ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಅಬ್ಬರಕ್ಕೆ ಜನತೆ ಮಾತ್ರವಲ್ಲ ಪೊಲೀಸರು ಹೈರಾಣಾಗಿ ಹೋಗಿದ್ದಾರೆ.
ಮಂಗಳೂರಿನಲ್ಲಿ ಈವರೆಗೆ 14 ಪೊಲೀಸರಿಗೆ ಸೋಂಕು ವಕ್ಕರಿಸಿದ್ದು, ಉಳ್ಳಾಲ ಪೊಲೀಸ್ ಠಾಣೆಯೊಂದರಲ್ಲೇ 12 ಮಂದಿಗೆ ಪಾಸಿಟಿವ್ ಬಂದಿದೆ.
ಇಂದು ಎಸಿಪಿ ಗ್ರೇಡ್ ಅಧಿಕಾರಿಗೂ ಕೊರೋನಾ ಪಾಸಿಟಿವ್ ಬಂದಿದೆ. ಮಂಗಳೂರು ಗ್ರಾಮಾಂತರ ಠಾಣೆಯ ಒಬ್ಬರು ಸೇರಿ ಪೆÇಲೀಸ್ ಅಧಿಕಾರಿಗೂ ಕೊರೋನಾ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.
ಇರಾನ್ ಯುದ್ಧದ ಪರಿಣಾಮ: ಭಾರತದ ಆರ್ಥಿಕತೆಗೆ ಸಂಕಷ್ಟ ಸಾಧ್ಯ – ಎಸ್ಬಿಐ ರಿಸರ್ಚ್ ಎಚ್ಚರಿಕೆ
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷ ದೀರ್ಘಕಾಲ ಮುಂದುವರಿದರೆ ಭಾರತದ ಆರ್ಥಿಕತೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಎಸ್ಬಿಐ ರಿಸರ್ಚ್ ಎಚ್ಚರಿಸಿದೆ. ವಿಶೇಷವಾಗಿ ಇರಾನ್ ಸಂಬಂಧಿತ ಯುದ್ಧ...








