ADVERTISEMENT
Tuesday, March 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕೇರಳದಲ್ಲಿ ಬಾಂಬ್ ಬ್ಲಾಸ್ಟ್; ಓರ್ವ ವ್ಯಕ್ತಿ ಬಲಿ

ಎರ್ನಾಕುಲಂನ ಕಲಮಶ್ಶೇರಿಯಲ್ಲಿ ನಡೆದ ಘಟನೆ

Author2 by Author2
October 29, 2023
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ತಿರುವನಂತಪುರಂ: ಕೇರಳದಲ್ಲಿ ಬಾಂಬ್ ಸ್ಪೋಟವಾಗಿದ್ದು, ಓರ್ವ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ.

ಈ ಘಟನೆ ಎರ್ನಾಕುಲಂನ (Ernakulam, Kerala) ಕಲಮಶ್ಶೇರಿಯಲ್ಲಿ‌ (Kalamassery) ನಡೆದಿದೆ. ಈ ಪ್ರದೇಶದಲ್ಲಿ ಮೂರು ಪ್ರಬಲ ಸ್ಫೋಟ ಉಂಟಾಗಿವೆ. ಪರಿಣಾಮ ಓರ್ವ ವ್ಯಕ್ತಿ ಸ್ಥಲದಲ್ಲಿಯೇ ಸಾವನ್ನಪ್ಪಿದ್ದಾರೆ. ಅಲ್ಲದೇ, 6 ಜನ ಗಂಭೀರವಾಗಿ ಗಾಯಗೊಂಡಿದ್ದು, ಐಸಿಯುನಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related posts

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

March 3, 2026
ಟ್ರಂಪ್‌ಗೆ ಮುಖಭಂಗ! ಸಂಧಾನದ ಆಫರ್ ಕಸದ ಬುಟ್ಟಿಗೆ ಎಸೆದ ಇರಾನ್ ಭದ್ರತಾ ಚಾಣಕ್ಯ: ಪಶ್ಚಿಮ ಏಷ್ಯಾದಲ್ಲಿ ಮಹಾಯುದ್ಧದ ಕಾರ್ಮೋಡ

ಟ್ರಂಪ್‌ಗೆ ಮುಖಭಂಗ! ಸಂಧಾನದ ಆಫರ್ ಕಸದ ಬುಟ್ಟಿಗೆ ಎಸೆದ ಇರಾನ್ ಭದ್ರತಾ ಚಾಣಕ್ಯ: ಪಶ್ಚಿಮ ಏಷ್ಯಾದಲ್ಲಿ ಮಹಾಯುದ್ಧದ ಕಾರ್ಮೋಡ

March 3, 2026

ಭಾನುವಾರ ಪ್ರೇಯರ್ ಗಾಗಿ ಸುಮಾರು 2,500 ಜನರು ಈ ಸ್ಥಳದಲ್ಲಿ ಸೇರಿದ್ದರು. ಈ ಸಂದರ್ಭದಲ್ಲಿ ಪ್ರೇಯರ್ ಹಾಲ್ ನಲ್ಲಿ ಸ್ಪೋಟಗೊಂಡಿದೆ. ಘಟನೆಯಿಂದ ಗಾಬರಿಗೊಂಡು ಜನ ದಿಕ್ಕಾಪಾಲಾಗಿ ಓಡಿದ್ದಾರೆ. ಪ್ರಾರ್ಥನಾ ಮಂದಿರವನ್ನೇ ಗುರಿಯಾಗಿಸಿಕೊಂಡು ಹಾಗೂ ಸ್ಫೋಟದ ಹಿಂದೆ ಭಯೋತ್ಪಾದಕ ಕೃತ್ಯ ಶಂಕೆ ಇದೆ.

ಈ ಕುರಿತು ಕೇರಳ ಸಿಎಂ ಪ್ರತಿಕ್ರಿಯೆ ನೀಡಿದ್ದು, ಸಮಾವೇಶದ ಸಂದರ್ಭದಲ್ಲಿ ಸಂಭವಿಸಿದ ಸ್ಫೋಟ ದುರದೃಷ್ಟಕರ. ಸ್ಫೋಟದ ಹಿಂದಿನ ಕಾರಣ ತಿಳಿದು ಬಂದಿಲ್ಲ. ಈ ಕುರಿತು ತನಿಖೆ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Tags: Bomb blast in Kerala; Man killed at home
ShareTweetSendShare
Join us on:

Related Posts

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

by Shwetha
March 3, 2026
0

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆ ಭಾರೀ ತಲ್ಲಣಕ್ಕೊಳಗಾಗಿದೆ. ಯುದ್ಧ ಭೀತಿ ಹೂಡಿಕೆದಾರರಲ್ಲಿ ಆತಂಕ ಸೃಷ್ಟಿಸಿದ್ದು, ಮಾರುಕಟ್ಟೆಯಲ್ಲಿ ಮಾರಾಟದ...

ಟ್ರಂಪ್‌ಗೆ ಮುಖಭಂಗ! ಸಂಧಾನದ ಆಫರ್ ಕಸದ ಬುಟ್ಟಿಗೆ ಎಸೆದ ಇರಾನ್ ಭದ್ರತಾ ಚಾಣಕ್ಯ: ಪಶ್ಚಿಮ ಏಷ್ಯಾದಲ್ಲಿ ಮಹಾಯುದ್ಧದ ಕಾರ್ಮೋಡ

ಟ್ರಂಪ್‌ಗೆ ಮುಖಭಂಗ! ಸಂಧಾನದ ಆಫರ್ ಕಸದ ಬುಟ್ಟಿಗೆ ಎಸೆದ ಇರಾನ್ ಭದ್ರತಾ ಚಾಣಕ್ಯ: ಪಶ್ಚಿಮ ಏಷ್ಯಾದಲ್ಲಿ ಮಹಾಯುದ್ಧದ ಕಾರ್ಮೋಡ

by Shwetha
March 3, 2026
0

ಪಶ್ಚಿಮ ಏಷ್ಯಾದಲ್ಲಿ ಹೊತ್ತಿ ಉರಿಯುತ್ತಿರುವ ಯುದ್ಧದ ಕಿಚ್ಚು ತಣ್ಣಗಾಗುವ ಬದಲು ಮತ್ತಷ್ಟು ಉರಿಯುವ ಲಕ್ಷಣಗಳು ಗೋಚರಿಸುತ್ತಿವೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನೀಡಿದ್ದ ಸಂಧಾನದ ಪ್ರಸ್ತಾಪವನ್ನು...

ವಿಶ್ವಗುರು ಪಟ್ಟಕ್ಕೇರಲು ಇದು ಸಕಾಲ, ಜಾಗತಿಕ ಶಾಂತಿಗೆ ಮುಂದಾಗಿ: ಪ್ರಧಾನಿ ಮೋದಿಗೆ ಓವೈಸಿ ಖಡಕ್ ಸಂದೇಶ

ವಿಶ್ವಗುರು ಪಟ್ಟಕ್ಕೇರಲು ಇದು ಸಕಾಲ, ಜಾಗತಿಕ ಶಾಂತಿಗೆ ಮುಂದಾಗಿ: ಪ್ರಧಾನಿ ಮೋದಿಗೆ ಓವೈಸಿ ಖಡಕ್ ಸಂದೇಶ

by Shwetha
March 3, 2026
0

ಹೈದರಾಬಾದ್: ಜಾಗತಿಕ ಮಟ್ಟದಲ್ಲಿ ತಲ್ಲಣ ಸೃಷ್ಟಿಸಿರುವ ಇರಾನ್-ಇಸ್ರೇಲ್ ಮತ್ತು ಅಮೆರಿಕ ನಡುವಿನ ಸಂಘರ್ಷದ ಕಾರ್ಮೋಡ ದಟ್ಟವಾಗುತ್ತಿರುವ ಹೊತ್ತಿನಲ್ಲೇ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಪ್ರಧಾನಿ ನರೇಂದ್ರ...

ಇರಾನ್ ಪಾಲಿಗೆ ಶನಿವಾರವಾಯ್ತು ರಕ್ತಸಿಕ್ತ ಅಧ್ಯಾಯ: ಖಮೇನಿ ಕತೆ ಮುಗಿಸಿದ ಇಸ್ರೇಲ್-ಅಮೆರಿಕದ ಆಪರೇಷನ್ ಟೆಹ್ರಾನ್

ಇರಾನ್ ಪಾಲಿಗೆ ಶನಿವಾರವಾಯ್ತು ರಕ್ತಸಿಕ್ತ ಅಧ್ಯಾಯ: ಖಮೇನಿ ಕತೆ ಮುಗಿಸಿದ ಇಸ್ರೇಲ್-ಅಮೆರಿಕದ ಆಪರೇಷನ್ ಟೆಹ್ರಾನ್

by Shwetha
March 2, 2026
0

ಇಡೀ ವಿಶ್ವವೇ ಬೆಚ್ಚಿಬೀಳುವಂತಹ ಸುದ್ದಿಯೊಂದು ಮಧ್ಯಪ್ರಾಚ್ಯದಿಂದ ಹೊರಬಿದ್ದಿದೆ. ದಶಕಗಳಿಂದ ಇರಾನ್‌ನ ಪರಮೋಚ್ಛ ನಾಯಕನಾಗಿ ಮೆರೆದಿದ್ದ, ಇಸ್ರೇಲ್ ಮತ್ತು ಅಮೆರಿಕದ ಪಾಲಿಗೆ ಕಂಟಕವಾಗಿದ್ದ ಆಯತುಲ್ಲಾ ಅಲಿ ಖಮೇನಿ ಯುಗ...

ಇರಾನ್ ಸುಪ್ರೀಂ ಲೀಡರ್ ಖಮೇನಿ ಹತ್ಯೆ ಪ್ರಜಾಪ್ರಭುತ್ವದ ಅಣಕ: ಮೋದಿ ಮೌನ ಮತ್ತು ಅಮೆರಿಕದ ನಡೆಯ ವಿರುದ್ಧ ಪ್ರಿಯಾಂಕಾ ಗಾಂಧಿ ಕೆಂಡಾಮಂಡಲ

ಇರಾನ್ ಸುಪ್ರೀಂ ಲೀಡರ್ ಖಮೇನಿ ಹತ್ಯೆ ಪ್ರಜಾಪ್ರಭುತ್ವದ ಅಣಕ: ಮೋದಿ ಮೌನ ಮತ್ತು ಅಮೆರಿಕದ ನಡೆಯ ವಿರುದ್ಧ ಪ್ರಿಯಾಂಕಾ ಗಾಂಧಿ ಕೆಂಡಾಮಂಡಲ

by Shwetha
March 2, 2026
0

ನವದೆಹಲಿ: ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯು ಜಾಗತಿಕ ಮಟ್ಟದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಈ ಕೃತ್ಯವನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram