ADVERTISEMENT
Thursday, August 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

ಮಂಗಳೂರಿನಲ್ಲಿ ಬಿಜೆಪಿಗೆ ಶುರುವಾದ ಟೆನ್ಷನ್!

ಪಕ್ಷೇತರರಾಗಿ ಕಣಕ್ಕೆ ಇಳಿಯಲಿರುವ ಅರುಣ್ ಕುಮಾರ್ ಪುತ್ತಿಲ

Author2 by Author2
February 29, 2024
in Karavali Karnataka, Politics, ಕರಾವಳಿ ಕರ್ನಾಟಕ, ರಾಜಕೀಯ
Share on FacebookShare on TwitterShare on WhatsappShare on Telegram

ಮಂಗಳೂರು: ದೇಶದಲ್ಲಿ ಲೋಕಸಭೆ ಚುನಾವಣೆ ತಯಾರಿ ಭರ್ಜರಿಯಾಗಿ ನಡೆಯುತ್ತಿದ್ದು, ಸದ್ಯ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಪುತ್ತೂರಿನ ಪ್ರಬಲ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ಈ ಕುರಿತು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ಅಧಿಕೃತವಾಗಿ ಘೋಷಿಸಿದ್ದಾರೆ. ಇದು ಬಿಜೆಪಿಗೆ ಮತ್ತೆ ನುಂಗಲಾರದ ತುತ್ತಾಗಿದೆ. ಈಗಾಗಲೇ ಹಾಲಿ ಲೋಕಸಭಾ ಸದಸ್ಯ ನಳೀನ್ ಕುಮಾರ್ ಕಟೀಲ್ ಅವರಿಗೆ ಆಡಳಿತ ವಿರೋಧಿ ಅಲೆ ಇದೆ ಎನ್ನಲಾಗುತ್ತಿತ್ತು. ಸದ್ಯ ಪುತ್ತಿಲ ಅವರ ನಿರ್ಧಾರ ಅವರಿಗೆ ನುಂಗಲಾರದ ತುತ್ತಾಗಿದೆ.

Related posts

ಯಾವುದು ಧರ್ಮ ಯಾವುದು ಸಂಪ್ರದಾಯ ಎಂದು ಹೇಳಲು ನ್ಯಾಯಾಧೀಶರು ಯಾರು? ಹಿಜಾಬ್ ತೀರ್ಪು ಇಸ್ಲಾಂ ಮೇಲಿನ ದಾಳಿ ಅಲಹಾಬಾದ್ ಹೈಕೋರ್ಟ್ ಆದೇಶದ ವಿರುದ್ಧ ಓವೈಸಿ ಕೆಂಡಾಮಂಡಲ

ಯಾವುದು ಧರ್ಮ ಯಾವುದು ಸಂಪ್ರದಾಯ ಎಂದು ಹೇಳಲು ನ್ಯಾಯಾಧೀಶರು ಯಾರು? ಹಿಜಾಬ್ ತೀರ್ಪು ಇಸ್ಲಾಂ ಮೇಲಿನ ದಾಳಿ ಅಲಹಾಬಾದ್ ಹೈಕೋರ್ಟ್ ಆದೇಶದ ವಿರುದ್ಧ ಓವೈಸಿ ಕೆಂಡಾಮಂಡಲ

August 27, 2026
ಅಲ್ಪಸಂಖ್ಯಾತರು ಈ ದೇಶದ ಪ್ರಜೆಗಳಲ್ಲವೇ ಇಲಾಖೆ ಮುಚ್ಚಬೇಕೇ? 2028 ರಲ್ಲೂ ನಾವೇ ಕಿಂಗ್ :2029 ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಆಗೋದು ಫಿಕ್ಸ್ ಭವಿಷ್ಯ ನುಡಿದ ಸಿಎಂ ಡಿ ಕೆ ಶಿವಕುಮಾರ್

ಅಲ್ಪಸಂಖ್ಯಾತರು ಈ ದೇಶದ ಪ್ರಜೆಗಳಲ್ಲವೇ ಇಲಾಖೆ ಮುಚ್ಚಬೇಕೇ? 2028 ರಲ್ಲೂ ನಾವೇ ಕಿಂಗ್ :2029 ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಆಗೋದು ಫಿಕ್ಸ್ ಭವಿಷ್ಯ ನುಡಿದ ಸಿಎಂ ಡಿ ಕೆ ಶಿವಕುಮಾರ್

August 27, 2026

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಚುನಾವಣೆಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಮಾಡಲಿದೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ಹೇಳಿದ್ದಾರೆ. ಈ ಮೂಲಕ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತವಾಗಿದೆ. ಬಿಜೆಪಿಯ ಭದ್ರಕೋಟೆಯಾಗಿದ್ದ ಪುತ್ತೂರಿನಲ್ಲಿ ಪುತ್ತಿಲ ಸ್ಪರ್ಧೆಯಿಂದ ಬಿಜೆಪಿ ಚುನಾವಣೆಯಲ್ಲಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿತ್ತು. ಇದರ ಲಾಭ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಅಶೋಕ್ ರೈ ಅವರಿಗೆ ಆಗಿತ್ತು. ಅಲ್ಲದೇ, ಪಂಚಾಯತ್ ಚುನಾವಣೆಗಳಲ್ಲಿ ಕೂಡ ಪುತ್ತಿಲ ಪರಿವಾರ ಸ್ಪರ್ಧಿಸುವುದಾಗಿ ಹೇಳಿದೆ. ಇದು ಬಿಜೆಪಿಗೆ ನುಂಗಲಾರದ ತುತ್ತಾಗಿದ್ದು, ನಾಯಕರು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಕಾದು ನೋಡಬೇಕಿದೆ.

Tags: Tension started for BJP in Mangalore!
ShareTweetSendShare
Join us on:

Related Posts

ಯಾವುದು ಧರ್ಮ ಯಾವುದು ಸಂಪ್ರದಾಯ ಎಂದು ಹೇಳಲು ನ್ಯಾಯಾಧೀಶರು ಯಾರು? ಹಿಜಾಬ್ ತೀರ್ಪು ಇಸ್ಲಾಂ ಮೇಲಿನ ದಾಳಿ ಅಲಹಾಬಾದ್ ಹೈಕೋರ್ಟ್ ಆದೇಶದ ವಿರುದ್ಧ ಓವೈಸಿ ಕೆಂಡಾಮಂಡಲ

ಯಾವುದು ಧರ್ಮ ಯಾವುದು ಸಂಪ್ರದಾಯ ಎಂದು ಹೇಳಲು ನ್ಯಾಯಾಧೀಶರು ಯಾರು? ಹಿಜಾಬ್ ತೀರ್ಪು ಇಸ್ಲಾಂ ಮೇಲಿನ ದಾಳಿ ಅಲಹಾಬಾದ್ ಹೈಕೋರ್ಟ್ ಆದೇಶದ ವಿರುದ್ಧ ಓವೈಸಿ ಕೆಂಡಾಮಂಡಲ

by Shwetha
August 27, 2026
0

ಹೈದರಾಬಾದ್: ಅಲಹಾಬಾದ್ ಹೈಕೋರ್ಟ್ ನೀಡಿರುವ ಹಿಜಾಬ್ ಕುರಿತಾದ ಮಹತ್ವದ ತೀರ್ಪು ಈಗ ದೇಶಾದ್ಯಂತ ಹೊಸ ಸಂಚಲನ ಮೂಡಿಸಿದೆ. ಶಾಲೆಯಲ್ಲಿ ತಲೆವಸ್ತ್ರ ಧರಿಸಲು ಅನುಮತಿ ಕೋರಿ ಮುಸ್ಲಿಂ ಬಾಲಕಿಯೊಬ್ಬರು...

ಅಲ್ಪಸಂಖ್ಯಾತರು ಈ ದೇಶದ ಪ್ರಜೆಗಳಲ್ಲವೇ ಇಲಾಖೆ ಮುಚ್ಚಬೇಕೇ? 2028 ರಲ್ಲೂ ನಾವೇ ಕಿಂಗ್ :2029 ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಆಗೋದು ಫಿಕ್ಸ್ ಭವಿಷ್ಯ ನುಡಿದ ಸಿಎಂ ಡಿ ಕೆ ಶಿವಕುಮಾರ್

ಅಲ್ಪಸಂಖ್ಯಾತರು ಈ ದೇಶದ ಪ್ರಜೆಗಳಲ್ಲವೇ ಇಲಾಖೆ ಮುಚ್ಚಬೇಕೇ? 2028 ರಲ್ಲೂ ನಾವೇ ಕಿಂಗ್ :2029 ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಆಗೋದು ಫಿಕ್ಸ್ ಭವಿಷ್ಯ ನುಡಿದ ಸಿಎಂ ಡಿ ಕೆ ಶಿವಕುಮಾರ್

by Shwetha
August 27, 2026
0

ಬೆಂಗಳೂರು: ರಾಜ್ಯದಲ್ಲಿ ಅಲ್ಪಸಂಖ್ಯಾತರ ಓಲೈಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷಗಳ ಟೀಕೆಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಅಲ್ಪಸಂಖ್ಯಾತರು ಕೂಡ ಈ...

ಸದಸ್ಯತ್ವ ಕಾರ್ಡ್ ಇಲ್ಲ, ನೋಂದಣಿಯೂ ಇಲ್ಲ:ಅಸ್ತಿತ್ವದಲ್ಲೇ ಇಲ್ಲದ ಸಂಸ್ಥೆಯ ಮೇಲೆ ಕೇಸ್ ಬೀಳಲು ಹೇಗೆ ಸಾಧ್ಯ?- ಪ್ರಿಯಾಂಕ್ ಖರ್ಗೆ.

ಸದಸ್ಯತ್ವ ಕಾರ್ಡ್ ಇಲ್ಲ, ನೋಂದಣಿಯೂ ಇಲ್ಲ:ಅಸ್ತಿತ್ವದಲ್ಲೇ ಇಲ್ಲದ ಸಂಸ್ಥೆಯ ಮೇಲೆ ಕೇಸ್ ಬೀಳಲು ಹೇಗೆ ಸಾಧ್ಯ?- ಪ್ರಿಯಾಂಕ್ ಖರ್ಗೆ.

by Shwetha
August 27, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ಅಥವಾ ಆರೆಸ್ಸೆಸ್ ವಿರುದ್ಧ ಏಕೆ ಯಾವುದೇ ಕ್ರಿಮಿನಲ್ ಪ್ರಕರಣಗಳಿಲ್ಲ ಎಂಬ ಬಿಜೆಪಿಯ ಪ್ರಶ್ನೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅತ್ಯಂತ ತೀಕ್ಷ್ಣವಾಗಿ...

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

by Shwetha
August 26, 2026
0

ಬೆಂಗಳೂರು ಶಾಸಕರ ಬಂಡಾಯದ ಕಿಚ್ಚು ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ರಾಜ್ಯ ಸಚಿವ ಸಂಪುಟ ಪುನಾರಚನೆಯ ಗುಸುಗುಸು ಈಗ ಜೋರಾಗಿ ಕೇಳಿಬರುತ್ತಿದೆ. ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಪಟ್ಟು...

ಸಿದ್ದರಾಮಯ್ಯರ ಮೌನ ರಾಜಕೀಯ: ಮಂತ್ರಿಗಿರಿಗಾಗಿ ಕಾದಾಟ ಮತ್ತು ರಾಜೀನಾಮೆ ಭೀತಿ ಆಡಳಿತಾರೂಢ ಕಾಂಗ್ರೆಸ್ ನಲ್ಲಿ ಶುರುವಾಯ್ತು ಡೇಂಜರಸ್ ಪವರ್ ಗೇಮ್

ಸಿದ್ದರಾಮಯ್ಯರ ಮೌನ ರಾಜಕೀಯ: ಮಂತ್ರಿಗಿರಿಗಾಗಿ ಕಾದಾಟ ಮತ್ತು ರಾಜೀನಾಮೆ ಭೀತಿ ಆಡಳಿತಾರೂಢ ಕಾಂಗ್ರೆಸ್ ನಲ್ಲಿ ಶುರುವಾಯ್ತು ಡೇಂಜರಸ್ ಪವರ್ ಗೇಮ್

by Shwetha
August 26, 2026
0

ರಾಜ್ಯ ರಾಜಕಾರಣದ ಚದುರಂಗದಾಟದಲ್ಲಿ ಈಗ ಕಾಂಗ್ರೆಸ್ ಪಾಳಯದೊಳಗಿನ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ. ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಎಂಬ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram