ADVERTISEMENT
Wednesday, April 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಗೆಳೆಯನೊಂದಿಗೆ ಊರು ಬಿಟ್ಟು ಬಂದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆಟೋ ಚಾಲಕ

ಬೆಂಗಳೂರಿನಲ್ಲಿ ನಡೆದ ಘಟನೆ

Author2 by Author2
May 24, 2024
in State, ಅಪರಾಧ, ಬೆಂಗಳೂರು, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಆಟೋ ಚಾಲಕನೊಬ್ಬ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ.

ನಗರದ (Bengaluru) ಕೋಣನಕುಂಟೆ ಪೊಲೀಸ್ (Police) ಠಾಣೆ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ವೇಳೆ ಈ ಘಟನೆ ನಡೆದಿದೆ. ಮಹಮ್ಮದ್ ಅನ್ಸರ್ ಆರೋಪ ಎನ್ನಲಾಗಿದೆ. ಚಿಕ್ಕಮಗಳೂರು ಮೂಲದ ಯುವತಿ ತ್ರಿಷಾ, ಕೇರಳ ಮೂಲದ ಯುವಕ ಮಹಮ್ಮದ್ ಅನ್ಸರ್ ಕೆಲಸಕ್ಕೆಂದು ಬೆಂಗಳೂರಿಗೆ ಬಂದಿದ್ದಾರೆ.

Related posts

ಪಕ್ಷದ ಹಿತದೃಷ್ಟಿ ಮರೆತರಾ ಜಮೀರ್? ಜವಾಬ್ದಾರಿ ನಿಭಾಯಿಸುವಲ್ಲಿ ಜಮೀರ್ ಫೇಲ್: ವರದಿ ಕೇಳಿದ ಡಿ ಕೆ ಶಿವಕುಮಾರ್

ಪಕ್ಷದ ಹಿತದೃಷ್ಟಿ ಮರೆತರಾ ಜಮೀರ್? ಜವಾಬ್ದಾರಿ ನಿಭಾಯಿಸುವಲ್ಲಿ ಜಮೀರ್ ಫೇಲ್: ವರದಿ ಕೇಳಿದ ಡಿ ಕೆ ಶಿವಕುಮಾರ್

April 15, 2026
ಫೇಲ್ ಆದ ವಿದ್ಯಾರ್ಥಿಗಳಿಗೆ ಹೊಸ ಅವಕಾಶ! ಸರ್ಕಾರಿ PU ಕಾಲೇಜುಗಳಲ್ಲಿ ಮತ್ತೆ ತರಗತಿಗಳು ಆರಂಭ

ಫೇಲ್ ಆದ ವಿದ್ಯಾರ್ಥಿಗಳಿಗೆ ಹೊಸ ಅವಕಾಶ! ಸರ್ಕಾರಿ PU ಕಾಲೇಜುಗಳಲ್ಲಿ ಮತ್ತೆ ತರಗತಿಗಳು ಆರಂಭ

April 15, 2026

ಮಹಮದ್ ಅನ್ಸರ್ ಮತ್ತು ತ್ರಿಷಾ ತಮ್ಮ ಸ್ನೇಹಿತ ಚೇತನ್ ಎಂಬುವವರನ್ನು ಭೇಟಿ ಮಾಡಲು ಜಯನಗರ ಮೆಟ್ರೋ ಸ್ಟೇಷನ್ ಬಳಿ ಬಂದಿದ್ದಾರೆ. ಆಗ ಚೇತನ್ ಇವರನ್ನು ಭೇಟಿಯಾಗಲು ಬಂದಿಲ್ಲ. ಈ ವೇಳೆ ತ್ರಿಷಾ ಮತ್ತು ಮಹಮದ್ ಆನ್ಸರ್ ಇಬ್ಬರೇ ಇರುವುದನ್ನು ನೋಡಿದ ಓರ್ವ ಆಟೋ ಚಾಲಕ ರಾತ್ರಿ ಸುಮಾರು 10:30ರ ವೇಳೆಗೆ ಬಂದು ಎಲ್ಲಿಗೆ ಹೋಗಬೇಕು ಎಂದು ಕೇಳಿದ್ದಾನೆ. ಆಗ ರೈಲ್ವೆ ನಿಲ್ದಾಣಕ್ಕೆ ಹೋಗಬೇಕು ಎಂದಿದ್ದಾರೆ.

ಆಟೋ ಚಾಲಕ ಬನ್ನಿ ಬಿಡುತ್ತೇನೆ ಎಂದಿದ್ದಾನೆ. ಆ ವೇಳೆ ಇಬ್ಬರೂ ಆಟೋ ಹತ್ತಿದ್ದಾರೆ. ಆಟೋ ಚಾಲಕ “ನನ್ನದೆ ಒಂದು ಮನೆ ಪಿಳ್ಳೆಗಾನಹಳ್ಳಿಯಲಿದೆ. ಅದು ಖಾಲಿ ಇದೆ ಅದನ್ನು ನೀವು ನೋಡಿ ನಿಮಗೆ ಇಷ್ಟವಾದರೆ ಬಾಡಿಗೆಗೆ ಇರಿ” ಎಂದು ಹೇಳಿ ಕರೆದುಕೊಂಡು ಹೋಗುವಾಗ, ಆಟೋ ಚಾಲಕ ದಾರಿಯಲ್ಲಿ ಆಟೋ ನಿಲ್ಲಿಸಿದ್ದಾನೆ. ನಂತರ ಮದ್ಯ ತೆಗೆದುಕೊಂಡು ಅಲ್ಲಿಂದ ಪಿಳ್ಳಗಾನಹಳ್ಳಿಯಲ್ಲಿನ, ಒಂದು ಮನೆಯ ಮುಂದೆ ಆಟೋ ನಿಲ್ಲಿಸಿ, ಆ ಮನೆಯೊಳಗೆ ತ್ರಿಷಾ ಮತ್ತು ಮಹಮದ್ ಅನ್ಸಾರಿನನ್ನು ಕರೆದುಕೊಂಡು ಹೋಗಿದ್ದಾನೆ.

ಆಗ ಇಲ್ಲಿಯೇ ಇದ್ದು ಬೆಳಿಗ್ಗೆ, ಎದ್ದು ಹೋಗಿ ಎಂದು ಹೇಳಿದ್ದಾನೆ. ಬಳಿಕ ಅವರ ಮುಂದೆಯೇ ಮದ್ಯ ಕುಡಿದಿದ್ದಾನೆ. ಮಹಮದ್ ಗೂ ಮದ್ಯ ಕುಡಿಸಿದ್ದಾನೆ. ನಂತರ ತ್ರಿಷಾರನ್ನು ಕರೆದು ಆತನ ಪಕ್ಕದಲ್ಲಿ, ಮಲಗು ಬಾ ಎಂದು ಹೇಳಿದ್ದಾನೆ. ಆಗ ತ್ರಿಷಾ ಭಯವಾಗಿ ಏನ್ ಅಂಕಲ್ ನೀವು ನನ್ನ ತಂದೆಯಂತೆ ಇದ್ದೀರಿ, ಎಂದು ಹೇಳಿದ್ದಾಳೆ. ಆ ವೇಳೆ ಮಚ್ಚನ್ನು ತೋರಿಸಿ ನೀನು ನನ್ನ ಜೊತೆಯಲಿ ಮಲಗಿಕೊಂಡು ನನ್ನ ಜೊತೆಯಲಿ ಸಹಕರಿಸದಿದ್ದರೆ ನಿಮ್ಮ ಇಬ್ಬರನ್ನು ಇಲ್ಲಿಯೇ ಮುಗಿಸಿ, ಎಲ್ಲಿಯಾದರೂ ಬಿಸಾಡುತ್ತೇನೆಂದು ಹೆದರಿಸಿದ್ದಾನೆ. ಆ ವೇಳೆ ಮಹಮದ್ ಗೆ ಚಾಕುವಿನಿಂದ ಹೊಡೆದಿದ್ದಾನೆ. ಅಲ್ಲಿಂದ ಇಬ್ಬರೂ ತಪ್ಪಿಸಿಕೊಂಡು ಹೋಗಿ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Tags: An auto driver sexually harassed a young woman who had left town with her boyfriend
ShareTweetSendShare
Join us on:

Related Posts

ಪಕ್ಷದ ಹಿತದೃಷ್ಟಿ ಮರೆತರಾ ಜಮೀರ್? ಜವಾಬ್ದಾರಿ ನಿಭಾಯಿಸುವಲ್ಲಿ ಜಮೀರ್ ಫೇಲ್: ವರದಿ ಕೇಳಿದ ಡಿ ಕೆ ಶಿವಕುಮಾರ್

ಪಕ್ಷದ ಹಿತದೃಷ್ಟಿ ಮರೆತರಾ ಜಮೀರ್? ಜವಾಬ್ದಾರಿ ನಿಭಾಯಿಸುವಲ್ಲಿ ಜಮೀರ್ ಫೇಲ್: ವರದಿ ಕೇಳಿದ ಡಿ ಕೆ ಶಿವಕುಮಾರ್

by Shwetha
April 15, 2026
0

ಬೆಂಗಳೂರು: ರಾಜಕೀಯ ಪಕ್ಷವೊಂದಕ್ಕೆ ಶಿಸ್ತು ಎಂಬುದು ಅತ್ಯಂತ ಪ್ರಮುಖ ಅಡಿಪಾಯ. ಆದರೆ ಸಚಿವ ಜಮೀರ್ ಅಹಮದ್ ಖಾನ್ ಅವರು ಪಕ್ಷದ ಶಿಸ್ತನ್ನು ಪಾಲಿಸುವಲ್ಲಿ ವಿಫಲರಾಗಿದ್ದಾರೆ ಎಂದು ಉಪಮುಖ್ಯಮಂತ್ರಿ...

ಫೇಲ್ ಆದ ವಿದ್ಯಾರ್ಥಿಗಳಿಗೆ ಹೊಸ ಅವಕಾಶ! ಸರ್ಕಾರಿ PU ಕಾಲೇಜುಗಳಲ್ಲಿ ಮತ್ತೆ ತರಗತಿಗಳು ಆರಂಭ

ಫೇಲ್ ಆದ ವಿದ್ಯಾರ್ಥಿಗಳಿಗೆ ಹೊಸ ಅವಕಾಶ! ಸರ್ಕಾರಿ PU ಕಾಲೇಜುಗಳಲ್ಲಿ ಮತ್ತೆ ತರಗತಿಗಳು ಆರಂಭ

by Shwetha
April 15, 2026
0

Second Chance for Students: Govt PU Colleges Restart Classes for Failed Candidates ರಾಜ್ಯದಲ್ಲಿ PUC ಫಲಿತಾಂಶ ಪ್ರಕಟವಾದ ಬೆನ್ನಲ್ಲೇ, ಸರ್ಕಾರಿ ಪದವಿ ಪೂರ್ವ...

ಮುಂದಿನ ಎರಡು ಬಜೆಟ್ ಮಂಡನೆಗೆ ಹೈಕಮಾಂಡ್ ಒಪ್ಪಿಗೆ ಬೇಕೆಂದ ಸಿದ್ದರಾಮಯ್ಯ ಸಿಎಂ ಕುರ್ಚಿಗೆ ಕುತ್ತು ಬಂದಿದೆಯಾ

ಅಂಬೇಡ್ಕರ್ ಸೋಲಿಸಿದ್ದು ಕಾಂಗ್ರೆಸ್ ಅಲ್ಲ ಸಂವಿಧಾನದಿಂದಲೇ ನಾನು ಸಿಎಂ ಆಗಿದ್ದು ವಿರೋಧಿಗಳ ಸುಳ್ಳು ಪ್ರಚಾರಕ್ಕೆ ಸಿದ್ದರಾಮಯ್ಯ ತಿರುಗೇಟು

by Shwetha
April 15, 2026
0

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನಾಚರಣೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧಿಗಳ ಸುಳ್ಳು ಪ್ರಚಾರಕ್ಕೆ ತಿರುಗೇಟು ನೀಡಿದ್ದಾರೆ. ಚುನಾವಣೆಯಲ್ಲಿ ಬಾಬಾ ಸಾಹೇಬ್...

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 15, 2026
0

ದಿನ ಭವಿಷ್ಯ: 15-04-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದಾಯಕ ದಿನವಾಗಿರುತ್ತದೆ. ಸೂರ್ಯನು ನಿಮ್ಮ ರಾಶಿಯಲ್ಲಿ ಇರುವುದರಿಂದ ಕೆಲಸದ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು...

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ  ತಿರುಗೇಟು

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ ತಿರುಗೇಟು

by Shwetha
April 14, 2026
0

ಬೆಳಗಾವಿ: ನಾನು ಮತ್ತೆ ಬಿಜೆಪಿ ಸೇರುತ್ತೇನೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿರುವವರೇ ಮುಂದಿನ ದಿನಗಳಲ್ಲಿ ಬಿಜೆಪಿಯಲ್ಲಿ ಉಳಿಯುವುದಿಲ್ಲ. ಅವರೇ ಜೆಡಿಎಸ್ ಪಕ್ಷದ ಬಾಗಿಲು ತಟ್ಟಲಿದ್ದಾರೆ ಎಂದು ಶಾಸಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram