ADVERTISEMENT
Wednesday, September 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special

ಗರ್ಭಾವಸ್ಥೆಯಲ್ಲಿ ಕಾಡು ಬೆಕ್ಕಿ ತಿಂದಿದ್ದರ ಪರಿಣಾಮ ಇದು!

ಫಿಲಿಪ್ಪೀನ್ಸ್ ನಲ್ಲಿ ನಡೆದ ಘಟನೆ

Author2 by Author2
April 11, 2024
in Saaksha Special, International, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಜಗತ್ತಿನಲ್ಲಿ ಆಗಾಗ ವಿಚಿತ್ರ ಘಟನೆಗಳು ನಡೆಯುತ್ತಲೇ ಇರುತ್ತವೆ. ಆದರೆ, ಇಲ್ಲೊಂದು ಮಗುವಿಗೆ ದೇಹ ಹಾಗೂ ಮುಖದ ತುಂಬಾ ದಟ್ಟವಾಗಿ ಕೂದಲು ಬೆಳೆದಿದೆ. ಇದಕ್ಕೆ ತಾಯಿ ಅಚ್ಚರಿಯ ಕಾರಣವನ್ನೂ ನೀಡಿದ್ದಾರೆ.

ಫಿಲಿಪ್ಪೀನ್ಸ್ ನಲ್ಲಿ ಈ ಘಟನೆ ನಡೆದಿದೆ. ಗರ್ಭಾವಸ್ಥೆಯಲ್ಲಿ ಕಾಡು ಬೆಕ್ಕಿನ ಮಾಂಸ ತಿಂದಿದ್ದೆ. ಹೀಗಾಗಿ ನನ್ನ ಮಗ ಈ ಪರಿಸ್ಥಿತಿಗೆ ಬಂದಿದ್ದಾನೆ ಎಂದು ತಾಯಿ ಹೇಳಿದ್ದಾರೆ. ಜರೆನ್ ಎಂಬ ಎರಡು ವರ್ಷದ ಬಾಲಕನ ಮುಖದ ತುಂಬೆಲ್ಲ ದಟ್ಟವಾದ ಕೂದಲುಗಳು ಬೆಳೆದಿವೆ. ವೆರ್ವುಲ್ಫ್ ಸಿಂಡ್ರೋಮ್ ಸಮಸ್ಯೆಯಿಂದ ಬಾಲಕ ಬಳಲುತ್ತಿದ್ದಾನೆ. ಹೀಗಾಗಿ ದಟ್ಟವಾದ ಕೂದಲು ಬೆಳೆದಿವೆ. ಮಗನ ಈ ಸ್ಥಿತಿಗೆ ಗರ್ಭಿಣಿಯಾಗಿದ್ದಾಗ ನಾನು ಕಾಡು ಬೆಕ್ಕಿನ ಮಾಂಸ ತಿಂದಿದ್ದು ಕಾರಣ ಎಂದು ಜರೆನ್ ನ ತಾಯಿ ಅಲ್ಮಾ ಗಮೊಂಗನ್ ತಿಳಿಸಿದ್ದಾರೆ.

Related posts

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

June 20, 2026
ಮಧುಮೇಹ (Diabetes) ಎಂದರೇನು? ಲಕ್ಷಣಗಳು, ಕಾರಣಗಳು, ಅಪಾಯಗಳು, ನಿಯಂತ್ರಣ ಹೇಗೆ..?

ಮಧುಮೇಹ (Diabetes) ಎಂದರೇನು? ಲಕ್ಷಣಗಳು, ಕಾರಣಗಳು, ಅಪಾಯಗಳು, ನಿಯಂತ್ರಣ ಹೇಗೆ..?

June 20, 2026

ಕಾಡು ಬೆಕ್ಕಿನ ಮಾಂಸ ತಿಂದಿದ್ದಕ್ಕೆ ನನ್ನ ಮಗನಿಗೆ ಶಾಪ ತಟ್ಟಿದೆ. ಹೀಗಾಗಿ ಮೈ ತುಂಬಾ ಕೂದಲು ಬೆಳೆದಿದೆ ಎಂದು ತಾಯಿ ಹೇಳಿದ್ದಾರೆ.
ಆದರೆ, ವೈದ್ಯರು ಮಾತ್ರ ವೆರ್ ವುಲ್ಫ್ ಅಥವಾ ಹೈಪರ್ಟೀಕೋಸಿಕ್ ಕಾಯಿಲೆಯಿಂದ ಮಗು ಈ ರೀತಿ ಬೆಳೆಯುತ್ತಿದೆ. ತಾಯಿಯ ಹೇಳಿಕೆಗೂ ಇದಕ್ಕೂ ಸಂಬಂಧ ಇಲ್ಲ ಎಂದಿದ್ದಾರೆ. ತಾಯಿಯ ಹೇಳಿಕೆಯೂ ಸತ್ಯ ಇರಬಹುದಲ್ಲವಾ ಅಂತ ಹಲವು ಚರ್ಚಿಸುತ್ತಿದ್ದಾರೆ.

Tags: This is the result of eating a wild cat during pregnancy!
ShareTweetSendShare
Join us on:

Related Posts

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

by admin
June 20, 2026
0

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ ಭಾರತಕ್ಕೆ ಜಾಗತಿಕ ಹಣಕಾಸು ಮತ್ತು ಭದ್ರತಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಸಾಧನೆ ದೊರೆತಿದ್ದು,...

ಮಧುಮೇಹ (Diabetes) ಎಂದರೇನು? ಲಕ್ಷಣಗಳು, ಕಾರಣಗಳು, ಅಪಾಯಗಳು, ನಿಯಂತ್ರಣ ಹೇಗೆ..?

ಮಧುಮೇಹ (Diabetes) ಎಂದರೇನು? ಲಕ್ಷಣಗಳು, ಕಾರಣಗಳು, ಅಪಾಯಗಳು, ನಿಯಂತ್ರಣ ಹೇಗೆ..?

by admin
June 20, 2026
0

ಮಧುಮೇಹ (Diabetes) ಎಂದರೇನು? ಲಕ್ಷಣಗಳು, ಕಾರಣಗಳು, ಅಪಾಯಗಳು ಮತ್ತು ನಿಯಂತ್ರಣದ ಸಂಪೂರ್ಣ ಮಾಹಿತಿ ಇತ್ತೀಚಿನ ವರ್ಷಗಳಲ್ಲಿ ಮಧುಮೇಹ (Diabetes Mellitus) ವಿಶ್ವದಾದ್ಯಂತ ವೇಗವಾಗಿ ಹೆಚ್ಚುತ್ತಿರುವ ಗಂಭೀರ ಆರೋಗ್ಯ...

ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

by Shwetha
February 25, 2026
0

ಇಂದಿನ ಧಾವಂತದ ಜೀವನದಲ್ಲಿ ಪ್ರತಿಯೊಬ್ಬರೂ ಒಂದಲ್ಲಾ ಒಂದು ರೀತಿಯ ಒತ್ತಡಕ್ಕೆ ಸಿಲುಕಿದ್ದಾರೆ. ಕಚೇರಿಯ ಕೆಲಸದೊತ್ತಡ, ಕೌಟುಂಬಿಕ ಸಮಸ್ಯೆಗಳು ಮತ್ತು ಬದಲಾದ ಜೀವನಶೈಲಿಯು ಮನುಷ್ಯನ ಆರೋಗ್ಯದ ಮೇಲೆ ಗಂಭೀರ...

ದೆಹಲಿ ಇನ್ನು ಇಂದ್ರಪ್ರಸ್ಥ? ರಾಜಧಾನಿಯ ಹೆಸರು ಬದಲಾವಣೆಗೆ ಹೆಚ್ಚಿದ ಒತ್ತಡ, ಕೇಂದ್ರದತ್ತ ಎಲ್ಲರ ಚಿತ್ತ!

ದೆಹಲಿ ಇನ್ನು ಇಂದ್ರಪ್ರಸ್ಥ? ರಾಜಧಾನಿಯ ಹೆಸರು ಬದಲಾವಣೆಗೆ ಹೆಚ್ಚಿದ ಒತ್ತಡ, ಕೇಂದ್ರದತ್ತ ಎಲ್ಲರ ಚಿತ್ತ!

by Shwetha
November 5, 2025
0

ಹೊಸದೆಹಲಿ: ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ, ಹಲವು ಸಾಮ್ರಾಜ್ಯಗಳ ಏಳುಬೀಳುಗಳಿಗೆ ಸಾಕ್ಷಿಯಾಗಿರುವ ಭಾರತದ ರಾಜಧಾನಿ ದೆಹಲಿಯ ಹೆಸರನ್ನು ಬದಲಾಯಿಸುವ ಪ್ರಸ್ತಾಪ ಇದೀಗ ದೇಶಾದ್ಯಂತ ಹೊಸ ಚರ್ಚೆಗೆ ಕಾರಣವಾಗಿದೆ....

ದಿನ ಭವಿಷ್ಯ (29-10-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (04-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
November 4, 2025
0

ದಿನ ಭವಿಷ್ಯ (04-11-2025) ಮೇಷ (Aries) ನವೆಂಬರ್ 4 ರಂದು ಮೇಷ ರಾಶಿಯವರಿಗೆ ಶುಭ ಗ್ರಹಗಳ ಪ್ರಭಾವದಿಂದ ಉತ್ತಮ ದಿನವಾಗಿದೆ. ವೃತ್ತಿ ಕ್ಷೇತ್ರದಲ್ಲಿ ಉತ್ತಮ ಬೆಳವಣಿಗೆ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram