ADVERTISEMENT
Wednesday, April 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ನಾನು ಬದುಕಿರುವವರೆಗೂ ದಲಿತರು, ಬುಡಕಟ್ಟು ಜನಾಂಗದ ಮೀಸಲಾತಿ ಕಿತ್ತುಕೊಳ್ಳಲು ಆಗಲ್ಲ; ಮೋದಿ

ಪ್ರಧಾನಿ ಮೋದಿ ಹೇಳಿಕೆ

Author2 by Author2
May 23, 2024
in National, ದೇಶ - ವಿದೇಶ, ರಾಜಕೀಯ
Share on FacebookShare on TwitterShare on WhatsappShare on Telegram

ಭಿವಾನಿ: ನಾನು ಬದುಕಿರುವವರೆಗೂ ದಲಿತರು ಮತ್ತು ಬುಡಕಟ್ಟು ಜನಾಂಗದವರ ಮೀಸಲಾತಿ ಕಿತ್ತುಕೊಳ್ಳಲು ಆಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಹರಿಯಾಣದ ಭಿವಾನಿಯಲ್ಲಿ ಸಾರ್ವಜನಿಕ ಸಭೆ ಉದ್ಧೇಶಿಸಿ ಮಾತನಾಡಿದ ಪ್ರಧಾನಿ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯು ರಾತ್ರೋರಾತ್ರಿ ಮುಸ್ಲಿಂರಿಗೆ ಹಾಗೂ ನುಸುಳುಕೋರರಿಗೆ ಒಬಿಸಿ ಪ್ರಮಾಣ ಪತ್ರಗಳನ್ನು ನೀಡಿದೆ. ಕಳೆದ 10-12 ರಲ್ಲಿ ಮುಸ್ಲಿಂರಿಗೆ ನೀಡಲಾದ ಎಲ್ಲಾ ಒಬಿಸಿ ಪ್ರಮಾಣಪತ್ರಗಳನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ ಎಂದು ಹೇಳಿದ್ದಾರೆ.

Related posts

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮುಖ್ಯಮಂತ್ರಿ ಕುರ್ಚಿ ಬಿಡಲು ಸಿದ್ದರಾಮಯ್ಯ ಸಿದ್ಧ ಕೆ ಎನ್ ರಾಜಣ್ಣ ಸ್ಫೋಟಕ ಹೇಳಿಕೆ

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮುಖ್ಯಮಂತ್ರಿ ಕುರ್ಚಿ ಬಿಡಲು ಸಿದ್ದರಾಮಯ್ಯ ಸಿದ್ಧ ಕೆ ಎನ್ ರಾಜಣ್ಣ ಸ್ಫೋಟಕ ಹೇಳಿಕೆ

April 29, 2026
ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಆರಂಭ – ಜುಲೈ 31 ಅಂತಿಮ ದಿನಾಂಕ

ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಆರಂಭ – ಜುಲೈ 31 ಅಂತಿಮ ದಿನಾಂಕ

April 29, 2026

ಕಾಂಗ್ರೆಸ್, ಟಿಎಂಸಿ ಮತ್ತು ಇಂಡಿಯಾ ಮೈತ್ರಿಕೂಟದ ಇತರ ಪಕ್ಷಗಳು ಅವರ ಮತ ಬ್ಯಾಂಕ್ ನ್ನು ಬೆಂಬಲಿಸುತ್ತಿವೆ. ಮೋದಿ ವಂಚಿತರ ಹಕ್ಕುಗಳ ಕಾವಲುಗಾರ. ಇದು ರಾಜಕೀಯ ಭಾಷಣವಲ್ಲ, ಇದು ಮೋದಿಯವರ ಗ್ಯಾರಂಟಿ ಎಂದು ಹೇಳಿದ್ದಾರೆ.
ಇಂಡಿಯಾ ಮೈತ್ರಿಕೂಟಕ್ಕೆ ದೇಶಕ್ಕಿಂತ ಅವರ ಮತ ಬ್ಯಾಂಕ್ ಮುಖ್ಯವಾಗಿದೆ. ಮತ ಬ್ಯಾಂಕ್‌ ಗಾಗಿ ದೇಶವನ್ನು ವಿಭಜಿಸಿದ್ದಾರೆ. ಅವರು ಒಂದು ಭಾರತವನ್ನು ಮತ್ತು ಎರಡು ಮುಸ್ಲಿಂ ರಾಷ್ಟ್ರಗಳನ್ನು ರಚಿಸಿದ್ದಾರೆ ಎಂದು ಆರೋಪಿಸಿದ್ದಾರೆ.

Tags: As long as I am aliveDalitstribal reservations will not be taken away; Modi
ShareTweetSendShare
Join us on:

Related Posts

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮುಖ್ಯಮಂತ್ರಿ ಕುರ್ಚಿ ಬಿಡಲು ಸಿದ್ದರಾಮಯ್ಯ ಸಿದ್ಧ ಕೆ ಎನ್ ರಾಜಣ್ಣ ಸ್ಫೋಟಕ ಹೇಳಿಕೆ

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮುಖ್ಯಮಂತ್ರಿ ಕುರ್ಚಿ ಬಿಡಲು ಸಿದ್ದರಾಮಯ್ಯ ಸಿದ್ಧ ಕೆ ಎನ್ ರಾಜಣ್ಣ ಸ್ಫೋಟಕ ಹೇಳಿಕೆ

by Shwetha
April 29, 2026
0

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳು ಈಗ ಹೊಸ ಆಯಾಮ ಪಡೆದುಕೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಣಗಳ ನಡುವೆ...

ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಆರಂಭ – ಜುಲೈ 31 ಅಂತಿಮ ದಿನಾಂಕ

ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಆರಂಭ – ಜುಲೈ 31 ಅಂತಿಮ ದಿನಾಂಕ

by Shwetha
April 29, 2026
0

ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪ್ರಶಸ್ತಿಗಾಗಿ ನಾಮನಿರ್ದೇಶನ ಪ್ರಕ್ರಿಯೆ ಆರಂಭವಾಗಿದೆ. 2027ರ ಗಣರಾಜೋತ್ಸವದ ಸಂದರ್ಭದಲ್ಲಿ ಘೋಷಿಸಲ್ಪಡುವ ಪ್ರಶಸ್ತಿಗಳಿಗೆ ನಾಗರಿಕರು ಜುಲೈ 31ರೊಳಗೆ ತಮ್ಮ ಶಿಫಾರಸುಗಳನ್ನು ಸಲ್ಲಿಸಬಹುದು...

ಮನುಷ್ಯತ್ವದ ಹಾದಿಯೇ ನಿಜವಾದ ಧರ್ಮ ಮೂಢನಂಬಿಕೆ ತೊರೆದು ವೈಚಾರಿಕತೆ ಬೆಳೆಸಿಕೊಳ್ಳಿ ಸಿಎಂ ಸಿದ್ದರಾಮಯ್ಯ ಕರೆ

ಸಿಎಂ ಸಿದ್ದರಾಮಯ್ಯ ಪದತ್ಯಾಗ..? ರಾಜಕೀಯ ವಲಯದಲ್ಲಿ ಸ್ಫೋಟಕ ಚರ್ಚೆ

by Shwetha
April 29, 2026
0

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ, ಸಿಎಂ ಸಿದ್ದರಾಮಯ್ಯ ಅವರ ಪದತ್ಯಾಗದ ಬಗ್ಗೆ ಚರ್ಚೆಗಳು ಜೋರಾಗಿವೆ. ಸಚಿವ ಕೆ. ಎನ್. ರಾಜಣ್ಣ ನೀಡಿದ ಹೇಳಿಕೆ ಇದಕ್ಕೆ ಮತ್ತಷ್ಟು ತೀವ್ರತೆ...

ಮೋದಿಗೆ ವಿರೋಧ ಪಕ್ಷವಿಲ್ಲದ ಭಾರತ ಮತ್ತು ಬುದ್ಧಿ ಇಲ್ಲದ ಭಕ್ತರು ಬೇಕು: ಸಚಿವ ಶಿವರಾಜ್ ತಂಗಡಗಿ

ಮೋದಿಗೆ ವಿರೋಧ ಪಕ್ಷವಿಲ್ಲದ ಭಾರತ ಮತ್ತು ಬುದ್ಧಿ ಇಲ್ಲದ ಭಕ್ತರು ಬೇಕು: ಸಚಿವ ಶಿವರಾಜ್ ತಂಗಡಗಿ

by Shwetha
April 29, 2026
0

ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಕಟುವಾಗಿ...

ಕೇವಲ 15 ದಿನಗಳಷ್ಟೇ ಸಿದ್ದರಾಮಯ್ಯ ಮುಖ್ಯಮಂತ್ರಿ : ಸಂಸದ ಗೋವಿಂದ ಕಾರಜೋಳ ಸ್ಫೋಟಕ ಭವಿಷ್ಯ

ಕೇವಲ 15 ದಿನಗಳಷ್ಟೇ ಸಿದ್ದರಾಮಯ್ಯ ಮುಖ್ಯಮಂತ್ರಿ : ಸಂಸದ ಗೋವಿಂದ ಕಾರಜೋಳ ಸ್ಫೋಟಕ ಭವಿಷ್ಯ

by Shwetha
April 29, 2026
0

ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಗಾಳಿ ಜೋರಾಗಿ ಬೀಸುತ್ತಿರುವ ನಡುವೆಯೇ, ಬಿಜೆಪಿ ಹಿರಿಯ ನಾಯಕ ಹಾಗೂ ಸಂಸದ ಗೋವಿಂದ ಕಾರಜೋಳ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಸಿದ್ದರಾಮಯ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram