ADVERTISEMENT
Saturday, April 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ

Author2 by Author2
May 27, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ (Lok Sabha Elections) ಬಿಜೆಪಿಗೆ (BJP) ಸೋಲಾಗುವ ಮುನ್ಸೂಚನೆ ಪ್ರಧಾನಿ ನರೇಂದ್ರ ಮೋದಿಗೆ ಸಿಕ್ಕಿದೆ. ಹೀಗಾಗಿ ಅವರು ಏನೇನೋ ಮಾತನಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಕಟುವಾಗಿ ಟೀಕಿಸಿದ್ದಾರೆ.

ನಗರದಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ನೆಹರು ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇವರನ್ನು ದೇವರೇ ವಿಕಸಿತ ಭಾರತ ನಿರ್ಮಾಣ ಮಾಡಲು ಕಳುಹಿಸಿರಬಹುದು. 2047ರ ತನಕ ಸೇವೆ ಮಾಡಲು ದೇವರು ಕಳುಹಿಸಿದ್ದಾನೆ ಎಂದು ಮೋದಿ ಹೇಳುತ್ತಾರೆ. ಮತಕ್ಕಾಗಿ ಹಿಂದೂ, ಮುಸ್ಲಿಮರನ್ನು ವಿಭಜಿಸುತ್ತಿದ್ದಾರೆ. ಚುನಾವಣಾ ಭಾಷಣಗಳಲ್ಲಿ ಮುಸ್ಲಿಮರ ವಿರುದ್ಧ ಮಾತನಾಡುತ್ತಾರೆ. ಪ್ರಧಾನಿಗೆ ಬಹುತ್ವದಲ್ಲಿ ನಂಬಿಕೆ ಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಸಿದ್ದರಾಮಯ್ಯ ಕಣ್ಣೀರಿಗೆ ಬಕೆಟ್ಟೇ ತುಂಬುತ್ತಿತ್ತು: ಹಳೆಯ ಇತಿಹಾಸ ಕೆದಕಿ ಕುಮಾರಸ್ವಾಮಿ ವಾಗ್ದಾಳಿ

ಸಿದ್ದರಾಮಯ್ಯ ಕಣ್ಣೀರಿಗೆ ಬಕೆಟ್ಟೇ ತುಂಬುತ್ತಿತ್ತು: ಹಳೆಯ ಇತಿಹಾಸ ಕೆದಕಿ ಕುಮಾರಸ್ವಾಮಿ ವಾಗ್ದಾಳಿ

April 11, 2026
ಖರ್ಗೆ ಕುಟುಂಬದ ತೇಜೋವಧೆ: ಬಿಜೆಪಿ ವಿರುದ್ಧ ಕೆಪಿಸಿಸಿ ಕೆಂಡಾಮಂಡಲ, ಬಿಜೆಪಿ ನಾಯಕರ ‘ಚರಿತ್ರೆ’ ಕೆದಕಿದ ಕಾಂಗ್ರೆಸ್

ಖರ್ಗೆ ಕುಟುಂಬದ ತೇಜೋವಧೆ: ಬಿಜೆಪಿ ವಿರುದ್ಧ ಕೆಪಿಸಿಸಿ ಕೆಂಡಾಮಂಡಲ, ಬಿಜೆಪಿ ನಾಯಕರ ‘ಚರಿತ್ರೆ’ ಕೆದಕಿದ ಕಾಂಗ್ರೆಸ್

April 10, 2026

ಹಿಂದೂ ರಾಷ್ಟ್ರ ಮಾಡುತ್ತೇವೆ ಅಂತಾರೆ. ಆದರೆ, ಮೋದಿಗೆ ಹಿಂದೂ ರಾಷ್ಟ್ರ ಕಟ್ಟಲು ಆಗುವುದಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಲಿದೆ ಎಂದು ಭರವಸೆ ನೀಡಿದ್ದಾರೆ.

ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದ ಪ್ರಧಾನಿ ಮೋದಿ, ದೇವರು ನನ್ನನ್ನು ಒಂದು ಉದ್ದೇಶಕ್ಕಾಗಿ ಇಲ್ಲಿಗೆ ಕಳುಹಿಸಿದ್ದಾನೆ ಎಂಬುವುದು ನನಗೆ ಮನವರಿಕೆಯಾಗಿದೆ. ಹೀಗಾಗಿ ನಾನು ನಾನು ನನ್ನನ್ನು ಸಂಪೂರ್ಣವಾಗಿ ದೇವರಿಗೆ ಅರ್ಪಿಸಿಕೊಂಡಿದ್ದೇನೆ ಎಂದು ಹೇಳಿದ್ದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

Tags: CM Siddaramaiah lashed out at PM Modi
ShareTweetSendShare
Join us on:

Related Posts

ಸಿದ್ದರಾಮಯ್ಯ ಕಣ್ಣೀರಿಗೆ ಬಕೆಟ್ಟೇ ತುಂಬುತ್ತಿತ್ತು: ಹಳೆಯ ಇತಿಹಾಸ ಕೆದಕಿ ಕುಮಾರಸ್ವಾಮಿ ವಾಗ್ದಾಳಿ

ಸಿದ್ದರಾಮಯ್ಯ ಕಣ್ಣೀರಿಗೆ ಬಕೆಟ್ಟೇ ತುಂಬುತ್ತಿತ್ತು: ಹಳೆಯ ಇತಿಹಾಸ ಕೆದಕಿ ಕುಮಾರಸ್ವಾಮಿ ವಾಗ್ದಾಳಿ

by Shwetha
April 11, 2026
0

ಬೆಂಗಳೂರು: ರಾಜಕೀಯ ಎಂದರೆ ಕೇವಲ ಅಧಿಕಾರವಲ್ಲ, ಅದು ಹಳೆಯ ನೆನಪು ಮತ್ತು ಕೃತಜ್ಞತೆಯೂ ಕೂಡ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾವು ಸಂಕಷ್ಟದಲ್ಲಿದ್ದಾಗ ಕೈಹಿಡಿದವರು ನೆನಪಿಲ್ಲ ಎಂದು...

ಖರ್ಗೆ ಕುಟುಂಬದ ತೇಜೋವಧೆ: ಬಿಜೆಪಿ ವಿರುದ್ಧ ಕೆಪಿಸಿಸಿ ಕೆಂಡಾಮಂಡಲ, ಬಿಜೆಪಿ ನಾಯಕರ ‘ಚರಿತ್ರೆ’ ಕೆದಕಿದ ಕಾಂಗ್ರೆಸ್

ಖರ್ಗೆ ಕುಟುಂಬದ ತೇಜೋವಧೆ: ಬಿಜೆಪಿ ವಿರುದ್ಧ ಕೆಪಿಸಿಸಿ ಕೆಂಡಾಮಂಡಲ, ಬಿಜೆಪಿ ನಾಯಕರ ‘ಚರಿತ್ರೆ’ ಕೆದಕಿದ ಕಾಂಗ್ರೆಸ್

by Shwetha
April 10, 2026
0

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ, ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ಬಿಜೆಪಿ ನಾಯಕರು ನಡೆಸುತ್ತಿರುವ ನಿರಂತರ ವೈಯಕ್ತಿಕ ದಾಳಿಗಳ ವಿರುದ್ಧ...

ಮಾದರಿ ರಾಜ್ಯ ಕರ್ನಾಟಕ, ವಿಫಲವಾದ ಬಿಜೆಪಿ ತಂತ್ರ : ಗ್ಯಾರಂಟಿ ಹೆಸರಿನಲ್ಲಿ ಪ್ರಧಾನಿ ಸುಳ್ಳು ಹೇಳುತ್ತಿದ್ದಾರೆ – ಡಿಕೆ ಶಿವಕುಮಾರ್

ಮಾದರಿ ರಾಜ್ಯ ಕರ್ನಾಟಕ, ವಿಫಲವಾದ ಬಿಜೆಪಿ ತಂತ್ರ : ಗ್ಯಾರಂಟಿ ಹೆಸರಿನಲ್ಲಿ ಪ್ರಧಾನಿ ಸುಳ್ಳು ಹೇಳುತ್ತಿದ್ದಾರೆ – ಡಿಕೆ ಶಿವಕುಮಾರ್

by Shwetha
April 9, 2026
0

ಕರ್ನಾಟಕದ ರಾಜಕೀಯ ಅಖಾಡದಲ್ಲಿ ಮಾಸ್ಟರ್ ಸ್ಟ್ರಾಟಜಿಸ್ಟ್ ಎಂದೇ ಗುರುತಿಸಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧವೇ ನೇರ...

56 ಇಂಚಿನ ಎದೆ ಕುಗ್ಗಿದೆಯೇ? ವಿಶ್ವಗುರು ವರ್ಚಸ್ಸಿಗೆ ಭಾರಿ ಪೆಟ್ಟು: ಅಮೆರಿಕ-ಇರಾನ್ ಸಂಧಾನದಲ್ಲಿ ಪಾಕ್ ಸಾರಥ್ಯ,  ಕಾಂಗ್ರೆಸ್ ಆಕ್ರೋಶ

56 ಇಂಚಿನ ಎದೆ ಕುಗ್ಗಿದೆಯೇ? ವಿಶ್ವಗುರು ವರ್ಚಸ್ಸಿಗೆ ಭಾರಿ ಪೆಟ್ಟು: ಅಮೆರಿಕ-ಇರಾನ್ ಸಂಧಾನದಲ್ಲಿ ಪಾಕ್ ಸಾರಥ್ಯ, ಕಾಂಗ್ರೆಸ್ ಆಕ್ರೋಶ

by Shwetha
April 9, 2026
0

ನವದೆಹಲಿ: ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಶಮನಗೊಳಿಸುವಲ್ಲಿ ಪಾಕಿಸ್ತಾನ ಮಹತ್ವದ ಪಾತ್ರ ವಹಿಸಿರುವುದು ಅಂತಾರಾಷ್ಟ್ರೀಯ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಈ ಬೆಳವಣಿಗೆಯು ಪ್ರಧಾನಿ ನರೇಂದ್ರ...

ಮಗನಿಗಿದ್ದ ಹುಚ್ಚು ಅಪ್ಪನಿಗೂ ಅಂಟಿದೆ: ಅಪ್ಪ-ಮಕ್ಕಳ ಆರ್‌ಎಸ್‌ಎಸ್ ವಿರೋಧಿ ಮನಸ್ಥಿತಿಯನ್ನು ಟೀಕಿಸಿದ ಪ್ರತಾಪ್ ಸಿಂಹ

ಮಗನಿಗಿದ್ದ ಹುಚ್ಚು ಅಪ್ಪನಿಗೂ ಅಂಟಿದೆ: ಅಪ್ಪ-ಮಕ್ಕಳ ಆರ್‌ಎಸ್‌ಎಸ್ ವಿರೋಧಿ ಮನಸ್ಥಿತಿಯನ್ನು ಟೀಕಿಸಿದ ಪ್ರತಾಪ್ ಸಿಂಹ

by Shwetha
April 9, 2026
0

ಬಿಜೆಪಿ ಮತ್ತು ಆರ್‌ಎಸ್‌ಎಸ್ ಅನ್ನು ವಿಷ ಸರ್ಪಕ್ಕೆ ಹೋಲಿಕೆ ಮಾಡಿ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಈ ವಿಚಾರವಾಗಿ ಮೈಸೂರು-ಕೊಡಗು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram