ADVERTISEMENT
Wednesday, July 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

5 ರೂ. ಕುಕ್ಕರ್ ಚಿಪ್ಸ್ ತರಲಿಲ್ಲವೆಂದು ಡಿವೋರ್ಸ್ ಗೆ ಅರ್ಜಿ ಸಲ್ಲಿಸಿದ ಪತ್ನಿ

ಉತ್ತರ ಪ್ರದೇಶದಲ್ಲಿ ನಡೆದಿರುವ ಘಟನೆ

Author2 by Author2
May 14, 2024
in National, ಎಸ್ ಸ್ಪೆಷಲ್, ದೇಶ - ವಿದೇಶ, ನ್ಯೂಸ್ ಬೀಟ್, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಇತ್ತೀಚೆಗೆ ಸಣ್ಣ ವಿಚಾರಕ್ಕೆ ಪತಿ, ಪತ್ನಿ ಮಧ್ಯೆ ಗಲಾಟೆ ನಡೆಯುತ್ತಿರುವುದು ಸಾಮಾನ್ಯವಾಗಿ ಬಿಟ್ಟಿದೆ. ಈ ಮಧ್ಯೆ ಉತ್ತರ ಪ್ರದೇಶದಲ್ಲಿ ಚಿಕ್ಕಮಗಳಂತೆ ಚಿಪ್ಸ್ ಗೆ ಜಗಳವಾಡಿ ಡಿವೋರ್ಸ್ ಗೆ ಅರ್ಜಿ ಸಲ್ಲಿಸಿರುವ ಘಟನೆ ನಡೆದಿದೆ.

ಉತ್ತರ ಪ್ರದೇಶದ ಆಗ್ರಾದಲ್ಲಿ ಇಂತಹ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬಳು ತನ್ನ ಪತಿ 5 ರೂಪಾಯಿ ಕುರ್ಕುರೆ ಚಿಪ್ಸ್ ತರಲಿಲ್ಲ ಎಂದು ಪತ್ನಿಯೊಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಅಲ್ಲದೇ, ಡಿವೋರ್ಸ್ ಗೆ ಮುಂದಾಗಿದ್ದಾಳೆ.

Related posts

ವಿದ್ಯಾರ್ಥಿಗಳು ಲಾಠಿ ಏಟು ತಿನ್ನುವಾಗ ಹೋಟೆಲ್ ನಲ್ಲಿ ಬರ್ಗರ್ ಮೆಲ್ಲುತ್ತಿದ್ದ ವಕ್ತಾರ ಉಚ್ಚಾಟನೆ: ವಿಜೇತಾ ದಹಿಯಾ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ ಗರಂ

ವಿದ್ಯಾರ್ಥಿಗಳು ಲಾಠಿ ಏಟು ತಿನ್ನುವಾಗ ಹೋಟೆಲ್ ನಲ್ಲಿ ಬರ್ಗರ್ ಮೆಲ್ಲುತ್ತಿದ್ದ ವಕ್ತಾರ ಉಚ್ಚಾಟನೆ: ವಿಜೇತಾ ದಹಿಯಾ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ ಗರಂ

July 22, 2026
ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಏಕೆ?; ಸಂಸತ್‌ನಲ್ಲಿ ಚರ್ಚೆಗೆ ವಿರೋಧ ಪಕ್ಷ ಒತ್ತಾಯ

ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಏಕೆ?; ಸಂಸತ್‌ನಲ್ಲಿ ಚರ್ಚೆಗೆ ವಿರೋಧ ಪಕ್ಷ ಒತ್ತಾಯ

July 22, 2026

ಆಜ್ ತಕ್‌ ವರದಿಯಂತೆ, ಮಹಿಳೆ ಕಳೆದ ಒಂದೂವರೆ ತಿಂಗಳಿನಿಂದ ತನ್ನ ತಾಯಿಯ ಮನೆಯಲ್ಲಿ ವಾಸಿಸುತ್ತಿದ್ದಾಳೆ. ನಂತರ ತನ್ನ ಪತಿಯ ವಿರುದ್ಧ ದೂರು ನೀಡಲು ಠಾಣೆಗೆ ಹೋಗಿದ್ದಾಳೆ. ಸದ್ಯ ಮಹಿಳೆಯ ದೂರನ್ನು ಫ್ಯಾಮಿಲಿ ಕೌನ್ಸೆಲಿಂಗ್ ಸೆಲ್‌ ಗೆ ಕಳುಹಿಸಲಾಗಿದೆ. ಈ ಮಧ್ಯೆ ಕೌನ್ಸೆಲಿಂಗ್ ನಲ್ಲಿ ಇಬ್ಬರೂ ಪರಸ್ಪರ ಜಗಳವಾಡಿದ್ದಾರೆ. 5 ರೂ. ಚಿಪ್ಸ್ ನಿಂದಲೇ ಅವರಿಬ್ಬರು ಡಿವೋರ್ಸ್ ಗೆ ಮುಂದಾಗಿದ್ದಾರೆ ಎನ್ನಲಾಗಿದೆ.

ಕೌನ್ಸಿಲಿಂಗ್ ಮಾಡಿದ ಡಾ.ಸತೀಶ್ ಖೀರವಾರ ಅವರು ಹೇಳುವಂತೆ “ಕಳೆದ ವರ್ಷ (2023 ರಲ್ಲಿ) ವಿವಾಹವಾಗಿದ್ದ ಈ ಜೋಡಿ, ಒಂದೇ ವರ್ಷದಲ್ಲಿ ವಿಚ್ಛೇದನಕ್ಕೆ ಮುಂದಾಗಿದೆ. ಪತಿ ತನಗೆ ಹೊಡೆಯುತ್ತಾನೆ ಎಂದು ಹೆಂಡತಿ ಹೇಳಿದರೆ, 5 ರೂಪಾಯಿ ಬೆಲೆಯ ಕುರ್ಕುರೆಗೆ ಹೆಂಡತಿ ಜಗಳವಾಡಿದ್ದಾಳೆ ಎಂದು ಪತಿ ಹೇಳಿದ್ದಾನೆ ಎಂದು ತಿಳಿಸಿದ್ದಾರೆ.

Tags: 5 Rs. The wife filed for divorce because the cooker did not bring chips
ShareTweetSendShare
Join us on:

Related Posts

ವಿದ್ಯಾರ್ಥಿಗಳು ಲಾಠಿ ಏಟು ತಿನ್ನುವಾಗ ಹೋಟೆಲ್ ನಲ್ಲಿ ಬರ್ಗರ್ ಮೆಲ್ಲುತ್ತಿದ್ದ ವಕ್ತಾರ ಉಚ್ಚಾಟನೆ: ವಿಜೇತಾ ದಹಿಯಾ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ ಗರಂ

ವಿದ್ಯಾರ್ಥಿಗಳು ಲಾಠಿ ಏಟು ತಿನ್ನುವಾಗ ಹೋಟೆಲ್ ನಲ್ಲಿ ಬರ್ಗರ್ ಮೆಲ್ಲುತ್ತಿದ್ದ ವಕ್ತಾರ ಉಚ್ಚಾಟನೆ: ವಿಜೇತಾ ದಹಿಯಾ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ ಗರಂ

by Shwetha
July 22, 2026
0

ನವದೆಹಲಿ: ದೇಶಾದ್ಯಂತ ಸದ್ದು ಮಾಡುತ್ತಿರುವ ನೀಟ್ ಸೇರಿದಂತೆ ವಿವಿಧ ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನಾ ರ‍್ಯಾಲಿಯ...

ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಏಕೆ?; ಸಂಸತ್‌ನಲ್ಲಿ ಚರ್ಚೆಗೆ ವಿರೋಧ ಪಕ್ಷ ಒತ್ತಾಯ

ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಏಕೆ?; ಸಂಸತ್‌ನಲ್ಲಿ ಚರ್ಚೆಗೆ ವಿರೋಧ ಪಕ್ಷ ಒತ್ತಾಯ

by Shwetha
July 22, 2026
0

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...

ವಿದ್ಯಾರ್ಥಿಗಳ ಮೇಲೆ ಲಾಠಿ ಬೀಸುವವರು ರಾಕ್ಷಸರು ಸಂಸತ್ತಿನ ಆವರಣದಲ್ಲೇ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಬೆವರಿಳಿಸಿದ ರೇಣುಕಾ ಚೌಧರಿ

ವಿದ್ಯಾರ್ಥಿಗಳ ಮೇಲೆ ಲಾಠಿ ಬೀಸುವವರು ರಾಕ್ಷಸರು ಸಂಸತ್ತಿನ ಆವರಣದಲ್ಲೇ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಬೆವರಿಳಿಸಿದ ರೇಣುಕಾ ಚೌಧರಿ

by Shwetha
July 22, 2026
0

ನವದೆಹಲಿ: ಸಂಸತ್ತಿನ ಆವರಣ ಸೋಮವಾರ ಒಂದು ಹೈವೋಲ್ಟೇಜ್ ಡ್ರಾಮಾಗೆ ಸಾಕ್ಷಿಯಾಯಿತು. ದೇಶದಲ್ಲಿ ಸದ್ದು ಮಾಡುತ್ತಿರುವ ಶಿಕ್ಷಣ ಕ್ಷೇತ್ರದ ಬಿಕ್ಕಟ್ಟು ಮತ್ತು ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯದ ವಿಚಾರವಾಗಿ...

56 ಇಂಚಿನ ಎದೆ ಎಲ್ಲಿ ಹೋಯಿತು? ಮೋದಿಯವರೇ ಮೊದಲು ನಿಮ್ಮ ವಿಶ್ವಾಸಾರ್ಹತೆ ಸಾಬೀತುಪಡಿಸಿ: ನೀಟ್ ಮತ್ತು ರಾಮಮಂದಿರ ಹಗರಣ ಉಲ್ಲೇಖಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರೌದ್ರಾವತಾರ

56 ಇಂಚಿನ ಎದೆ ಎಲ್ಲಿ ಹೋಯಿತು? ಮೋದಿಯವರೇ ಮೊದಲು ನಿಮ್ಮ ವಿಶ್ವಾಸಾರ್ಹತೆ ಸಾಬೀತುಪಡಿಸಿ: ನೀಟ್ ಮತ್ತು ರಾಮಮಂದಿರ ಹಗರಣ ಉಲ್ಲೇಖಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರೌದ್ರಾವತಾರ

by Shwetha
July 22, 2026
0

ನವದೆಹಲಿ: ದೇಶದಲ್ಲಿ ಸದ್ದು ಮಾಡುತ್ತಿರುವ ನೀಟ್ ಪರೀಕ್ಷಾ ಅಕ್ರಮ ಮತ್ತು ಅಯೋಧ್ಯೆ ರಾಮಮಂದಿರ ದೇಣಿಗೆ ಹಗರಣಗಳ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಎಐಸಿಸಿ ಅಧ್ಯಕ್ಷ...

ಪ್ರತಿಭಟನೆಯಿಂದ ಏನು ಸಾಧಿಸುತ್ತೀರಾ ಸಂಸತ್ ಚಲೋ ಹೆಸರಲ್ಲಿ ಗಲಾಟೆ ಮಾಡುತ್ತಿರುವವರಿಗೆ ಹೇಮಾ ಮಾಲಿನಿ ಪ್ರಶ್ನೆ

ಪ್ರತಿಭಟನೆಯಿಂದ ಏನು ಸಾಧಿಸುತ್ತೀರಾ ಸಂಸತ್ ಚಲೋ ಹೆಸರಲ್ಲಿ ಗಲಾಟೆ ಮಾಡುತ್ತಿರುವವರಿಗೆ ಹೇಮಾ ಮಾಲಿನಿ ಪ್ರಶ್ನೆ

by Shwetha
July 21, 2026
0

ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುತ್ತಿದ್ದಂತೆಯೇ ದೆಹಲಿಯ ಬೀದಿಗಳಲ್ಲಿ ಪ್ರತಿಭಟನೆಯ ಕಾವು ಜೋರಾಗಿದೆ. ಕಾಕ್ರೋಚ್ ಜನತಾ ಪಾರ್ಟಿ ಹಮ್ಮಿಕೊಂಡಿದ್ದ ಸಂಸದ್ ಚಲೋ ಪಾದಯಾತ್ರೆ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿದೆ. ಪ್ರತಿಭಟನಾಕಾರರು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram