ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಮಾಲ್ ನಲ್ಲಿ ಮಹಿಳೆಯೊಂದಿಗೆ ಅನುಚಿತ ವರ್ತನೆ; ಕೋರ್ಟ್ ಗೆ ಶರಣು

ಬೆಂಗಳೂರಿನ ಮಾಲ್ ವೊಂದರಲ್ಲಿ ನಡೆದ ಘಟನೆ

Author2 by Author2
November 2, 2023
in Crime, ಅಪರಾಧ, ಬೆಂಗಳೂರು
Share on FacebookShare on TwitterShare on WhatsappShare on Telegram

ಬೆಂಗಳೂರು: ಮಾಲ್ ನಲ್ಲಿ (Mall) ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ಕೋರ್ಟ್ ಗೆ ಶರಣಾಗಿದ್ದಾರೆ.

ಅಶ್ವಥ್ ನಾರಾಯಣ್ (60) ಕೋರ್ಟ್ ಮುಂದೆ ಶರಣಾದ ವ್ಯಕ್ತಿ ಎನ್ನಲಾಗಿದೆ. ಈ ವ್ಯಕ್ತಿಯು ಬೆಂಗಳೂರಿನ (Bengaluru) ಮಾಲ್‌ ವೊಂದರಲ್ಲಿ ಮಹಿಳೆಯರ ಜೊತೆ ಕೆಟ್ಟದಾಗಿ ವರ್ತಿಸಿದ್ದ ಎಂಬ ಆರೋಪ ಕೇಳಿ ಬಂದಿದೆ. ಇದನ್ನು ವ್ಯಕ್ತಿಯೊಬ್ಬರು ವಿಡಿಯೋ ಮಾಡಿದ್ದರು. ಈ ವಿಡಿಯೋಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯ ಗುರುತು ಪತ್ತೆ ಹಚ್ಚಿದ್ದರು. ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಎಫ್ ಐಆರ್ ದಾಖಲಾಗಿತ್ತು.

Related posts

ಹಗಲು ದರೋಡೆಗೆ ಇಳಿದ ಆಟೋ ಚಾಲಕನಿಗೆ ಖಾಕಿ ಬಿಸಿ: ಮೆಜೆಸ್ಟಿಕ್ ನಿಂದ ಕತ್ರಿಗುಪ್ಪೆಗೆ 700 ರೂ ಕೇಳಿ ಸಿಕ್ಕಿಬಿದ್ದ ಚಾಲಕ

ಹಗಲು ದರೋಡೆಗೆ ಇಳಿದ ಆಟೋ ಚಾಲಕನಿಗೆ ಖಾಕಿ ಬಿಸಿ: ಮೆಜೆಸ್ಟಿಕ್ ನಿಂದ ಕತ್ರಿಗುಪ್ಪೆಗೆ 700 ರೂ ಕೇಳಿ ಸಿಕ್ಕಿಬಿದ್ದ ಚಾಲಕ

March 4, 2026
ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

March 3, 2026

ಆ ನಂತರ ಆರೋಪಿಯು ತಲೆ ಮರೆಸಿಕೊಂಡಿದ್ದ. ಹೀಗಾಗಿ ಆತನಿಗಾಗಿ ಶೋಧ ಕಾರ್ಯ ನಡೆದಿತ್ತು. ಆದರೆ, ಕೋರ್ಟ್ ಎದುರು ಆರೋಪಿ ಶರಣಾಗಿದ್ದು, ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ.

Tags: Inappropriate behavior with a woman at the mall; Surrender to court
ShareTweetSendShare
Join us on:

Related Posts

ಹಗಲು ದರೋಡೆಗೆ ಇಳಿದ ಆಟೋ ಚಾಲಕನಿಗೆ ಖಾಕಿ ಬಿಸಿ: ಮೆಜೆಸ್ಟಿಕ್ ನಿಂದ ಕತ್ರಿಗುಪ್ಪೆಗೆ 700 ರೂ ಕೇಳಿ ಸಿಕ್ಕಿಬಿದ್ದ ಚಾಲಕ

ಹಗಲು ದರೋಡೆಗೆ ಇಳಿದ ಆಟೋ ಚಾಲಕನಿಗೆ ಖಾಕಿ ಬಿಸಿ: ಮೆಜೆಸ್ಟಿಕ್ ನಿಂದ ಕತ್ರಿಗುಪ್ಪೆಗೆ 700 ರೂ ಕೇಳಿ ಸಿಕ್ಕಿಬಿದ್ದ ಚಾಲಕ

by Shwetha
March 4, 2026
0

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಟೋ ಚಾಲಕರ ದರ್ಪ ಮತ್ತು ದುಬಾರಿ ದರ ವಸೂಲಿ ಹೊಸದೇನಲ್ಲ. ಪ್ರಾಮಾಣಿಕವಾಗಿ ಆಟೋ ಓಡಿಸುವವರ ನಡುವೆ, ಪ್ರಯಾಣಿಕರಿಂದ ಸುಲಿಗೆ ಮಾಡಲು ಹೊಂಚು...

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

by Shwetha
March 3, 2026
0

ಬೆಂಗಳೂರು: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಜೈನ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಗೆ ಕರ್ನಾಟಕ ಹೈಕೋರ್ಟ್ ಭಾರಿ ಆಘಾತ ನೀಡಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ...

ಬೆಂಗಳೂರಿಗರೇ ಎಚ್ಚರ ಇನ್ಮುಂದೆ ಮಿಶ್ರ ಕಸ ನೀಡಿದರೆ ಬೀಳುತ್ತೆ ಭಾರೀ ದಂಡ ತ್ಯಾಜ್ಯ ವಿಂಗಡಣೆ ಕಡ್ಡಾಯಗೊಳಿಸಿದ ಬಿಎಸ್‌ಡಬ್ಲ್ಯೂಎಂಎಲ್

ಬೆಂಗಳೂರಿಗರೇ ಎಚ್ಚರ ಇನ್ಮುಂದೆ ಮಿಶ್ರ ಕಸ ನೀಡಿದರೆ ಬೀಳುತ್ತೆ ಭಾರೀ ದಂಡ ತ್ಯಾಜ್ಯ ವಿಂಗಡಣೆ ಕಡ್ಡಾಯಗೊಳಿಸಿದ ಬಿಎಸ್‌ಡಬ್ಲ್ಯೂಎಂಎಲ್

by Shwetha
March 2, 2026
0

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಸದ ಸಮಸ್ಯೆ ನಿವಾರಣೆಗೆ ಇದೀಗ ಆಡಳಿತ ವ್ಯವಸ್ಥೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಇನ್ನು ಮುಂದೆ ಮನೆಯಿಂದ ಕಸ ನೀಡುವಾಗ ಹಸಿ ಮತ್ತು ಒಣ...

ಶಾಕಿಂಗ್.. ಬೆಂಗಳೂರಿನಲ್ಲಿ ಅಂಡಾಣು ಮಾರಾಟ ದಂಧೆ? IVF ಕೇಂದ್ರಗಳ ಮೇಲೆ ಆರೋಗ್ಯ ಇಲಾಖೆಯ ಕಣ್ಣು

ಶಾಕಿಂಗ್.. ಬೆಂಗಳೂರಿನಲ್ಲಿ ಅಂಡಾಣು ಮಾರಾಟ ದಂಧೆ? IVF ಕೇಂದ್ರಗಳ ಮೇಲೆ ಆರೋಗ್ಯ ಇಲಾಖೆಯ ಕಣ್ಣು

by Shwetha
February 28, 2026
0

ಬೆಂಗಳೂರು ನಗರದಲ್ಲಿ ಅಂಡಾಣು ಮಾರಾಟ ದಂಧೆ ನಡೆಯುತ್ತಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ನಿಗಾವಹಿಸಲು ಮುಂದಾಗಿದೆ. ಕೆಲವು IVF ಕೇಂದ್ರಗಳಲ್ಲಿ ಕಾನೂನುಬಾಹಿರವಾಗಿ ಅಂಡಾಣು ಸಂಗ್ರಹಣೆ...

ಪಾಸ್‌ಪೋರ್ಟ್ ಪರಿಶೀಲನೆಗೆ ಹೈಟೆಕ್ ಸ್ಪರ್ಶ ಲಂಚಕ್ಕೆ ಬ್ರೇಕ್ : ಪಾಸ್‌ಪೋರ್ಟ್ ಪರಿಶೀಲನೆ ಹೆಸರಲ್ಲಿ ಕಿರುಕುಳ ನೀಡಿದ್ರೆ ಹುಷಾರ್ ಪೊಲೀಸರಿಗೆ ಕಮಿಷನರ್ ಖಡಕ್ ವಾರ್ನಿಂಗ್

ಪಾಸ್‌ಪೋರ್ಟ್ ಪರಿಶೀಲನೆಗೆ ಹೈಟೆಕ್ ಸ್ಪರ್ಶ ಲಂಚಕ್ಕೆ ಬ್ರೇಕ್ : ಪಾಸ್‌ಪೋರ್ಟ್ ಪರಿಶೀಲನೆ ಹೆಸರಲ್ಲಿ ಕಿರುಕುಳ ನೀಡಿದ್ರೆ ಹುಷಾರ್ ಪೊಲೀಸರಿಗೆ ಕಮಿಷನರ್ ಖಡಕ್ ವಾರ್ನಿಂಗ್

by Shwetha
February 26, 2026
0

ಬೆಂಗಳೂರು: ಪಾಸ್‌ಪೋರ್ಟ್ ಪಡೆಯಲು ಪೊಲೀಸ್ ಪರಿಶೀಲನೆಯ ವೇಳೆ ಸಾರ್ವಜನಿಕರು ಎದುರಿಸುತ್ತಿದ್ದ ತೊಂದರೆಗಳಿಗೆ ಮತ್ತು ಭ್ರಷ್ಟಾಚಾರದ ಆರೋಪಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸ್ ಇಲಾಖೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram