ಮಂಗಳೂರು: ಕೊರೊನಾ ಆರ್ಭಟಕ್ಕೆ ಸಾಮಾನ್ಯ ಜನತೆ ಇರಲಿ, ಮಂಗಳೂರಿನ ವೈದ್ಯರೂ ಕೂಡ ತತ್ತರಿಸಿ ಹೋಗಿದ್ದಾರೆ.
ನಗರದ ಪ್ರಮುಖ ಖಾಸಗಿ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳ 8 ಮಂದಿ ತಜ್ಞ ವೈದ್ಯರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಈ ಆಸ್ಪತ್ರೆಗಳ 58 ವೈದ್ಯರನ್ನು ಕ್ವಾರಂಟೈನ್ ಮಾಡಲಾಗಿದೆ.
58 ಮಂದಿ ವೈದ್ಯರು ಕ್ವಾರಂಟೈನ್ಗೆ ಒಳಗಾಗಿರುವುದು ಆಸ್ಪತ್ರೆಗಳಲ್ಲಿ ರೋಗಿಗಳ ಚಿಕಿತ್ಸೆಗೂ ತೊಂದರೆಯಾಗಿದೆ ಎನ್ನಲಾಗಿದೆ.
ಇದೇ ವೇಳೆ, ಮಂಗಳೂರಿನ ಖಾಸಗಿ ಹೋಟೆಲ್ ಮಾಲೀಕ ಹಾಗೂ ಆತನ ಮಗನಿಗೂ ಕೋವಿಡ್-19 ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಹೋಟೆಲ್ನ್ನು ಸೀಲ್ಡೌನ್ ಮಾಡಿದೆ.
ಇರಾನ್ ಯುದ್ಧದ ಪರಿಣಾಮ: ಭಾರತದ ಆರ್ಥಿಕತೆಗೆ ಸಂಕಷ್ಟ ಸಾಧ್ಯ – ಎಸ್ಬಿಐ ರಿಸರ್ಚ್ ಎಚ್ಚರಿಕೆ
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷ ದೀರ್ಘಕಾಲ ಮುಂದುವರಿದರೆ ಭಾರತದ ಆರ್ಥಿಕತೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಎಸ್ಬಿಐ ರಿಸರ್ಚ್ ಎಚ್ಚರಿಸಿದೆ. ವಿಶೇಷವಾಗಿ ಇರಾನ್ ಸಂಬಂಧಿತ ಯುದ್ಧ...








