ADVERTISEMENT
Friday, March 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

18 ವರ್ಷಗಳ ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಅಂಪೈರ್!

ದಕ್ಷಿಣ ಆಫ್ರಿಕಾದ ಹಿರಿಯ ಅಂಪೈರ್

Author2 by Author2
February 29, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ದಕ್ಷಿಣ ಆಫ್ರಿಕಾದ ಹಿರಿಯ ಹಾಗೂ ಅನುಭವಿ ಅಂಪೈರ್ ಮರೈಸ್ ಎರಾಸ್ಮಸ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ.

ಸದ್ಯ ನ್ಯೂಜಿಲೆಂಡ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ನಡುವಿನ ಎರಡು ಟೆಸ್ಟ್ ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಅವರು ಅಂಪೈರಿಂಗ್ ಮಾಡುತ್ತಿದ್ದಾರೆ. ವರದಿಯಂತೆ ಈ ಸರಣಿಯೇ ಅವರಿಗೆ ಕೊನೆಯದ್ದಾಗಲಿದೆ. 60 ವರ್ಷದ ಮರೈಸ್ ಎರಾಸ್ಮಸ್ 18 ವರ್ಷಗಳ ಸುದೀರ್ಘ ಅಂಪೈರಿಂಗ್ ವೃತ್ತಿಜೀವನಕ್ಕೆ ಶಾಶ್ವತವಾಗಿ ವಿದಾಯ ಹೇಳಲಿದ್ದಾರೆ.

Related posts

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

March 13, 2026
ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

March 13, 2026

ತಮ್ಮ ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವುದಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ದಕ್ಷಿಣ ಆಫ್ರಿಕಾದ ಬೋಲ್ಯಾಂಡ್ ಕ್ರಿಕೆಟ್ ತಂಡಕ್ಕೆ ಪ್ರಥಮ ದರ್ಜೆ ಕ್ರಿಕೆಟ್ ಆಡುವುದರಿಂದ ಹಿಡಿದು ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅನುಭವಿ ಅಂಪೈರ್ ಆಗುವವರೆಗೆ ಅವರು ಗುರುತಿಸಿಕೊಂಡಿದ್ದರು. 2006 ರಲ್ಲಿ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವೆ ವಾಂಡರರ್ಸ್‌ನಲ್ಲಿ ನಡೆದ ಪಂದ್ಯ ಇವರ ಮೊದಲ ಅಂಪೈರಿಂಗ್ ಪಂದ್ಯವಾಗಿತ್ತು. 80 ಟೆಸ್ಟ್‌ಗಳು, 124 ಏಕದಿನ ಪಂದ್ಯಗಳು ಮತ್ತು 43 ಪುರುಷರ ಟಿ20 ಪಂದ್ಯಗಳ ಜೊತೆಗೆ 18 ಮಹಿಳಾ ಟಿ20 ಗಳಲ್ಲಿ ಅಂಪೈರಿಂಗ್ ಮಾಡಿದ್ದಾರೆ.

ಇವರು ಮೂರು ವರ್ಷ ಐಸಿಸಿ ವರ್ಷದ ಅಂಪೈರ್ ಗೌರವ ಪಡೆದಿದ್ದಾರೆ.

Tags: The umpire said goodbye to 18 years of professional life!
ShareTweetSendShare
Join us on:

Related Posts

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

by Shwetha
March 13, 2026
0

ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮವು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ...

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

by Shwetha
March 13, 2026
0

ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಆಯೋಜಿಸುತ್ತಿರುವ ಪ್ರತಿಷ್ಠಿತ 'ದಿ ಹಂಡ್ರೆಡ್' ಟೂರ್ನಿಯ ಆಟಗಾರರ ಹರಾಜು ಪ್ರಕ್ರಿಯೆ ಇದೀಗ ಭಾರೀ ವಿವಾದದ ಸ್ವರೂಪ ಪಡೆದುಕೊಂಡಿದೆ. ಈ ಬಾರಿಯ ಟೂರ್ನಿಯಲ್ಲಿ ಇದೇ...

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

by admin
March 9, 2026
0

ಮಾರ್ಚ್ 8. ವಿಶ್ವ ಮಹಿಳಾ ದಿನಾಚರಣೆ. ಇನ್ನೊಂದೆಡೆ 2026ರ ಟಿ-20 ವಿಶ್ವಕಪ್ ಫೈನಲ್ ಮ್ಯಾಚ್. ಭಾನುವಾರದ ಹೈವೋಲ್ಟೇಜ್ ಮ್ಯಾಚ್‍ನಲ್ಲಿ ನ್ಯೂಜಿಲೆಂಡ್ ಆಟಗಾರರು ಚೊಚ್ಚಲ ಐಸಿಸಿ ಟಿ-20 ಪ್ರಶಸ್ತಿ...

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

by Shwetha
March 8, 2026
0

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯುವಂತಹ ಅದ್ಭುತ ಕ್ಷಣವಿದು. ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ತನ್ನ ತವರಿನ ನೆಲದಲ್ಲಿ ಟಿ20 ವಿಶ್ವಕಪ್ ಜಯಿಸಿ ವಿಶ್ವದಾಖಲೆ ನಿರ್ಮಿಸಿದೆ....

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

by Shwetha
March 8, 2026
0

ಜಗತ್ತು ಒಂದು ಕಡೆ ಯುದ್ಧದ ಭೀತಿಯಲ್ಲಿದ್ದರೆ, ಅತ್ತ ಕ್ರಿಕೆಟ್ ಲೋಕದಲ್ಲಿ ಮತ್ತೊಂದು ಮಹಾಯುದ್ಧಕ್ಕೆ ವೇದಿಕೆ ಸಿದ್ಧವಾಗಿದೆ. ಹೌದು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ಹತ್ತನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram