಕೆಲವು ಸೌಲಭ್ಯಗಳನ್ನು ಮೊಟಕುಗೊಳಿಸಲಾಗಿದೆ. ಈಗ ಅವರಲ್ಲಿ ಸಮರ್ಥರು ಯಾರು ಎಂಬುದನ್ನು ತೀರ್ಮಾನಿಸುವ ಸಂದರ್ಭ ಬಂದಿದೆ. ಅದರ ಅಧಿಕಾರವನ್ನು ಜನರಿಗೆ ನೀಡಲಾಗಿದೆ.

ಮೊದಲ ಪ್ರಶ್ನೆ ಹೀಗಿದೆ: ಈ ಏಳು ಮಂದಿ ಅಸಮರ್ಥರಲ್ಲಿ ಯಾರೆಲ್ಲ ಸಮರ್ಥರಾಗಲು ಅರ್ಹರು?
ಈ ಪ್ರಶ್ನೆಯನ್ನು ‘ನೀವೀಗ ಬಾಸ್‌’ ಸೆಗ್ಮೆಂಟ್‌ನಲ್ಲಿ ಜನಮತಕ್ಕಾಗಿ ಇಡಲಾಗಿದೆ. ಇಂದು (ಅ.13)ರಾತ್ರಿ ಹನ್ನೊಂದು ಗಂಟೆಯವರೆಗೆ ಪ್ರೇಕ್ಷಕರು ತಮ್ಮ ನೆಚ್ಚಿನ ಸ್ಪರ್ಧಿಗಳಿಗೆ ಮತ ಹಾಕಬಹುದು. ಅತಿಹೆಚ್ಚು ಮತ ಪಡೆದ ಸ್ಪರ್ಧಿ ಎಲ್ಲರಿಗಿಂತ ಮೊದಲು ‘ಸಮರ್ಥ’ರ ಗುಂಪಿಗೆ ಸೇರಿಕೊಳ್ಳುತ್ತಾರೆ.

ಇಂಥ ಹಲವು ಪ್ರಶ್ನೆಗಳನ್ನು ಜನಮತಕ್ಕಾಗಿ ಇಟ್ಟು ಮನೆಯೊಳಗಿನ ಮುಖ್ಯ ಸಂಗತಿಗಳನ್ನು ನಿರ್ಧರಿಸುವ ಅಧಿಕಾರವನ್ನು ಬಿಗ್‌ಬಾಸ್‌ ಕನ್ನಡ ಜನರ ಕೈಗೆ ನೀಡುತ್ತಿದೆ. ಅದಕ್ಕಾಗಿ JioCinema 24 ಗಂಟೆ ನೇರಪ್ರಸಾರದಲ್ಲಿ ‘ನೀವೀಗ ಬಾಸ್‌’ ಸೆಗ್ಮೆಂಟ್‌ ಅನ್ನು ನೋಡುತ್ತಿರಿ. ವೋಟ್‌ ಮಾಡಿ; ನಿಮ್ಮ ಅಧಿಕಾರವನ್ನು ಚಲಾಯಿಸಿ; ನಿಮ್ಮ ಅಭಿಪ್ರಾಯವನ್ನು ಬಿಗ್‌ಬಾಸ್‌ ಮನೆಯೊಳಗೆ ತಲುಪಿಸಿ!

Tags: bbk 10bigg boss 10 contestantsbigg boss kannada 10bigg boss kannada season 10bigg boss kannada season 10 contestantsbigg boss kannada season 10 contestants list with photosbigg boss kannada season 10 housebigg boss kannada season 10 promobigg boss kannada season 10 starting datebigg boss kannada season 10 updatebigg boss season 10bigg boss season 10 kannada contestants listbiggboss kannada season 10colors kannada bigg boss season 10
ShareTweetSendShare
Join us on:

Related Posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

by admin
August 9, 2026
0

ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

by Shwetha
August 9, 2026
0

ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಪ್ರತಿ ದಿನವೂ ಹೊಸ ದಾಖಲೆ ಬರೆಯುತ್ತಿದೆ. ವಿಶೇಷವಾಗಿ ಯಾವುದೇ ಟೋಕನ್ ಇಲ್ಲದೆ ಧರ್ಮ ದರ್ಶನಕ್ಕೆ ಬರುವ ಸಾಮಾನ್ಯ ಭಕ್ತರ ಸಂಖ್ಯೆ ಗಣನೀಯವಾಗಿ...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram