ADVERTISEMENT
Thursday, July 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಮೋದಿ ಪರ ಪ್ರಚಾರಕ್ಕೆ ಆಗಮಿಸಲಿರುವ ವಿದೇಶಿ ನಾಯಕರು

ಬಿಜೆಪಿ ಪರ ಪ್ರಚಾರ

Author2 by Author2
April 13, 2024
in Politics, ಎಸ್ ಸ್ಪೆಷಲ್, ನ್ಯೂಸ್ ಬೀಟ್, ಮಾರ್ಜಲ ಮಂಥನ, ರಾಜಕೀಯ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ದೇಶದಲ್ಲಿ ಲೋಕಸಭಾ ಕಾವು ರಂಗೇರಿದೆ. ಪ್ರಧಾನಿ ಮೋದಿ ಆದಿಯಾಗಿ ಎಲ್ಲ ನಾಯಕರು ಪ್ರಚಾರದಲ್ಲಿ ಮಗ್ನರಾಗಿದ್ದಾರೆ. ಈ ನಡುವೆ ವಿದೇಶಿ ನಾಯಕರು ಮೋದಿ ಪರ ಪ್ರಚಾರಕ್ಕಾಗಿ ದೇಶಕ್ಕೆ ಆಗಮಿಸುತ್ತಿದ್ದಾರೆ ಎನ್ನಲಾಗಿದೆ.

ಈ ಬಾರಿಯೂ ಅಧಿಕಾರಕ್ಕೆ ಏರಬೇಕೆಂಬ ಛಲದೊಂದಿಗೆ ಬಿಜೆಪಿ ನೇತೃತ್ವದ ಎನ್ ಡಿಎ 400ಕ್ಕಿಂತ ಅಧಿಕ ಸ್ಥಾನ ಗೆಲ್ಲುವ ಗುರಿ ಹೊಂದಿದೆ. ಈ ನಿಟ್ಟಿನಲ್ಲಿಯೇ ಬಿಜೆಪಿ ಪ್ರಚಾರ ಕಾರ್ಯ ಆರಂಭವಾಗಿವೆ. ಈಗಾಗಲೇ ಹಲವಾರು ಸೆಲೆಬ್ರಿಟಿಗಳು ಕೂಡ ಪ್ರಚಾರದಲ್ಲಿ ಭಾಗವಹಿಸಿದ್ದಾರೆ. ಇದರ ಮಧ್ಯೆಯೇ ವಿದೇಶಿ ನಾಯಕರು ಆಗಮಿಸುತ್ತಿರುವ ಸುದ್ದಿ ಹಬ್ಬಿದೆ.

Related posts

ಮೊಟ್ಟೆ ನೋಡಿ ಬಾಂಬ್ ಎನ್ನುವವರ ಜ್ಞಾನಕ್ಕೆ ಹ್ಯಾಟ್ಸ್ ಅಪ್- ಕಾಂಗ್ರೆಸ್ ಕಚೇರಿ ನಮ್ಮ ದೇವಾಲಯ, ದಾಳಿ ಮಾಡಿದರೆ ಸುಮ್ಮನಿರಲ್ಲ: ಆರ್ ಅಶೋಕ್ ಗೆ ಬಿ ಕೆ ಹರಿಪ್ರಸಾದ್ ತಿರುಗೇಟು

ಮೊಟ್ಟೆ ನೋಡಿ ಬಾಂಬ್ ಎನ್ನುವವರ ಜ್ಞಾನಕ್ಕೆ ಹ್ಯಾಟ್ಸ್ ಅಪ್- ಕಾಂಗ್ರೆಸ್ ಕಚೇರಿ ನಮ್ಮ ದೇವಾಲಯ, ದಾಳಿ ಮಾಡಿದರೆ ಸುಮ್ಮನಿರಲ್ಲ: ಆರ್ ಅಶೋಕ್ ಗೆ ಬಿ ಕೆ ಹರಿಪ್ರಸಾದ್ ತಿರುಗೇಟು

July 23, 2026
ಮೊದಲು ರಾಜೀನಾಮೆ ಕೊಡಿ, ಬಳಿಕ ಚರ್ಚೆ ನಡೆಸಿ’: ಕೇಂದ್ರದ ವಿರುದ್ಧ ವಿಪಕ್ಷ ವಾಗ್ದಾಳಿ

ಮೊದಲು ರಾಜೀನಾಮೆ ಕೊಡಿ, ಬಳಿಕ ಚರ್ಚೆ ನಡೆಸಿ’: ಕೇಂದ್ರದ ವಿರುದ್ಧ ವಿಪಕ್ಷ ವಾಗ್ದಾಳಿ

July 23, 2026

ಸದ್ಯದ ಮಾಹಿತಿಯಂತೆ ಬಿಜೆಪಿಯು 25 ರಾಷ್ಟ್ರಗಳ ರಾಜಕೀಯ ಪಕ್ಷಗಳಿಗೆ ಆಹ್ವಾನ ನೀಡಿದೆ. ಇಲ್ಲಿಯವರೆಗೆ 13 ಪಕ್ಷಗಳು ಬಿಜೆಪಿಯ ಆಹ್ವಾನ ಸ್ವೀಕರಿಸಿವೆ ಎನ್ನಲಾಗುತ್ತಿದೆ. ಯುನೈಟೆಡ್ ಸ್ಟೇಟ್ಸ್‌ನ ಎರಡು ರಾಜಕೀಯ ಪಕ್ಷಗಳಿಗೆ ಆ ದೇಶದಲ್ಲಿ ಚುನಾವಣೆ ಇರುವ ಹಿನ್ನೆಲೆಯಲ್ಲಿ ಆಹ್ವಾನ ನೀಡಿಲ್ಲ.
ಬಾಂಗ್ಲಾದೇಶ ಆಡಳಿತಾರೂಢ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್‌, ನೇಪಾಳದ ಪ್ರಮುಖ ಪಕ್ಷಗಳಿಗೂ ಆಹ್ವಾನ ನೀಡಲಾಗಿದೆ.

Tags: Foreign leaders who will come to campaign for Modi
ShareTweetSendShare
Join us on:

Related Posts

ಮೊಟ್ಟೆ ನೋಡಿ ಬಾಂಬ್ ಎನ್ನುವವರ ಜ್ಞಾನಕ್ಕೆ ಹ್ಯಾಟ್ಸ್ ಅಪ್- ಕಾಂಗ್ರೆಸ್ ಕಚೇರಿ ನಮ್ಮ ದೇವಾಲಯ, ದಾಳಿ ಮಾಡಿದರೆ ಸುಮ್ಮನಿರಲ್ಲ: ಆರ್ ಅಶೋಕ್ ಗೆ ಬಿ ಕೆ ಹರಿಪ್ರಸಾದ್ ತಿರುಗೇಟು

ಮೊಟ್ಟೆ ನೋಡಿ ಬಾಂಬ್ ಎನ್ನುವವರ ಜ್ಞಾನಕ್ಕೆ ಹ್ಯಾಟ್ಸ್ ಅಪ್- ಕಾಂಗ್ರೆಸ್ ಕಚೇರಿ ನಮ್ಮ ದೇವಾಲಯ, ದಾಳಿ ಮಾಡಿದರೆ ಸುಮ್ಮನಿರಲ್ಲ: ಆರ್ ಅಶೋಕ್ ಗೆ ಬಿ ಕೆ ಹರಿಪ್ರಸಾದ್ ತಿರುಗೇಟು

by Shwetha
July 23, 2026
0

ಬೆಂಗಳೂರು: ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ಕಾರ್ಯಕರ್ತರ ನಡೆ ಮತ್ತು ಈ ವೇಳೆ ನಡೆದ ಗಲಾಟೆ ಕುರಿತು ಕಾಂಗ್ರೆಸ್ ಹಿರಿಯ ನಾಯಕ ಬಿ ಕೆ...

ಮೊದಲು ರಾಜೀನಾಮೆ ಕೊಡಿ, ಬಳಿಕ ಚರ್ಚೆ ನಡೆಸಿ’: ಕೇಂದ್ರದ ವಿರುದ್ಧ ವಿಪಕ್ಷ ವಾಗ್ದಾಳಿ

ಮೊದಲು ರಾಜೀನಾಮೆ ಕೊಡಿ, ಬಳಿಕ ಚರ್ಚೆ ನಡೆಸಿ’: ಕೇಂದ್ರದ ವಿರುದ್ಧ ವಿಪಕ್ಷ ವಾಗ್ದಾಳಿ

by Shwetha
July 23, 2026
0

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣ...

ಭಾರತ ಹೇಳಿದ್ದೇ ನಿಜವಾಯಿತು, ಅಮೆರಿಕದ ಮುಂದೆ 10 ಬಿಲಿಯನ್ ಡಾಲರ್  ಕೇಳಿದ ಇಸ್ಲಾಮಾಬಾದ್ :ಬ್ರೋಕರ್ ಕೆಲಸಕ್ಕೆ ಬೆಲೆ ನಿಗದಿಪಡಿಸಿದ ಪಾಕಿಸ್ತಾನ

ಭಾರತ ಹೇಳಿದ್ದೇ ನಿಜವಾಯಿತು, ಅಮೆರಿಕದ ಮುಂದೆ 10 ಬಿಲಿಯನ್ ಡಾಲರ್ ಕೇಳಿದ ಇಸ್ಲಾಮಾಬಾದ್ :ಬ್ರೋಕರ್ ಕೆಲಸಕ್ಕೆ ಬೆಲೆ ನಿಗದಿಪಡಿಸಿದ ಪಾಕಿಸ್ತಾನ

by Shwetha
July 23, 2026
0

ಹಣಕಾಸಿನ ಮುಗ್ಗಟ್ಟಿನಿಂದ ಕಂಗೆಟ್ಟಿರುವ ಪಾಕಿಸ್ತಾನವು ತನ್ನ ಆರ್ಥಿಕತೆಯನ್ನು ಉಳಿಸಿಕೊಳ್ಳಲು ಈಗ ಹೊಸ ತಂತ್ರಕ್ಕೆ ಮೊರೆ ಹೋಗಿದೆ. ಅಮೆರಿಕ ಮತ್ತು ಇರಾನ್ ನಡುವೆ ಮಧ್ಯಸ್ಥಿಕೆ ವಹಿಸಿದ್ದಕ್ಕೆ ಪ್ರತಿಯಾಗಿ ಇಸ್ಲಾಮಾಬಾದ್...

ಜಿರಳೆ ಪಾರ್ಟಿ ಜೊತೆ ರಾಹುಲ್ ಗಾಂಧಿ ಕೈಜೋಡಿಸಿರುವುದು ದೇಶಕ್ಕೆ ಅಪಾಯಕಾರಿ- ರಾಜ್ಯದಲ್ಲಿ ಬರದಿಂದ ರೈತರು ಸಾಯುತ್ತಿದ್ದರೆ ಸಿಎಂ ದೆಹಲಿಯಲ್ಲಿ ಪಿಟೀಲು ಬಾರಿಸುತ್ತಿದ್ದಾರೆ: ಅಶೋಕ್ ಆಕ್ರೋಶ

ಜಿರಳೆ ಪಾರ್ಟಿ ಜೊತೆ ರಾಹುಲ್ ಗಾಂಧಿ ಕೈಜೋಡಿಸಿರುವುದು ದೇಶಕ್ಕೆ ಅಪಾಯಕಾರಿ- ರಾಜ್ಯದಲ್ಲಿ ಬರದಿಂದ ರೈತರು ಸಾಯುತ್ತಿದ್ದರೆ ಸಿಎಂ ದೆಹಲಿಯಲ್ಲಿ ಪಿಟೀಲು ಬಾರಿಸುತ್ತಿದ್ದಾರೆ: ಅಶೋಕ್ ಆಕ್ರೋಶ

by Shwetha
July 23, 2026
0

ಬೆಂಗಳೂರು: ಕಾಕ್ರೋಚ್ ಜನತಾ ಪಾರ್ಟಿ ಅಲಿಯಾಸ್ ಸಿಜೆಪಿ ಎಂಬುದು ಒಂದು ದೇಶದ್ರೋಹಿ ಸಂಘಟನೆಯಾಗಿದ್ದು, ಅದರ ಮುಖ್ಯಸ್ಥ ಅಭಿಜಿತ್ ದೀಪ್ಕೆ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಂತಹ ರಾಷ್ಟ್ರಗಳೊಂದಿಗೆ ನಿಕಟ ಸಂಪರ್ಕ...

ಅಹಂಕಾರ ಬಿಡಿ ಮೋದಿಜಿ ವಿದ್ಯಾರ್ಥಿಗಳ ಭವಿಷ್ಯ ಉಳಿಸಿ: ಪರೀಕ್ಷಾ ಅಕ್ರಮದ ವಿರುದ್ಧ ರಮ್ಯಾ ಕಿಡಿ

ಅಹಂಕಾರ ಬಿಡಿ ಮೋದಿಜಿ ವಿದ್ಯಾರ್ಥಿಗಳ ಭವಿಷ್ಯ ಉಳಿಸಿ: ಪರೀಕ್ಷಾ ಅಕ್ರಮದ ವಿರುದ್ಧ ರಮ್ಯಾ ಕಿಡಿ

by Shwetha
July 23, 2026
0

ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿರುವ ಸರಣಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯದ ವಿರುದ್ಧ ಮಾಜಿ ಸಂಸದೆ ಹಾಗೂ ನಟಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram