ADVERTISEMENT
Monday, April 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಬಾಲಾಕೋಟ್ ಏರ್ ಸ್ಟ್ರೈಕ್ ನ ಕೆಲವು ಮಾಹಿತಿ ಹಂಚಿಕೊಂಡ ಪ್ರದಾನಿ

ಬಾಗಲಕೋಟೆಯಲ್ಲಿ ಮಾತನಾಡಿದ ಪ್ರಧಾನಿ

Author2 by Author2
April 29, 2024
in State, ಮುಂಬೈ ಕರ್ನಾಟಕ, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿ ಅವರು ಜಿಲ್ಲೆಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಬಾಲಾಕೋಟ್‌ ಮೇಲಿನ ಏರ್‌ಸ್ಟ್ರೈಕ್‌ಗೆ (Balakote Airstrike) ಕುರಿತು ಮಾಹಿತಿ ನೀಡಿದ್ದಾರೆ.

ಇದೇ ಮೊದಲ ಬಾರಿಗೆ ಪ್ರದಾನಿ ನರೇಂದ್ರ ಮೋದ ಅವರು ಆಗ ನಡೆದಿದ್ದ ಏರ್ ಸ್ಟ್ರೈಕ್ ನ ವಿಚಾರ ಹೇಳಿದ್ದಾರೆ. ಮೋದಿ (PM Narendra Modi) ಪಾಕಿಸ್ತಾನಕ್ಕೆ ಕರೆ ಮಾಡಿದ ವಿಚಾರವನ್ನು ಮೊದಲ ಬಾರಿಗೆ ದೇಶದ ಜನರ ಮುಂದೆ ತಿಳಿಸಿದ್ದಾರೆ.

Related posts

ತಪ್ಪು ವಿದೇಶಾಂಗ ನೀತಿಯಿಂದಲೇ ದೇಶದಲ್ಲಿ ಗ್ಯಾಸ್ ಬೆಲೆ ಏರಿಕೆ : ಇತರ ರಾಷ್ಟ್ರಗಳಿಂದ ಅಗ್ಗದ ಗ್ಯಾಸ್ ತನ್ನಿ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

ತಪ್ಪು ವಿದೇಶಾಂಗ ನೀತಿಯಿಂದಲೇ ದೇಶದಲ್ಲಿ ಗ್ಯಾಸ್ ಬೆಲೆ ಏರಿಕೆ : ಇತರ ರಾಷ್ಟ್ರಗಳಿಂದ ಅಗ್ಗದ ಗ್ಯಾಸ್ ತನ್ನಿ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

April 6, 2026
ವಾಲ್ಮೀಕಿ ನಿಗಮದ ಹಣ ತಿಂದಾಗ ಸತೀಶ್ ಜಾರಕಿಹೊಳಿ ಮೌನವಾಗಿದ್ದೇಕೆ ರಾಜುಗೌಡ ನೇರ ಪ್ರಶ್ನೆ

ವಾಲ್ಮೀಕಿ ನಿಗಮದ ಹಣ ತಿಂದಾಗ ಸತೀಶ್ ಜಾರಕಿಹೊಳಿ ಮೌನವಾಗಿದ್ದೇಕೆ ರಾಜುಗೌಡ ನೇರ ಪ್ರಶ್ನೆ

April 6, 2026

ಈ ಮೋದಿ ಎದೆ ಉಬ್ಬಸಿ, ಕಣ್ಣಲ್ಲಿ ಕಣ್ಣಿಟ್ಟು ನಿಲ್ಲುತ್ತಾನೆಯೇ ಹೊರತು ಹೇಡಿಗಳಂತೆ ಹಾಗೂ ವಿರೋಧಿಗಳಂತೆ ಹಿಂದಿನಿಂದ ಮಾಡುವುದಿಲ್ಲ. ನಾವು ಬಾಲಾಕೋಟ್ ಮೇಲೆ ಏರ್ ಸ್ಟ್ರೈಕ್ ಮಾಡಿದಾಗ ನಾನು ಪಾಕ್ ಗೆ (Pakistan) ಮೊದಲೇ ಸೂಚನೆ ನೀಡುತ್ತೇನೆ ಎಂದು ಹೇಳಿದ್ದೆ. ಆ ಸಮಯದಲ್ಲಿ ಪಾಕಿಸ್ತಾನದವರು ನನ್ನ ಪೋನ್ ಸ್ವೀಕರಿಸಲಿಲ್ಲ. ಕೊನೆಗೆ ರಾತ್ರಿ 12 ಗಂಟೆಗೆ ಅವರು ನನ್ನ ಫೋನ್ ರಿಸೀವ್ ಮಾಡಿದರು. ಆಗ ಏರ್ ಸ್ಟ್ರೈಕ್ ಬಗ್ಗೆ ತಿಳಿಸಿದೆ. ನಂತರ ಆ ವಿಷಯ ಇಡಿ ಜಗತ್ತಿಗೆ ಬಹಿರಂಗವಾಯಿತು ಎಂದು ಹೇಳಿದ್ದಾರೆ.

ಇನ್ನು ಮುಂದೆ ಯಾರಾದರೂ ನಮ್ಮ ಮೇಲೆ ದಾಳಿ ನಡೆಸಿದರೆ, ಈ ಹೊಸ ಭಾರತ ನಿಮ್ಮ ಮನೆಗೆ ನುಗ್ಗಿ ಹೊಡೆಯುತ್ತದೆ. ಯಾವುದಕ್ಕೂ ನಾವು ಹೆದರುವುದಿಲ್ಲ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಾಗಲಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ್, ವಿಜಯಪುರದ ಅಭ್ಯರ್ಥಿ ರಮೇಶ್ ಜಿಗಜಿಣಗಿ ಪರ ಮತಯಾಚಿಸಿದರು.

Tags: The provider shared some information about the Balakot air strike
ShareTweetSendShare
Join us on:

Related Posts

ತಪ್ಪು ವಿದೇಶಾಂಗ ನೀತಿಯಿಂದಲೇ ದೇಶದಲ್ಲಿ ಗ್ಯಾಸ್ ಬೆಲೆ ಏರಿಕೆ : ಇತರ ರಾಷ್ಟ್ರಗಳಿಂದ ಅಗ್ಗದ ಗ್ಯಾಸ್ ತನ್ನಿ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

ತಪ್ಪು ವಿದೇಶಾಂಗ ನೀತಿಯಿಂದಲೇ ದೇಶದಲ್ಲಿ ಗ್ಯಾಸ್ ಬೆಲೆ ಏರಿಕೆ : ಇತರ ರಾಷ್ಟ್ರಗಳಿಂದ ಅಗ್ಗದ ಗ್ಯಾಸ್ ತನ್ನಿ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

by Shwetha
April 6, 2026
0

ದೇಶಾದ್ಯಂತ ಅಡುಗೆ ಅನಿಲ ಮತ್ತು ಇಂಧನ ಬೆಲೆಗಳು ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ...

ವಾಲ್ಮೀಕಿ ನಿಗಮದ ಹಣ ತಿಂದಾಗ ಸತೀಶ್ ಜಾರಕಿಹೊಳಿ ಮೌನವಾಗಿದ್ದೇಕೆ ರಾಜುಗೌಡ ನೇರ ಪ್ರಶ್ನೆ

ವಾಲ್ಮೀಕಿ ನಿಗಮದ ಹಣ ತಿಂದಾಗ ಸತೀಶ್ ಜಾರಕಿಹೊಳಿ ಮೌನವಾಗಿದ್ದೇಕೆ ರಾಜುಗೌಡ ನೇರ ಪ್ರಶ್ನೆ

by Shwetha
April 6, 2026
0

ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಹುದ್ದೆಯ ಚರ್ಚೆ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಚಾರ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಗುರಿಯಾಗಿಸಿ ಮಾಜಿ...

ಧೈರ್ಯವಿದ್ದರೆ ಸ್ವಂತ ಪ್ರಾದೇಶಿಕ ಪಕ್ಷ ಕಟ್ಟಿ ಶಕ್ತಿ ಪ್ರದರ್ಶಿಸಿ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನೇರ ಸವಾಲು

ಧೈರ್ಯವಿದ್ದರೆ ಸ್ವಂತ ಪ್ರಾದೇಶಿಕ ಪಕ್ಷ ಕಟ್ಟಿ ಶಕ್ತಿ ಪ್ರದರ್ಶಿಸಿ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನೇರ ಸವಾಲು

by Shwetha
April 6, 2026
0

ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನಡುವಿನ ರಾಜಕೀಯ ವಾಕ್ಸಮರ ತಾರಕಕ್ಕೇರಿದೆ. ಜೆಡಿಎಸ್ ಪಕ್ಷದ ಅಸ್ತಿತ್ವದ ಬಗ್ಗೆ ಪದೇ ಪದೇ...

ಏಕರೂಪ ನಾಗರಿಕ ಸಂಹಿತೆ ಜಾರಿಗೆ ಓವೈಸಿ ತೀವ್ರ ವಿರೋಧ: ಮುಸ್ಲಿಮರ ಮೇಲೆ ಹಿಂದೂ ಕಾಯ್ದೆ ಹೇರಿಕೆ, ಸಂವಿಧಾನ ಉಲ್ಲಂಘನೆ ಎಂದು ವಾಗ್ದಾಳಿ

ಏಕರೂಪ ನಾಗರಿಕ ಸಂಹಿತೆ ಜಾರಿಗೆ ಓವೈಸಿ ತೀವ್ರ ವಿರೋಧ: ಮುಸ್ಲಿಮರ ಮೇಲೆ ಹಿಂದೂ ಕಾಯ್ದೆ ಹೇರಿಕೆ, ಸಂವಿಧಾನ ಉಲ್ಲಂಘನೆ ಎಂದು ವಾಗ್ದಾಳಿ

by Shwetha
April 6, 2026
0

ಗುಜರಾತ್ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲು ಮುಂದಾಗಿರುವ ಸರ್ಕಾರದ ನಡೆಯ ವಿರುದ್ಧ ಎಐಎಂಐಎಂ ಮುಖ್ಯಸ್ಥ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ತೀವ್ರ...

ದಿನ ಭವಿಷ್ಯ (04-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (06-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 6, 2026
0

ದಿನ ಭವಿಷ್ಯ: 06-04-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ಸಿಗಲಿವೆ. ನಿಮ್ಮ ಕಾರ್ಯವೈಖರಿಗೆ ಕಚೇರಿಯಲ್ಲಿ ಮೆಚ್ಚುಗೆ ವ್ಯಕ್ತವಾಗಲಿದೆ. ವ್ಯಾಪಾರದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram